ರಾಜ್ಯ

ಜಾತಿ ಗಣತಿಗೆ ಮಾಹಿತಿ ನೀಡಲು ನಿರಾಕರಿಸಿದ ಇನ್ಫೋಸಿಸ್‌ ನಾರಾಯಣ ಮೂರ್ತಿ ದಂಪತಿ

ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ ಎಂದು ಹಿಂದೇಟು ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಲ್ಲಿ ನಡೆಸುತ್ತಿರುವ ಜಾತಿ ಗಣತಿಗೆ ಮಾಹಿತಿ ನೀಡಲು ಇನ್ಫೋಸಿಸ್‌ ಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತವಾಗಿದ್ದು, ನಾರಾಯಣ ಮೂರ್ತಿ ದಂಪತಿ ಈ ಸಮೀಕ್ಷೆಯಿಂದ ಹೊರಗುಳಿದಿದ್ದಾರೆ.ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಎನ್‌.ಆರ್‌. ನಾರಾಯಣಮೂರ್ತಿ ಸ್ವಯಂ ದೃಢೀಕರಣ […]

ಜಾತಿ ಗಣತಿಗೆ ಮಾಹಿತಿ ನೀಡಲು ನಿರಾಕರಿಸಿದ ಇನ್ಫೋಸಿಸ್‌ ನಾರಾಯಣ ಮೂರ್ತಿ ದಂಪತಿ Read More »

ವೈದ್ಯೆ ಪತ್ನಿಯನ್ನು ಪತಿಯೇ ಕೊಂದ ಪ್ರಕರಣ : ಮಗಳ 4 ಕೋಟಿ ರೂ. ಮೌಲ್ಯದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ ತಂದೆ

ಅನಾರೋಗ್ಯವಿದ್ದ ಪತ್ನಿಯನ್ನು ಅನೆಸ್ತೇಶಿಯ ಇಂಜೆಕ್ಷನ್‌ ನೀಡಿ ಕೊಂದಿದ್ದ ಟಾಕ್ಟರ್‌ ಪತಿ ಬೆಂಗಳೂರು: ನಗರದಲ್ಲಿ ವೈದ್ಯೆಯೊಬ್ಬರನ್ನು ಆಕೆಯ ಡಾಕ್ಟರ್‌ ಪತಿಯೇ ಅನೆಸ್ತೇಶಿಯ ಇಂಜೆಕ್ಷನ್‌ ಕೊಟ್ಟು ಕೊಲೆ ಮಾಡಿದ ಪ್ರಕರಣ ದೇಶವೇ ಬೆಚ್ಚಿಬೀಳುವಂತೆ ಮಾಡಿದೆ. ಮಗಳ ಸಾವಿನಿಂದ ತೀವ್ರ ನೊಂದಿರುವ ತಂದೆ ಮಗಳಿಗಾಗಿ ಕಟ್ಟಿಸಿದ್ದ 4 ಕೋ.ರೂ. ಮೌಲ್ಯದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ್ದಾರೆ. ಮಗಳ ಸಾವಿನ ನೋವಿನಲ್ಲಿ ತಂದೆ ಮುನಿರೆಡ್ಡಿ ಮಗಳು ವಾಸವಿದ್ದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ್ದಾರೆ. ಮಗಳಿಗಾಗಿ ನಾಲ್ಕು ಕೋಟಿ ಖರ್ಚು ಮಾಡಿ ಮನೆ ಕಟ್ಟಿದ್ದರು.

ವೈದ್ಯೆ ಪತ್ನಿಯನ್ನು ಪತಿಯೇ ಕೊಂದ ಪ್ರಕರಣ : ಮಗಳ 4 ಕೋಟಿ ರೂ. ಮೌಲ್ಯದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ ತಂದೆ Read More »

