ರಾಜ್ಯ

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ಬೆಂಗಳೂರು: ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಾದನಾಯಕನಹಳ್ಳಿಯ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಅಟೋ ಚಾಲಕ ದೀಪು (26) ಎಂದು ಗುರುತಿಸಲಾಗಿದೆ. ಈತ ಬಾಲಕಿಯ ನೆರೆಮನೆಯ ನಿವಾಸಿಯಾಗಿದ್ದು ರಾತ್ರಿ ವೇಳೆ ಆಟೋ ಓಡಿಸಿ, ಹಗಲು ಮನೆಯಲ್ಲೇ ಇರುತ್ತಿದ್ದ. ನೆರೆಮನೆಯ ಬಾಲಕಿಯ ಜೊತೆಗೆ ಮಾತನಾಡುವ ನೆಪದಲ್ಲಿ ಮನೆಗೆ ಕರೆಸಿ ಆಕೆಯ ವಿರೋಧದ ನಡುವೆಯೂ ಅತ್ಯಾಚಾರ ನಡೆಸಿದ್ದಾನೆ. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಕೆಯ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ವೇಳೆ ಆಕೆ ಗರ್ಭಿಣಿ […]

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ Read More »

ರಾಜ್ಯದಲ್ಲಿ ಸಿದ್ದರಾಮಯ್ಯ ಒಬ್ಬರೇ ಮುಖ್ಯಮಂತ್ರಿ: ಸಚಿವ ಡಾ. ಎಚ್. ಸಿ. ಮಹದೇವಪ್ಪ

ಸಾಧನಾ ಸಮಾವೇಶ ಸಿಎಂ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕಲ್ಲ ಮೈಸೂರು: ಸಾಧನಾ ಸಮಾವೇಶ ಸಿಎಂ ‌ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಕಾರ್ಯಕ್ರಮ ಅಲ್ಲ ಎಂದು ಸಚಿವ ಡಾ. ಎಚ್. ಸಿ. ಮಹದೇವಪ್ಪ ತಿಳಿಸಿದ್ದಾರೆ. ಜು. 19 ರಂದು ಮೈಸೂರಿನಲ್ಲಿ ಹಮ್ಮಿಕೊಳ್ಳಲಾದ ಸಾಧನಾ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಈ‌ ಮೊದಲೇ ಜನರು ಶಕ್ತಿ ತುಂಬಿದ್ದಾರೆ. ಈ‌ ಕಾರ್ಯಕ್ರಮ ಈಗಾಗಲೇ ಯಶಸ್ವಿಯಾಗಿದೆ. ಈ ಸಾಧನಾ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬರಲಿರುವುದಾಗಿ ಅವರು ಮಾಹಿತಿ

ರಾಜ್ಯದಲ್ಲಿ ಸಿದ್ದರಾಮಯ್ಯ ಒಬ್ಬರೇ ಮುಖ್ಯಮಂತ್ರಿ: ಸಚಿವ ಡಾ. ಎಚ್. ಸಿ. ಮಹದೇವಪ್ಪ Read More »

