ರಾಜ್ಯ

ಇಂದು ಹೈಕಮಾಂಡ್‌ ಜೊತೆ ಸಿದ್ದರಾಮಯ್ಯ ನಿರ್ಣಾಯಕ ಸಭೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಹೈಕಮಾಂಡ್‌ ಎದುರು ತನ್ನನ್ನು ಸಮರ್ಥನೆ ಮಾಡಿಕೊಳ್ಳಲು ಹೋಗುತ್ತಿದ್ದಾರೆ. ಜೊತೆಗೆ ಯಾವ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ನೀಡಲು ಸೂಚಿಸಬಾರದು ಎಂದು ಹೈಕಮಾಂಡ್‌ ಮೇಲೆ ಒತ್ತಡ ಹೇರಲು ಅವರ ಒಂದಷ್ಟು ಅತ್ಯಾಪ್ತ ಸಚಿವರೂ ಹೋಗುತ್ತಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಸಲು ಕಾಂಗ್ರೆಸ್‌ ವೇದಿಕೆ ಸಿದ್ಧಪಡಿಸುತ್ತಿದೆ. ಎಂತಹದೇ ಪರಿಸ್ಥಿತಿ ಬಂದರೂ ಹೈಕಮಾಂಡ್ ರಾಜೀನಾಮೆಗೆ ಸೂಚಿಸಬಾರದು ಎಂಬ ರೀತಿಯಲ್ಲಿ ಮನವರಿಕೆ ಮಾಡಿಕೊಡುವ ಲೆಕ್ಕಾಚಾರವನ್ನು […]

ಇಂದು ಹೈಕಮಾಂಡ್‌ ಜೊತೆ ಸಿದ್ದರಾಮಯ್ಯ ನಿರ್ಣಾಯಕ ಸಭೆ Read More »

10 ವರ್ಷಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿದ ನೌಕರರಿಗೆ ಗುಡ್ ನ್ಯೂಸ್ ನೀಡಿದ ಹೈಕೋರ್ಟ್ : ಉದ್ಯೋಗ ಖಾಯಂಗೊಳಿಸುವಂತೆ ಆದೇಶ

10 ಕ್ಕೂ ಅಧಿಕ ವರ್ಷಗಳಿಂದ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿರುವವರ ಸೇವೆಯನ್ನು ಯಾವುದೇ ಕಾರಣಕ್ಕೂ ಖಾಯಂಗೊಳಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ನೀಡಿದ್ದ ಹಿಂಬರಹವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ, ಕೂಡಲೇ ಈ ನೌಕರರು ಉದ್ಯೋಗವನ್ನು ಖಾಯಂ ಗೊಳಿಸಬೇಕೆಂದು ಆದೇಶ ನೀಡಿದೆ. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಲ್ಲಿ ಮಂಜೂರಾಗದ ಹುದ್ದೆಗಳಿಗೆ 10 ವರ್ಷಕ್ಕೂ ಹೆಚ್ಚು ಕಾಲ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದವರು ಕಾಯಂ ಸೇವೆಗೆ ಅರ್ಹರು ಎಂದು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಅರ್ಜಿದಾರರನ್ನು ಮೂರು ತಿಂಗಳಲ್ಲಿ ಸೂಕ್ತ

10 ವರ್ಷಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿದ ನೌಕರರಿಗೆ ಗುಡ್ ನ್ಯೂಸ್ ನೀಡಿದ ಹೈಕೋರ್ಟ್ : ಉದ್ಯೋಗ ಖಾಯಂಗೊಳಿಸುವಂತೆ ಆದೇಶ Read More »

ಮುಡಾ ಹಗರಣ : ಸಿದ್ದರಾಮಯ್ಯ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌ಗೆ ಮನವಿ

