ರಾಜ್ಯ

ಸಂಪುಟ ಪುನರ್‌ ರಚನೆ ಪಕ್ಕಾ : ಔತಣಕೂಟದಲ್ಲಿ ಸಿದ್ದರಾಮಯ್ಯ ಸುಳಿವು

ಯಾವುದಕ್ಕೂ ಸಿದ್ಧವಾಗಿರಿ ಎಂದು ಸಚಿವರಿಗೆ ಕಿವಿಮಾತು ಹೇಳಿದ ಸಿಎಂ ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಬಗ್ಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಜಿಸಿದ್ದ ಡಿನ್ನರ್ ಪಾರ್ಟಿಸೋಮವಾರ ರಾತ್ರಿ ಸಂಪನ್ನಗೊಂಡಿದೆ. ಭರ್ಜರಿ ಊಟದ ಜೊತೆಗೆ ಪ್ರಸಕ್ತ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆಗಳು ಆಗಿವೆ. ಈ ವೇಳೆ ಸಿದ್ದರಾಮಯ್ಯನವರು ಸಚಿವರಿಗೆ ಕೆಲ ಕಿವಿಮಾತು ಕೇಳಿದ್ದಾರೆ. ಪಕ್ಷ ಸಂಘಟನೆ ಜವಾಬ್ದಾರಿ ನೀಡಿದರೆ ತೆಗೆದುಕೊಳ್ಳಲು ಸಿದ್ಧರಾಗಿ ಎಂದು ಸಚಿವರಿಗೆ ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ […]

ಸಂಪುಟ ಪುನರ್‌ ರಚನೆ ಪಕ್ಕಾ : ಔತಣಕೂಟದಲ್ಲಿ ಸಿದ್ದರಾಮಯ್ಯ ಸುಳಿವು Read More »

ಸಿಎಂ‌ ಸಿದ್ದುಗೆ ಪ್ರಿಯಾಂಕ್ ಖರ್ಗೆ ಪತ್ರದ ವಿಷಯ ನನಗೆ ಗೊತ್ತಿಲ್ಲ: ಡಾ. ಜಿ. ಪರಮೇಶ್ವರ್

ಬೆಂಗಳೂರು: RSS ಕಾರ್ಯಕ್ರಮಗಳನ್ನು ನಿಷೇಧ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸಿ ಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕುರಿತು ನನಗೆ ತಿಳಿದಿಲ್ಲ. ಆ ಪತ್ರ ಗೃಹ ಇಲಾಖೆಗೆ ಬಂದಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸರ್ಕಾರಿ ಪ್ರದೇಶ, ಶಾಲೆಗಳಲ್ಲಿ RSS ಕಾರ್ಯಕ್ರಮಗಳನ್ನು ನಡೆಸಬಾರದು ಎಂದು ಅವರು ಹೇಳಿದ್ದಾರಂತೆ‌. ಆದರೆ ಈ ಕುರಿತು ನನಗೆ ಮಾಹಿತಿ ಇಲ್ಲ. ಸಿಎಂ ಅಥವಾ ಮುಖ್ಯ ಕಾರ್ಯದರ್ಶಿಗಳು ಈ ಕುರಿತು ಚರ್ಚೆ ನಡೆಸಿ ತೀರ್ಮಾನಗಳನ್ನು

ಸಿಎಂ‌ ಸಿದ್ದುಗೆ ಪ್ರಿಯಾಂಕ್ ಖರ್ಗೆ ಪತ್ರದ ವಿಷಯ ನನಗೆ ಗೊತ್ತಿಲ್ಲ: ಡಾ. ಜಿ. ಪರಮೇಶ್ವರ್ Read More »

