ರಾಜ್ಯ

ಕೆಂಪು ಕಲ್ಲಿಗೂ ‌ಸ್ಯಾಂಡ್ ಬಜಾರ್ ಮಾದರಿಯಲ್ಲಿ ಆ್ಯಪ್: ಯು.ಟಿ. ಖಾದರ್

ಮಂಗಳೂರು: ಕೆಂಪು ಕಲ್ಲುಗಳಿಗೆ ‌ಸ್ಯಾಂಡ್ ಬಜಾರ್ ರೀತಿಯಲ್ಲೇ ಆ್ಯಪ್ ಆರಂಭಿಸಿ ಕಡಿಮೆ ಬೆಲೆಗೆ ನಿಗದಿತ ಸಮಯದಲ್ಲಿ ಪೂರೈಕೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಸ್ಪೀಕರ್ ಯು. ಟಿ. ಖಾದರ್ ತಿಳಿಸಿದ್ದಾರೆ. ಸಾಂಪ್ರದಾಯಿಕ ರೀತಿಯಲ್ಲಿ ಕೆಂಪು ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಸಂಪ್ರದಾಯ ಬದಲಾವಣೆ ಮಾಡಲಾಗದು. ಆದರೆ ಕಾನೂನು ಬದಲಾಯಿಸಬಹುದು. ಕೆಲವು ನಿಯಮಗಳನ್ನು ಆಚರಣೆಗೆ ತರುವ ಮೂಲಕ ಜನಸಾಮಾನ್ಯರಿಗೆ ಸುಲಭವಾಗಿ ಕೆಂಪು ಕಲ್ಲು ದೊರೆಯುವಂತೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ಹೇಳಿದ್ದಾರೆ. ಕರಾವಳಿಯಲ್ಲಿ ಮಳೆ ಹೆಚ್ಚು. ಉಪ್ಪಿನ ಅಂಶ ಜಾಸ್ತಿ. ಹೀಗಾಗಿ […]

ಕೆಂಪು ಕಲ್ಲಿಗೂ ‌ಸ್ಯಾಂಡ್ ಬಜಾರ್ ಮಾದರಿಯಲ್ಲಿ ಆ್ಯಪ್: ಯು.ಟಿ. ಖಾದರ್ Read More »

ಅಧಿಕಾರಿಗಳನ್ನು ಕರೆಸಿ ಸುರ್ಜೇವಾಲಾ ಸಭೆ : ಹೊಸ ವಿವಾದ ಸೃಷ್ಟಿ

ಕರ್ನಾಟಕದ ಸ್ವಾಭಿಮಾನ ಅಡವಿಟ್ಟ ಡಮ್ಮಿ ಸಿಎಂ, ಡಮ್ಮಿ ಡಿಸಿಎಂ ಎಂದು ಜೆಡಿಎಸ್‌ ಟೀಕೆ ಬೆಂಗಳೂರು: ಇತ್ತೀಚಿಗಷ್ಟೇ ಬೆಂಗಳೂರಿಗೆ ಬಂದು ಕಾಂಗ್ರೆಸ್ ಶಾಸಕರ ಮತ್ತು ಸಚಿವರ ಜೊತೆ ಸಭೆ ನಡೆಸಿದ್ದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇದೇ ವೇಳೆ ಕೆಲವು ಮಂದಿ ಸರ್ಕಾರಿ ಅಧಿಕಾರಿಗಳಿಗೂ ಬುಲಾವ್ ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಸಹಕಾರ ಸಚಿವ ಕೆಎನ್ ರಾಜಣ್ಣ ಅವರೇ ತೀವ್ರ ವಾಗದಾಳಿ ನಡೆಸಿದ್ದಾರೆ. ಇದರೊಂದಿಗೆ ಜೆಡಿಎಸ್ ಕೂಡ ಕಾಂಗ್ರೆಸ್ಸನ್ನು ಟೀಕಿಸಿದೆ. ಸುರ್ಜೇವಾಲ ಸರ್ಕಾರಿ

