ರಾಜ್ಯ

ಜಾತಿ ಗಣತಿಗೆ ಸಾವಿರ ಸಮಸ್ಯೆ : ಎರಡೂ ದಿನಗಳಲ್ಲಿ ಗುರಿ ಮುಟ್ಟಲು ವಿಫಲ

ಆಪ್‌ ಕುರಿತು ಹಲವು ದೂರು; ಒಟಿಪಿ ಬರುವುದಿಲ್ಲ ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿ ಗಣತಿ ಸೆ.22ರಿಂದ ಆರಂಭವಾಗಿದ್ದರೂ ಮೊದಲ ಎರಡು ದಿನ ಪೂರ್ಣ ಪ್ರಮಾಣದಲ್ಲಿ ಸಮೀಕ್ಷೆ ನಡೆದಿಲ್ಲ. ಸಮೀಕ್ಷೆಗಾಗಿ ಅಭಿವೃದ್ಧಿಪಡಿಸಿದ ಆಪ್ ಓಪನ್ ಆಗದಿರುವುದು, ಓಪನ್ ಆದರೂ ಒಟಿಪಿ ಬರುತ್ತಿಲ್ಲ ಎಂಬ ದೂರುಗಳು ಕೇಳೀಬಂದಿವೆ. ಆಪ್‌ ಅಪ್ಡೇಟ್ ಕೇಳಿ ತಂತಾನೆ ಆಪ್ ಕ್ಲೋಸ್ ಆಗುತ್ತಿದೆ, ಸರ್ವೆ ಸಂಬಂಧಿಸಿದ ಯುಎಚ್‌ಐಡಿ ಸ್ಟಿಕ್ಕರ್ ಸರಿಯಾಗಿ ಅಂಟಿಸಿಲ್ಲ ಮುಂತಾದ ಸಮಸ್ಯೆಗಳನ್ನು ಸಿಬ್ಬಂದಿ ಎದುರಿಸುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಸರಿಯಾಗಿ ಲೊಕೇಷನ್ ತೋರಿಸದೇ […]

ಜಾತಿ ಗಣತಿಗೆ ಸಾವಿರ ಸಮಸ್ಯೆ : ಎರಡೂ ದಿನಗಳಲ್ಲಿ ಗುರಿ ಮುಟ್ಟಲು ವಿಫಲ Read More »

ನ್ಯಾಯಾಲಯದ ಮೆಟ್ಟಿಲೇರಿದ ಜಾತಿ ಗಣತಿ : ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

ಸಂವಿಧಾನ ದತ್ತ ಅಧಿಕಾರ ಇಲ್ಲದೆ ಮಾಡುವ ಗಣತಿಗೆ ತಡೆಕೋರಿ ಅರ್ಜಿ ಬೆಂಗಳೂರು: ಜಾತಿಗಣತಿ ಸಮೀಕ್ಷೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಇಂದು ನಡೆಯಲಿದೆ. ನಿನ್ನೆ ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಸರ್ಕಾರದ ಪರ ವಕೀಲರಾದ ಶಶಿಕಿರಣ್ ಶೆಟ್ಟಿ ಮತ್ತು ಅಭಿಷೇಕ್ ಮನುಸಿಂಘ್ವಿ ಹಾಗೂ ಅರ್ಜಿದಾರರ ಪರ ಪ್ರಭುಲಿಂಗ ನಾವದಗಿ, ಅಶೋಕ್ ಹಾರನಹಳ್ಳಿ, ಶ್ರೀರಂಗ, ವಿವೇಕ್ ರೆಡ್ಡಿ ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಪ್ರಭುಲಿಂಗ ನಾವದಗಿ ಸರ್ಕಾರದ

ನ್ಯಾಯಾಲಯದ ಮೆಟ್ಟಿಲೇರಿದ ಜಾತಿ ಗಣತಿ : ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ Read More »

