ರಾಜ್ಯ

ಧರ್ಮಸ್ಥಳದ ಜೊತೆ ಸರ್ಕಾರವಿದೆ : ಲಕ್ಷ್ಮೀ ಹೆಬ್ಬಾಳ್ಕರ್‌

ಧರ್ಮಸ್ಥಳದ ವಿರುದ್ಧ ನಡೆದ ಅಪಪ್ರಚಾರದಿಂದ ನನಗೂ ನೋವಾಗಿದೆ ಎಂದ ಸಚಿವೆ ಉಡುಪಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಳಿಕ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ ಎಂಬುಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ನಾನು ಕೂಡ ಧರ್ಮಸ್ಥಳದ ಭಕ್ತೆ. ಧರ್ಮಸ್ಥಳದ ವಿರುದ್ಧ ನಡೆದ ಅಪಪ್ರಚಾರದಿಂದ ನನಗೂ ನೋವಾಗಿದೆ. ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆಸಲಾಗಿತ್ತು ಎಂಬು ಉಪಮುಖ್ಯಮಂತ್ರಿಗಳ ಹೇಳಿಕೆ ನನ್ನ ಸಹಮತವಿದೆ ಎಂದು […]

ಧರ್ಮಸ್ಥಳದ ಜೊತೆ ಸರ್ಕಾರವಿದೆ : ಲಕ್ಷ್ಮೀ ಹೆಬ್ಬಾಳ್ಕರ್‌ Read More »

ಧರ್ಮಸ್ಥಳ ಪ್ರಕರಣ : ಸೋಮವಾರ ಬಯಲಾಗುತ್ತಾ ರಹಸ್ಯ?

ಸಂಚಲನ ಹುಟ್ಟಿಸಿದ ಷಡ್ಯಂತ್ರ ನಡೆದಿದೆ ಎಂಬ ಡಿಕೆಶಿ ಹೇಳಿಕೆ ಬೆಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣ ಖಾಲಿ ಡಬ್ಬ ಅದರಲ್ಲಿ ಏನೂ ಇಲ್ಲ. ಅಲ್ಲಿ ಕೇವಲ ಸದ್ದು ಜಾಸ್ತಿ ಆಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿರುವುದು ಸಂಚಲನ ಉಂಟುಮಾಡಿದೆ. ನಿನ್ನೆ ಸದನದಲ್ಲಿ ಧರ್ಮಸ್ಥಳ ವಿಚಾರವಾಗಿ ತೀವ್ರ ಚರ್ಚೆ ನಡೆದಿದ್ದು, ಈ ಸಂದರ್ಭದಲ್ಲಿ ಡಿಕೆಶಿ, ಸೋಮವಾರ ಗೃಹ ಮಂತ್ರಿಗಳು ಎಲ್ಲ ವಿವರಗಳನ್ನು ತರಿಸಿಕೊಂಡು ಏನು ಹೇಳಬೇಕೋ ಅದನ್ನು ಹೇಳುತ್ತಾರೆ. ಹಿಂದೂ ಧರ್ಮ ಮಾತ್ರವಲ್ಲ ಯಾವುದೇ ಧರ್ಮದ ಭಾವನಗೆ

ಧರ್ಮಸ್ಥಳ ಪ್ರಕರಣ : ಸೋಮವಾರ ಬಯಲಾಗುತ್ತಾ ರಹಸ್ಯ? Read More »

ದರ್ಶನ್‌, ಪವಿತ್ರಾ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌

ಆರೋಪಿ ಎಷ್ಟೇ ದೊಡ್ಡವನಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ ಎಂದ ಕೋರ್ಟ್‌ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಮಾಡಿ ತೀರ್ಪತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್​ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಈ ಕೊಲೆ

ದರ್ಶನ್‌, ಪವಿತ್ರಾ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌ Read More »

