ರಾಜ್ಯ

ಧರ್ಮಸ್ಥಳ ಷಡ್ಯಂತ್ರಕ್ಕೆ ಕಾಂಗ್ರೆಸ್‌ ಸರ್ಕಾರ ಕುಮ್ಮಕ್ಕು : ಬಿಜೆಪಿ ಆರೋಪ

ಪಿಐಎಲ್‌ ವಜಾ ಆಗಿರುವುದು ಗೊತ್ತಿದ್ದೂ ಎಸ್‌ಐಟಿ ರಚನೆ ಎಂದು ಆರೋಪ ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿದವರು ಯಾರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ. ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ ಕ್ಷೇತ್ರದ ವರ್ಚಸ್ಸು ಕುಗ್ಗಿಸಲೇಬೇಕೆಂಬ ವ್ಯವಸ್ಥಿತ ಷಡ್ಯಂತರಕ್ಕೆ ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ. ಈ ದುಷ್ಟ ಉದ್ದೇಶದಿಂದಲೇ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು […]

ಧರ್ಮಸ್ಥಳ ಷಡ್ಯಂತ್ರಕ್ಕೆ ಕಾಂಗ್ರೆಸ್‌ ಸರ್ಕಾರ ಕುಮ್ಮಕ್ಕು : ಬಿಜೆಪಿ ಆರೋಪ Read More »

ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಸ್‌.ಎಲ್‌.ಭೈರಪ್ಪ ಅಂತ್ಯಕ್ರಿಯೆ

ಸರಸ್ವತಿ ವರಪುತ್ರನ ಅಗಲಿಕೆಗೆ ಕಂಬನಿ ಮಿಡಿದ ಕರುನಾಡು ಮೈಸೂರು: ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿ ಇಂದು ನಡೆಯಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸರ್ಕಾರಿ ಗೌರವಗಳೊಂದಿಗೆ ಸರಸ್ವತಿ ವರಪುತ್ರನ ಅಂತ್ಯಕ್ರಿಯೆ ನೆರವೇರಲಿದೆ. ತಮ್ಮ ಬರವಣಿಗೆಯ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿರುವ 94 ವರ್ಷದ ಭೈರಪ್ಪ ಬುಧವಾರ ವಯೋಸಹಜ ಖಾಯಿಲೆಯಿಂದ ನಿಧನ ಹೊಂದಿದ್ದಾರೆ. ಇಂದು 11.30 ಗಂಟೆಗೆ ಬ್ರಾಹ್ಮಣ ಸಂಪ್ರದಾಯದಂತೆ ಎಸ್‌.ಎಲ್ ಭೈರಪ್ಪ ಅಂತ್ಯಕ್ರಿಯೆ ನೆರವೇರಲಿದೆ. ಪದ್ಮಭೂಷಣ ಎಸ್‌.ಎಲ್

ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಸ್‌.ಎಲ್‌.ಭೈರಪ್ಪ ಅಂತ್ಯಕ್ರಿಯೆ Read More »

ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ವಜಾ : ಸರ್ಕಾರದ ನಡೆಯ ಬಗ್ಗೆ ಜನರಿಗೆ ಅನುಮಾನ

ತನಿಖೆಗೆ ಅರ್ಹವಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದರೂ ಎಸ್‌ಐಟಿ ರಚನೆ ಮಾಡಿದ್ದೇಕೆ ಎಂಬ ಪ್ರಶ್ನೆ ಧರ್ಮಸ್ಥಳ: ಧರ್ಮಸ್ಥಳದ 1995ರಿಂದ 2004ರ ವರೆಗಿನ ಪ್ರಕರಣಗಳ ತನಿಖೆ ಕೋರಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು (ಪಿಐಎಲ್‌) ಕಳೆದ ಮೇ 5ರಂದೇ ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು ಎಂಬ ವಿಚಾರ ಬಯಲಾದ ಬಳಿಕ ಬುರುಡೆ ಗ್ಯಾಂಗಿನ ಷಡ್ಯಂತ್ರಕ್ಕೆ ಇನ್ನಷ್ಟು ಸಾಕ್ಷಿ ಸಿಕ್ಕಂತಾಗಿದೆ. ಪಿಐಎಲ್‌ ವಜಾಗೊಂಡಿರುವ ವಿಷಯವನ್ನು ಮರೆಮಾಚಿ ಚಿನ್ನಯ್ಯನನ್ನು ಮುಂದಿಟ್ಟುಕೊಂಡು ಬುರುಡೆ ಗ್ಯಾಂಗ್‌ ಸರ್ಕಾರಕ್ಕೆ ತನಿಖೆ ಬಗ್ಗೆ ಮನವಿ ಮಾಡಿತ್ತು

ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ವಜಾ : ಸರ್ಕಾರದ ನಡೆಯ ಬಗ್ಗೆ ಜನರಿಗೆ ಅನುಮಾನ Read More »

ಜಾತಿ ಗಣತಿಗೆ ಮಾಹಿತಿ ಒತ್ತಾಯದಿಂದ ಪಡೆಯಬಾರದು ಎಂದ ಹೈಕೋರ್ಟ್‌

ಜನರ ಮಾಹಿತಿಗಳ ಗೌಪ್ಯತೆ ರಕ್ಷಿಸಲು ಕಟ್ಟುನಿಟ್ಟಿನ ಸೂಚನೆ ಬೆಂಗಳೂರು : ಹತ್ತಾರು ಗೊಂದಲಗಳ ಗೂಡಾಗಿರುವ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಜಾತಿ ಗಣತಿಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠ ಎರಡು ದಿನ ವಾದ ಪ್ರತಿವಾದ ಆಲಿಸಿ ವಿಚಾರಣೆಗೊಳಪಡಿಸಿ ಅಂತಿಮವಾಗಿ ಗುರುವಾರ ಸಾಮಾಜಿಕ, ಶೈಕ್ಷಣಿಕ

ಜಾತಿ ಗಣತಿಗೆ ಮಾಹಿತಿ ಒತ್ತಾಯದಿಂದ ಪಡೆಯಬಾರದು ಎಂದ ಹೈಕೋರ್ಟ್‌ Read More »

ರಾಜ್ಯಕ್ಕೂ ಕಾಲಿಟ್ಟ ಐ ಲವ್‌ ಮೊಹಮ್ಮದ್‌ ಭಿತ್ತಿಪತ್ರ ವಿವಾದ : ಉದ್ವಿಗ್ನ ಪರಿಸ್ಥಿತಿ

ದಾವಣಗೆರೆಯಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ ಬೆಂಗಳೂರು : ಉತ್ತರ ಪ್ರದೇಶದ ಬರೇಲಿಯಲ್ಲಿ ಆರಂಭವಾದ ‘ಐ ಲವ್‌ ಮೊಹಮ್ಮದ್‌’ ಭಿತ್ತಿಪತ್ರ ವಿವಾದ ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ತೆಲಂಗಾಣ ಬಳಿಕ ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ದಾವಣಗೆರೆಯಲ್ಲಿ ಇದೇ ಪೋಸ್ಟರ್‌ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ, ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕೆಲವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಿಗುವಿನ ಸ್ಥಿತಿ ಇದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಬುಧವಾರ ರಾತ್ರಿ ಭಿತ್ತಿ

ರಾಜ್ಯಕ್ಕೂ ಕಾಲಿಟ್ಟ ಐ ಲವ್‌ ಮೊಹಮ್ಮದ್‌ ಭಿತ್ತಿಪತ್ರ ವಿವಾದ : ಉದ್ವಿಗ್ನ ಪರಿಸ್ಥಿತಿ Read More »

