ಕಾನೂನು ಸುವ್ಯವಸ್ಥೆ ಕಾಪಾಡಲು ಸಿಎಂ ಯೋಗೀ ಸರ್ಕಾರದ ಮಾದರಿ ಕ್ರಮ
15,000 ಎನ್ಕೌಂಟರ್, 30,000ಕ್ಕೂ ಅಧಿಕ ಅಪರಾಧಿಗಳು ಅಂದರ್ ಲಕ್ನೋ: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಖಡಕ್ ಕ್ರಮಗಳನ್ನು ತೆಗೆದುಕೊಂಡಿರುವ ಸಿಎಂ ಯೋಗಿ ಆದಿತ್ಯನಾಥ್ ಅವರ ಸರ್ಕಾರ ಈ ವರೆಗೆ 15 ಸಾವಿರ ಎನ್ಕೌಂಟರ್ ನಡೆಸಿದ್ದು, ಇದರಲ್ಲಿ 238 ಮಂದಿ ಹತರಾಗಿದ್ದಾರೆ ಎಂದು ಮೂಲಗಳು ಹೇಳಿವೆ. 2017 ರಿಂದೀಚೆಗೆ 30 ಸಾವಿರಕ್ಕೂ ಅಧಿಕ ಅಪರಾಧಿಗಳನ್ನು ಜೈಲಿಗಟ್ಟಲಾಗಿದೆ. 9 ಸಾವಿರಕ್ಕೂ ಅಧಿಕ ಆರೋಪಿಗಳಿಗೆ ಗುಂಡೇಟು ತಗುಲಿದೆ. ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಪ್ರಯತ್ನ ನಡೆಸಿದವರ ಮೇಲೆ ನಡೆಸಲಾದ ಎನ್ಕೌಂಟರ್ನಲ್ಲಿ […]
ಕಾನೂನು ಸುವ್ಯವಸ್ಥೆ ಕಾಪಾಡಲು ಸಿಎಂ ಯೋಗೀ ಸರ್ಕಾರದ ಮಾದರಿ ಕ್ರಮ Read More »










