ಪುನೀತ್ ಕೆರೆಹಳ್ಳಿಯನ್ನು ತಡೆದ ತಿಮರೋಡಿ ಬೆಂಬಲಿಗರ ಮೇಲೆ ಕೇಸ್
ಸೋಷಿಯಲ್ ಮೀಡಿಯಾದಲ್ಲಿ ನಡೆದ ಜಟಾಪಟಿಯ ಪರಿಣಾಮ ಬೆಳ್ತಂಗಡಿ: ಶನಿವಾರ ರಾಮೋತ್ಸವದಲ್ಲಿ ಭಾಗವಹಿಸಲು ಉಜಿರೆಗೆ ಆಗಮಿಸಿದ್ದ ಹಿಂದು ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಅವರನ್ನು ತಡೆದು ನಿಲ್ಲಿಸಿ ವಾಪಸು ಹೋಗಲು ಹೇಳಿದ ಘಟನೆಗೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಪ್ರಭಾಕರ, ಗಣೇಶ್ ಹಾಗೂ ಇತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್ಐ ಮುರಳೀಧರ ನಾಯ್ಕ್ ಕೆ.ಜಿ. ಅವರ […]
ಪುನೀತ್ ಕೆರೆಹಳ್ಳಿಯನ್ನು ತಡೆದ ತಿಮರೋಡಿ ಬೆಂಬಲಿಗರ ಮೇಲೆ ಕೇಸ್ Read More »