ರಾಜ್ಯ

ಕರ್ನಾಟಕದಲ್ಲೂ ನಡೆಯಲಿದೆ ಎಸ್‌ಐಆರ್‌

ಮುಂದಿನ ವರ್ಷ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಿದ್ಧತೆ ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ವರ್ಷ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಯಲಿದೆ (ಎಸ್‌ಐಆರ್‌) ಎಂದು ಕರ್ನಾಟಕ ಮುಖ್ಯ ಚುನಾವಣಾ ಆಯೋಗ ತಿಳಿಸಿದೆ. ರಾಜ್ಯ ಶಾಸಕಾಂಗ ಮತ್ತು ಸಂಸತ್ತಿಗೆ ನಿಯತಕಾಲಿಕವಾಗಿ ಚುನಾವಣೆಗಳನ್ನು ನಡೆಸಲು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ ಪ್ರಕಟಿಸಿದಾಗಲೆಲ್ಲ ಹಿಂದಿನ ಮತದಾರರ ಪಟ್ಟಿಗಳು ನಿಷ್ಕ್ರಿಯವಾಗುತ್ತವೆ ಮತ್ತು ಹೊಸದು ಮಾತ್ರ ಜಾರಿಯಲ್ಲಿರುತ್ತದೆ. ಹಿಂದಿನ ಮತದಾರರ ಪಟ್ಟಿಯನ್ನು ಉಲ್ಲೇಖಕ್ಕಾಗಿ ಮಾತ್ರ ಬಳಸಲಾಗುತ್ತದೆ. ಭಾರತ ಸಂವಿಧಾನದ […]

ಕರ್ನಾಟಕದಲ್ಲೂ ನಡೆಯಲಿದೆ ಎಸ್‌ಐಆರ್‌ Read More »

ಧಾರ್ಮಿಕ ಕೇಂದ್ರಗಳು ನಮ್ಮನ್ನು ಒಗ್ಗೂಡಿಸುತ್ತದೆ : ಸಂಜೀವ ಮಠಂದೂರು

ಭಗವಂತನ ಅನುಗ್ರಹವನ್ನು ಪಡೆಯಲು ಭಕ್ತಿಯೇ ಮುಖ್ಯ. ಭಕ್ತಿಯ ಮೂಲಕವೇ ಧಾರ್ಮಿಕ ಕೇಂದ್ರಗಳಲ್ಲಿ ಭಕ್ತರೆಲ್ಲ ಒಗ್ಗೂಡಿ ಪೂಜೆ ಉತ್ಸವ ಸತ್ಸಂಗದಲ್ಲಿ ಭಾಗವಹಿಸುವ ಮೂಲಕ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಲು ಸಾಧ್ಯವೆಂದು ಪುತ್ತೂರು ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ ಮಠಂದೂರು ತಿಳಿಸಿದರು. ಉಪ್ಪಿನಂಗಡಿಗೆ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಭದ್ರತಾ ಕೋಶದ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತೆಯರು ನವದುರ್ಗೆಯರ ರೂಪದಲ್ಲಿ ಸಮಾಜಕ್ಕೆ ಬರುವ ಕಂಟಕಗಳನ್ನು ದೂರ ಪಡಿಸುವ ಶಕ್ತಿ ಸ್ವರೂಪಿಗಳಾಗಬೇಕೆಂದು

ಧಾರ್ಮಿಕ ಕೇಂದ್ರಗಳು ನಮ್ಮನ್ನು ಒಗ್ಗೂಡಿಸುತ್ತದೆ : ಸಂಜೀವ ಮಠಂದೂರು Read More »

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಭರ್ತಿಯಾಗದೆ ಖಾಲಿ ಉಳಿದಿರುವ 5267 ಶಿಕ್ಷಕರ ಹುದ್ದೆ ಭರ್ತಿಗೆ ‌ಕ್ರಮ ಕೈಗೊಳ್ಳುವುದಾಗಿ ಸಿ ಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ಭಾಗದಲ್ಲಿ SSLC ಫಲಿತಾಂಶ ಕುಸಿತ ಕಂಡ ಹಿನ್ನೆಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುವ ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ನೂತನವಾಗಿ ವಸತಿ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ Read More »

ಸಿ ಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳ ಮೇಲೆ ಕಾಳಜಿ ಇಲ್ಲ: ಯತ್ನಾಳ್

ಗಂಗಾವತಿ: ಸಿ ಎಂ ಸಿದ್ದರಾಮಯ್ಯ ಅವರ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರು ಹೇಳುವ ಮೂಲಕ ರಾಜ್ಯದಲ್ಲಿ ಟಿಪ್ಪು ಸುಲ್ತಾನ್, ಔರಂಗಜೇಬ್ ಸರ್ಕಾರ ನಡೆಸುತ್ತಿದ್ದಾರೆ. ಹಿಂದೂಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ. ಸಿ ಎಂ ಕಚೇರಿಯಲ್ಲೂ ಮುಸ್ಲಿಂ ಆಡಳ್ತವೇ ‌ನಡೆಯುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅವರು ನಗರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸಿ ಎಂ ಸಿದ್ದರಾಮಯ್ಯ ಅವರಿಗೆ ಚಿಂತೆ ಕೇವಲ ಮುಸ್ಲಿಮರದ್ದು ಮಾತ್ರ. ಎಲ್ಲಾ ರೀತಿಯ ಆರ್ಥಿಕ ಅನುಕೂಲಗಳನ್ನು ಮುಸ್ಲಿಮರಿಗೆ

