ಧರ್ಮಸ್ಥಳ ಪ್ರಕರಣದ ಎನ್ಐಎ ತನಿಖೆ : ಆರ್. ಅಶೋಕ್ ಆಗ್ರಹ
ಟಿಪ್ಪು ಗ್ಯಾಂಗ್ ಒತ್ತಡಕ್ಕೆ ಮಣಿದು ಎಸ್ಐಟಿ ರಚನೆ ಎಂದು ಆರೋಪ ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಿಲ್ಲಿಸದೆ ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸುವಂತೆ ವಿಧಾನಸಭೆ ವಿರೋಧ ಪಕ್ಷಧ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಧರ್ಮಸ್ಥಳದ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಟಿಪ್ಪು ಗ್ಯಾಂಗ್ ಒತ್ತಡ ಹಾಕಿ ಯಾವನೋ ದೂರು ಕೊಟ್ಟಿದ್ದನ್ನು ಇಟ್ಟುಕೊಂಡು ದೊಡ್ಡದಾಗಿ ಬಿಂಬಿಸುತ್ತಿದೆ. ಧರ್ಮಸ್ಥಳದಲ್ಲಿ ನೂರಾರು ಅತ್ಯಾಚಾರ, ಕೊಲೆ ಆಗಿದೆ ಎನ್ನುವಂತೆ ಮಾಡಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಷಡ್ಯಂತ್ರ ಮಾಡುತ್ತಿದೆ. ಒಂದೊಮ್ಮೆ ಮಸೀದಿಯಲ್ಲಿ […]
ಧರ್ಮಸ್ಥಳ ಪ್ರಕರಣದ ಎನ್ಐಎ ತನಿಖೆ : ಆರ್. ಅಶೋಕ್ ಆಗ್ರಹ Read More »










