ರಾಜ್ಯ

ಮದ್ದೂರು ಗಲಭೆ ಎನ್‌ಐಎ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಪತ್ರ

ರಾಜ್ಯದಲ್ಲಿ ಹಿಂದೂಗಳು ಜೀವ ಭಯದಲ್ಲಿ ಬದುಕುವ ಪರಿಸ್ಥಿತಿ ಬಂದಿದೆ ಎಂದು ದೂರು ಬೆಂಗಳೂರು: ಮಂಡ್ಯದ ಮದ್ದೂರು ಗಣೇಶ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಿದ ಘಟನೆಯ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂಲಕ ತನಿಖೆ ನಡೆಸಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಈ ಗಲಭೆ ಹಾಗೂ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಇದೇ ಮಾದರಿಯ ಗಲಭೆಗಳ ಹಿಂದೆ ಮತಾಂಧ ಶಕ್ತಿಗಳ ವ್ಯವಸ್ಥಿತ ಪಿತೂರಿ ಇರುವ ಅನುಮಾನವಿದೆ. ಹೀಗಾಗಿ ಎನ್‌ಐಎ ಮೂಲಕ ತನಿಖೆ ನಡೆಸಬೇಕೆಂದು ಹಿಂದೂ ಮುಖಂಡ ತೇಜಸ್‌ ಗೌಡ […]

ಮದ್ದೂರು ಗಲಭೆ ಎನ್‌ಐಎ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಪತ್ರ Read More »

ಹಿಂದೂ ಸಂಘಟನೆಗಳ ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರಿಂದ ತಡೆ

ಪೊಲೀಸರ ಜೊತೆ ವಾಗ್ವಾದ, ಹಲವು ಕಾರ್ಯಕರ್ತರು ವಶಕ್ಕೆ ಬೆಂಗಳೂರು: ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಇಂದು ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ಪಾದಯಾತ್ರೆಯನ್ನು ಪೊಲೀಸರು ತಡೆದು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಹಿಂದೂ ಜಾಗರಣಾ ವೇದಿಕೆ ನೇತೃತ್ವದಲ್ಲಿ ಇಂದು ಚಾಮುಂಡಿ ಚಲೋ ಪಾದಯಾತ್ರೆಗೆ ಕರೆ ನೀಡಲಾಗಿತ್ತು. ಇನ್ನೊಂದು ಕಡೆ ಬಾನು ಮುಷ್ತಾಕ್ ಆಯ್ಕೆ ಸಮರ್ಥಿಸಿ

ಹಿಂದೂ ಸಂಘಟನೆಗಳ ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರಿಂದ ತಡೆ Read More »

ಧರ್ಮಸ್ಥಳ ಪ್ರಕರಣ : ಅಮಿತ್‌ ಶಾ ಭೇಟಿಯಾದ ಬಿಜೆಪಿ ನಿಯೋಗ

ಅನ್ಯರಾಜ್ಯದವರೂ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಯಿಂದ ತನಿಖೆಗೆ ಪ್ರಸ್ತಾವ ನವದೆಹಲಿ: ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರದ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ರಾಜ್ಯ ಬಿಜೆಪಿ ನಾಯಕರ ನಿಯೋಗ ಭೇಟಿ ಮಾಡಿ ಮಾಹಿತಿ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಿಯೋಗ ದೆಹಲಿಗೆ ತೆರಳಿ ಅಮಿತ್‌ ಶಾ ಅವರನ್ನು ಭೇಟಿಯಾಗಿದೆ. ಈ ವೇಳೆ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದೆ. ಆರಂಭದಿಂದ ಎಸ್‌ಐಟಿ ತನಿಖೆಗೆ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಯಾವುದೇ ಅಸ್ಥಿಪಂಜರ ಸಿಗದಿರುವ

ಧರ್ಮಸ್ಥಳ ಪ್ರಕರಣ : ಅಮಿತ್‌ ಶಾ ಭೇಟಿಯಾದ ಬಿಜೆಪಿ ನಿಯೋಗ Read More »

ಸೌಜನ್ಯ ಹತ್ಯೆ ಕೇಸ್: ಸ್ಪೋಟಕ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಹೊಸ ಟ್ವಿಸ್ಟ್ ಒಂದನ್ನು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ್ದಾರೆ. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿರುವುದು ಆಕೆಯ ಮಾವ ವಿಠ್ಠಲ ಗೌಡ. ಆತನನ್ನು ಮಂಪರು ಪರೀಕ್ಷೆ ಮಾಡಬೇಕು ಎಂದು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ಪೂರಕ ಸಾಕ್ಷ್ಯ‌ಗಳನ್ನು ಸಂಗ್ರಹ ಮಾಡಲಾಗಿದ್ದು, ಇದನ್ನು ದಕ್ಷಿಣ ಕನ್ನಡದ SP ಅವರಿಗೆ ನೀಡಿ ದೂರು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

ಸೌಜನ್ಯ ಹತ್ಯೆ ಕೇಸ್: ಸ್ಪೋಟಕ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ Read More »