ನಾಳೆ ಮೈಸೂರಿನಲ್ಲಿ ಎಸ್‌.ಎಲ್‌.ಭೈರಪ್ಪ ಅಂತ್ಯಕ್ರಿಯೆ

ರಾಷ್ಟ್ರಪತಿ, ಪ್ರಧಾನಿಯಿಂದ ಶೋಕ ಸಂದೇಶ ಬೆಂಗಳೂರು : ಕನ್ನಡದ ಹೆಮ್ಮೆಯ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಎಸ್.ಎಲ್ ಭೈರಪ್ಪನವರು ಬುಧವಾರ ಇಹಲೋಕ ತ್ಯಜಿಸಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶುಕ್ರವಾರ ಮೈಸೂರಿನಲ್ಲಿ ನೆರವೇರಲಿದೆ. ಇಂದು ಬೆಳಗ್ಗೆ 8ರಿಂದ ಮಧ್ಯಾಹ್ನ 1 ಗಂಟೆವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪನವರ ಪಾರ್ಥೀವ ಶರೀರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 1 ಗಂಟೆ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗುತ್ತದೆ. ಮಧ್ಯಾಹ್ನ 3

ನಾಳೆ ಮೈಸೂರಿನಲ್ಲಿ ಎಸ್‌.ಎಲ್‌.ಭೈರಪ್ಪ ಅಂತ್ಯಕ್ರಿಯೆ Read More »

ಜಾತಿ ಗಣತಿಗೆ ಸಾವಿರ ಸಮಸ್ಯೆ : ಎರಡೂ ದಿನಗಳಲ್ಲಿ ಗುರಿ ಮುಟ್ಟಲು ವಿಫಲ

ಆಪ್‌ ಕುರಿತು ಹಲವು ದೂರು; ಒಟಿಪಿ ಬರುವುದಿಲ್ಲ ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿ ಗಣತಿ ಸೆ.22ರಿಂದ ಆರಂಭವಾಗಿದ್ದರೂ ಮೊದಲ ಎರಡು ದಿನ ಪೂರ್ಣ ಪ್ರಮಾಣದಲ್ಲಿ ಸಮೀಕ್ಷೆ ನಡೆದಿಲ್ಲ. ಸಮೀಕ್ಷೆಗಾಗಿ ಅಭಿವೃದ್ಧಿಪಡಿಸಿದ ಆಪ್ ಓಪನ್ ಆಗದಿರುವುದು, ಓಪನ್ ಆದರೂ ಒಟಿಪಿ ಬರುತ್ತಿಲ್ಲ ಎಂಬ ದೂರುಗಳು ಕೇಳೀಬಂದಿವೆ. ಆಪ್‌ ಅಪ್ಡೇಟ್ ಕೇಳಿ ತಂತಾನೆ ಆಪ್ ಕ್ಲೋಸ್ ಆಗುತ್ತಿದೆ, ಸರ್ವೆ ಸಂಬಂಧಿಸಿದ ಯುಎಚ್‌ಐಡಿ ಸ್ಟಿಕ್ಕರ್ ಸರಿಯಾಗಿ ಅಂಟಿಸಿಲ್ಲ ಮುಂತಾದ ಸಮಸ್ಯೆಗಳನ್ನು ಸಿಬ್ಬಂದಿ ಎದುರಿಸುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಸರಿಯಾಗಿ ಲೊಕೇಷನ್ ತೋರಿಸದೇ

ಜಾತಿ ಗಣತಿಗೆ ಸಾವಿರ ಸಮಸ್ಯೆ : ಎರಡೂ ದಿನಗಳಲ್ಲಿ ಗುರಿ ಮುಟ್ಟಲು ವಿಫಲ Read More »

ನ್ಯಾಯಾಲಯದ ಮೆಟ್ಟಿಲೇರಿದ ಜಾತಿ ಗಣತಿ : ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

ಸಂವಿಧಾನ ದತ್ತ ಅಧಿಕಾರ ಇಲ್ಲದೆ ಮಾಡುವ ಗಣತಿಗೆ ತಡೆಕೋರಿ ಅರ್ಜಿ ಬೆಂಗಳೂರು: ಜಾತಿಗಣತಿ ಸಮೀಕ್ಷೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಇಂದು ನಡೆಯಲಿದೆ. ನಿನ್ನೆ ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಸರ್ಕಾರದ ಪರ ವಕೀಲರಾದ ಶಶಿಕಿರಣ್ ಶೆಟ್ಟಿ ಮತ್ತು ಅಭಿಷೇಕ್ ಮನುಸಿಂಘ್ವಿ ಹಾಗೂ ಅರ್ಜಿದಾರರ ಪರ ಪ್ರಭುಲಿಂಗ ನಾವದಗಿ, ಅಶೋಕ್ ಹಾರನಹಳ್ಳಿ, ಶ್ರೀರಂಗ, ವಿವೇಕ್ ರೆಡ್ಡಿ ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಪ್ರಭುಲಿಂಗ ನಾವದಗಿ ಸರ್ಕಾರದ

