ರಾಜ್ಯ

ದೇವರಾಜ ಅರಸು ದಾಖಲೆ ಬ್ರೇಕ್‌ ಮಾಡುವತ್ತ ಸಿದ್ದರಾಮಯ್ಯ

ದೀರ್ಘಾವಧಿಗೆ ರಾಜ್ಯದ ಸಿಎಂ ಆಗಿ ಅಧಿಕಾರ ಚಲಾಯಿಸಿದ ದಾಖಲೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಜ.6) ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಲಿದ್ದು, ಅತಿಹೆಚ್ಚು ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಎಂಬ ಇತಿಹಾಸ ಸೃಷ್ಟಿಸಲಿದ್ದಾರೆ. ಜ.7 ಕಳೆದರೆ ಸಿದ್ದರಾಮಯ್ಯ ಅವರೇ ರಾಜ್ಯದಲ್ಲಿ ಅತಿಹೆಚ್ಚು ಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಉಳುವವನೇ ಹೊಲದೊಡೆಯ ಎಂಬ ಕ್ರಾಂತಿಕಾರಿ ಕ್ರಮ ಕೈಗೊಂಡಿದ್ದ ದೇವರಾಜ ಅರಸರು ಏಳೂವರೆ ವರ್ಷ ಮುಖ್ಯಮಂತ್ರಿಯಾಗಿದ್ದರು. ಅರಸು ತಮ್ಮ ಏಳೂವರೆ ವರ್ಷದ […]

ದೇವರಾಜ ಅರಸು ದಾಖಲೆ ಬ್ರೇಕ್‌ ಮಾಡುವತ್ತ ಸಿದ್ದರಾಮಯ್ಯ Read More »

ಓಂ ಶಕ್ತಿ ರಥಯಾತ್ರೆ ಮೇಲೆ ಕಲ್ಲು ತೂರಾಟ : ಮೂವರಿಗೆ ಗಾಯ

ರಾತ್ರಿ ರಥಯಾತ್ರೆ ನಡೆಯುತ್ತಿದ್ದಾಗ ಕಲ್ಲು ತೂರಿದ ಅನ್ಯಕೋಮಿನವರು ಬೆಂಗಳೂರು: ದೇವಿಯ ತೇರು ಎಳೆಯುತ್ತಿರುವ ವೇಳೆ ತೇರಿನ ಮೇಲೆ ಹಾಗೂ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆದಿರುವ ಘಟನೆ ಬೆಂಗಳೂರಿನ ಜೆಜೆ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಭಾನುವಾರ ರಾತ್ರಿ ನಡೆದಿದ್ದು, ಇಲ್ಲಿನ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮೂವರಿಗೆ ಕಲ್ಲೇಟು ಬಿದ್ದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಕಲ್ಲು ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಮಗು, ಯುವತಿ, ವಯಸ್ಕ ಮಹಿಳೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಕಿಡಿಗೇಡಿಗಳನ್ನು

ಓಂ ಶಕ್ತಿ ರಥಯಾತ್ರೆ ಮೇಲೆ ಕಲ್ಲು ತೂರಾಟ : ಮೂವರಿಗೆ ಗಾಯ Read More »