ಕಲ್ಲು ತೂರಾಟದ ಬಳಿಕ ಮಂಡ್ಯ ಉದ್ವಿಗ್ನ : ಹಿಂದೂಗಳಿಂದ ಬೃಹತ್‌ ಪ್ರತಿಭಟನೆ

ಲಾಠಿ ಚಾರ್ಜ್‌ ಮಾಡಿ ಪ್ರತಿಭಟನೆಕಾರರನ್ನು ಚದುರಿಸಿದ ಪೊಲೀಸರು ಬೆಂಗಳೂರು: ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟನಡೆದ ಬಳಿಕ ಮಂಡ್ಯದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.ಕಲ್ಲು ತೂರಾಟ ಘಟನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಮಸೀದಿ ಮುಂದೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನೂಕಾಟ ತಳ್ಳಾಟ ಉಂಟಾಗಿದ್ದು, ಈ ವೇಳೆ ಮತ್ತೆ ಕಲ್ಲು ತೂರಲಾಗಿದೆ. ಪೊಲೀಸರು ಲಾಠಿ ಬೀಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಮದ್ದೂರು ಪಟ್ಟಣದ ರಾಮ್‌ ರಹೀಂ ನಗರಕ್ಕೆ ಹೊಂದಿಕೊಂಡಿರುವ ಚನ್ನೇಗೌಡ ಬಡಾವಣೆಯಲ್ಲಿ

ಕಲ್ಲು ತೂರಾಟದ ಬಳಿಕ ಮಂಡ್ಯ ಉದ್ವಿಗ್ನ : ಹಿಂದೂಗಳಿಂದ ಬೃಹತ್‌ ಪ್ರತಿಭಟನೆ Read More »

ಸಿದ್ದರಾಮಯ್ಯ ಹಾಡಿ ಹೊಗಳಿದ ಶಾಂತಿದೂತರಿಂದಲೇ ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ : ಸಿ.ಟಿ.ರವಿ ಆಕ್ರೋಶ

ಇನ್ನೆಷ್ಟು ದಿನ ಮತಗಳಿಕೆಗಾಗಿ ಸುಳ್ಳಿನ ಭರಾಟೆ ಎಂದು ಪ್ರಶ್ನಿಸಿದ ರವಿ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎರಡು ದಿನದ ಹಿಂದೆಯಷ್ಟೇ ಹಾಡಿ ಹೊಗಳಿದ ಶಾಂತಿದೂತರು ಮಂಡ್ಯದ ಮದ್ದೂರಿನಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪರಿಷತ್‌ ಸದಸ್ಯ ಸಿಟಿ ರವಿ ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡಿರುವ ಸಿ.ಟಿ.ರವಿ, ಮಾನ್ಯ ಮುಖ್ಯಮಂತ್ರಿಗಳೇ ನೀವು ಎರಡು ದಿನದ ಹಿಂದೆ ಹಾಡಿ ಹೊಗಳಿದ “ಶಾಂತಿದೂತರು” ಮಂಡ್ಯದ ಮದ್ದೂರಿನಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸಾಗರದಲ್ಲಿ

ಸಿದ್ದರಾಮಯ್ಯ ಹಾಡಿ ಹೊಗಳಿದ ಶಾಂತಿದೂತರಿಂದಲೇ ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ : ಸಿ.ಟಿ.ರವಿ ಆಕ್ರೋಶ Read More »

ಗಣೇಶ ಮೆರವಣಿಗೆ ಮೇಲೆ ಅನ್ಯಕೋಮಿನವರಿಂದ ಕಲ್ಲು ತೂರಾಟ : 8 ಮಂದಿಗೆ ಗಾಯ

ಲೈಟ್‌ ಆಫ್‌ ಮಾಡಿ ಕಲ್ಲು, ದೊಣ್ಣೆಗಳನ್ನು ಎಸೆದಿದ್ದಾರೆ ಎಂದು ಆರೋಪ ಬೆಂಗಳೂರು: ಮಂಡ್ಯದ ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಭಾನುವಾರ ರಾತ್ರಿ ಗಣಪತಿ ವಿಗ್ರಹ ವಿಸರ್ಜನೆ ಮೆರವಣಿಗೆ ಮೇಲೆ ಅನ್ಯಕೋಮಿನವರು ನಡೆಸಿದ ಕಲ್ಲು ತೂರಾಟದಲ್ಲಿ ಕನಿಷ್ಠ 8 ಮಂದಿ ಗಾಯಗೊಂಡಿದ್ದಾರೆ. ಮಸೀದಿಯೊಳಗಿಂದ ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ. ಗಣಪತಿ ಮೆರವಣಿಗೆ ಮಸೀದಿ ಮುಂದೆ ಶಾಮತಿಯುತವಾಗಿ ಸಾಗುತ್ತಿರುವಾಗ ಏಕಾಏಕಿ ಕಲ್ಲು ತೂರಾಟ ಮಾಡಲಾಗಿದೆ. ದಿಢೀರ್ ಮಸೀದಿಯ ಲೈಟ್​ ಆಫ್​ ಮಾಡಿ ಕಲ್ಲು ಹಾಗೂ

