ರಾಜ್ಯ

ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್‌ ನೀಡಿರುವುದು ರಾಜ್ಯ ಸರ್ಕಾರ : ಕೇಂದ್ರದಿಂದ ಸ್ಪಷ್ಟನೆ

ವಿಶ್ವದ ನಂಬರ್‌ ಒನ್‌ ಪೇಮೆಂಟ್‌ ವ್ಯವಸ್ಥೆ ಯುಪಿಐ ಹದಗೆಡಿಸಲು ಕಾಂಗ್ರೆಸ್‌ ಸಂಚು ನವದೆಹಲಿ: ಸಣ್ಣ ವ್ಯಾಪಾರಿಗಳಿಗೆ ಕರ್ನಾಟಕ ಸರ್ಕಾರ ನೀಡಿರುವ ತೆರಿಗೆ ನೋಟಿಸ್‌ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿಎಸ್‌ಟಿ ನೋಟಿಸ್‌ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಎಂದು ಹೇಳಿದ್ದಾರೆ. […]

ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್‌ ನೀಡಿರುವುದು ರಾಜ್ಯ ಸರ್ಕಾರ : ಕೇಂದ್ರದಿಂದ ಸ್ಪಷ್ಟನೆ Read More »

ಧರ್ಮಸ್ಥಳ ಪ್ರಕರಣ : ಇಂದಿನಿಂದ ಎಸ್‌ಐಟಿ ತನಿಖೆ ಶುರು

ತನಿಖಾ ತಂಡಕ್ಕೆ ಹೆಚ್ಚುವರಿಯಾಗಿ 20 ಪೊಲೀಸ್‌ ಅಧಿಕಾರಿಗಳ ನೇಮಕ ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಡಲಾಗಿದೆ ಎಂದು ಆರೋಪಿಸಿದ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿದ ಎಸ್‌ಐಟಿ ಬುಧವಾರದಿಂದ ತನಿಖೆ ಆರಂಭಿಸಲಿದೆ. ನಾಲ್ವರು ಐಪಿಎಸ್‌ ಅಧಿಕಾರಿಗಳ ಎಸ್‌ಐಟಿ ತಂಡ ರಚಿಸಲಾಗಿದ್ದು, ಇದಕ್ಕೆ ನಿನ್ನೆ ಮತ್ತೆ 20 ಅಧಿಕಾರಿಗಳನ್ನು ನೇಮಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡ ಇಂದು ಧರ್ಮಸ್ಥಳಕ್ಕೆ ತೆರಳಿ ಮೊದಲು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಿಕ ವ್ಯಕ್ತಿ ನೀಡಿದ ದೂರಿನ

ಧರ್ಮಸ್ಥಳ ಪ್ರಕರಣ : ಇಂದಿನಿಂದ ಎಸ್‌ಐಟಿ ತನಿಖೆ ಶುರು Read More »

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಹೈಕಮಾಂಡ್ ತೀರ್ಮಾನಿಸುತ್ತದೆ: ಸತೀಶ್ ಜಾರಕಿಹೊಳಿ

ವಿಜಯಪುರ: ಸಿಎಂ ‌ಸ್ಥಾನದಲ್ಲಿ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಂದುವರೆಯುವುದಾಗಿ ಹೇಳಿಕೊಂಡಿದ್ದಾರೆ. ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಹೇಳಿದ್ದಾರೆ. ಹೀಗಿರುವಾಗ ಇದರಲ್ಲಿ ಮುಸುಕಿನ ಗುದ್ದಾಟದ ಪ್ರಶ್ನೆ ಎಲ್ಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಕೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಸಿ ಎಂ, ಡಿಸಿಎಂ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಮತ್ತೆ ನಾವೇನು ‌ಮಾತನಾಡಲು ಸಾಧ್ಯ. ನಮ್ಮಲ್ಲಿ ಏನಿದ್ದರೂ ಹೈಕೋರ್ಟ್ ನಿರ್ಧಾರ ಮಾಡುತ್ತದೆ ಎಂದು ಅವರು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯೂ