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ : ಆರ್‌.ವಿ.ದೇಶಪಾಂಡೆ

ಕಾಂಗ್ರೆಸ್‌ ಸಭೆಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಹಿರಿಯ ಶಾಸಕ ಬೆಂಗಳೂರು: ಕಾಂಗ್ರೆಸ್‌ ಚುನಾವಣೆ ಗೆಲ್ಲಲು ನೀಡಿರುವ ಪಂಚ ಗ್ಯಾರಂಟಿಗಳು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದೆ ಎಂಬುದನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಆರ್‌. ವಿ. ದೇಶಪಾಂಡೆ ಒಪ್ಪಿಕೊಂಡಿದ್ದಾರೆ. ನಾನು ಮುಖ್ಯಮಂತ್ರಿ ಆಗಿದ್ದಿದ್ರೆ ಪಂಚ ಗ್ಯಾರಂಟಿ ಯೋಜನೆಗಳನ್ನುಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಸ್ವಪಕ್ಷದ ಯೋಜನೆ ಬಗ್ಗೆ ಪಕ್ಷದ ಕಾರ್ಯಕ್ರಮದಲ್ಲೇ ಹಿರಿಯ ಶಾಸಕ ಆರ್.ವಿ ದೇಶಪಾಂಡೆ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ನವಗ್ರಾಮದಲ್ಲಿ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರಿ

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ : ಆರ್‌.ವಿ.ದೇಶಪಾಂಡೆ Read More »

ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಮುಖ

ಮದ್ಯ ಶೇ.15, ಬಿಯರ್‌ ಶೇ.19ರಷ್ಟು ಮಾರಾಟ ಕುಸಿತ ಬೆಂಗಳೂರು : ಕರ್ನಾಟಕದಲ್ಲಿ ಮದ್ಯ ಮಾರಾಟ ಪ್ರಮಾಣ ಇಳಿಕೆಯಾಗಿದೆ ಎಂದು ವರದಿಯಾಗಿದೆ. ಇದಕ್ಕೆ ಕಾರಣ ಸರ್ಕಾರ ಮೂರ್ನಾಲ್ಕು ಬಾರಿ ಮದ್ಯದ ಬೆಲೆ ಹೆಚ್ಚಳ ಮಾಡಿರುವುದು ಎನ್ನಲಾಗಿದೆ. ಕಳೆದ ಆರು ತಿಂಗಳಿನಿಂದ ಮದ್ಯ ಮಾರಾಟದ ಮೇಲೆ ಹೊಡೆತ ಬಿದ್ದಿದ್ದು, ಕಳೆದ ಸಾಲಿಗೆ ಹೋಲಿಕೆ ಮಾಡಿದರೆ ಈ ವರ್ಷ ವ್ಯಾಪಾರ ಕುಸಿದಿದೆ. ಅಬಕಾರಿ ಇಲಾಖೆಯ ಅರ್ಧ ವಾರ್ಷಿಕ ವಹಿವಾಟಿನ ಅಂಕಿಅಂಶ ಪ್ರಕಾರ ರಾಜ್ಯದಲ್ಲಿ ಮದ್ಯ ಮಾರಾಟ ಚೇತರಿಕೆ ಕಂಡಿಲ್ಲ. 2023, 2024ಕ್ಕೆ

ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಮುಖ Read More »

ಹಳೆ ಫೊಟೊ ತೋರಿಸಿ ಪ್ರಿಯಾಂಕ್‌ ಖರ್ಗೆಗೆ ತಿರುಗೇಟು ನೀಡಿದ ಬಿಜೆಪಿ

ಮಲ್ಲಿಕಾರ್ಜುನ ಖರ್ಗೆಯವರೇ ಆರ್‌ಎಸ್‌ಎಸ್‌ ಶಿಬಿರಕ್ಕೆ ಬಂದಿದ್ದ ಫೋಟೊ ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳಿಗೆ ನಿಷೇಧ ಹೇರಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆಯವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಹೊಸತೊಂದು ವಾಕ್ಸಮರಕ್ಕೆ ಕಾರಣವಾಗಿದೆ. ಈ ನಡುವೆ ಬಿಜೆಪಿ ಹಳೇ ಫೋಟೊವೊಂದನ್ನು ಮುನ್ನೆಲೆಗೆ ತಂದು ಪ್ರಿಯಾಂಕ್‌ ಖರ್ಗೆಗೆ ತಿರುಗೇಟು ನೀಡಿದೆ. ರಾಜ್ಯ ಬಿಜೆಪಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ಅಪರೂಪದ ಹಾಗೂ ವಿಶೇಷವಾದಂಥ ಫೋಟೋವೊಂದನ್ನು ಹಂಚಿಕೊಂಡಿದ್ದು, ಅದು 2002ರಲ್ಲಿ ಬೆಂಗಳೂರಿನ ನಾಗವಾರದಲ್ಲಿ

