ರಾಜ್ಯ

ಯುವತಿಯರ ವಿಡಿಯೋ ಶೂಟ್‌ ಮಾಡಿ ಇನ್‌ಸ್ಟಾಗ್ರಾಂಗೆ ಅಪ್‌ಲೋಡ್‌ : ಆರೋಪಿ ಸೆರೆ

ಬೆಂಗಳೂರಿನ ಜನನಿಬಿಢ ರಸ್ತೆಗಳಲ್ಲಿ ನಡೆದುಕೊಂಡು ಹೋಗುವವರ ವಿಡಿಯೋ ಮಾಡುತ್ತಿದ್ದ ಆರೋಪಿ ಬೆಂಗಳೂರು: ಬೆಂಗಳೂರಿನ ಜನನಿಬಿಢ ರಸ್ತೆಯಲ್ಲಿ ನಡೆದುಹೋಗುವ ಮಹಿಳೆಯರ ವಿಡಿಯೋ ಶೂಟ್‌ ಮಾಡಿ ಅಸಭ್ಯ ಕಮೆಂಟ್‌ಗಳೊಂದಿಗೆ ಇನ್‌ಗ್ರಾಂಗೆ ಅಪ್‌ಲೋಡ್‌ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಬನಶಂಕರಿ, ಕೋರಮಂಗಲ ಮತ್ತಿತರೆಡೆ ಸಾರ್ವಜನಿಕ ರಸ್ತೆಯ ಜನಜಂಗುಳಿಯ ವಿಡಿಯೋ ಮಾಡುತ್ತಿದ್ದೇನೆ ಎಂದು ಜನರನ್ನು ನಂಬಿಸಿ ರಹಸ್ಯವಾಗಿ ಯುವತಿಯರ ವಿಡಿಯೋ ಮತ್ತು ಫೋಟೊ ಶೂಟ್‌ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಕೆ.ಆರ್ ಪುರಂ ನಿವಾಸಿ […]

ಯುವತಿಯರ ವಿಡಿಯೋ ಶೂಟ್‌ ಮಾಡಿ ಇನ್‌ಸ್ಟಾಗ್ರಾಂಗೆ ಅಪ್‌ಲೋಡ್‌ : ಆರೋಪಿ ಸೆರೆ Read More »

ವಿದ್ಯಾರ್ಥಿಗಳಿಗೆ ಆರು ದಿನವೂ ಮೊಟ್ಟೆ ನೀಡಲು ಶಿಕ್ಷಣ ಇಲಾಖೆ ಸೂಚನೆ

ಇಲಾಖೆಯ ಸೂಚನೆ ಮುರಿದರೆ ಶಿಸ್ತು ಕ್ರಮದ ಎಚ್ಚರಿಕೆ ಮೊಟ್ಟೆಯ ಹೆಚ್ಚುವರಿ ಹಣವನ್ನು ಭರಿಸುವುದೇ ಶಿಕ್ಷಕರಿಗೆ ಸವಾಲು ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಾರದ ಆರು ದಿನವೂ ಮೊಟ್ಟೆ ವಿತರಣೆ ಮಾಡುವುದು, ಮೊಟ್ಟೆ ತಿನ್ನದ ‌ಮಕ್ಕಳಿಗೆ ಬಾಳೆಹಣ್ಣು ನೀಡುವಂತೆ ಆದೇಶ ಇದ್ದರೂ, ಕೆಲವು ಶಾಲೆಗಳು ವಾರದಲ್ಲಿ ಮೂರು ಅಥವಾ ಎರಡು ದಿನ ಮಾತ್ರವೇ ಮಕ್ಕಳಿಗೆ ಮೊಟ್ಟೆ ನೀಡುವ ಕೆಲಸ ಮಾಡುತ್ತಿದೆ‌. ಶಾಲಾ ಹಂತದಲ್ಲಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಸಾರ್ವಜನಿಕ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ

ವಿದ್ಯಾರ್ಥಿಗಳಿಗೆ ಆರು ದಿನವೂ ಮೊಟ್ಟೆ ನೀಡಲು ಶಿಕ್ಷಣ ಇಲಾಖೆ ಸೂಚನೆ Read More »

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ. ದಾಳಿ

ಮಲೇಷ್ಯಾ, ಹಾಂಕಾಂಗ್​​, ಜರ್ಮನಿಯಲ್ಲಿ ಆಸ್ತಿ ಹೊಂದಿರುವ ಶಾಸಕ ಬೆಂಗಳೂರು: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಮತ್ತು ಕಚೇರಿ ಸೇರಿದಂತೆ ಬೆಂಗಳೂರಿನ 5 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ನಡೆಯುತ್ತಿದೆ. ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್​ ಶಾಸಕರಾಗಿದ್ದು, ಇವರ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ಅದರ ಅನ್ವಯ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಬ್ಬಾರೆಡ್ಡಿ

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ. ದಾಳಿ Read More »

ಮನೋವ್ಯದ್ಯನಿಗೇ ಬ್ರೈನ್‌ವಾಶ್‌ ಮಾಡಿದ್ದ ಉಗ್ರ !

ತನಗೆ ಕೌನ್ಸೆಲಿಂಗ್‌ ಮಾಡುತ್ತಿದ್ದ ಮನೋವೈದ್ಯನನ್ನು ಉಗ್ರ ಕೃತ್ಯಕ್ಕೆ ಬಳಸಿಕೊಂಡ ಭಯೋತ್ಪಾದಕ ನಾಸಿರ್‌ ಬೆಂಗಳೂರು: ಪಾತಕ ಕೃತ್ಯಗಳನ್ನು ಎಸಗಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕೈದಿಗಳ ಮನಪರಿವರ್ತನೆ ಮಾಡಿ ಅವರು ಮತ್ತೆ ಅಪರಾಧ ಲೋಕದತ್ತ ಹೋಗಬಾರದು, ಉತ್ತಮ ನಾಗರಿಕರಾಗಿ ಬಾಳಬೇಕೆಂಬ ಉದ್ದೇಶದಿಂದ ಜೈಲಿಗೆ ಮನೋವೈದ್ಯರನ್ನು ನೇಮಿಸಲಾಗುತ್ತದೆ. ಇವರ ಮುಖ್ಯ ಧ್ಯೇಯವೇ ಕೈದಿಗಳ ಮನಸ್ಸನ್ನು ಪರಿವರ್ತಿಸಿ ಮನಸ್ಸಿನಲ್ಲಿ ಪ್ರಾಯಶ್ಚಿತ್ತ ಪ್ರಜ್ಞೆ ಮೂಡಿಸಿ ಬಿಡುಗಡೆಯಾಗಿ ಹೋದ ಬಳಿಕ ಮತ್ತೆ ಅಪರಾಧಗಳನ್ನು ಮಾಡದಂತೆ ತಡೆಯುವುದು. ಆದರೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಮಾತ್ರ ಉಲ್ಟಾ

ಮನೋವ್ಯದ್ಯನಿಗೇ ಬ್ರೈನ್‌ವಾಶ್‌ ಮಾಡಿದ್ದ ಉಗ್ರ ! Read More »

