ರಾಜ್ಯ

ಮುಖ್ಯ ಶಿಕ್ಷಕನನ್ನು ವರ್ಗಾಯಿಸಲು ಶಾಲೆಯ ನೀರಿನ ಟಾಂಕಿಗೆ ವಿಷ ಬೆರೆಸಿದ್ದ ಪಾತಕಿಗಳು ಸೆರೆ

13 ವರ್ಷಗಳಿಂದ ಇದ್ದ ಮುಖ್ಯ ಶಿಕ್ಷಕರ ವಿರುದ್ಧ ಖತರ್‌ನಾಕ್‌ ಐಡಿಯಾ ಮಾಡಿದ್ದ ಆರೋಪಿಗಳು ಬೆಂಗಳೂರು: ಹಳ್ಳಿಯ ಶಾಲೆಯ ಮುಖ್ಯ ಶಿಕ್ಷಕನನ್ನು ಅಲ್ಲಿಂದ ವರ್ಗಾಯಿಸಲು ಶಾಲೆಯ ನೀರಿನ ಟಾಂಕಿಗೆ ವಿಷ ಬೆರೆಸಿದ್ದ ಮೂವರು ಪಾತಕಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ಶಾಲೆಯ ಪುಟಾಣಿ ಮಕ್ಕಳಿರುವ ಶಾಲೆಯ ಕುಡಿಯುವ ನೀರಿನ ಟಾಂಕಿಗೆ ವಿಷ ಬೆರೆಸಿದ ಘಟನೆ ರಾಜ್ಯಾದ್ಯಾಂತ ಸುದ್ದಿಯಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಅಪರಾಧವನ್ನು ಭಯೋತ್ಪಾದನೆಗೆ ಸಮವಾದ ಕೃತ್ಯ ಎಂದು ಕಳವಳ ವ್ಯಕ್ತಪಡಿಸಿ ಆರೋಪಿಗಳನ್ನು ಕೂಡಲೇ ಬಂಧಿಸಲು ಸೂಚಿಸಿದ್ದರು. ಮುಖ್ಯಶಿಕ್ಷಕ […]

ಮುಖ್ಯ ಶಿಕ್ಷಕನನ್ನು ವರ್ಗಾಯಿಸಲು ಶಾಲೆಯ ನೀರಿನ ಟಾಂಕಿಗೆ ವಿಷ ಬೆರೆಸಿದ್ದ ಪಾತಕಿಗಳು ಸೆರೆ Read More »

ಧರ್ಮಸ್ಥಳ ಪ್ರಕರಣಕ್ಕೆ ಇನ್ನೋರ್ವ ದೂರುದಾರ ಎಂಟ್ರಿ

ಯುವತಿಯ ಶವ ಹೂತು ಹಾಕಿದ್ದನ್ನು ನೋಡಿದ್ದೇನೆ ಎಂದ ಸ್ಥಳೀಯ ಹೋರಾಟಗಾರ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಮೃತದೇಹಗಳನ್ನು ಹೂತು ಹಾಕಿರುವ ಘಟನೆಗೆ ತನಿಖೆ ಮುಂದುವರಿದಿರುವಂತೆ ಇನ್ನೋರ್ವ ವ್ಯಕ್ತಿ ದೂರು ದಾಖಲಿಸಿದ್ದಾರೆ. ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರಾದ ಸಾಮಾಜಿಕ ಹೋರಾಟಗಾರ ಜಯಂತ್ ಟಿ ಎಂಬವರು ತಾನು ನೋಡಿದ್ದೇನೆ ಎಂದು ಹೇಳಿಕೊಂಡ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ. ಸ್ಥಳೀಯ ನಿವಾಸಿ ಜಯಂತ್ ಟಿ. ಬೆಳ್ತಂಗಡಿಯ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಶನಿವಾರ ಹಾಜರಾಗಿ, ದಶಕದ ಹಿಂದೆ ನಡೆದ ಅನುಮಾನಾಸ್ಪದ