ನಾಳೆಯಿಂದ ದೇವಸ್ಥಾನಗಳ ಸುತ್ತಮುತ್ತ ಪ್ಲಾಸ್ಟಿಕ್‌ ಬಳಸುವಂತಿಲ್ಲ

ಮುಜರಾಯಿ ವ್ಯಾಪ್ತಿಗೊಳಪಡುವ ದೇಗುಲಗಳಲ್ಲಿ ಪ್ಲಾಸ್ಟಿಕ್‌ ನಿಷೇಧ ಕಟ್ಟುನಿಟ್ಟಿನ ಜಾರಿಗೆ ಆದೇಶ ಬೆಂಗಳೂರು: ಆಗಸ್ಟ್ 15ರಿಂದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿಯವರು ಹೇಳಿದ್ದಾರೆ. ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರು ಪ್ರಶೋತ್ತರ ವೇಳೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇವಾಲಯದ ಆವರಣ ಸ್ವಚ್ಛತೆ ಕಾಪಾಡಲು ಹಾಗೂ ಪರಿಣಾಮಕಾರಿಯಾಗಿ ಪ್ಲಾಸ್ಟಿಕ್ ನಿಷೇಧಿಸುವಂತೆ ಸೂಚಿಸಲಾಗಿದೆ‌.‌ ಆ.15ರಿಂದ ಆದೇಶ ಜಾರಿಗೆ ಬರಲಿದೆ ಎಂದರು. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ

ನಾಳೆಯಿಂದ ದೇವಸ್ಥಾನಗಳ ಸುತ್ತಮುತ್ತ ಪ್ಲಾಸ್ಟಿಕ್‌ ಬಳಸುವಂತಿಲ್ಲ Read More »

ಎಲ್ಲರ ಅಭಿಪ್ರಾಯ ಪಡೆದು ದ.ಕ.ಜಿಲ್ಲೆ ಹೆಸರು ಬದಲಾವಣೆ ತೀರ್ಮಾನ : ಕೃಷ್ಣ ಬೈರೇಗೌಡ ಭರವಸೆ

ಸದನದಲ್ಲಿ ಮಂಗಳೂರು ಎಂದು ನಾಮಕರಣ ಮಾಡುವುದಕ್ಕೆ ಒತ್ತಾಯಿಸಿದ ಶಾಸಕ ಹರೀಶ್‌ ಪೂಂಜ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಸಂಬಂಧ ಪರ-ವಿರೋಧ ಮನವಿಗಳು ಸ್ವೀಕೃತವಾಗಿವೆ. ಜಿಲ್ಲಾಧಿಕಾರಿಯಿಂದ ವರದಿ ಬರುವುದು ಬಾಕಿಯಿದೆ. ಎಲ್ಲರ ಅಭಿಪ್ರಾಯ ಪಡೆದು ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಹರೀಶ್ ಪೂಂಜ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಗಮನ

ಎಲ್ಲರ ಅಭಿಪ್ರಾಯ ಪಡೆದು ದ.ಕ.ಜಿಲ್ಲೆ ಹೆಸರು ಬದಲಾವಣೆ ತೀರ್ಮಾನ : ಕೃಷ್ಣ ಬೈರೇಗೌಡ ಭರವಸೆ Read More »

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯ ಮಂಪರು ಪರೀಕ್ಷೆ ಆಗಲಿದೆಯಾ?

ಗುಂಡಿಗಳಲ್ಲಿ ಹೆಣಗಳ ಕುರುಹು ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ಹೆಚ್ಚುತ್ತಿದೆ ಅನುಮಾನ ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟೆದ್ದೇನೆ ಎಂದು ಆರೋಪಿಸಿದ ಮುಸುಕುಧಾರಿ ವ್ಯಕ್ತಿ ತೋರಿಸಿದ 16ಕಿಇಂತಲೂ ಹೆಚ್ಚು ಸ್ಥಳಗಳಲ್ಲಿ ಅಗೆದರೂ ಶವದ ಯಾವುದೇ ಕುರುಹುಗಳು ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ಈ ವ್ಯಕ್ತಿಯನ್ನೇ ವಶಕ್ಕೆ ತೆಗೆದುಕೊಂಡು ತನಿಖೆಗೆ ಒಳಪಡಿಸಬೇಕೆಂಬ ಆಗ್ರಹ ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅವನನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಮುಸುಕುಧಾರಿ ತೋರಿಸಿದ ಬಹುಮುಖ್ಯ ಸ್ಥಳ ಎನ್ನಲಾಗುತ್ತಿದ್ದ 13ನೇ ಪಾಯಿಂಟ್‌ನಲ್ಲಿ ಮಂಗಳವಾರ ಜಿಪಿಆರ್‌