22ನೇ ರಾಜ್ಯಮಟ್ಟದ ಅಂಚೆ-ಕುಂಚ ಚಿತ್ರಕಲಾ ಸ್ಪರ್ಧೆ | ಸಾನ್ವಿ ನೇರಳ ಪ್ರಥಮ

ಪಂಜ: ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ‘ನಮ್ಮೂರ ಜಾತ್ರೆಗಳು’ ವಿಷಯದ ಕುರಿತು ನಡೆದ 22ನೇ ರಾಜ್ಯ ಮಟ್ಟದ ಅಂಚೆ ಕುಂಚ ಚಿತ್ರಕಲಾ ಸ್ಪರ್ಧೆಯಲ್ಲಿ ಸಾನ್ವಿ ನೇರಳ ಪ್ರಥಮ ಬಹುಮಾನ ಗಳಿಸಿದ್ದಾಳೆ. ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಈಕೆ ಸೋಮಶೇಖರ ನೇರಳ ಹಾಗೂ ಕವಿತಾ ದಂಪತಿಗಳ ಪುತ್ರಿ. ಇತ್ತೀಚೆಗೆ ವಿಜಯಕರ್ನಾಟಕ ಪತ್ರಿಕೆಯವರು ನಡೆಸಿದ ಪರಿಸರ ಜಾಗೃತಿ ಜಿಲ್ಲಾ

22ನೇ ರಾಜ್ಯಮಟ್ಟದ ಅಂಚೆ-ಕುಂಚ ಚಿತ್ರಕಲಾ ಸ್ಪರ್ಧೆ | ಸಾನ್ವಿ ನೇರಳ ಪ್ರಥಮ Read More »

ಹಗರಣಗಳ ಸುಳಿಯಲ್ಲಿದೆ ‌ರಾಜ್ಯ ಕಾಂಗ್ರೆಸ್ ಸರ್ಕಾರ: ಸಂಸದ ಯದುವೀರ್ | ಕರ್ನಾಟಕದ ಕಾಂಗ್ರೆಸ್ ಸರ್ಕಾರದ ದುರಾಡಳಿತ ಖಂಡಿಸುವುದು ನಮ್ಮೆಲ್ಲರ ಜವಾಬ್ದಾರಿ | ಜನಪರ ಕಾಳಜಿ ಇರುವ ಬಿಜೆಪಿಯನ್ನು ಅಧಿಕಾರಕ್ಕೇರುವಂತೆ ಮಾಡಬೇಕು

ಸೋಮವಾರಪೇಟೆ: ಕಾಂಗ್ರೆಸ್‌ ಸರ್ಕಾರ ಹಗರಣಗಳ ಸುಳಿಯಲ್ಲಿದ್ದು, ಇಂತಹ ಸರ್ಕಾರದಿಂದ ಅಭಿವೃದ್ಧಿ ಅಸಾಧ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಕೊಡವ‌ ಸಮಾಜ ಆಯೇಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಆಡಳಿತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಏನು ಮಾಡಿದೆ? ಕೇವಲ ಹಗರಣಗಳ ಸುಳಿಯಲ್ಲಿ ಸಿಲುಕುತ್ತಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳಲ್ಲಿ ಹೆಚ್ಚಿನವು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದವು ಎಂದು ಅವರು ತಿಳಿಸಿದ್ದಾರೆ. ಕೊಡಗಿನಲ್ಲಿ ಬಿಜೆಪಿ ಎರಡು ಶಾಸಕರನ್ನು ಕಳೆದುಕೊಂಡಿದೆ. ಆದರೆ ಆಡಳಿತ

ಹಗರಣಗಳ ಸುಳಿಯಲ್ಲಿದೆ ‌ರಾಜ್ಯ ಕಾಂಗ್ರೆಸ್ ಸರ್ಕಾರ: ಸಂಸದ ಯದುವೀರ್ | ಕರ್ನಾಟಕದ ಕಾಂಗ್ರೆಸ್ ಸರ್ಕಾರದ ದುರಾಡಳಿತ ಖಂಡಿಸುವುದು ನಮ್ಮೆಲ್ಲರ ಜವಾಬ್ದಾರಿ | ಜನಪರ ಕಾಳಜಿ ಇರುವ ಬಿಜೆಪಿಯನ್ನು ಅಧಿಕಾರಕ್ಕೇರುವಂತೆ ಮಾಡಬೇಕು Read More »

