ಮಂಗಳೂರು-ಬೆಂಗಳೂರು ರೈಲುಗಳ ರದ್ದು ಅವಧಿ ಮತ್ತಷ್ಟು ವಿಸ್ತರಣೆ
ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ಹಳಿ ವಿದ್ಯುದ್ದೀಕರಣ ಹಿನ್ನೆಲೆ ಬೆಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೆ ವಿದ್ಯುದ್ದೀಕರಣ ಕಾರ್ಯವು ನಡೆಯುತ್ತಿರುವ ಕಾರಣ ನೈರುತ್ಯ ರೈಲ್ವೆ ಬೆಂಗಳೂರು – ಮಂಗಳೂರು – ಕಾರವಾರದ ನಡುವೆ ಸಂಚರಿಸುವ 6 ಪ್ರಮುಖ ರೈಲುಗಳ ರದ್ದು ಅವಧಿಯನ್ನು ಮತ್ತಷ್ಟು ದಿನ ವಿಸ್ತರಣೆ ಮಾಡಿದೆ. ನೈರುತ್ಯ ರೈಲ್ವೆ ನವೆಂಬರ್ 2ರಿಂದ ಡಿಸೆಂಬರ್ 15 ರವರೆಗೆ ಪ್ರತಿದಿನ ನಾಲ್ಕು ಗಂಟೆಗಳ ಕಾಲ ಲೈನ್ ಬ್ಲಾಕ್ ತೆಗೆದುಕೊಳ್ಳಲಿದೆ. ಈ ಕಾರಣದಿಂದಾಗಿ ಕೆಲವು […]
ಮಂಗಳೂರು-ಬೆಂಗಳೂರು ರೈಲುಗಳ ರದ್ದು ಅವಧಿ ಮತ್ತಷ್ಟು ವಿಸ್ತರಣೆ Read More »