ಚರ್ಮ ಹಾಗೂ ಮಕ್ಕಳ ತಪಸಣಾ ಕ್ಲಿನಿಕ್ ಬೆಂಕಿಗಾಹುತಿ

ಕಾಸರಗೋಡು: ಇಲ್ಲಿನ ಅಶ್ವಿನಿ ನಗರದಲ್ಲಿರುವ ಚರ್ಮ ಹಾಗೂ ಮಕ್ಕಳ ತಪಾಸಣಾ ಕ್ಲಿನಿಕ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 25 ಲಕ್ಷ ರೂ. ನಷ್ಟವಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ನಾಲ್ಕು ಕೋಣೆಗಳನ್ನು ಹೊಂದಿರುವ ಕ್ಲಿನಿಕ್ ನೊಳಗೆ ದಟ್ಟ ಹೊಗೆಯು ಕಾರ್ಯಾಚರಣೆಗೆ ಅಡಚಣೆಯಾದರೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಲಿನಿಕ್ ನಲ್ಲಿದ್ದ ಫ್ಯಾನ್, ಕಂಪ್ಯೂಟರ್ ಗಳು, ಫರ್ನಿಚರ್, ಫ್ರಿಡ್ಜ್, ಕ್ಲಿನಿಕ್ ಉಪಕರಣಗಳು, ಔಷಧಿಗಳು, ಎ.ಸಿ ಮೊದಲಾದವು ಬೆಂಕಿಗಾಹುತಿಯಾಗಿದೆ. ಈ ಕಟ್ಟಡದಲ್ಲಿ ಹೊಟೇಲ್, ಕಂಪ್ಯೂಟರ್ ಸಂಸ್ಥೆ,

ಚರ್ಮ ಹಾಗೂ ಮಕ್ಕಳ ತಪಸಣಾ ಕ್ಲಿನಿಕ್ ಬೆಂಕಿಗಾಹುತಿ Read More »

ಗೋ ಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹಚ್ಚಿದ ಬಜರಂಗ ದಳ ಕಾರ್ಯಕರ್ತರು

ಟ್ರಕ್‌ಗಳಲ್ಲಿ ಪಕ್ಕದ ರಾಜ್ಯಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಟ ಬೆಂಗಳೂರು: ಗೋ ಮಾಂಸ ಸಾಗಿಸುತ್ತಿದ್ದ ಲಾರಿಗೆ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಬೆಂಕಿ‌ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಐನಾಪುರ ಗ್ರಾಮದ ಬಳಿ ಕುಡಚಿ ಪಟ್ಟಣದಿಂದ ಹೈದರಾಬಾದ್ ಕಡೆಗೆ ಸಾಗುತ್ತಿದ್ದ ನಾಲ್ಕು ಲಾರಿಗಳಲ್ಲಿ ಗೋ ಮಾಂಸ ಸಾಗಾಟ ನಡೆಯುತ್ತಿರುವ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ದೊರಕಿದೆ. ಸೋಮವಾರ ರಾತ್ರಿ ಮಾರ್ಗಮಧ್ಯ ಲಾರಿ ತಡೆದು ಪರಿಶೀಲಿಸಿದಾಗ KA71

ಗೋ ಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹಚ್ಚಿದ ಬಜರಂಗ ದಳ ಕಾರ್ಯಕರ್ತರು Read More »

ದ.ಕ.ಜಿ.ಪ.ಹಿ.ಪ್ರಾ. ಶಾಲೆ ಗೋಳಿಯಡ್ಕ ರೆಂಜಿಲಾಡಿಯಲ್ಲಿ ಬಿಜಿಎಸ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ NSS ಶಿಬಿರ

ಮಂಗಳೂರು: ನಗರದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ವಿಭಾಗವು 2025 ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರವನ್ನು ಕಡಬ ತಾಲೂಕಿನ ದ.ಕ.ಜಿ. ಪಂ.ಹಿ ಪ್ರಾ. ಶಾಲೆ ಗೋಳಿಯಡ್ಕ, ರಂಜಿಲಾಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಬಿರದ ಉದ್ಘಾಟನೆ ಸೆ. 23 ರಂದು ಅಪರಾಹ್ನ 2.30ಕ್ಕೆ ನಡೆಯಲಿದ್ದು, ಸಂಸ್ಥೆ ಮುಖ್ಯ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಅಧ್ಯಕ್ಷತೆಯನ್ನು