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಮೊಟ್ಟೆ ಅಭಿಯಾನ | ಶಾಲಾ ಮಕ್ಕಳಿಗೆ ನೀಡಬೇಕಾದ ಮೂರು ಮೊಟ್ಟೆ ಯಾರ ಹೊಟ್ಟೆಗೆ ಸೇರುತ್ತಿದೆ? ಎಂದು ಪ್ರಶ್ನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಮೊಟ್ಟೆ ಅಭಿಯಾನ ನಡೆಸಿದೆ. ರಾಜ್ಯದ 568 ಶಾಲೆಗಳಲ್ಲಿ ಮಕ್ಕಳಿಗೆ ವಾರಕ್ಕೆ ಮೂರು ದಿನವಷ್ಟೇ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ ಎಂಬ ಮಾಹಿತಿ ಅಜೀಂ ಪ್ರೇಂಜಿ ಫೌಂಡೇಶನ್ ವರದಿಯಿಂದ ಬಹಿರಂಗವಾಗಿದೆ. ಈ ವಿಷಯವನ್ನಿಟ್ಟುಕೊಂಡು ಆರರಲ್ಲಿ ಮೂರು ಮೊಟ್ಟೆಗಳು ಮಕ್ಕಳಿಗೆ, ಉಳಿದ ಮೂರು ಮೊಟ್ಟೆಗಳು ಯಾರ ಬಾಯಿಗೆ ಹೋಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಎಕ್ಸ್ ಖಾತೆಯ ಮೂಲಕ ಪ್ರಶ್ನೆ ಮಾಡಿದೆ. ಸಿಎಂ ‌ಸಿದ್ದರಾಮಯ್ಯ, ಡಿಸಿಎಂ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಮೊಟ್ಟೆ ಅಭಿಯಾನ | ಶಾಲಾ ಮಕ್ಕಳಿಗೆ ನೀಡಬೇಕಾದ ಮೂರು ಮೊಟ್ಟೆ ಯಾರ ಹೊಟ್ಟೆಗೆ ಸೇರುತ್ತಿದೆ? ಎಂದು ಪ್ರಶ್ನೆ Read More »

ಛಂಗುರ್ ಬಾಬಾನ ಕಟ್ಟಡಗಳ ಮೇಲೆ ಬುಲ್ಡೋಜರ್ ಹತ್ತಿಸಿದ ಸಿಎಂ ಯೋಗೀಜಿ

ಅಕ್ರಮವಾಗಿ ಮತಾಂತರ ಮಾಡುತ್ತಿದ್ದ ಆರೋಪದಲ್ಲಿ ಎಟಿಎಸ್ ಅಧಿಕಾರಿಗಳಿಂದ ಬಂಧಿತನಾಗಿದ್ದ ಛಂಗುರ್ ಲಕ್ನೋ: ಅಕ್ರಮವಾಗಿ ಮತಾಂತರ ಮಾಡುತ್ತಿದ್ದ ಆರೋಪದಲ್ಲಿ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳಿಂದ ಬಂಧಿತನಾಗಿರುವ ಜಲಾಲುದ್ದೀನ್ ಯಾನೆ ಛಂಗುರ್ ಬಾಬಾನಿಗೆ ‌ಸಂಬಂಧಿಸಿದಅಕ್ರಮ ಕಟ್ಟಡಗಳನ್ನು ಸಿಎಂ ಯೋಗಿ ಸರ್ಕಾರ ಬುಲ್ಡೋಜರ್ ಮೂಲಕ ನೆಲಸಮ ಮಾಡಿದೆ. ಬಲರಾಮ್‌ಪುರದಲ್ಲಿ ಆರೋಪಿ ಛಂಗುರ್ ಹೊಂದಿದ್ದ ಅಕ್ರಮ ಕಟ್ಟಡಗಳ ಮೇಲೆ ಸಿಎಂ ಯೋಗೀಜಿ ಅವರ ಬುಲ್ಡೋಸರ್ ‌ಸವಾರಿ ಮಾಡಿರುವುದಾಗಿದೆ. ಆರೋಪಿಯ ತನಿಖೆಯ ವೇಳೆ ಮಹಾ ಸತ್ಯಗಳು ಸ್ಪೋಟವಾಗಿದ್ದು ಈತ ಕೇವಲ ಸಮಾಜಘಾತುಕ ಮಾತ್ರವಲ್ಲ ದೇಶದ್ರೋಹಿಯೂ