ಮೈಸೂರು : ಮುಡಾ ಹಗರಣದಿಂದ ನುಣುಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಹೊಸ ಪಟ್ಟುಗಳನ್ನು ಹಾಕಿದರೂ ಹಗರಣದ ಸುಳಿ ಒಂದಲ್ಲ ಒಂದು ರೀತಿಯಲ್ಲಿ ಅವರನ್ನು ಬಲವಾಗಿ ಸುತ್ತಿಕೊಳ್ಳುತ್ತಿದೆ. ಹಗರಣಕ್ಕೆ ಸಂಬಂಧಿಸಿ ಸಲ್ಲಿಸಿದ ರಿಟ್ ಅರ್ಜಿಯಲ್ಲಿ ಸಿದ್ದರಾಮಯ್ಯ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ, ಮುಡಾ‌ ಹಗರಣದ ದೂರುದಾರರಲ್ಲಿ ಒಬ್ಬರಾಗಿರುವ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಇವರು ಸಿಎಂ ವಿರುದ್ಧ.ಪತ್ನಿ ಪಾರ್ವತಿ ಮುಡಾಗೆ ಪತ್ರ ಬರೆದಿರುವುದು ಸಿದ್ದರಾಮಯ್ಯ ಅವರಿಗೆ ಮೊದಲೇ ಗೊತ್ತಿತ್ತು. ಸಿದ್ದರಾಮಯ್ಯ ಒಟ್ಟು 713

ಮುಡಾ ಹಗರಣ : ಸಿದ್ದರಾಮಯ್ಯ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌ಗೆ ಮನವಿ Read More »

ಭೋವಿ ನಿಗಮ ಹಗರಣ : ಮಾಜಿ ಎಂಡಿಯ ಸಹೋದರಿ ಸೆರೆ

ಮುಯ್ಯಿ ತೀರಿಸಲು ಬಿಜೆಪಿ ಕಾಲದ ಹಗರಣ ಕೆದಕುತ್ತಿರುವ ಕಾಂಗ್ರೆಸ್‌ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಅವ್ಯವಹಾರದ ಆರೋಪ ಹೊರಿಸಿರುವ ಬಿಜೆಪಿ ಮತ್ತು ಜೆಡಿಎಸ್‌ ವಿರುದ್ಧ ಮುಯ್ಯಿ ತೀರಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್‌ ಹಳೆ ಹಗರಣಗಳನ್ನು ಕೆದಕುತ್ತಿದೆ. ಭೋವಿ ನಿಗಮದಲ್ಲಿ ಬಿಜೆಪಿ ಆಳ್ವಿಕೆ ಕಾಲದಲ್ಲಿ ಸಂಭವಿಸಿದೆ ಎನ್ನಲಾಗಿರುವ ಹಗರಣವೊಂದಕ್ಕೆ ಸಂಬಂಧಿಸಿ ಅಂದಿನ ನಿಗಮದ ಎಂಡಿಯ ಸಹೋದರಿಯನ್ನು ಸಿಐಡಿ ಪೊಲೀಸರು ನಿನ್ನೆ ಬಂಧಿಸಿದ್ದಾರೆ.ಹಗರಣದಲ್ಲಿ ತನ್ನ ಸೋದರಿಯ ಬಹುಕೋಟಿ ಅವ್ಯವಹಾರದಲ್ಲಿ 2 ಕೋಟಿ ರು. ಹಣ ಸ್ವೀಕರಿಸಿದ ಆರೋಪ ಹೊತ್ತು

ಭೋವಿ ನಿಗಮ ಹಗರಣ : ಮಾಜಿ ಎಂಡಿಯ ಸಹೋದರಿ ಸೆರೆ Read More »

ಬೈಕ್‌ ತಾಗಿತು ಎಂದು ಚೇಸ್‌ ಮಾಡಿ ಯುವಕನ ಕೊಲೆ

ಬೆಂಗಳೂರು : ಕಾರಿಗೆ ಬೈಕ್‌ ಉಜ್ಜಿಕೊಂಡು ಹೋಯಿತು ಎಂಬ ಸಿಟ್ಟಿನಲ್ಲಿ ಬೈಕ್‌ ಚಾಲಕನನ್ನು ಚೇಸ್‌ ಮಾಡಿಕೊಂಡು ಹೋಗಿ ಅಪಘಾತವೆಸಗಿ ಸಾಯಿಸಿದ ಆಘಾತಕಾರಿ ಘಟನೆ ಬುಧವಾರ ರಾತ್ರಿ ಬೆಂಗಳೂರಿನಲ್ಲಿ ಸಂಭವಿಸಿದೆ.ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಡೆಲಿವರಿ ಬಾಯ್ ಮಹೇಶ್ ಎಂಬಾತ ಮೃತಪಟ್ಟ ಯುವಕ. ಮಹೇಶ್ ಬುಧವಾರ ರಾತ್ರಿ ಗೆಳೆಯರಾದ ಬಾಲಾಜಿ ಮತ್ತು ನಿಖಿಲ್ ಬೈಕ್‌ನಲ್ಲಿ ಬರುವಾಗ ಸ್ಪೀಡಾಗಿ ಬಂದ ಕಾರು ಹಾರ್ನ್‌ ಮಾಡಿದರೂ ಸೈಡ್‌ ಕೊಟ್ಟಿಲ್ಲ. ಈ ವೇಳೆ ಕಾರಿಗೆ ಬೈಕ್‌ ಸ್ವಲ್ಪ ಟಚ್‌ ಆಗಿದೆ.

