ಮೂಡಬಿದಿರೆಯಲ್ಲಿ ಶುಭಾರಂಭಗೊಂಡ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್
ಮೂಡುಬಿದಿರೆ: ಇಲ್ಲಿನ ಬಸ್ಸ್ಟ್ಯಾಂಡ್ ಹತ್ತಿರದ ನವಮಿ ಪ್ಲಾಜಾದಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ನ ನೂತನ ಮಳಿಗೆಯು ಶುಭಾರಂಭಗೊಂಡಿದೆ. ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ನೂತನ ಮಳಿಗೆ ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಸ್ಥಾಪಕ ಜಿ.ಎಲ್. ಆಚಾರ್ಯರು ವೃತ್ತಿಯ ಜತೆ ಸಮಾಜದ ಪರಿಕಲ್ಪನೆಯನ್ನು ಬೆಳೆಸಿಕೊಂಡವರು. ಯಾವ ರೀತಿ ನಾವು ವೃತ್ತಿ ಮತ್ತು ನಮ್ಮ ಧರ್ಮ, ಬೇರೆ ಬೇರೆ ಚಟುವಟಿಕೆಗಳನ್ನು ಹೇಗೆ ಮಾಡಬೇಕು ಎಂದು ನಮಗೆಲ್ಲ ಕಿವಿಮಾತುಗಳನ್ನು ಹೇಳಿ ಕೊಟ್ಟವರು. ಅದೇ ದಿಕ್ಕಿನಲ್ಲಿ ಅವರ ಪುತ್ರ ಬಲರಾಮ ಆಚಾರ್ಯ ಮುನ್ನಡೆಯುತ್ತಿದ್ದಾರೆ. […]
ಮೂಡಬಿದಿರೆಯಲ್ಲಿ ಶುಭಾರಂಭಗೊಂಡ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್ Read More »