ಛಂಗುರ್ ಬಾಬಾನ ಕಟ್ಟಡಗಳ ಮೇಲೆ ಬುಲ್ಡೋಜರ್ ಹತ್ತಿಸಿದ ಸಿಎಂ ಯೋಗೀಜಿ Read More »

ಬೆಂಗಳೂರಿನಲ್ಲಿ ವಿದ್ವಂಸಕ್ಕೆ ಕೃತ್ಯಕ್ಕೆ ಸಂಚು ಮಾಡಿದ್ದ ಉಗ್ರರು

ಜೈಲಿನಲ್ಲಿದ್ದುಕೊಂಡೆ ಉಗ್ರರ ಸ್ಲೀಪರ್‌ ಸೆಲ್‌ ಕಟ್ಟಿದ್ದ ನಾಸೀರ್‌ ಬೆಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಿನ್ನೆ ರಾತ್ರಿ ಬೆಂಗಳೂರು ಮತ್ತು ಕೋಲಾರದ ಐದು ಕಡೆಗಳಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಿದ ಬಳಿಕ ಬೆಂಗಳೂರಿನಲ್ಲಿ ಉಗ್ರಜಾಲ ವ್ಯವಸ್ಥಿತವಾಗಿ ಬೆಳೆಯುತ್ತಿರುವ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಮಂಗಳವಾರ ರಾತ್ರಿ ಬೆಂಗಳೂರು, ಕೋಲಾರದಲ್ಲಿ ದಿಢೀರ್ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ

ಬೆಂಗಳೂರಿನಲ್ಲಿ ವಿದ್ವಂಸಕ್ಕೆ ಕೃತ್ಯಕ್ಕೆ ಸಂಚು ಮಾಡಿದ್ದ ಉಗ್ರರು Read More »

ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೂಟ್‌ ಪೇ ಅಭಿಯಾನ

ಶಾಲಾ ಮಕ್ಕಳಿಗೆ ಶೂ ಕೊಡಿಸಲು ದಾನಿಗಳ ಮೊರೆ ಹೋಗಿರುವುದಕ್ಕೆ ಲೇವಡಿ ಬೆಂಗಳೂರು: ಶಾಲಾ ಮಕ್ಕಳ ಶೂ-ಸಾಕ್ಸ್‌ಗಾಗಿ ದಾನಿಗಳ ಮೊರೆಹೋದ ರಾಜ್ಯ ಸರ್ಕಾರದ ನಡೆ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಗ್ಯಾರಂಟಿ ಕೊಟ್ಟು ದಿವಾಳಿಯಾಗಿರುವ ಸರ್ಕಾರದ ಬಳಿ ಶಾಲಾ ಮಕ್ಕಳಿಗೆ ಬೂಟು ಕೊಡಲು ಕೂಡ ಗತಿಯಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ. ಬಿಜೆಪಿ ಬೂಟ್‌ ಪೇ ಹೆಸರಿನಲ್ಲಿ ಹೊಸ ಅಭಿಯಾನ ಆರಂಭಿಸಿದೆ. ಮಕ್ಕಳ ಶೂ ಮೇಲೆ ಬೂಟ್ ಪೇ ಎಂದು ಬರೆದು ಕ್ಯೂಆರ್ ಸ್ಕ್ಯಾನ್‌ ಪೋಸ್ಟರ್ ಮೂಲಕ ಬಿಜೆಪಿ

ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೂಟ್‌ ಪೇ ಅಭಿಯಾನ Read More »

error: Content is protected !!
Scroll to Top