ಸಿ ಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳ ಮೇಲೆ ಕಾಳಜಿ ಇಲ್ಲ: ಯತ್ನಾಳ್ Read More »

ಸ್ಟೇಟ್‌ ಬ್ಯಾಂಕ್‌ನಿಂದ 50 ಕೆಜಿ ಚಿನ್ನ, 8 ಕೋ. ರೂ. ನಗದು ದರೋಡೆ

ಮ್ಯಾನೇಜರ್‌, ಕ್ಯಾಶಿಯರ್‌ ಕೈಕಾಲು ಕಟ್ಟಿ ಹಾಕಿ ದರೋಡೆ ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ನಲ್ಲಿ ದರೋಡೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ ಬ್ಯಾಂಕ್​ನ ಮ್ಯಾನೇಜರ್‌, ಕ್ಯಾಶಿಯರ್‌, ಸಿಬ್ಬಂದಿಯ ಕೈಕಾಲುಗಳನ್ನು ಕಟ್ಟಿಹಾಕಿ, ಅವರನ್ನು ರೂಂನಲ್ಲಿ ಕೂಡಿ ಹಾಕಿ ದರೋಡೆ

ಸ್ಟೇಟ್‌ ಬ್ಯಾಂಕ್‌ನಿಂದ 50 ಕೆಜಿ ಚಿನ್ನ, 8 ಕೋ. ರೂ. ನಗದು ದರೋಡೆ Read More »

ಅ. 17: ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ

ಮಡಿಕೇರಿ: ಕಾವೇರಿ ನದಿ ಹುಟ್ಟಿದ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ 1.44 ಕ್ಕೆ ತೀರ್ಥೋದ್ಭವ ನಡೆಯಲಿದೆ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮಾಹಿತಿ ನೀಡಿದೆ. ಅ. 17 ರಂದು ಮಧ್ಯಾಹ್ನದ ಮಕರ ಲಗ್ನ ಶುಭ ಮುಹೂರ್ತದಲ್ಲಿ ತೀರ್ಥ ರೂಪದಲ್ಲಿ ಕಾವೇರಿ ಮಾತೆ ಆಶೀರ್ವಾದ ನೀಡಲಿದ್ದಾಳೆ. ಕಾವೇರಿ ಜಾತ್ರೆಗೆ ಸಂಬಂಧಿಸಿದಂತೆ ಸೆ. 26ರ ಬೆಳಗ್ಗೆ 9:31ಕ್ಕೆ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅಕ್ಟೋಬರ್ 4ರ ಬೆಳಗ್ಗೆ 8:33ರ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ,

ಅ. 17: ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ Read More »

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಬಂಗ್ಲೆಗುಡ್ಡದಲ್ಲಿ ‌ವಾಮಾಚಾರ?

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ದೊರೆಯುತ್ತಿದ್ದು, ಬಂಗ್ಲೆಗುಡ್ಡದ ರಹಸ್ಯಗಳು SIT ಅಧಿಕಾರಿಗಳಿಗೆ ಕಗ್ಗಂಟಾಗಿ ಪರಿಣಮಿಸಿದೆ ಎನ್ನಬಹುದು. ತಲೆಬುರುಡೆಗಳ ಮೂಲವನ್ನು ತಿಳಿಯಲು ಹೋದ ಅಧಿಕಾರಿಗಳಿಗೆ ಸ್ಥಳದಲ್ಲಿ ಮಾನವನ ದೇಹದ ಅವಶೇಷಗಳು, ಮಗುವಿನದ್ದು ಎನ್ನಲಾಗುವ ಮೂಳೆಗಳು, ವಾಮಾಚಾರ ನಡೆದಿದೆ ಎನ್ನುವಂತೆ ಅಲ್ಲಿ ದೊರೆತ ಕೆಲವು ಪರಿಕರಗಳು ಶಾಕ್ ನೀಡಿವೆ. ಸದ್ಯ ಅದೇ ಆಯಾಮದಲ್ಲಿ ಅಧಿಕಾರಿಗಳು ತನಿಖೆ ನಡೆಸುತ್ತಿರುವುದು ಕಂಡು ಬಂದಿದೆ. ಸುತ್ತಮುತ್ತಲ ಪರಿಸರದಲ್ಲಿ ವಾಮಾಚಾರ ಮಾಡುವವರು ಇದ್ದಾರೆಯೇ ಎನ್ನುವ ಬಗೆಗೂ ಅಧಿಕಾರಿಗಳು ತನಿಖೆ ಆರಂಭ ಮಾಡಿದ್ದಾರೆ. ಕೆಲವು ದಿನಗಳ

