ಸಾರ್ವಜನಿಕ ಸ್ಥಳಗಳಲ್ಲಿ ನಮಾಜು ಮಾಡುವುದನ್ನು ನಿಷೇಧಿಸಲು ಯತ್ನಾಳ ಪತ್ರ
ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಮುಖ್ಯಮಂತ್ರಿಗೆ ಬರೆದ ಪತ್ರ ಬೆಂಗಳೂರು : ಸರ್ಕಾರದ ಅನುಮತಿ ಪಡೆದುಕೊಳ್ಳದೆ ಸಾರ್ವಜನಿಕ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಡೆಯುವ ನಮಾಜ್ಗೆ ಬ್ರೇಕ್ ಹಾಕುವಂತೆ ಆಗ್ರಹಿಸಿ ಸರ್ಕಾರಕ್ಕೆ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ ಬರೆದಿರುವ ಪತ್ರ ಸಂಚಲನ ಸೃಷ್ಟಿಸಿದೆ. ಸರ್ಕಾರಿ ಸ್ಥಳಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದ್ದು, ಈ ಸಂಬಂಧ ರೆಗ್ಯುಲೇಷನ್ ಆಫ್ ಯೂಸ್ […]
ಸಾರ್ವಜನಿಕ ಸ್ಥಳಗಳಲ್ಲಿ ನಮಾಜು ಮಾಡುವುದನ್ನು ನಿಷೇಧಿಸಲು ಯತ್ನಾಳ ಪತ್ರ Read More »