ಹಳೆ ಫೊಟೊ ತೋರಿಸಿ ಪ್ರಿಯಾಂಕ್‌ ಖರ್ಗೆಗೆ ತಿರುಗೇಟು ನೀಡಿದ ಬಿಜೆಪಿ Read More »

ಇಂದು ಸಿದ್ದರಾಮಯ್ಯ ಡಿನ್ನರ್‌ ಮೀಟ್‌ : ರಾಜಕಾರಣದಲ್ಲಿ ಭಾರಿ ಕುತೂಹಲ

ರಾಜ್ಯ ರಾಜಕೀಯದ ಭವಿಷ್ಯ ನಿರ್ಧರಿಸುತ್ತಾ ಈ ಔತಣಕೂಟ? ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಡಿನ್ನರ್‌ ಮೀಟ್‌ ಇಂದು ನಡೆಯಲಿದೆ. ಸಿದ್ದರಾಮಯ್ಯನವರ ಆಪ್ತ ಸಚಿವರು ಇದರಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ರಾಜಕೀಯದ ಭವಿಷ್ಯ ಇಂದಿನ ಔತಣಕೂಟದ ಮೇಲೆ ನಿಂತಿದೆ ಎಂದು ಹೇಳಲಾಗುತ್ತಿದ್ದು, ಹೀಗಾಗಿ ಈ ಡಿನ್ನರ್‌ ಮೀಟ್‌ ಭಾರಿ ಕುತೂಹಲ ಕೆರಳಿಸಿದೆ. ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿಯೇ ನಡೆಯುತ್ತಿದೆ. ಈ ನಡುವೆ ಸಿದ್ದರಾಮಯ್ಯ ಇಂದು ಸಚಿವರಿಗೆ ಔತಣಕೂಟ ಏರ್ಪಡಿಸಿದ್ದು, ಇದು ಸಂಪುಟ ಪುನಾರಚನೆಗೆ ಮುನ್ನುಡಿ

ಇಂದು ಸಿದ್ದರಾಮಯ್ಯ ಡಿನ್ನರ್‌ ಮೀಟ್‌ : ರಾಜಕಾರಣದಲ್ಲಿ ಭಾರಿ ಕುತೂಹಲ Read More »

50 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಮೂವರು ಸೆರೆ

ಬೆಂಗಳೂರು: ಬೆಂಗಳೂರಿನ ಎನ್‌ಸಿಬಿ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಅಂತಾರಾಷ್ಟ್ರೀಯ ಡ್ರಗ್ಸ್‌ ಜಾಲವೊಂದನ್ನು ಬಯಲಿಗೆಳೆದಿದ್ದಾರೆ. ಮೂವರು ಆರೋಪಿಗಳನ್ನ ಎನ್‌ಸಿಬಿ ಬಂಧಿಸಿದೆ. ಬಂಧಿತರಿಂದ ಒಟ್ಟು 45 ಕೆ ಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆಯನ್ನು ಜಪ್ತಿ ಮಾಡಲಾಗಿದೆ. ಥೈಲ್ಯಾಂಡ್‌ನಿಂದ ಡ್ರಗ್ಸ್‌ ಸಾಗಾಟ ಮಾಡುತ್ತಿರುವುದಾಗಿ ಅಧಿಕಾರಿಗಳಿಗೆ ಮಾಹಿತಿ ಬಂದಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳು ಕೊಲಂಬೋದಿಂದ‌ ಬರುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 31 ಕೆಜಿ

50 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಮೂವರು ಸೆರೆ Read More »

ಆರ್‌ಎಸ್‌ಎಸ್‌ ನಿಷೇಧದ ಕಿಚ್ಚು : ಸರ್ಕಾರ V/S ಬಿಜೆಪಿ ವಾಕ್ಸಮರ

ಪ್ರಿಯಾಂಕ್‌ ಖರ್ಗೆ ಪತ್ರದ ಪರಿಣಾಮದ ಮೇಲೆ ಕಣ್ಣಿಡಲು ಸಮಿತಿ ರಚಿಸಿದ ಬಿಜೆಪಿ ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ ಬರೆದಿರುವುದು ಆಕ್ರೋಶದ ಕಿಡಿ ಎಬ್ಬಿಸಿದೆ. ಮಾಜಿ ಸಚಿವ ಕಾರ್ಕಳದ ಶಾಸಕ ಸುನಿಲ್‌ ಕುಮಾರ್‌, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಹಿತ ಅನೇಕ ಬಿಜೆಪಿ ಮತು ಸಂಘ ಪರಿವಾರದ ನಾಯಕರು ತಾಕತ್‌ ಇದ್ದರೆ ಆರ್‌ಎಸ್‌ಎಸ್‌ ನಿಷೇಶ ಮಾಡಿ ಎಂದು ಪ್ರಿಯಾಂಕ್‌ ಖರ್ಗೆಗೆ ನೇರ