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಹೈಕಮಾಂಡ್ ತೀರ್ಮಾನಿಸುತ್ತದೆ: ಸತೀಶ್ ಜಾರಕಿಹೊಳಿ Read More »

ದರ್ಶನ್ ಪರ ವಕೀಲ ವಿಚಾರಣೆಗೆ ಗೈರು: ಜಾಮೀನು ಭವಿಷ್ಯ ಮುಂದೂಡಿದ ಸುಪ್ರೀಂ ಕೋರ್ಟ್

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ರೇಣುಕಾಸ್ವಾಮಿ ‌ಮರ್ಡರ್ ಕೇಸ್‌‌ನಲ್ಲಿ ಆರೋಪಿ ದರ್ಶನ್ ತೂಗುದೀಪ್‌ಗೆ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ವಿಚಾರಣೆ ಇಂದು ನಡೆಯಬೇಕಿತ್ತು. ಆದರೆ ದರ್ಶನ್ ಪರ ವಕೀಲರ ಗೈರುಹಾಜರಿಯಿಂದ ಪ್ರಕರಣದ ವಿಚಾರಣೆಯನ್ನು ಜುಲೈ 24 ಕ್ಕೆ ಮುಂದೂಡಲಾಗಿದೆ. ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಬೇಕಾಗಿತ್ತು. ಆದರೆ ಅವರು ಈ ಪ್ರಕರಣದ ವಿಚಾರಣೆಗೆ ಗೈರಾಗಿದ್ದಾರೆ. ದರ್ಶನ್ ಪರ ಮತ್ತೊಬ್ಬ ವಕೀಲ

ದರ್ಶನ್ ಪರ ವಕೀಲ ವಿಚಾರಣೆಗೆ ಗೈರು: ಜಾಮೀನು ಭವಿಷ್ಯ ಮುಂದೂಡಿದ ಸುಪ್ರೀಂ ಕೋರ್ಟ್ Read More »

ಪ್ಯಾರಾಲಿಂಪಿಕ್ ಕ್ರೀಡಾಪಟುವಿಗೆ ಬಹುಮಾನ ನೀಡದ ರಾಜ್ಯ ಸರ್ಕಾರ: ದಂಡ ವಿಧಿಸಿದ ಹೈ ಕೋರ್ಟ್

ಬೆಂಗಳೂರು: ಕೈಗಳಿಲ್ಲದಿದ್ದರೂ‌ ಪ್ಯಾರಾಲಿಂಪಿಕ್ಸ್‌ಯ ಈಜು ಸ್ಪರ್ಧೆಯಲ್ಲಿ ಯಶ ಗಳಿಸಿದ ವಿಶ್ವಾಸ್ ಕೆ. ಎಸ್. ಅವರನ್ನು ಗೌರವಿಸದ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ದಂಡ ವಿಧಿಸಿದ್ದು, ಕ್ರೀಡಾಪಟುವಿಗೆ ಬಹುಮಾನ ನೀಡುವಂತೆಯೂ ಆದೇಶಿಸಿದೆ. ಪ್ಯಾರಾಲಿಂಪಿಕ್ಸ್‌‌ನಲ್ಲಿ ಅಂತರಾಷ್ಟ್ರೀಯ ವೇದಿಕೆಯಲ್ಲಿ ಜಯಶಾಲಿಯಾದಾಗ ಅವರನ್ನು ಸರ್ಕಾರ ಗೌರವಿಸುವ ಕೆಲಸ ಮಾಡಬೇಕು. ಹಾಗೆಯೇ ಅವರ ಹಕ್ಕುಗಳನ್ನು ಹತ್ತಿಕ್ಕದ ಹಾಗೆಯೂ ಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ವಿಶ್ವಾಸ್ ಅವರು 2017 ಮತ್ತು 2023 ರಲ್ಲಿ ಪ್ಯಾರಾಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಿದರೂ ಅವರಿಗೆ ಬಹುಮಾನ ನೀಡಲಾಗಿಲ್ಲ. ಈ ಸಂಬಂಧ

ಪ್ಯಾರಾಲಿಂಪಿಕ್ ಕ್ರೀಡಾಪಟುವಿಗೆ ಬಹುಮಾನ ನೀಡದ ರಾಜ್ಯ ಸರ್ಕಾರ: ದಂಡ ವಿಧಿಸಿದ ಹೈ ಕೋರ್ಟ್ Read More »

ಮತ್ತೆ ಬಿಜೆಪಿ ಸೇರುತ್ತಾರಾ ಯತ್ನಾಳ್?