ಗಣೇಶ ಮೆರವಣಿಗೆ ಮೇಲೆ ಅನ್ಯಕೋಮಿನವರಿಂದ ಕಲ್ಲು ತೂರಾಟ : 8 ಮಂದಿಗೆ ಗಾಯ Read More »

ಸರಣಿ ಅಪಘಾತ : ಸಾವಿನ ಸಂಖ್ಯೆ 4ಕ್ಕೇರಿಕೆ

ಬೈಕ್‌ನಲ್ಲಿದ್ದ ಎಲ್ಲ ನಾಲ್ವರು ಬಾಲಕರು ಸಾವು ಬೆಂಗಳೂರು: ಚಾಮರಾಜನಗರದ ಗಾಳಿಪುರ ಬೈಪಾಸ್​ನಲ್ಲಿ‌ ಶನಿವಾರ ಮಧ್ಯಾಹ್ನ ಸಂಭವಿಸಿದ ಲಾರಿ, ಕಾರು ಮತ್ತು ದ್ವಿಚಕ್ರ ವಾಹನ ನಡುವಿನ ಸರಣಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ ಆಗಿದೆ. ಮೆರಾನ್, ರೆಹಾನ್, ಅದಾನ್ ಪಾಷಾ ಮತ್ತು ಫೈಜಲ್​ ಮೃತರು. ಸರಣಿ ಅಪಘಾತದಲ್ಲಿ 10 ವರ್ಷದ ಮೆರಾನ್ ನಿನ್ನೆ ಸ್ಥಳದಲ್ಲೇ ಮೃತಪಟ್ಟಿದ್ದ. ಮೂವರ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ರೆಹಾನ್, ಅದಾನ್

ಸರಣಿ ಅಪಘಾತ : ಸಾವಿನ ಸಂಖ್ಯೆ 4ಕ್ಕೇರಿಕೆ Read More »

ಹಿಂದೂಗಳ ಸಂಖ್ಯೆ ಹೆಚ್ಚಾಗದಿದ್ದರೆ ಭಾರತ ಇನ್ನೊಂದು ಪಾಕಿಸ್ತಾನ ಆಗಲಿದೆ : ಕಲ್ಲಡ್ಕ ಪ್ರಭಾಕರ ಭಟ್‌

ಕರ್ನಾಟಕದಲ್ಲಿ ಹಿಂದೂ ಸಂಸ್ಕೃತಿಯನ್ನು ಸರ್ವನಾಶ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಕಳವಳ ಮಂಗಳೂರು : ಹಿಂದೂಗಳ ಸಂಖ್ಯೆ ಹೆಚ್ಚಾಗದೆ ಇದ್ದರೆ ಭಾರತ ಮತ್ತೊಂದು ಪಾಕಿಸ್ತಾನ ಆಗಲಿದೆ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಹಿಂದೂ ಸಂಸ್ಕೃತಿ ಸರ್ವನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಂಕಲ್ಪವನ್ನು ಸಂಘ ಪರಿವಾರ ಮಾಡುತ್ತಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿರುವ ಕೆಲಸ ಅದೇ ಆಗಿದೆ ಎಂದಿದ್ದಾರೆ.

ಹಿಂದೂಗಳ ಸಂಖ್ಯೆ ಹೆಚ್ಚಾಗದಿದ್ದರೆ ಭಾರತ ಇನ್ನೊಂದು ಪಾಕಿಸ್ತಾನ ಆಗಲಿದೆ : ಕಲ್ಲಡ್ಕ ಪ್ರಭಾಕರ ಭಟ್‌ Read More »

ಧರ್ಮಸ್ಥಳ ಪ್ರಕರಣದಲ್ಲಿ ಕೇರಳದ ಕಮ್ಯುನಿಸ್ಟ್ ಸಂಸದನ ಹೆಸರು?

ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಮತ್ತೊಂದು ಮಹತ್ವದ ಟ್ವಿಸ್ಟ್ ದೊರೆತಿದೆ. ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದನನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿತ್ತು. ಸಂಸದ ಸಂತೋಷ್ ಕುಮಾರ್ ಅವರನ್ನು ಆರೋಪಿ ಚೆನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಭೇಟಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದ ತನಿಖೆ 25% ಗಳಷ್ಟು ಮಾತ್ರವೇ ಪೂರ್ಣವಾಗಿದ್ದು, ಇದು ಮತ್ತಷ್ಟು ಆಳವಾಗಿ, ಇನ್ನಷ್ಟು ದಿನಗಳ ವರೆಗೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಧರ್ಮಸ್ಥಳ ಪ್ರಕರಣದಲ್ಲಿ ಕೇರಳದ ಕಮ್ಯುನಿಸ್ಟ್ ಸಂಸದನ ಹೆಸರು? Read More »

error: Content is protected !!
Scroll to Top