ರಾಜ್ಯ

ಗಣೇಶ ಮೆರವಣಿಗೆ ಮೇಲೆ ಅನ್ಯಕೋಮಿನವರಿಂದ ಕಲ್ಲು ತೂರಾಟ : 8 ಮಂದಿಗೆ ಗಾಯ

ಲೈಟ್‌ ಆಫ್‌ ಮಾಡಿ ಕಲ್ಲು, ದೊಣ್ಣೆಗಳನ್ನು ಎಸೆದಿದ್ದಾರೆ ಎಂದು ಆರೋಪ ಬೆಂಗಳೂರು: ಮಂಡ್ಯದ ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಭಾನುವಾರ ರಾತ್ರಿ ಗಣಪತಿ ವಿಗ್ರಹ ವಿಸರ್ಜನೆ ಮೆರವಣಿಗೆ ಮೇಲೆ ಅನ್ಯಕೋಮಿನವರು ನಡೆಸಿದ ಕಲ್ಲು ತೂರಾಟದಲ್ಲಿ ಕನಿಷ್ಠ 8 ಮಂದಿ ಗಾಯಗೊಂಡಿದ್ದಾರೆ. ಮಸೀದಿಯೊಳಗಿಂದ ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ. ಗಣಪತಿ ಮೆರವಣಿಗೆ ಮಸೀದಿ ಮುಂದೆ ಶಾಮತಿಯುತವಾಗಿ ಸಾಗುತ್ತಿರುವಾಗ ಏಕಾಏಕಿ ಕಲ್ಲು ತೂರಾಟ ಮಾಡಲಾಗಿದೆ. ದಿಢೀರ್ ಮಸೀದಿಯ ಲೈಟ್​ ಆಫ್​ ಮಾಡಿ ಕಲ್ಲು ಹಾಗೂ […]

ಗಣೇಶ ಮೆರವಣಿಗೆ ಮೇಲೆ ಅನ್ಯಕೋಮಿನವರಿಂದ ಕಲ್ಲು ತೂರಾಟ : 8 ಮಂದಿಗೆ ಗಾಯ Read More »

ಸರಣಿ ಅಪಘಾತ : ಸಾವಿನ ಸಂಖ್ಯೆ 4ಕ್ಕೇರಿಕೆ

ಬೈಕ್‌ನಲ್ಲಿದ್ದ ಎಲ್ಲ ನಾಲ್ವರು ಬಾಲಕರು ಸಾವು ಬೆಂಗಳೂರು: ಚಾಮರಾಜನಗರದ ಗಾಳಿಪುರ ಬೈಪಾಸ್​ನಲ್ಲಿ‌ ಶನಿವಾರ ಮಧ್ಯಾಹ್ನ ಸಂಭವಿಸಿದ ಲಾರಿ, ಕಾರು ಮತ್ತು ದ್ವಿಚಕ್ರ ವಾಹನ ನಡುವಿನ ಸರಣಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ ಆಗಿದೆ. ಮೆರಾನ್, ರೆಹಾನ್, ಅದಾನ್ ಪಾಷಾ ಮತ್ತು ಫೈಜಲ್​ ಮೃತರು. ಸರಣಿ ಅಪಘಾತದಲ್ಲಿ 10 ವರ್ಷದ ಮೆರಾನ್ ನಿನ್ನೆ ಸ್ಥಳದಲ್ಲೇ ಮೃತಪಟ್ಟಿದ್ದ. ಮೂವರ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ರೆಹಾನ್, ಅದಾನ್

ಸರಣಿ ಅಪಘಾತ : ಸಾವಿನ ಸಂಖ್ಯೆ 4ಕ್ಕೇರಿಕೆ Read More »

ಹಿಂದೂಗಳ ಸಂಖ್ಯೆ ಹೆಚ್ಚಾಗದಿದ್ದರೆ ಭಾರತ ಇನ್ನೊಂದು ಪಾಕಿಸ್ತಾನ ಆಗಲಿದೆ : ಕಲ್ಲಡ್ಕ ಪ್ರಭಾಕರ ಭಟ್‌