ನ್ಯಾಯಾಲಯದ ಮೆಟ್ಟಿಲೇರಿದ ಜಾತಿ ಗಣತಿ : ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ Read More »

ಚರ್ಮ ಹಾಗೂ ಮಕ್ಕಳ ತಪಸಣಾ ಕ್ಲಿನಿಕ್ ಬೆಂಕಿಗಾಹುತಿ

ಕಾಸರಗೋಡು: ಇಲ್ಲಿನ ಅಶ್ವಿನಿ ನಗರದಲ್ಲಿರುವ ಚರ್ಮ ಹಾಗೂ ಮಕ್ಕಳ ತಪಾಸಣಾ ಕ್ಲಿನಿಕ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 25 ಲಕ್ಷ ರೂ. ನಷ್ಟವಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ನಾಲ್ಕು ಕೋಣೆಗಳನ್ನು ಹೊಂದಿರುವ ಕ್ಲಿನಿಕ್ ನೊಳಗೆ ದಟ್ಟ ಹೊಗೆಯು ಕಾರ್ಯಾಚರಣೆಗೆ ಅಡಚಣೆಯಾದರೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಲಿನಿಕ್ ನಲ್ಲಿದ್ದ ಫ್ಯಾನ್, ಕಂಪ್ಯೂಟರ್ ಗಳು, ಫರ್ನಿಚರ್, ಫ್ರಿಡ್ಜ್, ಕ್ಲಿನಿಕ್ ಉಪಕರಣಗಳು, ಔಷಧಿಗಳು, ಎ.ಸಿ ಮೊದಲಾದವು ಬೆಂಕಿಗಾಹುತಿಯಾಗಿದೆ. ಈ ಕಟ್ಟಡದಲ್ಲಿ ಹೊಟೇಲ್, ಕಂಪ್ಯೂಟರ್ ಸಂಸ್ಥೆ,

ಚರ್ಮ ಹಾಗೂ ಮಕ್ಕಳ ತಪಸಣಾ ಕ್ಲಿನಿಕ್ ಬೆಂಕಿಗಾಹುತಿ Read More »

ಗೋ ಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹಚ್ಚಿದ ಬಜರಂಗ ದಳ ಕಾರ್ಯಕರ್ತರು

ಟ್ರಕ್‌ಗಳಲ್ಲಿ ಪಕ್ಕದ ರಾಜ್ಯಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಟ ಬೆಂಗಳೂರು: ಗೋ ಮಾಂಸ ಸಾಗಿಸುತ್ತಿದ್ದ ಲಾರಿಗೆ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಬೆಂಕಿ‌ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಐನಾಪುರ ಗ್ರಾಮದ ಬಳಿ ಕುಡಚಿ ಪಟ್ಟಣದಿಂದ ಹೈದರಾಬಾದ್ ಕಡೆಗೆ ಸಾಗುತ್ತಿದ್ದ ನಾಲ್ಕು ಲಾರಿಗಳಲ್ಲಿ ಗೋ ಮಾಂಸ ಸಾಗಾಟ ನಡೆಯುತ್ತಿರುವ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ದೊರಕಿದೆ. ಸೋಮವಾರ ರಾತ್ರಿ ಮಾರ್ಗಮಧ್ಯ ಲಾರಿ ತಡೆದು ಪರಿಶೀಲಿಸಿದಾಗ KA71

ಗೋ ಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹಚ್ಚಿದ ಬಜರಂಗ ದಳ ಕಾರ್ಯಕರ್ತರು Read More »

error: Content is protected !!
Scroll to Top