ಗಣೇಶ ಮೆರವಣಿಗೆ ಮೇಲೆ ಅನ್ಯಕೋಮಿನವರಿಂದ ಕಲ್ಲು ತೂರಾಟ : 8 ಮಂದಿಗೆ ಗಾಯ
ಲೈಟ್ ಆಫ್ ಮಾಡಿ ಕಲ್ಲು, ದೊಣ್ಣೆಗಳನ್ನು ಎಸೆದಿದ್ದಾರೆ ಎಂದು ಆರೋಪ ಬೆಂಗಳೂರು: ಮಂಡ್ಯದ ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಭಾನುವಾರ ರಾತ್ರಿ ಗಣಪತಿ ವಿಗ್ರಹ ವಿಸರ್ಜನೆ ಮೆರವಣಿಗೆ ಮೇಲೆ ಅನ್ಯಕೋಮಿನವರು ನಡೆಸಿದ ಕಲ್ಲು ತೂರಾಟದಲ್ಲಿ ಕನಿಷ್ಠ 8 ಮಂದಿ ಗಾಯಗೊಂಡಿದ್ದಾರೆ. ಮಸೀದಿಯೊಳಗಿಂದ ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ. ಗಣಪತಿ ಮೆರವಣಿಗೆ ಮಸೀದಿ ಮುಂದೆ ಶಾಮತಿಯುತವಾಗಿ ಸಾಗುತ್ತಿರುವಾಗ ಏಕಾಏಕಿ ಕಲ್ಲು ತೂರಾಟ ಮಾಡಲಾಗಿದೆ. ದಿಢೀರ್ ಮಸೀದಿಯ ಲೈಟ್ ಆಫ್ ಮಾಡಿ ಕಲ್ಲು ಹಾಗೂ […]
ಗಣೇಶ ಮೆರವಣಿಗೆ ಮೇಲೆ ಅನ್ಯಕೋಮಿನವರಿಂದ ಕಲ್ಲು ತೂರಾಟ : 8 ಮಂದಿಗೆ ಗಾಯ Read More »