ಧರ್ಮಸ್ಥಳ ಪ್ರಕರಣಕ್ಕೆ ಇನ್ನೋರ್ವ ದೂರುದಾರ ಎಂಟ್ರಿ Read More »

ಧರ್ಮಸ್ಥಳ ಕೇಸ್: 9 ನೇ ಪಾಯಿಂಟ್‌ನಲ್ಲೂ ಕಳೇಬರದ ಅವಶೇಷ ಇಲ್ಲ

ಧರ್ಮಸ್ಥಳ: ದೇಶವನ್ನೇ ತನ್ನತ್ತ ಸೆಳೆದ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಗುರುತು ಮಾಡಲಾದ 9 ನೇ ಪಾಯಿಂಟ್‌ನಲ್ಲಿ ಉತ್ಖನನ ನಡೆಸಲಾಗಿದ್ದು, ಇದರಲ್ಲಿ ಕಳೇಬರದ ಯಾವುದೇ ಕುರುಹು ಪತ್ತೆಯಾಗಿಲ್ಲ. SIT ಅಧಿಕಾರಿಗಳು ಗುರುತಿಸಲಾದ ಪ್ರದೇಶದಲ್ಲಿ ಪೌರಕಾರ್ಮಿಕರ ಮೂಲಕ 4 ಅಡಿಗಳಷ್ಟು ಅಗೆಸಿದ್ದು, ಬಳಿಕ ಜೆಸಿಬಿ ಬಳಸಿ ಸ್ಥಳದಲ್ಲಿ ಮತ್ತು ಸುತ್ತಮುತ್ತಲಲ್ಲಿ ಪರಿಶೀಲಿಸಿದರೂ ಯಾವುದೇ ಸಾಕ್ಷಿ ಪತ್ತೆಯಾಗಿಲ್ಲ. ಈ ಸ್ಥಳದಲ್ಲಿ ಹಲವು ಹೆಣಗಳನ್ನು ಹೂತಿದ್ದೇನೆ. ಕುರುಹುಗಳು ಸಿಗಲೇ ಬೇಕು ಎಂದು ಈ ಹಿಂದೆ ದೂರುದಾರ ಹೇಳಿದ್ದು, ಆದ್ದರಿಂದ ಈ ಸ್ಥಳ

ಧರ್ಮಸ್ಥಳ ಕೇಸ್: 9 ನೇ ಪಾಯಿಂಟ್‌ನಲ್ಲೂ ಕಳೇಬರದ ಅವಶೇಷ ಇಲ್ಲ Read More »

ಧರ್ಮಸ್ಥಳ ಪ್ರಕರಣ : ಮೂಳೆಗಳು ಎಫ್‌ಎಸ್‌ಎಲ್‌ಗೆ ರವಾನೆ

ಇನ್ನು ಗುರುತು ಮಾಡಿದ ಐದು ಸ್ಥಳಗಳ ಅಗೆತ ಮಾತ್ರ ಬಾಕಿ ಬೆಂಗಳೂರು: ಧರ್ಮಸ್ಥಳದ ನೇತ್ರಾವತಿ ದಂಡೆಯ ಪಾಯಿಂಟ್‌ 6ರಲ್ಲಿ ಸಿಕ್ಕಿದ ಅಸ್ಥಿಪಂಜರದ ಮೂಳೆಗಳನ್ನು ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌ಗೆ) ಕಳುಹಿಸಲಾಗಿದೆ. ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಪ್ರಕರಣವನ್ನು ಬೆನ್ನತ್ತಿದ ವಿಶೇಷ ತನಿಖಾ ತಂಡಕ್ಕೆ ನೇತ್ರಾವತಿ ತಟದ ಪಾಯಿಂಟ್ 6ರಲ್ಲಿ ಅಸ್ಥಿಪಂಜರದ ಮೂಳೆಗಳು, ತಲೆಬುರುಡೆ ಸಿಕ್ಕಿದೆ. ಸುಮಾರು 25 ಮೂಳೆಗಳನ್ನು ಎಸ್‌ಐಟಿ ತಂಡ ಬೆಂಗಳೂರಿನ ಎಫ್‌ಎಸ್‌ಎಲ್‌ಗೆ ರವಾನಿಸಿದೆ. ಬೆಂಗಳೂರಿನ ಪ್ರಯೋಗಾಲಯದಲ್ಲಿ ಮೂಳೆಗಳ ಲಿಂಗ, ವಯಸ್ಸು, ಎತ್ತರ, ಗಾತ್ರ ಪತ್ತೆ ಪರೀಕ್ಷೆ

