ರಾಜ್ಯ

ಆಳಂದ ಕ್ಷೇತ್ರದಲ್ಲಿ ಮತ ಅಕ್ರಮ: ಡಿ ಕೆ ಶಿವಕುಮಾರ್ ಏನಂದ್ರು ಗೊತ್ತಾ?

ಬೆಂಗಳೂರು: ಚುನಾವಣಾ ಆಯೋಗ ಆಳಂದ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತ ಅಕ್ರಮದ ಬಗ್ಗೆ ಸಿಐಡಿ ತನಿಖೆಗೆ ಅಸಹಕಾರ ತೋರಿರುವುದನ್ನು ‌ನೋಡಿದರೆ, ಇದರಲ್ಲಿ ಅವರೂ ಭಾಗವಹಿಸಿರುವ ಬಗ್ಗೆ ಸಂದೇಹ ಮೂಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಬಗ್ಗೆ ಎಲ್ಲಾ ರೀತಿಯ ಮಾಹಿತಿಗಳನ್ನು ನಮ್ಮಿಂದ ಪಡೆದು ಮಾಧ್ಯಮ ಹೇಳಿಕೆ ನೀಡಿದ್ದಾರೆ. ಆಳಂದ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲಿಯೂ ಮತ ಅಕ್ರಮ ನಡೆದಿರುವುದಾಗಿ ಅವರು ಆರೋಪಿಸಿದ್ದಾರೆ. ಆಳಂದ ಕ್ಷೇತ್ರಕ್ಕೆ ಸಂಬಂಧಿಸಿದ ಹಾಗೆ […]

ಆಳಂದ ಕ್ಷೇತ್ರದಲ್ಲಿ ಮತ ಅಕ್ರಮ: ಡಿ ಕೆ ಶಿವಕುಮಾರ್ ಏನಂದ್ರು ಗೊತ್ತಾ? Read More »

ಕಂಬಳಕ್ಕೆ ಸಿಗಲಿದೆ ರಾಜ್ಯದ ಕ್ರೀಡೆ ಎಂಬ ಅಧಿಕೃತ ಮಾನ್ಯತೆ

ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆಗೆ ಹಿರಿದಾದ ಸ್ಥಾನಮಾನ ಮಂಗಳೂರು: ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆಯಾಗಿರುವ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ. ಈ ಮೂಲಕ ಒಂದು ಕಾಲದಲ್ಲಿ ನಿಷೇಧದ ತೂಗುಕತ್ತಿಯಲ್ಲಿ ನೇತಾಡುತ್ತಿದ್ದ ಕಂಬಳ ಈಗ ರಾಜ್ಯದ ಅಧಿಕೃತ ಕ್ರೀಡೆ ಎಂಬ ಹಿರಿದಾದ ಮಾನ್ಯತೆ ಪಡೆದುಕೊಂಡು ಮೆರೆಯಲಿದೆ. ಏನು ಲಾಭ? ಕಂಬಳವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ರಾಜ್ಯ ಕ್ರೀಡೆಯಾಗಿ ಘೋಷಿಸಿದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ

ಕಂಬಳಕ್ಕೆ ಸಿಗಲಿದೆ ರಾಜ್ಯದ ಕ್ರೀಡೆ ಎಂಬ ಅಧಿಕೃತ ಮಾನ್ಯತೆ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ l ಪಾಣಾಜೆ ಹಾಲುತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.)ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಸಹಯೋಗದಲ್ಲಿ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ,ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಮಾತೆಯರಿಂದ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟನೆಗೊಂಡಿತು. ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಶ್ರೀನಿವಾಸ ಕಲ್ಯಾಣೋತ್ಸವದ ಎರಡು ದಿವಸಗಳ ಕಾರ್ಯಕ್ರಮದ ಸಂಪೂರ್ಣ ವಿವರಣೆ ನೀಡಿ,ಆರ್ಲಪದವು ಜನತೆಯ ಸಂಪೂರ್ಣ ಸಹಕಾರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ l ಪಾಣಾಜೆ ಹಾಲುತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಜಾತಿ ಗಣತಿಗೆ ಸಚಿವರಿಂದಲೇ ವಿರೋಧ : ಸಭೆಯಲ್ಲಿ ತೀವ್ರ ಆಕ್ರೋಶ

ಹೊಸದಾಗಿ 331 ಜಾತಿಗಳ ಸೇರ್ಪಡೆಗೆ ಆಕ್ಷೇಪ ಬೆಂಗಳೂರು: ಜಾತಿ ಜನಗಣತಿ ಜೇನುಗೂಡಿಗೆ ಮತ್ತೆ ಕೈ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿದ್ದಾರೆ. ಮುಂದಿನ ಸೋಮವಾರದಿಂದ ಆರಂಭವಾಗಬೇಕಿದ್ದ ಜಾತಿ ಜನಗಣತಿಗೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಕಾಂಗ್ರೆಸ್‌ ಸಚಿವರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಸೋಮವಾರದಿಂದ ಜಾತಿ ಗಣತಿ ಪ್ರಾರಂಭವಾಗುವುದು ಅನುಮಾನ ಎನ್ನಲಾಗಿದೆ. ಸಂಪುಟ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವುದರಿಂದ ಸಚಿವರ ವಿಶೇಷ ಸಭೆ ನಡೆಸಲಾಯಿತು. ಅಲ್ಲೂ ಆಕ್ರೋಶ ಶಮನವಾಗಿಲ್ಲ. ಲಿಂಗಾಯತ ಸಮುದಾಯದ ಸಚಿವರು ಜಾತಿ ಗಣತಿ ಬಗ್ಗೆ