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯ ಮಂಪರು ಪರೀಕ್ಷೆ ಆಗಲಿದೆಯಾ? Read More »

ಧರ್ಮಸ್ಥಳ ತನಿಖೆ ಮುಗಿಯುವ ಮೊದಲೇ ತೀರ್ಪು ಕೊಡುವುದು ಬೇಡ : ಸ್ಪೀಕರ್‌ ಖಾದರ್‌ ಮನವಿ

ಸದನದಲ್ಲಿ ಇನ್ನಷ್ಟು ಚರ್ಚೆಗೆ ಅವಕಾಶ ಕೊಡುವ ಭರವಸೆ ಕೊಟ್ಟ ಸ್ಪೀಕರ್‌ ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಗಿಯುವವರೆಗೆ ಧಾರ್ಮಿಕ ಸ್ಥಳದ ಪಾವಿತ್ರ್ಯವನ್ನು ಎಲ್ಲರೂ ಕಾಪಾಡಬೇಕು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮನವಿ ಮಾಡಿದ್ದಾರೆ. ಧರ್ಮಸ್ಥಳ ಪ್ರಕರಣದ ಬಗ್ಗೆ ವಿಧಾನಸೌಧಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್ ಬಗ್ಗೆ ಈಗಾಗಲೇ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಮಂಗಳವಾರ ವಿಪಕ್ಷಗಳು ಚರ್ಚೆಗೆ ಅವಕಾಶ ಕೇಳಿದ್ದವು. ಶೂನ್ಯವೇಳೆಯಲ್ಲಿ ಅವಕಾಶ ಕೊಟ್ಟಿದ್ದೆ. ಸರ್ಕಾರವೂ ಅದಕ್ಕೆ ಉತ್ತರ ಕೊಟ್ಟಿದೆ. ಮತ್ತಷ್ಟು ಚರ್ಚೆಗೆ ಅವಕಾಶ ಬೇಕು

ಧರ್ಮಸ್ಥಳ ತನಿಖೆ ಮುಗಿಯುವ ಮೊದಲೇ ತೀರ್ಪು ಕೊಡುವುದು ಬೇಡ : ಸ್ಪೀಕರ್‌ ಖಾದರ್‌ ಮನವಿ Read More »

ವಿಜಯಪುರ-ಮಂಗಳೂರು ರೈಲು ಇನ್ನು ಕಾಯಂ ಸಂಚಾರ

ಸೆ.1ರಿಂದ ಕಾಯಂಗೊಳಿಸಿ ನೈಋತ್ಯ ರೈಲ್ವೆ ಆದೇಶ ಮಂಗಳೂರು: ವಿಜಯಪುರ–ಮಂಗಳೂರು ನಡುವಿನ ಸೆಂಟ್ರಲ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 07377/78 ವಿಶೇಷ ರೈಲು) ಇನ್ನು ಮುಂದೆ ಕಾಯಂ ಆಗಿ ಓಡಲಿದೆ. ಇಷ್ಟರ ತನಕ ತಾತ್ಕಾಲಿಕ ನೆಲೆಯಲ್ಲಿ ಸಂಚಾರ ನಡೆಸುತ್ತಿದ್ದ ಈ ರೈಲಿನ ಅವಧಿಯನ್ನು ಕಾಲಕಾಲಕ್ಕೆ ವಿಸ್ತರಿಸಲಾಗುತ್ತಿತ್ತು. ಇದೀಗ ನೈರುತ್ಯ ರೈಲ್ವೆ ವಲಯ ರೈಲು ಸೇವೆಯನ್ನು ಕಾಯಂಗೊಳಿಸಿ ಆದೇಶ ಹೊರಡಿಸಿದೆ. ವಿಜಯಪುರದಿಂದ ಸೆಪ್ಟೆಂಬರ್ 1 ಹಾಗೂ ಮಂಗಳೂರು ಸೆಂಟ್ರಲಿನಿಂದ ಸೆಪ್ಟೆಂಬರ್ 2ರಿಂದ ಈ ರೈಲು ಕಾಯಂ ರೈಲಾಗಿ ಓಡಲಿದೆ. ಈ ರೈಲನ್ನು