ಅಧಿಕಾರಿಗಳನ್ನು ಕರೆಸಿ ಸುರ್ಜೇವಾಲಾ ಸಭೆ : ಹೊಸ ವಿವಾದ ಸೃಷ್ಟಿ Read More »

ಡಿಜಿಟಲ್‌ ಅರೆಸ್ಟ್‌ಗೆ ಒಳಗಾಗಿ 50 ಲ.ರೂ. ಕಳೆದುಕೊಂಡ ಬ್ಯಾಂಕ್‌ ಮ್ಯಾನೇಜರ್‌

ಸಿಬಿಐ ಅಧಿಕಾರಿಗಳ ಸೋಗುಹಾಕಿ ಕರೆ ಮಾಡಿದ ವಂಚಕರ ಬೆದರಿಕೆಯನ್ನು ನಿಜವೆಂದು ನಂಬಿದ ಮ್ಯಾನೇಜರ್‌ ಬೆಂಗಳೂರು : ಆನ್‌ಲೈನ್‌ ಸೈಬರ್‌ ವಂಚನೆಯ ಬಗ್ಗೆ ಜಾಗೃತಿ ಮೂಡಿಸಬೇಕಾದ ಬ್ಯಾಂಕ್‌ ಮ್ಯಾನೇಜರ್‌ ಕೂಡ ಡಿಜಿಟಲ್‌ ಅರೆಸ್ಟ್‌ ಆಗಿ 50 ಲ.ರೂ. ಕಳೆದುಕೊಂದ ಘಟನೆ ಮಂಡ್ಯದಲ್ಲಿ ಸಂಭವಿಸಿದೆ. ಮಂಡ್ಯದ ಬ್ಯಾಂಕ್ ಆಫ್ ಬರೋಡಾ ಮ್ಯಾನೇಜರ್​ ಭವ್ಯಾ ವಂಚನೆಗೊಳಗಾದವರು. ವಂಚಕರು ಭವ್ಯಾ ಅವರಿಗೆ ಸಿಬಿಐ ಅಧಿಕಾರಿಗಳ ಸೋಗುಹಾಕಿ ಫೋನ್‌ ಮಾಡಿ ನೀವು ಮನಿ ಲಾಂಡರಿಂಗ್ ವ್ಯವಹಾರದಲ್ಲಿ ಶಾಮೀಲಾಗಿದ್ದೀರಿ, ಬೆದರಿಕೆ ಕರೆ ಮಾಡಿದ್ದೀರಿ ಎಂದು ಹೆದರಿಸಿದ್ದಾರೆ.

ಡಿಜಿಟಲ್‌ ಅರೆಸ್ಟ್‌ಗೆ ಒಳಗಾಗಿ 50 ಲ.ರೂ. ಕಳೆದುಕೊಂಡ ಬ್ಯಾಂಕ್‌ ಮ್ಯಾನೇಜರ್‌ Read More »

ಧರ್ಮಸ್ಥಳ ಪ್ರಕರಣ: ಮಾಧ್ಯಮಗಳ ನಿರ್ಬಂಧ ತೆರವಿಗೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರನಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ವರದಿಗಳನ್ನು ಮಾಡದಂತೆ ಮಾಧ್ಯಮಗಳಿಗೆ ಹೇರಲಾದ ನಿರ್ಬಂಧವನ್ನು ತೆರವು ಮಾಡುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಯಾವುದೇ ದೂರುಗಳಿದ್ದರೂ ಅವುಗಳನ್ನು ಹೈಕೋರ್ಟ್‌ನಲ್ಲಿಯೇ ಬಗೆಹರಿಸಿಕೊಳ್ಳುವಂತೆಯೂ ಸರ್ವೋಚ್ಚ ನ್ಯಾಯಾಲಯ ಸೂಚಿಸಿದೆ. ಧರ್ಮಸ್ಥಳ ಸುತ್ತಮುತ್ತಲಲ್ಲಿ ‌ನಡೆದಿದೆ ಎನ್ನವಾದ ಅಸಹಜ ಸಾವುಗಳು, ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದ ಹಾಗೆ ಈಗಾಗಲೇ ಬಿತ್ತರಿಸಲಾದ ಸುದ್ದಿಗಳನ್ನು ಅಳಿಸಿ ಹಾಕುವಂತೆ ಸುಮಾರು 300 ಮಾಧ್ಯಮಗಳಿಗೆ