ದ.ಕ.ಜಿ.ಪ.ಹಿ.ಪ್ರಾ. ಶಾಲೆ ಗೋಳಿಯಡ್ಕ ರೆಂಜಿಲಾಡಿಯಲ್ಲಿ ಬಿಜಿಎಸ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ NSS ಶಿಬಿರ Read More »

ಜನರ ಬೇಡಿಕೆ ಮನ್ನಿಸಿ ನಾಟಿ ಕೋಳಿಯನ್ನು ನೀಡುತ್ತಿದ್ದೇವೆ: ಶಾಸಕ ಅಶೋಕ್ ರೈ

ಪುತ್ತೂರು: ಇಷ್ಟು ವರ್ಷ ಪಶು ಸಂಗೋಪನಾ ಇಲಾಖೆಯಿಂದ ಗಿರಿರಾಜ ಕೋಳಿ ಮರಿಗಳನ್ನು ನೀಡಲಾಗುತ್ತಿತ್ತು ಆದರೆ ಈ ಬಾರಿ ಜಿಲ್ಲೆಯ ಜನರ ಬೇಡಿಕೆಯಂತೆ ನಾಟಿ ಕೋಳಿಮರಿಗಳನ್ನು ವಿತರಣೆ ಮಾಡುತ್ತಿದ್ದೇವೆ, ಮಹಿಳೆಯರ ಸ್ವ ಉದ್ಯೋಗಕ್ಕೂ ಇದು ಪ್ರೇರಣೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಪಶು ಸಂಗೋಪನಾ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಅರ್ಹ 46 ಮಹಿಳೆಯರಿಗೆ ವಾರದ ಕೋಳಿ ಮರಿಗಳನ್ನು ವಿತರಿ ಮಾತನಾಡಿದರು.ಪ.ಪಂಗಡದ 40 ,ಸಾಮಾನ್ಯ 4 ಹಾಗೂ ಪಜಾತಿ ಕುಟುಂಬದ ಒಟ್ಟು 46 ಮಂದಿಗೆ ಮರಿಗಳನ್ನು

ಜನರ ಬೇಡಿಕೆ ಮನ್ನಿಸಿ ನಾಟಿ ಕೋಳಿಯನ್ನು ನೀಡುತ್ತಿದ್ದೇವೆ: ಶಾಸಕ ಅಶೋಕ್ ರೈ Read More »

ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ಆಗಮಿಸಿ ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್‌

ಚಾಮುಂಡಿ ತಾಯಿಯ ದರ್ಶನ ಪಡೆದು ಮಂಗಳಾರತಿ ಸ್ವೀಕಾರ ಮೈಸೂರು: ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಉದ್ಘಾಟಿಸಿದರು. ಈ ಮೂಲಕ ಮಲ್ಲಿಗೆ ಮುಡಿದು ಹಿಂದು ಸಂಪ್ರದಾಯದಂತೆ ದಸರಾ ಉದ್ಘಾಟಿಸುತ್ತೀರಾ ಎಂದು ತನಗೆ ಸವಾಲು ಹಾಕಿದವರಿಗೆ ದಿಟ್ಟ ಉತ್ತರ ನೀಡಿದರು. ದಸರಾ ಉದ್ಘಾಟನೆಗೆ ಆಗಮಿಸಿದ ಬಾನು ಮುಷ್ತಾಕ್‌ ಆರಂಭದಲ್ಲಿ

ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ಆಗಮಿಸಿ ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್‌ Read More »