ಧರ್ಮಸ್ಥಳ ಪ್ರಕರಣ : ಮೂಳೆಗಳು ಎಫ್‌ಎಸ್‌ಎಲ್‌ಗೆ ರವಾನೆ Read More »

ಧರ್ಮಸ್ಥಳ ಪ್ರಕರಣದ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ : ಪರಮೇಶ್ವರ ಎಚ್ಚರಿಕೆ

ತನಿಖಾ ತಂಡ ವರದಿ ನೀಡುವವರೆಗೆ ಹೇಳಿಕೆ ಕೊಡುವುದಿಲ್ಲ ಎಂದ ಗೃಹ ಸಚಿವ ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಟಲ್‌ ಮಾಧ್ಯಮದಲ್ಲಿ ಹರಿದಾಡುತ್ತಿರುವ ಉಹಾಪೋಹದ ಸುದ್ದಿಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್‌ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧ ಇಲ್ಲದಿರುವ ಇಲ್ಲಸಲ್ಲದ ಪೋಸ್ಟ್‌ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ದ್ವೇಷ

ಧರ್ಮಸ್ಥಳ ಪ್ರಕರಣದ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ : ಪರಮೇಶ್ವರ ಎಚ್ಚರಿಕೆ Read More »

ಧರ್ಮಸ್ಥಳ ಪ್ರಕರಣ : ಡೆಬಿಟ್‌, ಪ್ಯಾನ್‌ ಕಾರ್ಡ್‌ ವಾರಸುದಾರರು ಪತ್ತೆ

ಅಗೆದ ಮೊದಲ ಗುಂಡಿಯಲ್ಲಿ ಸಿಕ್ಕಿದ ಕಾರ್ಡ್‌ಗಳು ಧರ್ಮಸ್ಥಳ: ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆ ವೇಳೆ ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪ್ಯಾನ್‌ ಕಾ‌ರ್ಡ್‌ನ ವಾರಸುದಾರ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ನಿವಾಸಿಯಾಗಿದ್ದ ಸುರೇಶ್ ಎಂಬವರದ್ದು ಪತ್ತೆಯಾಗಿದೆ. ಗಂಗಮರಿಯಪ್ಪ ಹಾಗೂ ಸಿದ್ದಲಕ್ಷ್ಮಮ್ಮ ಎಂಬವರ ಪುತ್ರ ಸುರೇಶ್ ಪರ್ಸ್‌ನಲ್ಲಿ ಎರಡು ಪ್ಯಾನ್‌ ಕಾರ್ಡ್‌ ಪತ್ತೆಯಾಗಿತ್ತು. ಒಂದು ಸುರೇಶ್‌ ಎಂಬಾತನ ಪ್ಯಾನ್‌ ಕಾರ್ಡ್, ಮತ್ತೊಂದು ಅವರ ತಾಯಿ ಸಿದ್ದಲಕ್ಷ್ಮಮ್ಮ ಅವರ ಪ್ಯಾನ್ ಕಾರ್ಡ್ ಎಂಬುದು ಬಹಿರಂಗವಾಗಿತ್ತು. 2‌ ವರ್ಷಗಳ ಹಿಂದೆ ಮನೆ