ಧರ್ಮಸ್ಥಳ ಪ್ರಕರಣ: ಮಾಧ್ಯಮಗಳ ನಿರ್ಬಂಧ ತೆರವಿಗೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ Read More »

ಬಸ್‌ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ : ತನಿಖೆಗೆ 6 ತಂಡ ರಚನೆ

ಬಿಎಂಟಿಸಿ ಬಸ್​ ನಿಲ್ದಾಣದ ಶೌಚಾಲಯದ ಸಮೀಪ ಸಿಕ್ಕಿದ ಸ್ಫೋಟಕಗಳಿದ್ದ ಬ್ಯಾಗ್‌ ಬೆಂಗಳೂರು: ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ನಿನ್ನೆ ನಸುಕಿನ ಹೊತ್ತು ಭಾರಿ ಪ್ರಮಾಣದ ಸ್ಫೋಟಕ ಪತ್ತೆಯಾಗಿರುವುದು ನಗರದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಈ ತನಿಖೆಗೆ ಕಲಾಸಿಪಾಳ್ಯ ಠಾಣೆ ಪೊಲೀಸರು ಆರು ತಂಡ ರಚನೆ ಮಾಡಿದ್ದಾರೆ. ಸಿಸಿಬಿ, ಇಂಟೆಲಿಜೆನ್ಸ್, ಎಟಿಸಿ ತಂಡದಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜಿಲೆಟಿನ್ ಕಡ್ಡಿ ಜೊತೆಗೆ ಡಿಟೋನೆಟರ್​​ಗಳು​ ಕೂಡ ಪತ್ತೆ ಆಗಿದ್ದವು. ಈ ಬಗ್ಗೆ ಕಲಾಸಿಪಾಳ್ಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಕಲಾಸಿಪಾಳ್ಯ ಬಿಎಂಟಿಸಿ ಬಸ್​ ನಿಲ್ದಾಣದ

ಬಸ್‌ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ : ತನಿಖೆಗೆ 6 ತಂಡ ರಚನೆ Read More »

ಬೆಂಗಳೂರಿನ ಉದ್ಯಮಿ ತಂದೆ-ಮಗ ಆಂಧ್ರದಲ್ಲಿ ಭೀಕರವಾಗಿ ಕೊಲೆ

ಚೆಕ್‌ಬೌನ್ಸ್‌ ವಿಚಾರಣೆಗೆ ಹೋದ ವೇಳೆ ಹಾಡಹಗಲೇ ಅಪಹರಿಸಿ ಹತ್ಯೆ ಬೆಂಗಳೂರು: ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಸಿಗೆ ತೆರಳಿದ್ದ ತಂದೆ ವೀರಸ್ವಾಮಿರೆಡ್ಡಿ ಹಾಗೂ ಅವರ ಪುತ್ರ ಪ್ರಶಾಂತ್ ರೆಡ್ಡಿಯನ್ನು ಅಪಹರಿಸಿದ ದುಷ್ಕರ್ಮಿಗಳು ಇಬ್ಬರ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಯಾದ ತಂದೆ-ಮಗ ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಾಗಿದ್ದರು. ವೀರಸ್ವಾಮಿ ರೆಡ್ಡಿ ಮುಂಬರುವ ಬಿಬಿಎಂಪಿ

ಬೆಂಗಳೂರಿನ ಉದ್ಯಮಿ ತಂದೆ-ಮಗ ಆಂಧ್ರದಲ್ಲಿ ಭೀಕರವಾಗಿ ಕೊಲೆ Read More »