ಲವ್‌ ಜಿಹಾದ್‌ ಆರೋಪಿ ಕಾಡಿನಲ್ಲಿ ಆತ್ಮಹತ್ಯೆ

ಮದುವೆಯಾಗಲು ನಿರಾಕರಿಸಿದ ಮಹಿಳೆಯನ್ನು ಕೊಂದು ಪಲಾಯನ ಮಾಡಿದ್ದ ರಫೀಕ್‌ ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿರುವ ಲವ್‌ ಜಿಹಾದ್‌ ಕೇಸ್‌ ದಿಢೀರ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಲವ್‌ ಜಿಹಾದ್‌ ಮಾಡಿ ಹಿಂದು ಮಹಿಳೆಯ ಕೊಲೆ ಎಸಗಿದ ಆರೋಪಿಯೂ ಸಾವಿಗೆ ಶರಣಾಗಿದ್ದಾನೆ. ಮದುವೆಗೆ ಒಪ್ಪದಿದ್ದಕ್ಕೆ ವಿಚ್ಛೇದಿತ ಮಹಿಳೆಯ ಬರ್ಬರ ಹತ್ಯೆ ಮಾಡಿದ್ದ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ರಂಜಿತಾ ಎಂಬಾಕೆಯನ್ನು ಕೊಲೆಗೈದು ಪರಾರಿಯಾಗಿ ಅರಣ್ಯದಲ್ಲಿ ಅಡಗಿದ್ದ ಆರೋಪಿ ರಫೀಕ್‌ನ(30) ಮೃತದೇಹ

ಲವ್‌ ಜಿಹಾದ್‌ ಆರೋಪಿ ಕಾಡಿನಲ್ಲಿ ಆತ್ಮಹತ್ಯೆ Read More »

ಕಾಂಗ್ರೆಸ್‌ ನಾಯಕನ ಗನ್‌ಮ್ಯಾನ್‌ ಬಂದೂಕಿನಿಂದ ಸಿಡಿದ ಗುಂಡಿನಿಂದ ರಾಜಶೇಖರ್‌ ಸಾವು

ಬಳ್ಳಾರಿ ಬ್ಯಾನರ್‌ ಗಲಾಟೆ ಸಂದರ್ಭದಲ್ಲಿ ಗುಂಡು ಹಾರಿಸಿದ್ದ ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ಗಳು ಬಳ್ಳಾರಿ : ಬ್ಯಾನರ್​​ ಅಳವಡಿಕೆ ವಿಚಾರವಾಗಿ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ಮಾರಾಮಾರಿ ವೇಳೆ ಬುಲೆಟ್​​ ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್​​ ಕಾರ್ಯಕರ್ತನ ಸಾವಿನ ಕೇಸ್​​ಗೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್‌ಮ್ಯಾನ್ ಫೈರ್​​ ಮಾಡಿದ್ದ ಬಂದೂಕಿನ ಬುಲೆಟ್​​ ತಗುಲಿ ಯುವಕ ರಾಜಶೇಖರ್​​ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ ಎನ್ನಲಾಗಿದೆ. 12 ಎಂಎಂ ಬುಲೆಟ್​​ನಿಂದ ರಾಜಶೇಖರ್​​ ಜೀವ ಹೋಗಿದ್ದು, ಸತೀಶ್ ರೆಡ್ಡಿ

ಕಾಂಗ್ರೆಸ್‌ ನಾಯಕನ ಗನ್‌ಮ್ಯಾನ್‌ ಬಂದೂಕಿನಿಂದ ಸಿಡಿದ ಗುಂಡಿನಿಂದ ರಾಜಶೇಖರ್‌ ಸಾವು Read More »

ಮತಯಂತ್ರಗಳ ವಿಶ್ವಾಸಾರ್ಹತೆ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್‌

ಕಾಂಗ್ರೆಸ್‌ಗೆ ವಿಪರೀತ ಮುಜುಗರ ಉಂಟು ಮಾಡಿದ್ದ ಸಮೀಕ್ಷೆ ವರದಿ ಬೆಂಗಳೂರು: ಮತಯಂತ್ರಗಳ ಮೇಲೆ ಮತದಾರರಿಗೆ ಪೂರ್ಣ ವಿಶ್ವಾಸವಿದೆ ಎಂದು ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ನಡೆಸಿದ ಸಮೀಕ್ಷೆಯೊಂದರಲ್ಲಿ ಸ್ಪಷ್ಟವಾಗಿದೆ. ಈ ಸಮೀಕ್ಷೆ ಕಾಂಗ್ರೆಸ್‌ಗೆ ಇನ್ನಿಲ್ಲದ ಮುಜುಗರವುಂಟು ಮಾಡಿದ್ದು, ಇದೀಗ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ವೆಬ್‌ಸೈಟ್‌ನಿಂದ ಡಿಲೀಟ್ ಮಾಡಲಾಗಿದೆ. ಇವಿಎಂ ಮೇಲೆ ರಾಜ್ಯದ ಜನ ವಿಶ್ವಾಸ ಇಟ್ಟಿದ್ದಾರೆ ಎಂಬ ಅಂಶ ಈ ಸಮೀಕ್ಷೆಯಿಂದ ಬಯಲಾಗಿತ್ತು. ಇದು ಕಾಂಗ್ರೆಸ್‌ನ ಮತಚೋರಿ ಅಭಿಯಾನ ಹಾಗೂ ಇವಿಎಂ