ಬೆಂಗಳೂರಲ್ಲೇ ಇತ್ತು ಸೈಬರ್‌ ಖದೀಮರ ಡಿಜಿಟಲ್‌ ಅರೆಸ್ಟ್‌ ಕಂಪನಿ

ಡಿಜಿಟಲ್‌ ಅರೆಸ್ಟ್‌ ಮಾಡಿ ಕೋಟಿಗಟ್ಟಲೆ ಹಣ ಸುಲಿಯುತ್ತಿದ್ದ ಆಫೀಸ್‌ ಮೇಲೆ ದಾಳಿ ಬೆಂಗಳೂರು : ದೇಶ ವಿದೇಶಗಳ ಅಮಾಯಕ ಜನರನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಕೋಟಿಗಟ್ಟಲೆ ಹಣ ದೋಚುತ್ತಿದ್ದ ಸೈಬರ್‌ ಖದೀಮರ ಕಚೇರಿ ಬೆಂಗಳೂರಿನಲ್ಲೇ ಇತ್ತು ಎಂಬುದು ಈಗ ಬಯಲಾಗಿದೆ. ಹಲವು ಐಟಿ ಕಂಪನಿಗಳಿರುವ ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದ ಸೈಬರ್ ಕಂಪನಿ ಕೂಡ ಪತ್ತೆಯಾಗಿದೆ. ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಜನರಲ್ಲಿ ಭಯ ಹುಟ್ಟಿಸಿ ಹಣ ವಸೂಲಿ ಮಾಡುತ್ತಿದ್ದ ಪ್ರಕರಣಗಳು ಈ ಕಚೇರಿಗೆ ಜೊತೆಗೆ ನಂಟು ಹೊಂದಿರುವ

ಬೆಂಗಳೂರಲ್ಲೇ ಇತ್ತು ಸೈಬರ್‌ ಖದೀಮರ ಡಿಜಿಟಲ್‌ ಅರೆಸ್ಟ್‌ ಕಂಪನಿ Read More »

ಉದ್ಯಮಗಳು ಕರ್ನಾಟಕವನ್ನೇ ನಿಷೇಧಿಸುತ್ತಿವೆ : ಆರ್‌. ಅಶೋಕ್‌ ವ್ಯಂಗ್ಯ

ಕೈತಪ್ಪಿದ ಗೂಗಲ್‌ AI-ಹಬ್‌ ಹಿನ್ನೆಲೆಯಲ್ಲಿ ಟೀಕೆ ಬೆಂಗಳೂರು: ಇಲ್ಲಿ ಕಾಂಗ್ರೆಸ್ ನಾಯಕರು ಆರ್‌ಎಸ್‌ಎಸ್‌ ನಿಷೇಧ ಮಾಡುವ ಚಿಂತೆಯಲ್ಲಿದ್ದರೆ, ಅಲ್ಲಿ ಉದ್ಯಮಗಳು ಕರ್ನಾಟಕವನ್ನೇ ನಿಷೇಧ ಮಾಡುತ್ತಿವೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಭಾರತದಲ್ಲಿ ಮೊದಲ AI-ಹಬ್‌ಗಾಗಿ Google ಬರೊಬ್ಬರಿ 15 ಶತಕೋಟಿ ಡಾಲರ್ ಹೂಡಿಕೆ ಮಾಡಲಿದ್ದು, ಈ ಬೃಹತ್ ಯೋಜನೆ ಆಂಧ್ರಪ್ರದೇಶದ ಪಾಲಾಗಿದೆ, ಇದರಿಂದ ರಾಜ್ಯಕ್ಕೆ 10,000 ಕೋಟಿ ರೂ ಆದಾಯ ಹಾಗೂ 30,000 ಉದ್ಯೋಗ ಕೈತಪ್ಪಿದಂತಾಗಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ

ಉದ್ಯಮಗಳು ಕರ್ನಾಟಕವನ್ನೇ ನಿಷೇಧಿಸುತ್ತಿವೆ : ಆರ್‌. ಅಶೋಕ್‌ ವ್ಯಂಗ್ಯ Read More »

ಬೆಂಗಳೂರಿನಲ್ಲಿ ಕಂಬಳ ನಡೆಸಲು ಹೈಕೋರ್ಟ್‌ ಅನುಮತಿ

ಕರಾವಳಿಯಿಂದ ಹೊರಗೆ ಕಂಬಳ ನಡೆಸಲು ಇದ್ದ ಅಡ್ಡಿ ನಿವಾರಣೆ ಮಂಗಳೂರು : ಕರಾವಳಿಯಿಂದ ಹೊರಗೆ ಕಂಬಳ ನಡೆಸುವುದಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿದೆ. ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋಟ್೯ ನಿನ್ನೆ ಅನುಮತಿ ನೀಡಿದೆ. ಪುತ್ತೂರು ಶಾಸಕ ಅಶೋಕ್‌ ರೈಯವರು ಬೆಂಗಳೂರಿನಲ್ಲಿ ಕಂಬಲ ಆಯೋಜಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಆದರೆ ಅದರ ಮರುವರ್ಷ ಬೆಂಗಳೂರಿನಲ್ಲಿ ಮತ್ತೆ ಕಂಬಳ ನಡೆಸಲು ಮುಂದಾದಾಗ ಪೆಟಾ ತಕರಾರು ತೆಗೆದು