ಧರ್ಮಸ್ಥಳ ಪ್ರಕರಣ : ಎಸ್‌ಐಟಿಯಿಂದ ಓರ್ವ ಐಪಿಎಸ್‌ ಅಧಿಕಾರಿಯನ್ನು ಕೈಬಿಡಲು ಶಿಫಾರಸು

ಇನ್ನೋರ್ವ ಐಪಿಎಸ್‌ ಅಧಿಕಾರಿಯಿಂದ ಕೈಬಿಡುವಂತೆ ಮನವಿ ಬೆಂಗಳೂರು: ಧರ್ಮಸ್ಥಳದ ಕಾಡಿನಲ್ಲಿ ಶವಗಳನ್ನು ಹೂತ ಆರೋಪದ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದಿಂದ ಓರ್ವ ಐಪಿಎಸ್‌ ಅಧಿಕಾರಿಯನ್ನು ಕೈಬಿಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಇನ್ನೋರ್ವ ಐಪಿಎಸ್‌ ಅಧಿಕಾರಿ ಕೂಡ ತನಿಖಾ ತಂಡದಿಂದ ತನ್ನನ್ನು ಕೈಬಿಡಲು ಮನವಿ ಮಾಡಿದ್ದಾರೆ. ತನಿಖಾ ತಂಡದಿಂದ ಕೈಬಿಡುವಂತೆ ಸಿಎಆರ್‌ ಕೇಂದ್ರಸ್ಥಾನದ ಉಪ ಪೊಲೀಸ್‌ ಆಯುಕ್ತರಾದ ಸೌಮ್ಯಲತಾ ಮನವಿ ಮಾಡಿದ್ದರು. ವೈಯಕ್ತಿಕ ಕಾರಣ ನೀಡಿ ಸೌಮ್ಯಲತಾ ಹಿಂದೆ ಸರಿದಿದ್ದರು. ಈ ಮನವಿಯನ್ನು ಪುರಸ್ಕರಿಸಿದ ಎಸ್‌ಐಟಿ ಮುಖ್ಯಸ್ಥ

ಧರ್ಮಸ್ಥಳ ಪ್ರಕರಣ : ಎಸ್‌ಐಟಿಯಿಂದ ಓರ್ವ ಐಪಿಎಸ್‌ ಅಧಿಕಾರಿಯನ್ನು ಕೈಬಿಡಲು ಶಿಫಾರಸು Read More »

ಶೀಘ್ರ ದರ್ಶನಕ್ಕೆ TTD ಯಿಂದ ‘ಶ್ರೀ ವಾಣಿ’ ಟಿಕೆಟ್ ವ್ಯವಸ್ಥೆ

ತಿರುಪತಿ: ಭಕ್ತರ ಕಾಯುವಿಕೆಯ ಅವಧಿಯನ್ನು ಕಡಿಮೆ ಮಾಡುವ ಸಲುವಾಗಿ ಮತ್ತು ಶೀಘ್ರ ದರ್ಶನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಟಿಟಿಡಿಯು ‘ಶ್ರೀ ವಾಣಿ’ ಹೆಸರಿನಲ್ಲಿ ಟಿಕೆಟ್ ವ್ಯವಸ್ಥೆ ಆರಂಭಿಸಿದೆ. ಶ್ರೀ ವಾಣಿ ನೂತನ ಟಿಕೆಟ್ ವಿತರಣಾ ಕೌಂಟರ್ ಅನ್ನು ದೇವಾಲಯದಲ್ಲಿ ತೆರೆಯಲಾಗಿದೆ. ಈ ಟಿಕೆಟ್ ಕೌಂಟರ್ ಅನ್ನು ಸುಮಾರು 60 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು ಎಲ್ಲಾ ರೀತಿಯ ಅತ್ಯಾಧುನಿಕ ಮೂಲಸೌಕರ್ಯಗಳನ್ನು ಇದು ಒಳಗೊಂಡಿದೆ. ಭಕ್ತರಿಗೆ ಸುಲಭವಾಗಿ ದರ್ಶನದ ಟಿಕೆಟ್ ವಿತರಿಸಲು ಈ ವ್ಯವಸ್ಥೆ ಕಲ್ಪಿಸಲಾಗಿದೆ. ಈ

ಶೀಘ್ರ ದರ್ಶನಕ್ಕೆ TTD ಯಿಂದ ‘ಶ್ರೀ ವಾಣಿ’ ಟಿಕೆಟ್ ವ್ಯವಸ್ಥೆ Read More »

ಕಾಂಗ್ರೆಸ್‌ನಲ್ಲಿ ಕೆ. ಮುರಳೀಧರನ್ ಅವರ ಸ್ಥಾನವೇನು? ಶಶಿ ತರೂರ್ ಪ್ರಶ್ನೆ?