ಮತಯಂತ್ರಗಳ ವಿಶ್ವಾಸಾರ್ಹತೆ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್‌ Read More »

ತಿರುಪತಿ : ದೇವಳದ ಗೋಪುರ ಏರಿ ಅವಾಂತರ ಸೃಷ್ಟಿಸಿದ ಕುಡುಕ

ರಾತ್ರಿ ಭದ್ರತಾ ಸಿಬ್ಬಂದಿ ಕಣ್ಣು ತಪ್ಪಿಸಿ ಗೋಪುರ ಏರಿದ ಕುಡುಕ ತಿರುಪತಿ : ಕುಡುಕನೊಬ್ಬ ತಿರುಪತಿ ದೇಗುಲದ ಕಂಪೌಂಡ್ ಹಾರಿ ದೇಗುಲದ ಆವರಣ ಪ್ರವೇಶಿಸಿ ಗೋಪುರ ಏರಿ ಅವಾಂತರ ಸೃಷ್ಟಿಸಿದ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ದೇಗುಲದಲ್ಲಿ ‘ಏಕಾಂತ ಸೇವೆ’ ಮುಗಿದ ಸಂದರ್ಭದಲ್ಲಿ ಆಗಂತುಕ ಭದ್ರತಾ ಪಡೆಗಳ ಕಣ್ಣು ತಪ್ಪಿಸಿ ಕಂಪೌಂಡ್ ಹಾರಿ ಒಳಬಂದು ಏಕಾಏಕಿ ಗೋಪುರ ಏರಿ ಅಲ್ಲಿದ್ದ ಕಳಶಗಳನ್ನು ಎಳೆಯಲು ಯತ್ನಿಸಿದ್ದಾನೆ. ಇದು

ತಿರುಪತಿ : ದೇವಳದ ಗೋಪುರ ಏರಿ ಅವಾಂತರ ಸೃಷ್ಟಿಸಿದ ಕುಡುಕ Read More »

ಬಳ್ಳಾರಿ ಬ್ಯಾನರ್‌ ಗಲಾಟೆ : ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ

ಖಾಸಗಿ ಗನ್‌ಮ್ಯಾನ್‌ಗಳ ಗುಂಡಿನಿಂದಲೇ ಕಾಂಗ್ರೆಸ್‌ ಕಾರ್ಯಕರ್ತ ಸಾವು ಎಂಬ ಗುಮಾನಿ ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಾಡಿದ ಫೈರಿಂಗ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಬೆನ್ನಲ್ಲೇ ಶಾಸಕ ಭರತ್‌ ರೆಡ್ಡಿಯವರ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ. ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ಗಳು ಹಾರಿಸಿದ ಗುಂಡಿನಿಂದಲೇ ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಈಗಾಗಲೇ ಜನಾರ್ದನ ರೆಡ್ಡಿ ಹಾಗೂ ಸತೀಶ್ ರೆಡ್ಡಿಗೆ ಸಂಬಂಧಿಸಿದ ಗನ್‌ಮ್ಯಾನ್‌ಗಳಿಂದ ಪೊಲೀಸರು

ಬಳ್ಳಾರಿ ಬ್ಯಾನರ್‌ ಗಲಾಟೆ : ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ Read More »