ಹೃದಯಾಘಾತದ ಭಯ ಬಿಡಿ: ಜನರಿಗೆ ರಾಜ್ಯ ಸರ್ಕಾರ ಕಿವಿಮಾತು

ಬೆಂಗಳೂರು: ಹೃದಯಾಘಾತದ ಬಗ್ಗೆ ಆತಂಕ ಬೇಡ. ಸರಿಯಾದ ನಿದ್ದೆ, ದೈಹಿಕ ವ್ಯಾಯಾಮ ಮಾಡುವುದರ ಜೊತೆಗೆ ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಿ. ಹೃದಯ ಸಂಬಂಧಿ ಸಮಸ್ಯೆಗಳಿದ್ದರೆ ಆಗಾಗ್ಗೆ ತಪಾಸಣೆ ಮಾಡಿಸಿಕೊಳ್ಳಿ. ಇಲ್ಲವಾದಲ್ಲಿ ವರ್ಷಕ್ಕೊಮ್ಮೆ ಹೃದಯದ ತಪಾಸಣೆ ಮಾಡಿಸಿಕೊಳ್ಳಿ ಎಂದು ರಾಜ್ಯ ಸರ್ಕಾರ ಸಲಹೆ ನೀಡಿದೆ. ರಾಜ್ಯದಲ್ಲಿ ಹೃದಯಾಘಾತದಿಂದ ಮರಣವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕರಿಗೆ ಕಿವಿಮಾತು ಹೇಳಿರುವುದಾಗಿದೆ. ಹೃದಯಾಘಾತದ ಭಯಕ್ಕೆ ತಪಾಸಣೆ ಮಾಡಿಸಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಈ ಸಲಹೆ ನೀಡಲಾಗಿದೆ. ಹೃದಯಾಘಾತಕ್ಕೆ ಕೊರೋನಾ ಲಸಿಕೆ ಕಾರಣವಲ್ಲ. ಲಸಿಕೆ

ಹೃದಯಾಘಾತದ ಭಯ ಬಿಡಿ: ಜನರಿಗೆ ರಾಜ್ಯ ಸರ್ಕಾರ ಕಿವಿಮಾತು Read More »

ಪತಿ ಮನೆಯವರ ಚಿತ್ರಹಿಂಸೆ: ಮಗುವನ್ನೂ ಕೊಂದು ಆತ್ಮಹತ್ಯೆ ಮಾಡಿಕೊಂಡ ಕೇರಳದ ಮಹಿಳೆ

ತಿರುವನಂತಪುರ: ಪತಿಯ ಮನೆಯವರ ಕಿರುಕುಳಕ್ಕೆ ಬೇಸತ್ತು ತನ್ನ ಒಂದೂವರೆ ವರ್ಷದ ಮಗುವನ್ನು ಕೊಂದ ಮಹಿಳೆ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಾರ್ಜಾದಲ್ಲಿ ನಡೆದಿದೆ. ಮೃತರನ್ನು ಕೇರಳದ ತಿರುವನಂತಪುರ ಮೂಲದ ವಿಪಂಜಿಕಾ(32) ಮತ್ತು ವೈಭವಿ ಎಂದು ಗುರುತಿಸಲಾಗಿದೆ. ಈ ಸಂಬಂಧ ವಿಪಂಜಿಕಾ ಅವರ ತಾಯಿ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಪುತ್ರಿಯನ್ನು ನಿಧೀಶ್‌ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿದ್ದು ಅವರು ಶಾರ್ಜಾ‌ದಲ್ಲಿ ನೆಲೆಸಿದ್ದರು. ಪತಿ ಮತ್ತು ಆತನ ಮನೆಯವರು ನೀಡುತ್ತಿದ್ದ ಮಾನಸಿಕ, ದೈಹಿಕ ಕಿರುಕುಳ, ವರದಕ್ಷಿಣೆ

ಪತಿ ಮನೆಯವರ ಚಿತ್ರಹಿಂಸೆ: ಮಗುವನ್ನೂ ಕೊಂದು ಆತ್ಮಹತ್ಯೆ ಮಾಡಿಕೊಂಡ ಕೇರಳದ ಮಹಿಳೆ Read More »

ಮುಂದಿನ 48 ಗಂಟೆಗಳಲ್ಲಿ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಜುಲೈ 22ರ ವರೆಗೆ  ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್

ಮುಂದಿನ 48 ಗಂಟೆಗಳಲ್ಲಿ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ Read More »

ರೈತರ ಹೋರಾಟಕ್ಕೆ ಜಯ: ದೇವನಹಳ್ಳಿ ಭೂ ಸ್ವಾಧೀನ ಫೈನಲ್ ನೋಟಿಫಿಕೇಶನ್ ರದ್ದು ಮಾಡಿದ ಸಿಎಂ ಸಿದ್ದು