ಕರ್ನಾಟಕದಲ್ಲಿ ಹಿಂದೂ ಸಂಸ್ಕೃತಿಯನ್ನು ಸರ್ವನಾಶ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಕಳವಳ ಮಂಗಳೂರು : ಹಿಂದೂಗಳ ಸಂಖ್ಯೆ ಹೆಚ್ಚಾಗದೆ ಇದ್ದರೆ ಭಾರತ ಮತ್ತೊಂದು ಪಾಕಿಸ್ತಾನ ಆಗಲಿದೆ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಹಿಂದೂ ಸಂಸ್ಕೃತಿ ಸರ್ವನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಂಕಲ್ಪವನ್ನು ಸಂಘ ಪರಿವಾರ ಮಾಡುತ್ತಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿರುವ ಕೆಲಸ ಅದೇ ಆಗಿದೆ ಎಂದಿದ್ದಾರೆ.

ಹಿಂದೂಗಳ ಸಂಖ್ಯೆ ಹೆಚ್ಚಾಗದಿದ್ದರೆ ಭಾರತ ಇನ್ನೊಂದು ಪಾಕಿಸ್ತಾನ ಆಗಲಿದೆ : ಕಲ್ಲಡ್ಕ ಪ್ರಭಾಕರ ಭಟ್‌ Read More »

ಧರ್ಮಸ್ಥಳ ಪ್ರಕರಣದಲ್ಲಿ ಕೇರಳದ ಕಮ್ಯುನಿಸ್ಟ್ ಸಂಸದನ ಹೆಸರು?

ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಮತ್ತೊಂದು ಮಹತ್ವದ ಟ್ವಿಸ್ಟ್ ದೊರೆತಿದೆ. ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದನನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿತ್ತು. ಸಂಸದ ಸಂತೋಷ್ ಕುಮಾರ್ ಅವರನ್ನು ಆರೋಪಿ ಚೆನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಭೇಟಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದ ತನಿಖೆ 25% ಗಳಷ್ಟು ಮಾತ್ರವೇ ಪೂರ್ಣವಾಗಿದ್ದು, ಇದು ಮತ್ತಷ್ಟು ಆಳವಾಗಿ, ಇನ್ನಷ್ಟು ದಿನಗಳ ವರೆಗೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಧರ್ಮಸ್ಥಳ ಪ್ರಕರಣದಲ್ಲಿ ಕೇರಳದ ಕಮ್ಯುನಿಸ್ಟ್ ಸಂಸದನ ಹೆಸರು? Read More »

ರಾಜ್ಯ ಉಳಿಸಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: R. ಅಶೋಕ್

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಅನುದಾನ ಹಂಚಿಕೆಗೆ ಸಂಬಂಧಿಸಿದ ಹಾಗೆ ಸಿ ಎಂ ಸಿದ್ದರಾಮಯ್ಯ ಅವರನ್ನು ವಿಪಕ್ಷ ನಾಯಕ R. ಅಶೋಕ್ ಅವರು ಟೀಕೆ ಮಾಡಿದ್ದಾರೆ. ಸಚಿವ ಚೆಲುವರಾಯಸ್ವಾಮಿ ಅವರಿಗೆ ಅನುದಾನಕ್ಕೆ ಸಂಬಂಧಿಸಿದ ಹಾಗೆ ಸಿದ್ದರಾಮಯ್ಯ ಮನವಿ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೃಷಿ ಸಚಿವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡ ಕಾಲೋನಿಗಳ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿಗಾಗಿ ಸಿಎಂ ಬಳಿ

ರಾಜ್ಯ ಉಳಿಸಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: R. ಅಶೋಕ್ Read More »

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಯಂತ್ರ ಬದಲಾಗಿ ಮತಪತ್ರ : ಸರ್ಕಾರದ ನಿಧಾರಕ್ಕೆ ಬಿಜೆಪಿ ಟೀಕೆ