ವಿಜಯಪುರ-ಮಂಗಳೂರು ರೈಲು ಇನ್ನು ಕಾಯಂ ಸಂಚಾರ Read More »

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ 3 ಕಿ.ಮೀ. ವ್ಯಾಪ್ತಿಯಲ್ಲಿ ಆ.15ರಿಂದ ಪ್ಲಾಸ್ಟಿಕ್‌ ನಿಷೇಧ

ಏಕಬಳಕೆ ಪ್ಲಾಸ್ಟಿಕ್‌ ನಿಷೇಧಿಸಿ ಆದೇಶ; ಬಳಸಿದರೆ ಕಠಿಣ ದಂಡನೆ ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.15ರಿಂದ ಏಕಬಳಕೆಯ ಪ್ಲಾಸ್ಟಿಕ್‌ ಚೀಲಗಳ ಬಳಕೆ ಸಂಪೂರ್ಣವಾಗಿ ರದ್ದಾಗಲಿದೆ. ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್‌ ಉತ್ಪಾದನೆ, ಸಂಗ್ರಹ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಈ ಪ್ರಕಾರ ಸುಬ್ರಹ್ಮಣ್ಯ ಕ್ಷೇತ್ರದಲ್ಲೂ ಪ್ಲಾಸ್ಟಿಕ್‌ ಬಳಕೆ ನಿಷೇಧವಾಗಲಿದೆ. ಪ್ಲಾಸ್ಟಿಕ್‌ನ ನೀರಿನ ಬಾಟಲಿ ಅಂತೆಯೇ ಏಕಬಳಕೆಯ ತೆಳು ಪ್ಲಾಸ್ಟಿಕ್‌ ಚೀಲಗಳು ಸೇರಿದಂತೆ ಎಲ್ಲ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ 3 ಕಿ.ಮೀ. ವ್ಯಾಪ್ತಿಯಲ್ಲಿ ಆ.15ರಿಂದ ಪ್ಲಾಸ್ಟಿಕ್‌ ನಿಷೇಧ Read More »

ನಿಲ್ಲಿಸಿದ್ದ ಬಸ್ಸಿನ ಒಳಗೆ ಬೆಂಕಿ ಅವಘಡ : ಅಪರಿಚಿತ ವ್ಯಕ್ತಿ ಸಜೀವ ದಹನ

ಮೂರು ತಿಂಗಳಿಂದ ರಸ್ತೆ ಬದಿ ಅನಾಥ ಸ್ಥಿತಿಯಲ್ಲಿದ್ದ ಬಸ್‌ ಬೆಂಗಳೂರು: ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಬಳಿಯೇ ಶಾಲಾ ವಾಹನವೊಂದರ ಒಳಗೆ ಬೆಂಕಿ ಅವಘಡ ಸಂಭವಿಸಿ ಅದರೊಳಗಿದ್ದ ವ್ಯಕ್ತಿ ಸಜೀವ ದಹನ ಆದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಒಎಂಬಿಆರ್‌ ಲೇಔಟ್‌ನಲ್ಲಿ ರಾತ್ರಿ 10 ಗಂಟೆ ವೇಳೆಗೆ ಬಸ್ಸಿನ ಒಳಗೆ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕದಳ ವಾಹನ ದೌಡಾಯಿಸಿ ಬೆಂಕಿ‌ ನಂದಿಸಿದೆ. ಆದರೆ ಬಸ್ಸಿನ ಒಳಗೆ ಇದ್ದ ವ್ಯಕ್ತಿಯನ್ನು ಉಳಿಸಲು ಸಾಧ್ಯವಾಗಿಲ್ಲ. ಬಸ್‌ನ ಒಳಗೆ ಸಂಪೂರ್ಣ ಸುಟ್ಟು ಕರಕಲಾದ

ನಿಲ್ಲಿಸಿದ್ದ ಬಸ್ಸಿನ ಒಳಗೆ ಬೆಂಕಿ ಅವಘಡ : ಅಪರಿಚಿತ ವ್ಯಕ್ತಿ ಸಜೀವ ದಹನ Read More »

error: Content is protected !!
Scroll to Top