ರಾಜ್ಯ ಉಳಿಸಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: R. ಅಶೋಕ್
ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಅನುದಾನ ಹಂಚಿಕೆಗೆ ಸಂಬಂಧಿಸಿದ ಹಾಗೆ ಸಿ ಎಂ ಸಿದ್ದರಾಮಯ್ಯ ಅವರನ್ನು ವಿಪಕ್ಷ ನಾಯಕ R. ಅಶೋಕ್ ಅವರು ಟೀಕೆ ಮಾಡಿದ್ದಾರೆ. ಸಚಿವ ಚೆಲುವರಾಯಸ್ವಾಮಿ ಅವರಿಗೆ ಅನುದಾನಕ್ಕೆ ಸಂಬಂಧಿಸಿದ ಹಾಗೆ ಸಿದ್ದರಾಮಯ್ಯ ಮನವಿ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೃಷಿ ಸಚಿವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡ ಕಾಲೋನಿಗಳ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿಗಾಗಿ ಸಿಎಂ ಬಳಿ […]
ರಾಜ್ಯ ಉಳಿಸಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: R. ಅಶೋಕ್ Read More »