ಬೈಕ್‌ ತಾಗಿತು ಎಂದು ಚೇಸ್‌ ಮಾಡಿ ಯುವಕನ ಕೊಲೆ Read More »

ಮೈಸೂರು ದಸರಾ ಮಹೋತ್ಸವದ ಗಜ ಪಯಣಕ್ಕೆ ಚಾಲನೆ | ಅಭಿಮನ್ಯು ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜ ಪಯಣಕ್ಕೆ ಹುಣಸೂರು ತಾಲೂಕಿನ, ನಾಗರಹೊಳೆ ಅಭಯಾರಣ್ಯದ ಅಂಚಿನಲ್ಲಿರುವ ವೀರನಹೊಸಹಳ್ಳಿಯಲ್ಲಿ ಬುಧವಾರ ಚಾಲನೆ ದೊರೆಯಿತು. ಶುಭಮುಹೂರ್ತದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ ನೆರವೇರಿತು. ಬೆಳಗ್ಗೆ 10:20 ರಿಂದ 10:45ರೊಳಗಿನ ಶುಭ ಮುಹೂರ್ತದಲ್ಲಿ ಸಚಿವರಾದ ಮಹದೇವಪ್ಪ, ಈಶ್ವರ ಖಂಡ್ರೆ ಗಜಪಡೆಗೆ ಚಾಲನೆ ನೀಡಿದರು. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಿವೆ. ಕ್ಯಾಪ್ಟನ್ ಅಭಿಮನ್ಯು, ಭೀಮ, ಗೋಪಿ, ಧನಂಜಯ, ಕಂಜನ್‌, ರೋಹಿತ್, ಲಕ್ಷ್ಮೀ, ವರಲಕ್ಷ್ಮೀ, ಏಕಲವ್ಯ ಆನೆಗಳು ಆಗಮಿಸಿವೆ.

ಮೈಸೂರು ದಸರಾ ಮಹೋತ್ಸವದ ಗಜ ಪಯಣಕ್ಕೆ ಚಾಲನೆ | ಅಭಿಮನ್ಯು ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ Read More »

ಮುಡಾ ಹಗರಣ : ಶುಕ್ರವಾರ ಮತ್ತೊಮ್ಮೆ ಸಿದ್ದರಾಮಯ್ಯ ಹೈಕಮಾಂಡ್‌ ಭೇಟಿ

*ಸಿಎಂ ಪರ ಬ್ಯಾಟಿಂಗ್‌ಗೆ ಅತ್ಯಾಪ್ತರ ಬಳಗ ಸಿದ್ಧತೆ ಬೆಂಗಳೂರು : ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ ಬಳಿಕ ಕಂಗೆಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮತ್ತೊಮ್ಮೆ ಹೈಕಮಾಂಡ್‌ ಮುಂದೆ ಹೋಗಿ ತನ್ನನ್ನು ಸಮರ್ಥಿಸಿಕೊಳ್ಳಲು ತೀರ್ಮಾನಿಸಿದ್ದಾರೆ. ಹೈಕೋರ್ಟ್​​ ಸದ್ಯಕ್ಕೆ ರಿಲೀಫ್ ನೀಡಿದ್ದರೂ ಇದು ತಾತ್ಕಾಲಿಕವಷ್ಟೆ. ಆ.29ರ ವಿಚಾರಣೆಯಲ್ಲಿ ಹೈಕೋರ್ಟ್‌ ತನಿಖೆಗೆ ಅನುಮತಿ ನೀಡಿದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಲಿದೆ. ಹೀಗಾಗಿ ಸಿದ್ದರಾಮಯ್ಯನವರು ಇದಕ್ಕೂ ಮೊದಲೇ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ಮುಂದಿನ ನಡೆಯ ಬಗ್ಗೆ ಚರ್ಚಿಸಲಿದ್ದಾರೆ. ಈ ವೇಳೆ ತನ್ನ