ಬೆಂಗಳೂರಿನಲ್ಲಿ ಕಂಬಳ ನಡೆಸಲು ಹೈಕೋರ್ಟ್‌ ಅನುಮತಿ Read More »

ಬಿಜಿಪಿ ಯಡಿಯೂರಪ್ಪ ಅವರಿಂದ ಮುಕ್ತವಾದರೆ ಮಾತ್ರ ಭವಿಷ್ಯವಿದೆ: ಯತ್ನಾಳ್

ಬೆಂಗಳೂರು: ಬಿಜೆಪಿಯು ಯಡಿಯೂರಪ್ಪ ಅವರ ಹಿಡಿತದಿಂದ ಮುಕ್ತವಾದಲ್ಲಿ ಮಾತ್ರ ಅದಕ್ಕೆ ಭವಿಷ್ಯ ಇದೆ. ನಾನು ಬಿ ಎಸ್‌ ವೈ ಬಗೆಗಿನ ಧೋರಣೆಯಲ್ಲಿ ಮೆತ್ತಗಾಗಿಲ್ಲ. ಹಾಗೆಯೇ, ಅವರ ಜೊತೆಗೆ ರಾಜಿಯೂ ಆಗಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಯಡಿಯೂರಪ್ಪ ಜೊತೆಗೆ ಸಾಫ್ಟ್ ಎನ್ನುವ ಶಬ್ಧ ನನ್ನ ಶಬ್ದ ಕೋಶದಲ್ಲೇ ಇಲ್ಲ. ವರಿಷ್ಠರು ಯಡಿಯೂರಪ್ಪ ಜೊತೆಗೆ ಕ್ಷಮೆ ತೋರುವಂತೆ ಹೇಳಿದರೂ ಕೇಳಲಾರೆ. ಬಿಜೆಪಿಗೆ ಹಿಂದುತ್ವ ಮತ್ತು ಭವಿಷ್ಯ ಬೇಕಾದಲ್ಲಿ ಯಡಿಯೂರಪ್ಪ ಅವರನ್ನು ಕೈ ಬಿಡಲಿ ಎಂದು ಆಗ್ರಹಿಸಿದ್ದಾರೆ.

ಬಿಜಿಪಿ ಯಡಿಯೂರಪ್ಪ ಅವರಿಂದ ಮುಕ್ತವಾದರೆ ಮಾತ್ರ ಭವಿಷ್ಯವಿದೆ: ಯತ್ನಾಳ್ Read More »

RSS ನಿಷೇಧ ಸರಿಯಾದ ತೀರ್ಮಾನ ಅಲ್ಲ: ಪೇಜಾವರ ಶ್ರೀ

ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧ ಮಾಡುವುದು ಸರಿಯಲ್ಲ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. RSS ನಿಷ್ಪಕ್ಷಪಾತವಾಗಿ ದೇಶ ಸೇವೆ ಮಾಡುತ್ತಿದೆ. ಪ್ರಾಕೃತಿಕ ವಿ ಕೋಪ ಗಳ ಸಂದರ್ಭದಲ್ಲಿ RSS ನೀಡುವ ಸೇವೆಯನ್ನು ಯಾರೂ ಅಲ್ಲಗಳೆಯುವುದು ಅಸಾಧ್ಯ. ಯಾವುದೇ ರೀತಿಯ ನಿರ್ಣಯಗಳನ್ನು ತೆಗೆದುಕೊಳ್ಳುವ ಮೊದಲು ಸರ್ಕಾರ ಅದರ ಲಾಭ ನಷ್ಟಗಳನ್ನು, ಸಾಧಕ ಬಾಧಕಗಳನ್ನು ಆಲೋಚನೆ ಮಾಡಬೇಕು. ಯಾವ ಸಚಿವರೇ ತಮ್ಮ ಅಭಿಪ್ರಾಯ ಮಂಡನೆ ಮಾಡಲಿ. ಆದರೆ ಅಂತಿಮವಾಗಿ ಸಿ

RSS ನಿಷೇಧ ಸರಿಯಾದ ತೀರ್ಮಾನ ಅಲ್ಲ: ಪೇಜಾವರ ಶ್ರೀ Read More »

