ದೇವಾಲಯಗಳ ಸೇವಾ ಶುಲ್ಕ ದಿಢೀರ್ ಹೆಚ್ಚಿಸಿದ ಸರ್ಕಾರ
ಸುಬ್ರಹ್ಮಣ್ಯ, ಪುತ್ತೂರು ದೇವಸ್ಥಾನಗಳಲ್ಲಿ ಇನ್ನು ಮುಂದೆ ಸೇವೆಗಳು ದುಬಾರಿ ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೆ ಏರಿಕೆಯಾಗಿದೆ ಎಂಬ ವಿಚಾರ ನಿನ್ನೆಯಿಂದೀಚೆಗೆ ವೈರಲ್ ಆಗಿದೆ. ಇನ್ನು ಮುಂದೆ ದೇವರ ಸೇವೆ ಭಕ್ತಾದಿಗಳ ಜೇಬು ಸುಡಲಿದೆ. ಸುಬ್ರಹ್ಮಣ್ಯ ಸೇರಿದಂತೆ ಎಲ್ಲ ಪ್ರಮುಖ ದೇವಸ್ಥಾನಗಳಲ್ಲಿ ನಿತ್ಯ ಭಕ್ತರು ಸಲ್ಲಿಸುವ ಸೇವೆಗಳ ಶುಲ್ಕ ಏರಿಸಲಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರು ನಿತ್ಯ ಅರ್ಪಿಸುವ ಹೂವಿನ ಪೂಜೆಯ ದರವನ್ನು ಏಕಾಏಕಿ 100 ರೂ. ಏರಿಸಲಾಗಿದೆ. ಇದಕ್ಕೆ ಭಾರಿ […]
ದೇವಾಲಯಗಳ ಸೇವಾ ಶುಲ್ಕ ದಿಢೀರ್ ಹೆಚ್ಚಿಸಿದ ಸರ್ಕಾರ Read More »