ಧರ್ಮಸ್ಥಳ ಪ್ರಕರಣ : ಡೆಬಿಟ್‌, ಪ್ಯಾನ್‌ ಕಾರ್ಡ್‌ ವಾರಸುದಾರರು ಪತ್ತೆ Read More »

ಖಾಸಗಿ ಆಂಬ್ಯುಲೆನ್ಸ್ ಸೇವೆಗೆ ನಿಯಮ ರೂಪಿಸಲು ಸರ್ಕಾರ ಚಿಂತನೆ

ಓಲಾ, ಊಬರ್‌ ಮಾದರಿ ಆ್ಯಪ್‌ ಬಳಸಿ ಆಂಬ್ಯುಲೆನ್ಸ್ ಬುಕ್‌ ಮಾಡಲು ಅವಕಾಶ ಬೆಂಗಳೂರು: ಗೋರಗುಂಟೆಪಾಳ್ಯದಿಂದ ವಿಕ್ಟೋರಿಯಾ ಆಸ್ಪತ್ರೆಗೆ ಅಲ್ಪ ದೂರದ ಆಂಬ್ಯುಲೆನ್ಸ್ ಪ್ರಯಾಣಕ್ಕೆ ರೋಗಿಯೊಬ್ಬರಿಗೆ 8,500 ರೂ. ಶುಲ್ಕ ವಿಧಿಸಲಾಗಿದೆ ಎಂಬ ವರದಿಗಳು ಬೆಳಕಿಗೆ ಬಂದ ನಂತರ, ಖಾಸಗಿ ಆಂಬ್ಯುಲೆನ್ಸ್ ನಿರ್ವಾಹಕರಿಗೆ ಕಡಿವಾಣ ಹಾಕುವ ಸಲುವಾಗಿ ನಿಯಮಗಳನ್ನು ಬಿಗಿಗೊಳಿಸಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಓಲಾ, ಊಬರ್‌ ಆ್ಯಪ್‌ ಬಳಸಿ ಟ್ಯಾಕ್ಸಿ ಹಾಗೂ ಆಟೋ ಬುಕ್‌ ಮಾಡುವಂತೆ ಆ್ಯಂಬುಲೆನ್ಸ್‌ಗಳನ್ನು ಬುಕ್ ಮಾಡುವ ಅವಕಾಶವನ್ನು ರಾಜ್ಯ ಸರ್ಕಾರ ನೀಡಲು

ಖಾಸಗಿ ಆಂಬ್ಯುಲೆನ್ಸ್ ಸೇವೆಗೆ ನಿಯಮ ರೂಪಿಸಲು ಸರ್ಕಾರ ಚಿಂತನೆ Read More »

ಬಾಲಕನನ್ನು ಅಪಹರಿಸಿ ಕೊಂದು ಸುಟ್ಟು ಹಾಕಿದ ಪಾತಕಿಗಳು

5 ಲ.ರೂ. ಒತ್ತೆಹಣಕ್ಕಾಗಿ 13 ವರ್ಷದ ಬಾಲಕನ ಅಪಹರಣ ಬೆಂಗಳೂರು: ಟ್ಯೂಷನ್‌ಗೆ ಹೋಗಿ ಹಿಂದಿರುತ್ತಿದ್ದ ಬಾಲಕನನ್ನು ಒತ್ತೆಹಣಕ್ಕಾಗಿ ಅಪಹರಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆನೇಕಲ್ ಬಳಿ ನಡೆದಿದೆ. 13 ವರ್ಷದ ನಿಶ್ಚಿತ್ ಹತ್ಯೆಯಾದ ಬಾಲಕ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಅರಕೆರೆ ಶಾಂತಿನಿಕೇತನ ಬಡಾವಣೆ ಬಳಿ ಟ್ಯೂಷನ್‌ನಿಂದ ಬರುತ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದರು. ಬಾಲಕನ ತಂದೆ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದು, ದುಷ್ಕರ್ಮಿಗಳು ಕರೆ ಮಾಡಿ 5 ಲಕ್ಷ ರೂ. ಹಣಕ್ಕೆ