ಉಡುಪಿ ಸಹಿತ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಮಂಗಳವಾರ ಬೆಳ್ಳಂಬೆಳಗ್ಗೆ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಹಲವು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಉಡುಪಿ ಸೇರಿದಂತೆ ಬೆಂಗಳೂರು, ದಾವಣಗೆರೆ, ಹಾವೇರಿ, ಹಲವು ಜಿಲ್ಲೆಗಳಲ್ಲಿ ಒಟ್ಟು 12 ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಅಧಿಕಾರಿಗಳಿಂದ ಶೋಧ ಕಾರ್ಯ ನಡೆಯುತ್ತಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ), ಉಡುಪಿ ಸಾರಿಗೆ

ಉಡುಪಿ ಸಹಿತ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ Read More »

ಖಾಸಗಿ ಬಸ್‌ಗಳ ಟಿಕೆಟ್‌ ದರ ಏರಿಕೆ : ಪ್ರಯಾಣಿಕರಿಗೆ ಬರೆ

ದೀಪಾವಳಿ ರಜೆಯ ಹಿನ್ನೆಲೆಯಲ್ಲಿ ಟಿಕೆಟ್‌ ದರ ಏರಿಸಿಕೊಂಡ ಖಾಸಗಿ ಬಸ್‌ಗಳು ಬೆಂಗಳೂರು: ದೀಪಾವಳಿ ಹಬ್ಬವನ್ನು ಕುಟುಂಬದೊಂದಿಗೆ ಆಚರಿಸಲು ಜನ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಹೊರಡುತ್ತಿದ್ದು, ಹಬ್ಬದ ಸಂದರ್ಭ ಖಾಸಗಿ ಬಸ್‌ಗಳು ಟಿಕೆಟ್‌ ದರ ದುಪ್ಪಟ್ಟು ಮಾಡಿಕೊಂಡಿವೆ. ಅ.18 ಶನಿವಾರ ಬರುತ್ತದೆ. ಮರುದಿನ ಭಾನುವಾರ ಹೇಗೋ ರಜೆ ಇದೆ. ನಂತರ ಮೂರು ದಿನ ದೀಪಾವಳಿ ಹಬ್ಬವಿದೆ. ಹೀಗೆ ಸಾಲಾಗಿ ರಜೆಗಳು ಬಂದಿರುವುದರಿಂದ ದೂರದ ಊರುಗಳಲ್ಲಿ ದುಡಿಯುತ್ತಿರುವ ಜನ ಅ.17ರ ಶುಕ್ರವಾರ ರಾತ್ರಿಯಿಂದಲೇ ಊರಿಗೆ ಹೊರಡುವ ಪ್ಲಾನ್‌ ಮಾಡಿದ್ದಾರೆ. ಇದೇ

ಖಾಸಗಿ ಬಸ್‌ಗಳ ಟಿಕೆಟ್‌ ದರ ಏರಿಕೆ : ಪ್ರಯಾಣಿಕರಿಗೆ ಬರೆ Read More »

ಸಂಪುಟ ಪುನರ್‌ ರಚನೆ ಪಕ್ಕಾ : ಔತಣಕೂಟದಲ್ಲಿ ಸಿದ್ದರಾಮಯ್ಯ ಸುಳಿವು

ಯಾವುದಕ್ಕೂ ಸಿದ್ಧವಾಗಿರಿ ಎಂದು ಸಚಿವರಿಗೆ ಕಿವಿಮಾತು ಹೇಳಿದ ಸಿಎಂ ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಬಗ್ಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಜಿಸಿದ್ದ ಡಿನ್ನರ್ ಪಾರ್ಟಿಸೋಮವಾರ ರಾತ್ರಿ ಸಂಪನ್ನಗೊಂಡಿದೆ. ಭರ್ಜರಿ ಊಟದ ಜೊತೆಗೆ ಪ್ರಸಕ್ತ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆಗಳು ಆಗಿವೆ. ಈ ವೇಳೆ ಸಿದ್ದರಾಮಯ್ಯನವರು ಸಚಿವರಿಗೆ ಕೆಲ ಕಿವಿಮಾತು ಕೇಳಿದ್ದಾರೆ. ಪಕ್ಷ ಸಂಘಟನೆ ಜವಾಬ್ದಾರಿ ನೀಡಿದರೆ ತೆಗೆದುಕೊಳ್ಳಲು ಸಿದ್ಧರಾಗಿ ಎಂದು ಸಚಿವರಿಗೆ ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ

ಸಂಪುಟ ಪುನರ್‌ ರಚನೆ ಪಕ್ಕಾ : ಔತಣಕೂಟದಲ್ಲಿ ಸಿದ್ದರಾಮಯ್ಯ ಸುಳಿವು Read More »

error: Content is protected !!
Scroll to Top