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಬಂಗ್ಲೆಗುಡ್ಡದಲ್ಲಿ ‌ವಾಮಾಚಾರ? Read More »

ಮೂವರು ಗೋಕಳ್ಳರ ಬಂಧನ

ಮಡಿಕೇರಿ: ಈದ್ ಹಬ್ಬದ ಸಂದರ್ಭದಲ್ಲಿ ಗೋವನ್ನು ಕಳ್ಳತನ ಮಾಡಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೊಂಡೃಗೇರಿ ಗ್ರಾಮದ ಆಶಿಕ್, ಶಾಹಿದ್ ಮತ್ತು ಹಾರಿಸ್ ಎಂದು ಗುರುತಿಸಲಾಗಿದೆ. ಮೈತಾಡಿ ಗ್ರಾಮದ ಬೊಳ್ಳಪ್ಪಂಡ ಎಂ. ಭೀಮಯ್ಯ ಎಂಬವರಿಗೆ ‌ಸೇರಿದ ಹಸುವನ್ನು ಆರೋಪಿಗಳು ಕಳ್ಳತನ ಮಾಡಿದ್ದಾರೆ. ಈ ಸಂಬಂಧ ನೀಡಲಾದ ದೂರಿನನ್ವಯ ಪೊಲೀಸರು ಆರೋಪಿಗಳನ್ನು ಬಂಧಿಸಿರುವುದಾಗಿದೆ. ಹಾಗೆಯೇ ಆರೋಪಿಗಳಿಂದ 2600 ರೂ. ಗಳನ್ನು ವಶಕ್ಕೆ ಪಡೆದಿದ್ದಾರೆ.

ಮೂವರು ಗೋಕಳ್ಳರ ಬಂಧನ Read More »

ಆಶಾ ಕಾರ್ಯಕರ್ತೆಯರಿಂದ ಜಾತಿ ಸಮೀಕ್ಷೆ ಬಹಿಷ್ಕಾರ

ಗ್ಯಾರಂಟಿ ಸಮೀಕ್ಷೆ ಗೌರವ ಧನ ಕೊಡದಿರುವ ಹಿನ್ನೆಲೆಯಲ್ಲಿ ನಿರ್ಧಾರ ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ-2025ರಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ. ಗ್ಯಾರಂಟಿ ಯೋಜನೆ ಸೇರಿದಂತೆ ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣವನ್ನು ರಾಜ್ಯ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. ಸಮೀಕ್ಷೆ ವೇಳೆ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಸಮೀಕ್ಷೆಯ ನಮೂನೆಯನ್ನು ವಿತರಿಸುವುದು ಸೇರಿ

ಆಶಾ ಕಾರ್ಯಕರ್ತೆಯರಿಂದ ಜಾತಿ ಸಮೀಕ್ಷೆ ಬಹಿಷ್ಕಾರ Read More »

14 ಸೈಟ್‌ ನುಂಗಿದವರು ನನಗೆ ಬುದ್ಧಿ ಹೇಳಬೇಡಿ : ಸಿದ್ದರಾಮಯ್ಯಗೆ ಪ್ರತಾಪ್‌ ಸಿಂಹ ತಿರುಗೇಟು

ದಸರಾ ಉದ್ಘಾಟನೆ ವಿವಾದ ಹಿನ್ನೆಲೆಯಲ್ಲಿ ಮತ್ತೊಂದು ಸುತ್ತಿನ ಮಾತಿನ ಫೈಟ್‌ ಬೆಂಗಳೂರು: ದಸರಾ ಹಬ್ಬವನ್ನು ಉದ್ಘಾಟಿಸಲು ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಯನ್ನು ಪ್ರಶ್ನಿಸಿದ್ದ ಪಿಐಎಲ್‌ ಅನ್ನು ಹೈಕೋರ್ಟ್‌ ವಜಾಗೊಳಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಂಸದ ಪ್ರತಾಪ್‌ ಸಿಂಹ ನಡುವೆ ಮತ್ತೊಂದು ಸುತ್ತಿನ ವಾಗ್ಯುದ್ಧ ಪ್ರಾರಂಭವಾಗಿದೆ. ಪ್ರತಾಪ್‌ ಸಿಂಹ ಅವರನ್ನು ಸಿದ್ದರಾಮಯ್ಯ ನಿನ್ನೆ ಮೂರ್ಖ ಎಂದು ಕರೆದಿದ್ದು, ಇದಕ್ಕೆ ತಿರುಗೇಟು ನೀಡಿರುವ ಪ್ರತಾಪ್‌ ಸಿಂಹ 14 ಸೈಟ್ ನುಂಗಿದ ನೀವು ನನಗೆ

14 ಸೈಟ್‌ ನುಂಗಿದವರು ನನಗೆ ಬುದ್ಧಿ ಹೇಳಬೇಡಿ : ಸಿದ್ದರಾಮಯ್ಯಗೆ ಪ್ರತಾಪ್‌ ಸಿಂಹ ತಿರುಗೇಟು Read More »

error: Content is protected !!
Scroll to Top