ಮುಡಾ ಹಗರಣ : ಶುಕ್ರವಾರ ಮತ್ತೊಮ್ಮೆ ಸಿದ್ದರಾಮಯ್ಯ ಹೈಕಮಾಂಡ್‌ ಭೇಟಿ Read More »

ಕಾಂಗ್ರೆಸ್‌ ನಾಯಕರಿಂದ ರಾಜ್ಯಪಾಲರ ಟೀಕೆ : ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರವಾಗಿ ಕಾಂಗ್ರೆಸ್‌ ನಾಯಕರು ರಾಜ್ಯಪಾಲರ ವಿರುದ್ಧ ಮಾಡಿರುವ ಟೀಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.ರಾಜ್ಯಪಾಲರು ಮಾಡಿರುವ ಕೆಲಸವನ್ನು ನಮ್ಮ ನಾಯಕರು ಹೇಳಿದ್ದಾರೆ. ಅದನ್ನು ರಾಜ್ಯಪಾಲರನ್ನು ಹೀಯಾಳಿಸಿದರು ಎಂದು ಹೇಳುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ರಾಜ್ಯಪಾಲರನ್ನು ಕಾಂಗ್ರೆಸ್ ನಾಯಕರು ನಿಂದಿಸಿರುವ ಕುರಿತು ಬಿಜೆಪಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರು ಮಾಡಿರುವ ಕೆಲಸವನ್ನು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಇದನ್ನು ಹೇಳಿದರೆ ಹೀಯಾಳಿಕೆಯಾ? ಶಶಿಕಲಾ ಜೊಲ್ಲೆ ಕೇಸ್

ಕಾಂಗ್ರೆಸ್‌ ನಾಯಕರಿಂದ ರಾಜ್ಯಪಾಲರ ಟೀಕೆ : ಸಿದ್ದರಾಮಯ್ಯ ಸಮರ್ಥನೆ Read More »

13 ವರ್ಷಗಳ ಬಳಿಕ ರಬ್ಬರ್ ಬೆಲೆ ಏರಿಕೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಬ್ಬರ್  ದರ ಏರಿಕೆಯಾಗಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಬರೋಬ್ಬರಿ 13 ವರ್ಷಗಳ ನಂತರ ರಬ್ಬರ್ ಬೆಲೆ ಏರಿಕೆಯಾಗಿದೆ. ಅಂದರೆ 2011ರಲ್ಲಿ ರಬ್ಬರ್ ಬೆಲೆ ಕೆಜಿಗೆ 242ರೂ. ಈ ಬಳಿಕ ರಬ್ಬರ್ ಬೆಲೆ ಕಳೆದ ವರ್ಷ ರಬ್ಬರ್ ಬೆಲೆ ಕೆಜಿಗೆ 149 ರೂ.ಗೆ ಇಳಿಕೆಯಾಗಿತ್ತು. ಈ ವರ್ಷ ರಬ್ಬರ್ (ಆರ್‌ಎಸ್‌ಎಸ್ 4 ಗ್ರೇಡ್) ಕೆಜಿಗೆ 239 ರೂ., ಆರ್‌ಎಸ್‌ಎಸ್ 5 ಗ್ರೇಡ್ ಕೆಜಿಗೆ 234 ರೂ. ಮತ್ತು ಲ್ಯಾಟೆಕ್ಸ್ ಬೆಲೆಯು ಕೆಜಿಗೆ 165 ರೂ.

13 ವರ್ಷಗಳ ಬಳಿಕ ರಬ್ಬರ್ ಬೆಲೆ ಏರಿಕೆ Read More »

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ ವಿರುದ್ಧ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿದ್ಧರಾಮಯ್ಯ | ರಾಜ್ಯಪಾಲರ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಸಿದ್ಧತೆ

ಬೆಂಗಳೂರು : ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ನಡೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಂಗ ಹೋರಾಟಕ್ಕೆ ಮುಂದಾಗಿದ್ದು, ಇಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿ ರಾಜ್ಯಪಾಲರ ಅನುಮತಿ ರದ್ದುಪಡಿಸಬೇಕೆಂದು ಕೋರಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂವಿಧಾನ 163ನೇ ವಿಧಿಯಂತೆ ಸಂಪುಟದ

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ ವಿರುದ್ಧ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿದ್ಧರಾಮಯ್ಯ | ರಾಜ್ಯಪಾಲರ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಸಿದ್ಧತೆ Read More »

error: Content is protected !!
Scroll to Top