ಜಾತಿ ಗಣತಿಗೆ ಸಚಿವರಿಂದಲೇ ವಿರೋಧ : ಸಭೆಯಲ್ಲಿ ತೀವ್ರ ಆಕ್ರೋಶ Read More »

ಅ.20: ಅಶೋಕ ಜನಮನ 2025 ಬೃಹತ್ ದೀಪಾವಳಿ ಕಾರ್ಯಕ್ರಮ 22 ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್ ರೈ

ಪುತ್ತೂರು: ಅಕ್ಟೋಬರ್ 20 ರಂದು ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 13 ನೇ ವರ್ಷದ ಅಶೋಕ ಜನಮನ 2025 ಕಾರ್ಯಕ್ರಮ ನಡೆಸಲು ಸಹಕಾರಿಯಾಗುವಂತೆ 23 ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಪ್ರವರ್ತಕಿ,ಶಾಸಕ ಅಶೋಕ್ ರೈ ಅವರ ಧರ್ಮಪತ್ನಿ ಸುಮಾ ಅಶೋಕ್ ರೈ ತಿಳಿಸಿದರು. ಗುರುವಾರ ಟ್ರಸ್ಟ್ ಸಭೆಯಲ್ಲಿ ವಿಷಯ ತಿಳಿಸಿದರು. ಎಲ್ಲಾ ಸಮಿತಿಗಳಿಗೂ ವಿವಿಧ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಹೇಳಿದರು. 5 ತಂಡಗಳಲ್ಲಿ ಪ್ರಚಾರಕಾರ್ಯಕ್ರಮದ ಬಗ್ಗೆ ಪ್ರತೀ ಗ್ರಾಮಕ್ಕೆ ತೆರಳಿ

ಅ.20: ಅಶೋಕ ಜನಮನ 2025 ಬೃಹತ್ ದೀಪಾವಳಿ ಕಾರ್ಯಕ್ರಮ 22 ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್ ರೈ Read More »

ಹೊಂಡದಲ್ಲಿ ರಾಜ್ಯ ಸರಕಾರ ಹೋಗುವ ಪರಿಸ್ಥಿತಿ ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿರುವ ಸಂದೇಶ –ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಪುತ್ತೂರು: ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ರಸ್ತೆಗಳು ನಾದುರಸ್ತಿಯಲ್ಲಿದ್ದು, ವಾಹನ ಸವಾರರು ದುರಸ್ಥಿಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ರಸ್ತೆಗಳ ದುರಸ್ಥಿ ಬಗ್ಗೆ ರಾಜ್ಯ ಸರಕಾರ ಯಾವುದೇ ಹಣ ಬಿಡುಗಡೆ ಮಾಡದೆ ರಸ್ತೆ ದುರಸ್ಥಿ ಆಗುತ್ತಿಲ್ಲ. ಈ ನಡುವೆ ಗುಂಡಿಗಳನ್ನು ಮುಚ್ಚಲು ಡಾಮಾರು ರಸ್ತೆಗೆ ಮಣ್ಣು ಹಾಕುವ ಪರಿಸ್ಥಿತಿಯನ್ನು ನೋಡಿದಾಗ ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ಸಂದೇಶ ನೀಡುತ್ತಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಸಹಜ. ಈ

ಹೊಂಡದಲ್ಲಿ ರಾಜ್ಯ ಸರಕಾರ ಹೋಗುವ ಪರಿಸ್ಥಿತಿ ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿರುವ ಸಂದೇಶ –ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ Read More »

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ವಿಶ್ವವಿಖ್ಯಾತ ನಾಡ ಹಬ್ಬ ದಸರಾವನ್ನು ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡುವ ರಾಜ್ಯಸರ್ಕಾರದ ನಿರ್ಧಾರದ ವಿರುದ್ಧ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೂ ದೂರು ಹೋಗಿದೆ. H.S. ಗೌರವ್ ಎಂಬವರು ಈ‌ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಈಗಾಗಲೇ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೇನು ನಾಡ ಹಬ್ಬ ದಸರಾ ಆಚರಣೆ ಆರಂಭವಾಗಲಿದೆ. ಹಾಗಾಗಿ ಈ ಅರ್ಜಿಯ ಶೀಘ್ರ ವಿಚಾರಣೆಗಾಗಿಯೂ ಅವರು ಮನವಿ ಮಾಡಿಕೊಂಡಿದ್ದಾರೆ. ಅರ್ಜಿ ಪುರಸ್ಕರಿಸಿರುವ ಕೋರ್ಟ್ ಇದನ್ನು ಶುಕ್ರವಾರ