ತಿರುವನಂತಪುರಂ: ಶಶಿ ತರೂರ್ ಅವರನ್ನು ಕೇರಳ ರಾಜ್ಯದ ರಾಜಧಾನಿಯಲ್ಲಿ ನಡೆಯುವ ಯಾವ ಕಾರ್ಯಕ್ರಮಗಳಿಗೂ ಆಹ್ವಾನಿಸುವುದಿಲ್ಲ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರೂ ಆಗಿರುವ ತರೂರ್ ಅವರನ್ನು ಯಾವುದೇ ಕಾರ್ಯಕ್ರಮಗಳಿಗೆ ಮುಂದಿನ ದಿನಗಳಲ್ಲಿ ಆಹ್ವಾನಿಸುವುದಿಲ್ಲ ಎಂದು ಕೇರಳ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಹೇಳಿಕೆಗೆ ತರೂರ್ ತಿರುಗೇಟು ನೀಡಿದ್ದಾರೆ. ಈ ರೀತಿಯ ಹೇಳಿಕೆಯನ್ನು ನೀಡಿದವರು ಯಾರು ಮತ್ತು ಅವರಿಗೆ ಪಕ್ಷದಲ್ಲಿ ಯಾವ ಸ್ಥಾನಮಾನ ಇದೆ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಈ ರೀತಿ ಮಾತನಾಡಲು ಅವರು ಆಧಾರ ಹೊಂದಿರಬೇಕು. ಇದನ್ನು ಹೇಳುವ

ಕಾಂಗ್ರೆಸ್‌ನಲ್ಲಿ ಕೆ. ಮುರಳೀಧರನ್ ಅವರ ಸ್ಥಾನವೇನು? ಶಶಿ ತರೂರ್ ಪ್ರಶ್ನೆ? Read More »

ಧರ್ಮಸ್ಥಳ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು: ಸಿ.ಟಿ. ರವಿ

ಧರ್ಮಸ್ಥಳ‌ದ ತೇಜೋವಧೆ ಮಾಡಲು ತನಿಖೆಗೂ ಮೊದಲೇ ತೀರ್ಪು ನೀಡುವ ಕೆಲಸ ಕೆಲವರಿಂದಾಗುತ್ತಿದೆ ಬೆಂಗಳೂರು: ರಾಜ್ಯ ಸರ್ಕಾರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಲು ಸಾಲು ಹತ್ಯೆಗಳ ತನಿಖೆಗೆ SIT ರಚಿಸಿದ್ದು, ಇದು ಸ್ವಾಗತಾರ್ಹ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ತಪ್ಪು ಯಾರೇ ಮಾಡಿರಲಿ. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇ ಬೇಕು. ಆದರೆ ಕೆಲವರು ತನಿಖೆ ಯಾಗಿ ತೀರ್ಪು ಬರುವುದಕ್ಕೂ ‌ಮೊದಲೇ ತಮ್ಮ ತೀರ್ಪು ನೀಡುತ್ತಿದ್ದು ಇದು ಸ್ವೀಕಾರಾರ್ಹ ಅಲ್ಲ. ಈ ಪ್ರಕರಣದಲ್ಲಿ ಧರ್ಮಸ್ಥಳ ಎಂಬ ಸಂಸ್ಥೆಯನ್ನು,

ಧರ್ಮಸ್ಥಳ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು: ಸಿ.ಟಿ. ರವಿ Read More »

error: Content is protected !!
Scroll to Top