ಇಂದಿನಿಂದ ಮನೆಮನೆಗೆ ಬರಲಿದ್ದಾರೆ ಜಾತಿ ಗಣತಿ ಸಮೀಕ್ಷೆದಾರರು

60 ಪ್ರಶ್ನಾವಳಿಗಳ ಮೂಲಕ 7 ಕೋಟಿ ಕನ್ನಡಿಗರ ಸಮಗ್ರ ಮಾಹಿತಿ ಸಂಗ್ರಹ ಬೆಂಗಳೂರು: ಭಾರಿ ವಿವಾದಕ್ಕೆ ಗುರಿಯಾಗಿರುವ ಸರ್ಕಾರದ ಜಾತಿ ಗಣತಿ (ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ) ಇಂದಿನಿಂದ ಪ್ರಾರಂಭವಾಗಲಿದೆ. ಹಲವು ಸಮುದಾಯಗಳ ವಿರೋಧ, ಅಸಮಾಧಾನ, ಆಕ್ಷೇಪ, ಆತಂಕ, ಗೊಂದಲದ ನಡುವೆಯೇ ಜಾತಿ ಗಣತಿ ರಾಜ್ಯಾದ್ಯಂತ ನಡೆಯಲಿದೆ. ರಾಜ್ಯದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಾಡಿನ 7 ಕೋಟಿ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇಂದಿನಿಂದ ಅಕ್ಟೋಬರ್ 7ರವರೆಗೆ ಗಣತಿ ಮಾಡುವ ಶಿಕ್ಷಕರು

ಇಂದಿನಿಂದ ಮನೆಮನೆಗೆ ಬರಲಿದ್ದಾರೆ ಜಾತಿ ಗಣತಿ ಸಮೀಕ್ಷೆದಾರರು Read More »

ದಸರಾ ಉದ್ಘಾಟನೆಗೆ ಕ್ಷಣಗಣನೆ : ಬಾನು ಮುಷ್ತಾಕ್‌ಗೆ ಭಾರಿ ಭದ್ರತೆ

ಖಾಸಗಿ ಹೋಟೆಲಿನಲ್ಲಿರುವ ಬಾನು ಮುಸ್ತಾಕ್‌ಗೆ 3 ಕೆಎಸ್‌ಆರ್‌ಪಿ ತುಕಡಿಯ ಸೆಕ್ಯುರಿಟಿ ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ವಿರೋಧದ ನಡುವೆ ಉದ್ಘಾಟನೆಗಾಗಿ ಆಗಮಿಸಿರುವ ಸಾಹಿತಿ ಬಾನು ಮುಷ್ತಾಕ್‌ ಖಾಸಗಿ ಹೋಟೆಲಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅವರಿಗೆ ಸರ್ಕಾರ ಬಿಗಿ ಭದ್ರತೆಯ ವ್ಯವಸ್ಥೆ ಮಾಡಿದೆ. ಸ್ಥಳದಲ್ಲಿ 3 ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿದ್ದು, ಬೆಳಗ್ಗೆ 9.30ಕ್ಕೆ ಹೋಟೆಲಿನಿಂದ ಬಾನು ಮುಷ್ತಾಕ್‌ ಪೊಲೀಸ್‌ ಎಸ್ಕಾರ್ಟ್‌ ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದಾರೆ. ಬಾನು ಮುಷ್ತಾಕ್‌ ಆಯ್ಕೆ ಮಾಡಿದ್ದಕ್ಕೆ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರ

ದಸರಾ ಉದ್ಘಾಟನೆಗೆ ಕ್ಷಣಗಣನೆ : ಬಾನು ಮುಷ್ತಾಕ್‌ಗೆ ಭಾರಿ ಭದ್ರತೆ Read More »

ತಿಮರೋಡಿ-ಚಿನ್ನಯ್ಯ ಭೇಟಿಯ ಇನ್ನೆರಡು ವಿಡಿಯೋ ವೈರಲ್‌

ರಾಶಿ ರಾಶಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ತಿಮರೋಡಿಗೆ ವಿವರಿಸಿದ ಚಿನ್ನಯ್ಯ ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಪ್ರಸಕ್ತ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಡುವಿನ ಭೇಟಿಯ ಹಳೆಯ ಒಂದು ವಿಡಿಯೋ ಶುಕ್ರವಾರ ವೈರಲ್‌ ಆದ ಬಳಿಕ ಈಗ 2 ಮತ್ತು 3ನೇ ವಿಡಿಯೋ ಶನಿವಾರ ಹೊರಗೆ ಬಂದು ವೈರಲ್‌ ಆಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು

ತಿಮರೋಡಿ-ಚಿನ್ನಯ್ಯ ಭೇಟಿಯ ಇನ್ನೆರಡು ವಿಡಿಯೋ ವೈರಲ್‌ Read More »

error: Content is protected !!
Scroll to Top