ಆರ್‌ಎಸ್‌ಎಸ್‌ ನಿಷೇಧದ ಕಿಚ್ಚು : ಸರ್ಕಾರ V/S ಬಿಜೆಪಿ ವಾಕ್ಸಮರ Read More »

ಡಿಕೆಶಿ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಮುನಿರತ್ನ ಹೈಡ್ರಾಮಾ

ಆರ್‌ಎಸ್‌ಎಸ್‌ ಸಮವಸ್ತ್ರದಲ್ಲಿ ದಿಢೀರ್‌ ಎಂದು ಕಾರ್ಯಕ್ರಮಕ್ಕೆ ಬಂದ ಮುನಿರತ್ನ ಬೆಂಗಳೂರು : ಬೆಂಗಳೂರು ನಡಿಗೆ ಕಾರ್ಯಕ್ರಮದ ಪ್ರಯುಕ್ತ ಡಿ.ಕೆ ಶಿವಕುಮಾರ್ ಇಂದು ಮತ್ತಿಕೆರೆಯ ಜೆ.ಪಿ ಪಾರ್ಕ್​ನಲ್ಲಿ ಜನರೊಂದಿಗೆ ಸಂವಾದ ನಡೆಸುವ ವೇಳೆ ಹೈಡ್ರಾಮಾ ನಡೆಯಿತು. ಆರ್​ಎಸ್​ಎಸ್​ ಡ್ರೆಸ್, ಟೋಪಿ ಧರಿಸಿ ಜೆ.ಪಿ ಪಾರ್ಕ್​ಗೆ ಬಂದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಡಿ.ಕೆ ಶಿವಕುಮಾರ್ ನಿರ್ಲಕ್ಷ್ಯಿಸಿದ್ದು, ಡಿಕೆಶಿ ವೇದಿಕೆಯಲ್ಲಿ ಕುಳಿತಾಗ ಮುನಿರತ್ನ ಕೆಳಗೆ ಜನರ ಮಧ್ಯೆ ಕುರ್ಚಿಯಲ್ಲಿ ಕುಳಿತರು. ಆಗ ಡಿಸಿಎಂ ‘ಹೇಯ್, ಕಪ್ಪು ಟೋಪಿ ಎಂಎಲ್​ಎ ಬಾರಯ್ಯ’

ಡಿಕೆಶಿ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಮುನಿರತ್ನ ಹೈಡ್ರಾಮಾ Read More »

ಮುಲ್ಲಾ ಮೋಕ್ಷ್ ಹೋಮ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಧಾರವಾಡ: ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಅರವಿಂದ ಬೆಲ್ಲದ್ ನೇತೃತ್ವದ ಬಿಜೆಪಿ ಕಾರ್ಯಕರ್ತರು ಮುಲ್ಲಾ ಮೋಕ್ಷ್ ಹೋಮ ಎಂಬ ಬೋರ್ಡ್ ಹಿಡಿದು ಅರ್ಚಕರಿಂದ ಹೋಮ ನಡೆಸಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಖುರಾನ್ ಪಠಣ ಮಾಡಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ನಡೆಯನ್ನು ಖಂಡಿಸಿ ಈ ಪ್ರತಿಭಟನೆಯನ್ನು ನಡೆಸಲಾಗಿದೆ. ಸರ್ಕಾರದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಚಿತ್ರ ಹಾಕಿಕೊಂಡು ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಹಾಗೆಯೇ ಒಂದು ಸಮುದಾಯವನ್ನು ಓಲೈಸಲು ಖುರಾನ್ ಪಠಣ ಮಾಡಲಾಗಿದೆ. ಸರ್ಕಾರಿ

ಮುಲ್ಲಾ ಮೋಕ್ಷ್ ಹೋಮ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ Read More »

error: Content is protected !!
Scroll to Top