ಬ್ಯಾನರ್‌ ಗಲಾಟೆ : ಶಾಸಕ ಭರತ್‌ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್‌

ಬ್ಯಾನರ್‌ ಕಟ್ಟುವ ಗಲಾಟೆಯಲ್ಲಿ ಗುಂಡೇಟಿಗೆ ಯುವಕ ಬಲಿಯಾದ ಪ್ರಕರಣ ಬಳ್ಳಾರಿ : ಬಳ್ಳಾರಿ ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್​​ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ

ಬ್ಯಾನರ್‌ ಗಲಾಟೆ : ಶಾಸಕ ಭರತ್‌ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್‌ Read More »

ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ

ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದಾರೆ ಎಂದು ಶ್ರೀರಾಮುಲು ಬಳ್ಳಾರಿ: ಬ್ಯಾನರ್ ಗಲಾಟೆ ವೇಳೆ ಶಾಸಕ ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿ ಪೆಟ್ರೋಲು ಬಾಂಬ್‌ ಎಸೆದಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಗಂಭೀರ ಆರೋಪಿಸಿದ್ದಾರೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಶ್ರೀರಾಮುಲು, ನಿನ್ನೆ ಆದ ಘಟನೆ ನಮ್ಮೆಲ್ಲರಿಗೂ ನೋವು ತರಿಸಿದೆ. ಏನು ನಡೆಯಬಾರದಾಗಿತ್ತೋ ಅದೆಲ್ಲಾ ನಡೆದು ಹೋಗಿದೆ. ಅಮಾಯಕ ರಾಜಶೇಖರ್ ಅನ್ನೋ ಯುವಕನ ಸಾವಾಗಿದೆ. ಆ ಯುವಕ ಯಾವುದೇ ಪಾರ್ಟಿಗೆ

ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ Read More »

ಶೇ.83.61 ಮತದಾರರಿಗಿದೆ ಮತಯಂತ್ರಗಳ ಮೇಲೆ ವಿಶ್ವಾಸ

ಪ್ರಿಯಾಂಕ್‌ ಖರ್ಗೆ, ಸಿದ್ದರಾಮಯ್ಯನವರ ತವರು ಜಿಲ್ಲೆಗಳಲ್ಲೂ ಮತದಾರರು ಇವಿಎಂ ಬೆಸ್ಟ್‌ ಎಂದಿದ್ದಾರೆ ಬೆಂಗಳೂರು : ಕರ್ನಾಟಕದಲ್ಲಿ ಶೇಕಡ 83.61ರಷ್ಟು ಮತದಾರರು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲೆ ವಿಶ್ವಾಸಾರ್ಹತೆ ಹೊಂದಿರುವ ವಿಚಾರ ಸಮೀಕ್ಷೆಯೊಂದರಿಂದ ತಿಳಿದು ಬಂದಿದೆ. ವಿಶೇಷವೆಂದರೆ,ಇವಿಎಂ ಬಗ್ಗೆ ಸದಾ ತಕರಾರು ತೆಗೆಯುತ್ತಿರುವ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲೇ ಅತಿಹೆಚ್ಚು ಮತದಾರರು ಇವಿಎಂ ಬಗ್ಗೆ ವಿಶ್ವಾಸವಿದೆ ಎಂದಿದ್ದಾರೆ. ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಅಧೀನದಲ್ಲಿ ಕರ್ನಾಟಕ ಮಾನಿಟರಿಂಗ್ ಆ್ಯಂಡ್ ಎವ್ಯಾಲ್ಯೂಯೇಶನ್ ಅಥಾರಿಟಿ ವಿದ್ಯುನ್ಮಾನ

ಶೇ.83.61 ಮತದಾರರಿಗಿದೆ ಮತಯಂತ್ರಗಳ ಮೇಲೆ ವಿಶ್ವಾಸ Read More »

error: Content is protected !!
Scroll to Top