ಸಂಪುಟ ಪುನರ್ ರಚನೆ ಪಕ್ಕಾ : ಔತಣಕೂಟದಲ್ಲಿ ಸಿದ್ದರಾಮಯ್ಯ ಸುಳಿವು
ಯಾವುದಕ್ಕೂ ಸಿದ್ಧವಾಗಿರಿ ಎಂದು ಸಚಿವರಿಗೆ ಕಿವಿಮಾತು ಹೇಳಿದ ಸಿಎಂ ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಬಗ್ಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಜಿಸಿದ್ದ ಡಿನ್ನರ್ ಪಾರ್ಟಿಸೋಮವಾರ ರಾತ್ರಿ ಸಂಪನ್ನಗೊಂಡಿದೆ. ಭರ್ಜರಿ ಊಟದ ಜೊತೆಗೆ ಪ್ರಸಕ್ತ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆಗಳು ಆಗಿವೆ. ಈ ವೇಳೆ ಸಿದ್ದರಾಮಯ್ಯನವರು ಸಚಿವರಿಗೆ ಕೆಲ ಕಿವಿಮಾತು ಕೇಳಿದ್ದಾರೆ. ಪಕ್ಷ ಸಂಘಟನೆ ಜವಾಬ್ದಾರಿ ನೀಡಿದರೆ ತೆಗೆದುಕೊಳ್ಳಲು ಸಿದ್ಧರಾಗಿ ಎಂದು ಸಚಿವರಿಗೆ ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ […]
ಸಂಪುಟ ಪುನರ್ ರಚನೆ ಪಕ್ಕಾ : ಔತಣಕೂಟದಲ್ಲಿ ಸಿದ್ದರಾಮಯ್ಯ ಸುಳಿವು Read More »