136 ಶಾಸಕರು ಶಾಸಕರು ರಾಜೀನಾಮೆ ನೀಡಿ ಚುನಾವಣೆ ಎದುರಿಸಿ ಎಂದು ಸವಾಲು ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತಯಂತ್ರಗಳ ಬದಲಾಗಿ ಹಿಂದಿನ ಕಾಲದ ಮತಪತ್ರಗಳನ್ನು ಬಳಸುವ ರಾಜ್ಯ ಸರ್ಕಾರದ ನಿರ್ಧಾರ ವ್ಯಾಪಕ ಟೀಕೆಗೆ ಗುರಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಇದು ನಮ್ಮ ಅನುಭವದ ಮೇಲೆ ಕೈಗೊಂಡ ನಿರ್ಧಾರ ಎಂದು ಸಮರ್ಥಿಸಿದ್ದರೂ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದೆ. ಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸಿದ್ದರಾಮಯ್ಯ ಸ್ವಯಂ ಪ್ರಮಾಣೀಕರಿಸಿಕೊಂಡಂತಿದೆ ಎಂದು ಬಿಜೆಪಿ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಯಂತ್ರ ಬದಲಾಗಿ ಮತಪತ್ರ : ಸರ್ಕಾರದ ನಿಧಾರಕ್ಕೆ ಬಿಜೆಪಿ ಟೀಕೆ Read More »

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ : ಕಾನ್‌ಸ್ಟೆಬಲ್‌ ಬಂಧನ

ಮಂಗಳೂರಿನ ಸ್ಪೆಷಲ್ ಆಕ್ಷನ್ ಫೋರ್ಸ್‌ನಲ್ಲಿದ್ದ ಕಾನ್ಸ್‌ಸ್ಟೆಬಲ್‌ ಬೆಂಗಳೂರು: ವಕೀಲೆಯಾಗಿರುವ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಎಸ್‌ಎಎಫ್‌ನ ಪೊಲೀಸ್ ಕಾನ್‌ಸ್ಟೆಬಲ್‌ನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಸಿದ್ದೇಗೌಡ ಅಲಿಯಾಸ್ ಸಿದ್ದು ಬಂಧಿತ ಕಾನ್‌ಸ್ಟೆಬಲ್‌ ಎಂದು ಗುರುತಿಸಲಾಗಿದೆ. ಸಿದ್ದೇಗೌಡ ಮಂಗಳೂರಿನ ಸ್ಪೆಷಲ್ ಆಕ್ಷನ್ ಫೋರ್ಸ್‌ನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಕಾರ್ಯನಿರ್ವಹಿಸುತ್ತಿದ್ದ. ಬೆಂಗಳೂರಿನಲ್ಲಿ ವಕೀಲೆಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಜಾತಿ ಕಾರಣ ನೀಡಿ ಮದುವೆಗೆ ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಕೀಲೆ ಬಸವೇಶ್ವರ ನಗರ ಪೊಲೀಸ್

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ : ಕಾನ್‌ಸ್ಟೆಬಲ್‌ ಬಂಧನ Read More »

ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೇಸ್‌ ಹಿಂದೆಗೆತ ಭಾಗ್ಯ

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಿದ ಪ್ರಕರಣವೂ ವಾಪಸ್‌ ಬೆಂಗಳೂರು : ವಿವಿಧ ಸಂದರ್ಭಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ರಾಜ್ಯದ ಬೇರೆ ಬೇರೆ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 15ಕ್ಕೂ ಹೆಚ್ಚಿನ ಪ್ರಕರಣಗಳು, ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪೊಲೀಸ್‌ ಠಾಣೆ ಮೇಲೆಯೇ ಕಲ್ಲು ತೂರಿ ದಾಂಧಲೆ ಎಬ್ಬಿಸಿದ್ದ ಪ್ರಕರಣ ಸೇರಿ 60 ಪ್ರಕರಣಗಳನ್ನು ಹಿಂಪಡೆಯಲು ಗುರುವಾರದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಜಾರಿ ನಿರ್ದೇಶನಾಲಯ(ಇ.ಡಿ) 2019 ಜೂನ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿದ ಸಂದರ್ಭದಲ್ಲಿ ರಾಜ್ಯದ ಹಲವೆಡೆ ಕಾಂಗ್ರೆಸ್‌

ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೇಸ್‌ ಹಿಂದೆಗೆತ ಭಾಗ್ಯ Read More »

ಧರ್ಮಸ್ಥಳ ಪ್ರಕರಣ: ಚೆನ್ನಯ್ಯ ಪರ ಇದ್ದ ವಕೀಲರುಗಳ ಮೇಲೆ ದೂರು ದಾಖಲು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಪ್ರಕರಣದ ದೂರುದಾರ ಮತ್ತು ಸದ್ಯ ಆರೋಪಿ ಸ್ಥಾನದಲ್ಲಿರುವ ಚೆನ್ನಯ್ಯನ ಪರ ಇದ್ದ ವಕೀಲರುಗಳ ‌ಮೇಲೆ ಧರ್ಮಸ್ಥಳ ಗ್ರಾಮಸ್ಥರ ಪರವಾಗಿ ರಾಜೇಂದ್ರ ಅಜ್ರಿ ಎಂಬವರು ದೂರು ನೀಡಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ. ಧನಂಜಯ್ ಮತ್ತು ತಂಡದ ವಿರುದ್ಧ ದೂರು ನೀಡಲಾಗಿದೆ. ಆರೋಪಿ ಚೆನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಧನಂಜಯ್ ಅವರಿಗೆ ನೀಡಿದ್ದಾಗಿ ತಿಳಿಸಿದ್ದು, ಆ ದಾಖಲೆಗಳ ಬಗ್ಗೆ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಪ್ರಕರಣದ ಆರಂಭದಲ್ಲಿ

ಧರ್ಮಸ್ಥಳ ಪ್ರಕರಣ: ಚೆನ್ನಯ್ಯ ಪರ ಇದ್ದ ವಕೀಲರುಗಳ ಮೇಲೆ ದೂರು ದಾಖಲು Read More »

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಅಭಿಷೇಕ್‌ನನ್ನು ವಿಚಾರಣೆ ಮಾಡಿದ SIT

ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಅನನ್ಯಾ ಭಟ್ ಸುಳ್ಳು ಕೇಸ್ ದಾಖಲಿಸಿದ ಸುಜಾತ ಭಟ್ ಅವರ ವಿಡಿಯೋ ಪ್ರಸಾರ ಮಾಡಿದ ಯೂಟ್ಯೂಬರ್ ಅಭಿಷೇಕ್‌ನನ್ನು SIT ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸೆ. 3 ರಂದು ದಾಖಲೆಗಳ ಸಮೇತ ಸಂಜೆ SIT ಕಚೇರಿಗೆ ಆಗಮಿಸಿದ ಅಭಿಷೇಕ್‌ನನ್ನು ಸೆ. 4 ರ ಬೆಳಗ್ಗಿನ ವರೆಗೆ SIT ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇಂದು ಕೂಡಾ ಅಭಿಷೇಕ್ ವಿಚಾರಣೆ ಮುಂದುವರೆದಿದೆ. ಅಭಿಷೇಕ್ ಬುರುಡೆಗಾಗಿ ಬಂಗ್ಲೆಗುಡ್ಡದಲ್ಲಿ ಜಯಂತ್ ಜೊತೆಗೆ ರಾತ್ರಿಯಿಡೀ ಹುಡುಕಾಟ ನಡೆಸಿದ್ದು, ಇದನ್ನು

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಅಭಿಷೇಕ್‌ನನ್ನು ವಿಚಾರಣೆ ಮಾಡಿದ SIT Read More »

error: Content is protected !!
Scroll to Top