ಕುಟುಂಬ ರಾಜಕಾರಣದ ಬಗ್ಗೆ ಯತ್ನಾಳ್ ಮಾತು ವಿಜಯಪುರ: ಈವರೆಗೆ ಬಿಜೆಪಿಯಿಂದ ನನ್ನನ್ನು ಮೂರು ಬಾರಿ ಉಚ್ಛಾಟನೆ ಮಾಡಲಾಗಿದೆ. ಆ ಲೆಕ್ಕದಲ್ಲಿ ನನ್ನನ್ನು 18 ವರ್ಷಗಳ ಕಾಲ ಬಿಜೆಪಿಗೆ ಸೇರಿಸಬಾರದು. ಬಿಜೆಪಿಗರು ‌ನನ್ನನ್ನು ಆರು ವರ್ಷಗಳ‌ ಕಾಲ ಉಚ್ಛಾಟಿಸಿರುವುದಾಗಿ ಹೇಳಿ ಕಳಿಸುತ್ತಾರೆ. ಆದರೆ ಮುಂದಿನ ಎರಡು ತಿಂಗಳಲ್ಲಿ ನನ್ನನ್ನು ಮತ್ತೆ ಪಕ್ಷಕ್ಕೆ ಕರೆದುಕೊಳ್ಳುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಹೇಳಿದ್ದಾರೆ. ನಮ್ಮಲ್ಲಿ ತಾಕತ್ತು, ಶಕ್ತಿ ಇದ್ದರೆ ಯಾರು ಬೇಕಾದರೂ ನಮ್ಮನ್ನು ಬಾ.. ಬಾ.. ಎಂದು ಕರೆಯುತ್ತಾರೆ. ಇಲ್ಲದೇ ಹೋದರೆ

ಮತ್ತೆ ಬಿಜೆಪಿ ಸೇರುತ್ತಾರಾ ಯತ್ನಾಳ್? Read More »

ನ್ಯಾಯಾಲಯದಲ್ಲಿ ರಾಜಕೀಯ ಬೇಡ : ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ ಕರ್ನಾಟಕ ಸರ್ಕಾರಕ್ಕೆ ದಂಡ ನವದೆಹಲಿ: ಸಂಸದ ತೇಜಸ್ವಿ‌‌ ಸೂರ್ಯ ಅವರು ರೈತನ ಆತ್ಮಹತ್ಯೆಗೆ ಸಂಬಂಧಿಸಿದ ಹಾಗೆ ಸುಳ್ಳು ಸುದ್ದಿ ಹಬ್ಬಿದ್ದಾರೆ ಎಂದು ಅವರ ಮೇಲೆ ದಾಖಲಿಸಲಾದ ಕ್ರಿಮಿನಲ್ ಪ್ರಕರಣವನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಜೊತೆಗೆ ಈ‌ ಸಂಬಂಧ ಕರ್ನಾಟಕ ಸರ್ಕಾರಕ್ಕೆ ದಂಡ ವಿಧಿಸಿ ತೀರ್ಪಿತ್ತಿದೆ. ತೇಜಸ್ವಿ ಸೂರ್ಯ ಅವರ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಕರ್ನಾಟಕ

ನ್ಯಾಯಾಲಯದಲ್ಲಿ ರಾಜಕೀಯ ಬೇಡ : ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ Read More »