ಬಾಲಕನನ್ನು ಅಪಹರಿಸಿ ಕೊಂದು ಸುಟ್ಟು ಹಾಕಿದ ಪಾತಕಿಗಳು Read More »

ಅಂಬೇಡ್ಕರ್‌ಗೆ ಅವಮಾನ : ನಟ ಪ್ರಥಮ್‌ಗೆ ಮಸಿ ಬಳಿದ ದಲಿತ ಮುಖಂಡರು

ಪೊಲೀಸ್‌ ಠಾಣೆ ಎದುರೇ ನಟನನ್ನು ಅಡ್ಡಗಟ್ಟಿ ಕ್ಷಮೆ ಕೇಳಲು ಒತ್ತಾಯ ಬೆಂಗಳೂರು: ಅಂಬೇಡ್ಕರ್‌ಗೆ ಅಪಮಾನ ಮಾಡಿದ ಆರೋಪದ ಮೇಲೆ ಕನ್ನಡ ನಟ ಪ್ರಥಮ್‌ಗೆ ದಲಿತ ಸಂಘಟನೆಗಳ ಮುಖಂಡರು ಮಸಿ ಬಳಿದಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ನಡೆದಿದೆ. ಜೀವ ಬೆದರಿಕೆ ಆರೋಪದ ಪ್ರಕರಣ ಸಂಬಂಧ ಪ್ರಥಮ್ ವಿಚಾರಣೆಗೆ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಠಾಣೆಯಿಂದ ಹೊರಬಂದ ಕೂಡಲೇ ನಟನನ್ನು ದಲಿತ ಸಂಘಟನೆಗಳ ಮುಖಂಡರು ಅಡ್ಡಗಟ್ಟಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಸ್ಪಷ್ಟನೆ ನೀಡಲು ಮುಂದಾದ ಪ್ರಥಮ್‌ಗೆ ದಲಿತ

ಅಂಬೇಡ್ಕರ್‌ಗೆ ಅವಮಾನ : ನಟ ಪ್ರಥಮ್‌ಗೆ ಮಸಿ ಬಳಿದ ದಲಿತ ಮುಖಂಡರು Read More »

ತುಳುವಿಗೆ ಅಧಿಕೃತ ಭಾಷೆ ಸ್ಥಾನ ಅಧ್ಯಯನ ನಡೆಸಲು ಸಮಿತಿ ರಚಿಸಿದ ಸರ್ಕಾರ

ಆಂಧ್ರ ಪ್ರದೇಶಕ್ಕೆ ತೆರಳಿ ಮಾನದಂಡಗಳ ಕುರಿತು ಅಧ್ಯಯನ ನಡೆಸಲಿರುವ ಸಮಿತಿ ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳ ಬಗ್ಗೆ ಆಂಧ್ರ ಪ್ರದೇಶಕ್ಕೆ ತೆರಳಿ ಅಧ್ಯಯನ ನಡೆಸಲು ರಾಜ್ಯ ಸರಕಾರ ಸಮಿತಿ ರಚಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರ ಸಹಿತ 5 ಮಂದಿಯ ತಂಡವನ್ನು ಎರಡನೇ ಭಾಷೆಯನ್ನು ಅಧಿಕೃತ ಭಾಷೆ ಎಂದು ಘೋಷಿಸಲು ಅನುಸರಿಸಿರುವ ಮಾನದಂಡಗಳ ಅಧ್ಯಯನ ಮಾಡುವ ಸಲುವಾಗಿ ರಚನೆ ಮಾಡಲಾಗಿದೆ.

ತುಳುವಿಗೆ ಅಧಿಕೃತ ಭಾಷೆ ಸ್ಥಾನ ಅಧ್ಯಯನ ನಡೆಸಲು ಸಮಿತಿ ರಚಿಸಿದ ಸರ್ಕಾರ Read More »

error: Content is protected !!
Scroll to Top