ಬೆಂಗಳೂರು: ದೇವನಹಳ್ಳಿಯ ರೈತಾಪಿ ವರ್ಗದ ಹೋರಾಟಕ್ಕೆ ಜಯ ದೊರೆತಿದ್ದು, ದೇವನಹಳ್ಳಿ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನ ಪ್ರಕ್ರಿಯೆ ರದ್ದು ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಸೌಧದಲ್ಲಿ ರೈತರ ಜೊತೆಗೆ ಸಭೆ ನಡೆಸಿದ ಬಳಿಕ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಫೈನಲ್ ನೋಟಿಫಿಕೇಶನ್ ಅನ್ನು ರದ್ದು ಮಾಡುವುದಾಗಿ ಸಿಎಂ ಹೇಳಿದ್ದಾರೆ. ಈ ಜಮೀನಿಗೆ ಸಂಬಂಧಿಸಿದ ಹಾಗೆ ರೈತರು ಇತ್ತೀಚೆಗಷ್ಟೇ ತಾವು ಬೆಳೆದ ಬೆಳೆಯ ಸಮೇತ ವಿಧಾನಸೌಧಕ್ಕೆ ಬಂದು ಸಿಎಂ ‌ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರು. ಸದ್ಯ

ರೈತರ ಹೋರಾಟಕ್ಕೆ ಜಯ: ದೇವನಹಳ್ಳಿ ಭೂ ಸ್ವಾಧೀನ ಫೈನಲ್ ನೋಟಿಫಿಕೇಶನ್ ರದ್ದು ಮಾಡಿದ ಸಿಎಂ ಸಿದ್ದು Read More »

ನಾಡದೋಣಿ ಮೀನುಗಾರಿಕೆ ದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರಪಾಲು

ನೀರಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಯತ್ನಿಸಿದ ಇನ್ನಿಬ್ಬರು ನೀರುಪಾಲು ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38) ಮತ್ತು ಜಗ್ಗು ಯಾನೆ ಜಗದೀಶ್ ಖಾರ್ವಿ (36) ನೀರುಪಾಲಾದ ಮೀನುಗಾರರು. ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನೆಲೆ ವಾಪಸ್ ಆಗುವಾಗ ದೋಣಿ ಮಗುಚಿದೆ. ದೋಣಿ ಮಗುಚಿದ ವೇಳೆ ಓರ್ವ ನೀರಿಗೆ ಬಿದ್ದಿದ್ದಾರೆ. ಆತನನ್ನು ರಕ್ಷಿಸಲು ಮುಂದಾದ ಇನ್ನಿಬ್ಬರು ಕೂಡ

ನಾಡದೋಣಿ ಮೀನುಗಾರಿಕೆ ದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರಪಾಲು Read More »

ಭಾವಿ ಪತಿ ಕೊಲೆ ಕೇಸ್‌ : ಅಪರಾಧಿಗಳಿಗೆ ಕ್ಷಮಾದಾನದ ಅವಕಾಶ ಕೊಟ್ಟ ಸುಪ್ರೀಂ ಕೋರ್ಟ್‌

ರಾಜ್ಯಪಾಲರು ಕ್ಷಮಿಸಿದರೆ ಜೀವಾವಧಿ ಜೈಲು ಶಿಕ್ಷೆಯಿಂದ ಬಚಾವಾಗಬಹುದು ಎಂದು ತೀರ್ಪು ಬೆಂಗಳೂರು : 2003ರಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಭಾವಿ ಪತಿ, ಸಾಫ್ಟ್‌ವೇರ್ ಎಂಜಿನಿಯರ್ ಬಿ.ವಿ ಗಿರೀಶ್ ಹತ್ಯೆ ಪ್ರಕರಣದಲ್ಲಿ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಕಾಯಂಗೊಳಿಸಿ ಸುಪ್ರಿಂ ಕೋರ್ಟ್‌ ಸೋಮವಾರ ಅಂತಿಮ ತೀರ್ಪು ನೀಡಿದೆ. ಆದರೂ, ಇದು ಆರೋಪಿಗಳು ಯೌವ್ವನದ ದುಡುಕಿನಲ್ಲಿ ವಿವೇಚನೆಯಿಲ್ಲದೆ ನಡೆಸಿದ ಕೃತ್ಯ ಎಂದಿದ್ದು, ರಾಜ್ಯಪಾಲರಲ್ಲಿ ಕ್ಷಮಾದಾನ ಕೋರಲು ಅವಕಾಶ ಕಲ್ಪಿಸಲು ಆದೇಶಿಸಿದೆ. ಅದುವರೆಗೂ ಅಪರಾಧಿಗಳನ್ನು