ಜಿಎಸ್‌ಟಿ ನೋಟಿಸ್‌ ವಿರೋಧಿಸಿ ಹಾಲು, ಬೇಕರಿ ಉತ್ಪನ್ನ ಮಾರಾಟ ಬಂದ್

ಜು.23ರಿಂದ ಎರಡು ದಿನ ರಾಜ್ಯವ್ಯಾಪಿ ಪ್ರತಿಭಟನೆಗೆ ನಿರ್ಧಾರ ಬೆಂಗಳೂರು : ಯುಪಿಐ ಮೂಲಕ ಮಿತಿಗಿಂತ ಹೆಚ್ಚಿನ ಹಣ ಸ್ವೀಕರಿಸಿದ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿಸುವಂತೆ ನೀಡಿರುವ ನೋಟಿಸ್‌ ಮಂಗಳವಾರ ಸಂಜೆಯೊಳಗೆ ಹಿಂಪಡೆಯದಿದ್ದರೆ ಜು.23ರಿಂದ ಎರಡು ದಿನ ರಾಜ್ಯವ್ಯಾಪಿ ಹಾಲು, ಬೇಕರಿ ಉತ್ಪನ್ನ ಮಾರಾಟ ಬಂದ್ ಮಾಡಲಾಗುವುದು. ಜು.25 ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್‌ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಎಚ್ಚರಿಸಿದೆ. ಎಲ್ಲ ಸಣ್ಣ ವ್ಯಾಪಾರಿ, ಅಂಗಡಿಗಳ ಮಾಲೀಕರು ಜು.23, 24ರಂದು ಹಾಲು, ಬೇಕರಿ ಉತ್ಪನ್ನ,

ಜಿಎಸ್‌ಟಿ ನೋಟಿಸ್‌ ವಿರೋಧಿಸಿ ಹಾಲು, ಬೇಕರಿ ಉತ್ಪನ್ನ ಮಾರಾಟ ಬಂದ್ Read More »

ಇಂದಿನಿಂದ ಮೂರು ದಿನ ಡಿ.ಕೆ ಶಿವಕುಮಾರ್‌ಗೆ ಪೂರ್ಣ ವಿಶ್ರಾಂತಿ

ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳೆಲ್ಲ ರದ್ದು ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅನಾರೋಗ್ಯದಿಂದ ಬಳಲುತ್ತಿದ್ದು, ಈ ಹಿನ್ನಲೆಯಲ್ಲಿ ಅವರು ಮಂಗಳವಾರದಿಂದ ಮೂರು ದಿನ ಸಂಪೂರ್ಣ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಇಂದಿನಿಂದ ಮೂರು ದಿನ ಅವರು ಯಾರನ್ನೂ ಭೇಟಿ ಆಗಲ್ಲ. ಈ ಬಗ್ಗೆ ಡಿ.ಕೆ ಶಿವಕುಮಾರ್ ತನ್ನ ಸಾಮಾಜಿಕ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ

ಇಂದಿನಿಂದ ಮೂರು ದಿನ ಡಿ.ಕೆ ಶಿವಕುಮಾರ್‌ಗೆ ಪೂರ್ಣ ವಿಶ್ರಾಂತಿ Read More »

ಖರ್ಗೆ ಪ್ರಧಾನಿ ಆಗಬಹುದು ಎಂದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ

ಬೆಂಗಳೂರು: ಕಾಂಗ್ರೆಸ್‌ಗೆ ದಲಿತರ ಮೇಲೆ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆಯನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಬಿಜೆಪಿ ವ್ಯಂಗ್ಯ ಮಾಡುತ್ತದೆ. ನಮ್ಮ ಆಶಯ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಆಗಲಿ ಎಂಬುದೇ ಆಗಿದೆ ಎಂದು ಸಿ ಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಈ ಸೆಪ್ಟೆಂಬರ್ ತಿಂಗಳಲ್ಲಿ 75 ವರ್ಷ ತುಂಬಿ ಅವರು ಬಿಜೆಪಿ ನಿಯಮದಂತೆ ಅಧಿಕಾರ ತ್ಯಜಿಸಲಿದ್ದಾರೆ. ಇದು ರಾಜಕೀಯ ಬದಲಾವಣೆಗೆ ಕಾರಣವಾಗಬಹುದು. ಬಿಜೆಪಿಗೆ ಬೆಂಬಲ ನೀಡಿದ ಪಕ್ಷಗಳು

ಖರ್ಗೆ ಪ್ರಧಾನಿ ಆಗಬಹುದು ಎಂದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ Read More »

error: Content is protected !!
Scroll to Top