ರಾಜ್ಯ

ಸ್ಪೀಕರ್‌ ಖಾದರ್‌ ಇನ್ನು ಡಾಕ್ಟರ್‌ ಖಾದರ್‌

ಬೆಂಗಳೂರು ವಿವಿಯಿಂದ ಖಾದರ್‌ಗೆ ಗೌರವ ಡಾಕ್ಟರೇಟ್‌ ಘೋಷಣೆ ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸಹಿತ ಮೂವರು ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರಾಗಿದ್ದಾರೆ. ಅ.8ರಂದು ಪೂರ್ವಾಹ್ನ 11.30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು […]

ಸ್ಪೀಕರ್‌ ಖಾದರ್‌ ಇನ್ನು ಡಾಕ್ಟರ್‌ ಖಾದರ್‌ Read More »

50 ಸಾವಿರ ರೂ. ಲಂಚ ಸ್ವೀಕಾರ : ಇಂಧನ ಸಚಿವ ಜಾರ್ಜ್‌ ಸಹಾಯಕ ಲೋಕಾಯುಕ್ತ ಬಲೆಗೆ

ನಿರಾಕ್ಷೇಪಣಾ ಪ್ರಮಾಣಪತ್ರ ನೀಡಲು ಲಂಚ ಸ್ವೀಕರಿಸಿದ್ದ ಒಎಸ್‌ಡಿ ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ವಿಶೇಷ ಕರ್ತವ್ಯ ಅಧಿಕಾರಿ(ಒಎಸ್‌ಡಿ) ಶನಿವಾರ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆಪಿಟಿಸಿಎಲ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಇಂಧನ ಸಚಿವರ ಒಎಸ್‌ಡಿ ಜ್ಯೋತಿ ಪ್ರಕಾಶ್(50), ಅವರ ಕಾರು ಚಾಲಕ ನವೀನ್ ಎಂ(34) ಅವರನ್ನು ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬ್ಯಾಡರಹಳ್ಳಿ ನಿವಾಸಿ ಅನಂತರಾಜು ಕೆ.ಎಂ(37)

50 ಸಾವಿರ ರೂ. ಲಂಚ ಸ್ವೀಕಾರ : ಇಂಧನ ಸಚಿವ ಜಾರ್ಜ್‌ ಸಹಾಯಕ ಲೋಕಾಯುಕ್ತ ಬಲೆಗೆ Read More »

ಡಿಕೆಶಿಗೆ ಇರಿಸುಮುರಿಸು ಉಂಟುಮಾಡಿದ ಜಾತಿ ಗಣತಿ ಪ್ರಶ್ನೆಗಳು : ಬಿಜೆಪಿ ಟಾಂಗ್‌

ಪ್ರಶ್ನೆಗಳನ್ನು ʼಸಿದ್ದʼಪಡಿಸಿರುವುದು ನಿಮ್ಮದೇ ಸರ್ಕಾರ ಎಂಬುದನ್ನು ಮರೆಯದಿರಿ ಎಂದು ಕಾಲೆಳೆದ ವಿಪಕ್ಷ ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಜಾತಿ ಗಣತಿಯಲ್ಲಿ ಕೇಳುತ್ತಿರುವ ಪ್ರಶ್ನೆಗಳಿಗೆ ಸ್ವತಹ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಅಸಮಾಧಾನ ವ್ಯಕ್ತಪಡಿಸಿರುವುದು ಜಾತಿ ಗಣತಿಯನ್ನು ಟೀಕಿಸಲು ಬಿಜೆಪಿ ಪಾಲಿಗೆ ಹೊಸ ಅಸ್ತ್ರವೊಂದು ಸಿಕ್ಕಿದಂತಾಗಿದೆ. ಆರಂಭದಿಂದಲೂ ಬಿಜೆಪಿ ಇದು ರಾಜಕೀಯ ಉದ್ದೇಶದ ಜಾತಿ ಗಣತಿ ಎಂದು ಟೀಕಿಸುತ್ತಿದೆ. ಸರ್ಕಾರ ಇದು ಜನರ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಎಂದು ಸಮರ್ಥಿಸಿಕೊಳ್ಳುತ್ತಿದೆ. ಈ ನಡುವೆ ಶನಿವಾರ

ಡಿಕೆಶಿಗೆ ಇರಿಸುಮುರಿಸು ಉಂಟುಮಾಡಿದ ಜಾತಿ ಗಣತಿ ಪ್ರಶ್ನೆಗಳು : ಬಿಜೆಪಿ ಟಾಂಗ್‌ Read More »

ಮುಂದಿನ 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ: ಜಮೀರ್ ಅಹ್ಮದ್

ಬೆಂಗಳೂರು: ಸಿ ಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತಿದ್ದಾರೆ. ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ಇಲ್ಲ. ಮುಂದಿನ ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತಿರುತ್ತಾರೆ ಎಂದು ಡಿ.ಸಿ.ಎಂ. ಡಿ.ಕೆ. ಶಿವಕುಮಾರ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ತಾವೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದಾಗಿ ಹೇಳಿದ್ದಾರೆ. ಪಕ್ಷಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು

ಮುಂದಿನ 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ: ಜಮೀರ್ ಅಹ್ಮದ್ Read More »

ರೈತರ ಬಾಳಿಗೆ ಕಾಂಗ್ರೆಸ್ ಸರ್ಕಾರ ಬೆಂಕಿ ಹಚ್ಚುತ್ತಿದೆ: R. ಅಶೋಕ್ ಆಕ್ರೋಶ

ಬೆಂಗಳೂರು: ರೈತರಿಗೆ ಭೂಮಿ ತೋರಿಸುವ ಸರ್ಕಾರವಲ್ಲ ರಾಜ್ಯದ ಕಾಂಗ್ರೆಸ್ ಸರ್ಕಾರ ಬದಲಾಗಿ ಆಕಾಶ ತೋರಿಸುವ ಸರ್ಕಾರ. ರೈತರ ಬಾಳಿಗೆ ಬೆಂಕಿ ಇಡುವ ಸರ್ಕಾರ ಎಂದು ವಿರೋಧ ಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಭೀಮಾನದಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರಿಗೆ ಕಾಂಗ್ರೆಸ್ ಸರ್ಕಾರ ಈ ವರೆಗೂ ಬೆಳೆಹಾನಿ ಪರಿಹಾರ ನೀಡಿಲ್ಲ.‌ ಕಾಂಗ್ರೆಸ್ ಸರ್ಕಾರ ತೆರೆದಂತಹ ಗಂಜಿ ಕೇಂದ್ರಗಳು ಮುಚ್ಚಿಕೊಂಡು ಹೋಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ರೈತರಿಗೆ ಸರಿಯಾದ

ರೈತರ ಬಾಳಿಗೆ ಕಾಂಗ್ರೆಸ್ ಸರ್ಕಾರ ಬೆಂಕಿ ಹಚ್ಚುತ್ತಿದೆ: R. ಅಶೋಕ್ ಆಕ್ರೋಶ Read More »

ದಸರಾ ಮೆರವಣಿಗೆಯಲ್ಲಿ ಸಿಎಂ ಜೊತೆ ಸಚಿವರ ಮೊಮ್ಮಗ : ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು

ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಸಚಿವ ಮಹದೇವಪ್ಪನವರ ಮೊಮ್ಮಗ ಪ್ರೇಮ ಮೈಸೂರು: ದಸರಾ ಮೆರವಣಿಗೆಯ ವೇಳೆ ತೆರೆದ ಜೀಪಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಎಕ.ಶಿವಕುಮಾರ್‌ ಹಾಗೂ ಸಚಿವರ ಜೊತೆ ಸಚಿವ ಮಹದೇವಪ್ಪ ಅವರ ಮೊಮ್ಮಗ ಪ್ರಯಾಣಿಸಿದ್ದು ಭಾರಿ ಟೀಕೆಗೆ ಗುರಿಯಾಗಿದೆ. ಶಿಷ್ಟಾಚಾರ ಉಲ್ಲಂಘಿಸಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎಚ್‌.ಸಿ.ಮಹದೇವಪ್ಪ ಮೊಮ್ಮಗನನ್ನು ಮೆರವಣಿಗೆಯಲ್ಲಿ ಕರೆದೊಯ್ದಿರುವುದರ ಕುರಿತು ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು ನೀಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಧಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲು ಶುಕ್ರವಾರ ನಗರಕ್ಕೆ ಆಗಮಿಸಿದ್ದ ರಾಜ್ಯ

ದಸರಾ ಮೆರವಣಿಗೆಯಲ್ಲಿ ಸಿಎಂ ಜೊತೆ ಸಚಿವರ ಮೊಮ್ಮಗ : ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು Read More »

ಬೆಳಗಾವಿಯಲ್ಲಿ ಐ ಲವ್‌ ಮೊಹಮ್ಮದ್‌ ವಿವಾದ : ಕಲ್ಲು ತೂರಾಟ

ಕೋಮು ಸಂಘರ್ಷಕ್ಕೆ ತಿರುಗಿದ ಉರೂಸ್‌ ಮೆರವಣಿಗೆ ಬೆಂಗಳೂರು : ಬೆಳಗಾವಿಯಲ್ಲಿ ಶುಕ್ರವಾರ ನಡೆದ ಉರೂಸ್ ಮೆರವಣಿಗೆ ಹಿಂದೂ-ಮುಸ್ಲಿಮರ ನಡುವೆ ಜಟಾಪಟಿಗೆ ಕಾರಣವಾಗಿದೆ. ಭಾರಿ ಕಲ್ಲು ತೂರಾಟ ನಡೆದಿದ್ದು, ಅಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿಯ ಖಡೇಬಜಾರ್‌ನ ಖಡಕ್‌ ಗಲ್ಲಿಯಲ್ಲಿ ಶುಕ್ರವಾರ ರಾತ್ರಿ ಕಲ್ಲು ತೂರಾಟ ನಡೆದಿದೆ. ಪ್ರತಿವರ್ಷದಂತೆ ಈ ವರ್ಷವೂ ಮಾಬುಸುಬಾನಿ ದರ್ಗಾ ಉರೂಸ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಖಡಕ್‌ ಗಲ್ಲಿ ಮೂಲಕ ಮೆರವಣಿಗೆ ಸಾಗಿದೆ. ಕೆಲ