ಭಾವಿ ಪತಿ ಕೊಲೆ ಕೇಸ್‌ : ಅಪರಾಧಿಗಳಿಗೆ ಕ್ಷಮಾದಾನದ ಅವಕಾಶ ಕೊಟ್ಟ ಸುಪ್ರೀಂ ಕೋರ್ಟ್‌ Read More »

ಕಾರ್ಕಳ: ಪರಶುರಾಮನ ಮೂರ್ತಿ ಫೈಬರ್‌ನದ್ದಲ್ಲ ಹಿತ್ತಾಳೆಯದ್ದು ಎಂದ ಪೊಲೀಸ್‌ ತನಿಖೆ

ಫೈಬರ್‌ ಮೂರ್ತಿ ಎಂದು ಆರೋಪಿಸಿದವರಿಗೆ ತೀವ್ರ ಮುಖಭಂಗ ಕಾರ್ಕಳ: ಇಲ್ಲಿನ ಬೈಲೂರು ಸಮೀಪ ಉಮ್ಮಿಕಲ್ ಬೆಟ್ಟದಲ್ಲಿ ನಿರ್ಮಾಣವಾಗಿರುವ ಪರಶುರಾಮ ಥೀಂ ಪಾರ್ಕ್‌ನ ಪರಶುರಾಮನ ವಿಗ್ರಹದ ವಿವಾದಕ್ಕೆ ಸಂಬಂಧಿಸಿದ ತನಿಖೆ ಪೂರ್ಣಗೊಳಿಸಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ದೋಷಾರೋಪ ಪಟ್ಟಿಯಲ್ಲಿ ಪರಶುರಾಮ ಪ್ರತಿಮೆಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ. 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಕಾರ್ಕಳದ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅದರಲ್ಲಿ ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿ ನಿರ್ಮಾಣಕ್ಕೆ ಕಂಚಿನ ಬದಲಾಗಿ ಹಿತ್ತಾಳೆ

ಕಾರ್ಕಳ: ಪರಶುರಾಮನ ಮೂರ್ತಿ ಫೈಬರ್‌ನದ್ದಲ್ಲ ಹಿತ್ತಾಳೆಯದ್ದು ಎಂದ ಪೊಲೀಸ್‌ ತನಿಖೆ Read More »

ಹಿರಿಯ ನಟಿ, ‘ಅಭಿನಯ ಸರಸ್ವತಿ’ ಖ್ಯಾತಿಯ ಬಿ.ಸರೋಜಾದೇವಿ ನಿಧನ

ಬೆಂಗಳೂರು: ಹಿರಿಯ ನಟಿ ಬಿ. ಸರೋಜಾದೇವಿ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.  ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.  ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಸರೋಜಾ ದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿಯರಲ್ಲಿ ಒಬ್ಬರಾಗಿದ್ದರು ಮತ್ತು ʼಅಭಿನಯ ಸರಸ್ವತಿʼ ಎಂಬ ಹೆಸರಿನಿಂದ ಖ್ಯಾತರಾಗಿದ್ದರು. ಅವರು 6 ದಶಕಗಳಿಗೂ ಹೆಚ್ಚು ಕಾಲ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. 

ಹಿರಿಯ ನಟಿ, ‘ಅಭಿನಯ ಸರಸ್ವತಿ’ ಖ್ಯಾತಿಯ ಬಿ.ಸರೋಜಾದೇವಿ ನಿಧನ Read More »

error: Content is protected !!
Scroll to Top