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ Read More »

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಕಿಂಡಿ ಅಣೆಕಟ್ಟಿಗೆ 5.70 ಕೋಟಿ ರೂ ಅನುದಾ‌ನ ಮಂಜೂರು

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಡ್ವಾಳ ತಾಲೂಕು ವ್ಯಾಪ್ತಿಯ 5 ವಿವಿಧ ಕಡೆಗಳಲ್ಲಿ ಕಿಂಡಿ‌ಅಣೆಕಟ್ಟು ನಿರ್ಮಾಣಕ್ಕೆ ಪುತ್ತೂರು ಶಾಸಕ ಅಶೋಕ್ ರೈ ಅವರ ಮನವಿಯ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ ಒಟ್ಟು 5.70 ಕೋಟಿ ಅನುದಾನ‌ಮಂಜೂರಾಗಿದ್ದು ಶೀಘ್ರ ಕಾಮಗಾರಿ ಆರಂಭವಾಗಲಿದೆ.ಸದ್ಯ ಮಂಜೂರುಗೊಂಡಿರುವ ಕಿಂಡಿ‌ಅಣೆಕಟ್ಟು ಅತ್ಯಂತ ಬೇಡಿಕೆಯದ್ದಾಗಿತ್ತು. ಹಲವು ವರ್ಷಗಳಿಂದ ಈ ಭಾಗದ ಜನರು ಕಿಂಡಿ‌ಅಣೆಕಟ್ಟು ನಿರ್ಮಾಣಕ್ಕೆ ಹೋರಾಟವನ್ನು ನಡೆಸಿದ್ದರು.‌ಕಳೆದ ವಿಧಾನಸಭಾ ಚುನಾವಣೆಯ ವೇಳೆ ಅಣೆಕಟ್ಟು‌ಮಂಜೂರು ಗೊಳಿಸುವ ಬಗ್ಗೆ ಅಶೋಕ್ ರೈ ಅವರು ವಾಗ್ದಾನ

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಕಿಂಡಿ ಅಣೆಕಟ್ಟಿಗೆ 5.70 ಕೋಟಿ ರೂ ಅನುದಾ‌ನ ಮಂಜೂರು Read More »

ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ : ಯೋಗ ಗುರು ಪೋಕ್ಸೊ ಅಡಿ ಬಂಧನ

ಯೋಗ ಕಲಿಯಲು ಬರುತ್ತಿದ್ದ ಮಹಿಳೆಯರ ಲೈಂಗಿಕ ಶೋಷಣೆ ನಡೆಸುತ್ತಿದ್ದ ಗುರು ಬೆಂಗಳೂರು: ತನ್ನ ಯೋಗ ಸೆಂಟರ್​ಗೆ ಯೋಗ ಕಲಿಯಲು ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಅಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿ ಎಂಬಾತನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ ಪೋಕ್ಸೊ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿದೆ. ಅತ್ಯಾಚಾರ ಎಸಗಿರುವುದು ತನಿಖೆ ವೇಳೆ ಬಯಲಾಗಿದೆ. ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ

ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ : ಯೋಗ ಗುರು ಪೋಕ್ಸೊ ಅಡಿ ಬಂಧನ Read More »

ಸೆ.22ರಿಂದ ಅ.7ರ ವರೆಗೆ ರಾಜ್ಯಾದ್ಯಂತ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ

ಹೇಗೆ ನಡೆಯಲಿದೆ ಸಮೀಕ್ಷೆ? ಏನೆಲ್ಲ ದಾಖಲೆಗಳು ಬೇಕು? ಇಲ್ಲಿದೆ ಪೂರ್ಣ ವಿವರ ಮಂಗಳೂರು: ರಾಜ್ಯ ಹಿಂದುಳಿದ ವರ್ಗಗ ಆಯೋಗದ ವತಿಯಿಂದ ಸೆ.22ರಿಂದ ಅ.7ರವರೆಗೆ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯ ನಡೆಯಲಿದೆ. ಇದಕ್ಕೆ ಈಗಾಗಲೇ ಸರ್ಕಾರ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದೆ. ಮನೆ ಮನೆಗೆ ಹೋಗಿ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯನ್ನು ಸಮೀಕ್ಷೆ ಮಾಡುವುದು ಇದರ ಉದ್ದೇಶವಾಗಿದ್ದರೂ ಇದರ ಜೊತೆಗೆ ಕುಟುಂಬದ ಸಮಗ್ರ ಮಾಹಿತಿಯನ್ನು ನೀಡಬೇಕಾಗುತ್ತದೆ. ಸಮೀಕ್ಷೆಯ ಜಾತಿ ಕಾಲಂ ಈಗಾಗಲೇ ಸಾಕಷ್ಟು ವಿರೋಧಕ್ಕೆ ಗುರಿಯಾಗಿದೆ.

ಸೆ.22ರಿಂದ ಅ.7ರ ವರೆಗೆ ರಾಜ್ಯಾದ್ಯಂತ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ Read More »

error: Content is protected !!
Scroll to Top