ಬೆಳಗಾವಿಯಲ್ಲಿ ಐ ಲವ್‌ ಮೊಹಮ್ಮದ್‌ ವಿವಾದ : ಕಲ್ಲು ತೂರಾಟ Read More »

ಕತ್ತು ಹಿಸುಕಿ ಮಗಳನ್ನೇ ಕೊಂದ ತಾಯಿ

ಕಾರ್ಕಳ : ಮಗಳನ್ನೇ ತಾಯಿ ಕತ್ತು ಹಿಸುಕಿ ಹತ್ಯೆಗೈದಿರುವ ಘಟನೆ ಕಾರ್ಕಳದ ಹಿರ್ಗಾನ ಗ್ರಾಮದ ಕಾನಂಗಿಯಲ್ಲಿ ವರದಿಯಾಗಿದೆ. ಮೃತಳನ್ನು 17 ವರ್ಷದ ಶಿಫನಾಜ್‌ ಎಂದು ಗುರುತಿಸಲಾಗಿದೆ. ಸೆ. 20ರಂದು ಶಿಫನಾಜ್‌ ತನ್ನ ಗೆಳೆಯನನ್ನು ಭೇಟಿಯಾಗಲು ಉಡುಪಿಗೆ ಹೋಗಿ ಬರುವುದಾಗಿ ತಾಯಿಯಲ್ಲಿ ಹೇಳಿದ್ದಾಳೆ. ಅದಕ್ಕೆ ತಾಯಿ ಗುಲ್ಜಾರ್‌ ಬಾನು (45) ನಿರಾಕರಿಸಿದ್ದಾರೆ. ಇದರಿಂದ ತಾಯಿ ಮತ್ತು ಮಗಳ ನಡುವೆ ಜಗಳ ನಡೆದು ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಮಗಳ ಕತ್ತು ಹಿಸುಕಿ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ. ಶಿಫನಾಜ್‌ ಸೆ. 20ರಂದು

ಕತ್ತು ಹಿಸುಕಿ ಮಗಳನ್ನೇ ಕೊಂದ ತಾಯಿ Read More »

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದೆಗೆಟ್ಟಿದೆ: ಎಚ್.ಡಿ. ದೇವೇಗೌಡ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಂದ ಪಂಚ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಸರ್ಕಾರದ ಬಳಿ ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ‌ಯನ್ನು ನಿರ್ವಹಣೆ ಮಾಡುವುದಕ್ಕೂ ಹಣವಿಲ್ಲ. ಒಂದು ವಾರದೊಳಗಾಗಿ ಕಲಬುರ್ಗಿ ಸೇರಿದಂತೆ ಇತರ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ನೆರೆ ಪೀಡಿತ ಪ್ರದೇಶಗಳ ಪರಿಸ್ಥಿತಿ ಬಗ್ಗೆ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದೆಗೆಟ್ಟಿದೆ: ಎಚ್.ಡಿ. ದೇವೇಗೌಡ Read More »

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎನ್ನುವ ಮೂಲಕ ಡಿಸಿಎಂ ‌ಡಿಕೆ ಶಿವಕುಮಾರ್ ಅವರು ಪರಿಸರ ಸಂರಕ್ಷಣೆಯ ಮಹತ್ವವನ್ನು, ಜವಾಬ್ದಾರಿಯ ಕರೆ ನೀಡಿದ್ದಾರೆ. ಅರಣ್ಯ ಇಲಾಖೆಯಿಂದ ನಡೆಸಲಾದ ಜಾಥ ಕಾರ್ಯಕ್ರಮವೊಂದನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಅರಣ್ಯವಾಗಿದ್ದ ಪ್ರದೇಶಗಳೆಲ್ಲವೂ ಈಗ ನಾಡಾಗಿ ಪರಿವರ್ತನೆ ಆಗಿವೆ. ಮುಂದಿನ ಪೀಳಿಗೆಗಾಗಿ ನಾವು ಅರಣ್ಯಗಳನ್ನು ‌ಸಂರಕ್ಷಣೆ ಮಾಡಬೇಕು. ಇದು ನಮ್ಮೆಲ್ಲರ ಜವಾಬ್ದಾರಿ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕ ನಿಸರ್ಗ ಸಂಪತ್ತಿನಲ್ಲಿ ಶ್ರೀಮಂತವಾಗಿದೆ. ನಮ್ಮ ಪೂರ್ವಿಕರು ನಿಸರ್ಗವನ್ನು ದೇವರು ಎಂದು ಪೂಜೆ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಡಿ.ಕೆ. ಶಿವಕುಮಾರ್ Read More »

error: Content is protected !!
Scroll to Top