ರಾಜ್ಯ

ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್: ಕಾಡಿನ ಕೆಲ ಪ್ರದೇಶಗಳಲ್ಲಿ ಗಿಡ ನೆಟ್ಟು ಸ್ಥಳ ಗುರುತಿಸಿದ್ದ ಬುರುಡೆ ಗ್ಯಾಂಗ್

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಬುರುಡೆ ವಿಷಯಕ್ಕೆ ಸಂಬಂಧಿಸಿದ ಹಾಗೆ ಕಳೆದ ಒಂದು ವರ್ಷದಿಂದಲೇ ತಯಾರಿ ನಡೆದಿತ್ತು. ಚೆನ್ನಯ್ಯನ ಮೂಲಕ ಕಾಡಿನಲ್ಲಿ ಕೆಲವು ಸ್ಥಳಗಳನ್ನು ಗುರುತು ಮಾಡಿ ಅಲ್ಲಿ ಗಿಡಗಳನ್ನು ನೆಡಲಾಗಿತ್ತು ಎಂಬ ಅಂಶ SIT ಗೆ ಗೊತ್ತಾಗಿದೆ. ದೂರುದಾರ ಆರೋಪಿ ಚೆನ್ನಯ್ಯ‌ನನ್ನು ಕಳೆದ ಕೆಲ ದಿನಗಳಿಂದಲೂ SIT ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಚೆನ್ನಯ್ಯನ ಪಾತ್ರ ಸೃಷ್ಟಿಯಾದಾಗಿಂದ ಈ ವರೆಗಿನ ಎಲ್ಲಾ ವಿಚಾರಗಳನ್ನು ಕ್ರಮಬದ್ಧವಾಗಿ ಜೋಡಿಸುವ ಕಾರ್ಯ ನಡೆಯುತ್ತಿದೆ. ಗಿರೀಶ್ ಮಟ್ಟಣ್ಣನವರ್ ತಂಡ ಕಳೆದ ಒಂದು ವರ್ಷದ […]

ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್: ಕಾಡಿನ ಕೆಲ ಪ್ರದೇಶಗಳಲ್ಲಿ ಗಿಡ ನೆಟ್ಟು ಸ್ಥಳ ಗುರುತಿಸಿದ್ದ ಬುರುಡೆ ಗ್ಯಾಂಗ್ Read More »

ಈಗ ಕಾಂಗ್ರೆಸ್‌ನಿಂದಲೂ ಅಪಪ್ರಚಾರ ಖಂಡಿಸಿ ಧರ್ಮಸ್ಥಳ ಚಲೋ

ಕಾಂಗ್ರೆಸ್‌ ಶಾಸಕರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದಾರೆ ನೂರಾರು ಮಂದಿ ಬೆಂಗಳೂರು: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಹಲವು ಯಾತ್ರೆ, ಹೋರಾಟಗಳನ್ನು ನಡೆಸಿದ್ದಾಯಿತು. ಈಗ ಕಾಂಗ್ರೆಸ್‌ ಸರದಿ. ಕಾಂಗ್ರೆಸ್‌ ಶಾಸಕರೊಬ್ಬರು ಧರ್ಮಸ್ಥಳ ಚಲೋ ಯಾತ್ರೆ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಹರೀಶ್‌ ಗೌಡ ನೇತೃತ್ವದಲ್ಲಿ ಯಾತ್ರೆ ಕೈಗೊಳ್ಳಲಾಗಿದೆ. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗಿಂದ ಯಾತ್ರೆ ಆರಂಭಿಸಲಾಗಿದೆ. ಬುಧವಾರ ಬೆಳಗ್ಗೆ ಆಂಜನೇಯ ದೇವರಿಗೆ

ಈಗ ಕಾಂಗ್ರೆಸ್‌ನಿಂದಲೂ ಅಪಪ್ರಚಾರ ಖಂಡಿಸಿ ಧರ್ಮಸ್ಥಳ ಚಲೋ Read More »

ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಸಿಂಗಲ್‌ ಮದರ್‌ ಆಗಿರುವುದರಿಂದ ಜಾಮೀನು ಕೊಡಬೇಕೆಂದು ಕೋರಿದ್ದ ಪವಿತ್ರಾ ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಅವರೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ

ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ Read More »

ಇಂದು ಬಿಜೆಪಿಯಿಂದ ಬೃಹತ್‌ ಧರ್ಮಸ್ಥಳ ಚಲೋ ಅಭಿಯಾನ

ಮಧ್ಯಾಹ್ನ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಸಮಾವೇಶ ಬೆಂಗಳೂರು: ಧರ್ಮಸ್ಥಳ ವಿರುದ್ಧ ನಡೆದಿರುವ ಷಡ್ಯಂತ್ರ ಪ್ರಕರಣವನ್ನು ಎನ್ಐಎ ತನಿಖೆಗೆ ಕೊಡುವಂತೆ ಒತ್ತಾಯಿಸಿ ಸೋಮವಾರ ಬೃಹತ್ ಧರ್ಮಸ್ಥಳ ಚಲೋ ಅಭಿಯಾನ ಹಾಗೂ ಧರ್ಮ ಜಾಗೃತಿ ಸಮಾವೇಶ ಬಿಜೆಪಿ ನಡೆಸಲಿದೆ. ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ವ್ಯವಸ್ಥಿತ ಷಡ್ಯಂತ್ರ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೆ.1ರಂದು ಬಿಜೆಪಿ ಧರ್ಮಸ್ಥಳ ಚಲೋ ಅಭಿಯಾನ ನಡೆಸಲಿದೆ. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕೆನ್ನುವುದು ಬಿಜೆಪಿಯ ಪ್ರಮುಖ ಬೇಡಿಕೆಯಾಗಿದೆ. ಧರ್ಮಸ್ಥಳ

ಇಂದು ಬಿಜೆಪಿಯಿಂದ ಬೃಹತ್‌ ಧರ್ಮಸ್ಥಳ ಚಲೋ ಅಭಿಯಾನ Read More »

ನಾಡ ಹಬ್ಬವನ್ನು ನಿಗದಿತ ಧರ್ಮದವರೇ ಉದ್ಘಾಟಿಸಬೇಕು ಎಂದೇನಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ದಸರಾ ನಾಡಹಬ್ಬವಾಗಿದ್ದು, ಇದನ್ನು ಎಲ್ಲರೂ ಆಚರಿಸುತ್ತಾರೆ. ಈ ಕಾರ್ಯಕ್ರಮವನ್ನು ಬಾನು ಮುಷ್ತಾಕ್ ಉದ್ಘಾಟಿಸುವುದು ಸೂಕ್ತವಾಗಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದ್ದಾರೆ. ದಸರಾ ಉದ್ಘಾಟನೆಗೆ ಸಂಬಂದಿಸಿದ ಹಾಗೆ ಉನ್ನತ ಮಟ್ಟದ ಸಮಿತಿಯಲ್ಲಿ ಆಯ್ಕೆಯ ಅಧಿಕಾರ ನನಗೆ ನೀಡಲಾಗಿತ್ತು. ಅಲ್ಲಿ ಬಾನು ಮುಷ್ತಾಕ್ ಅವರನ್ನು ಆಹ್ವಾನ ಮಾಡುವುದೆಂದು ತೀರ್ಮಾನ ಮಾಡಲಾಯಿತು. ಆ ಹಿಂದೆ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಧಾಟಿಸಿದ್ದರು. ನಾಡಹಬ್ಬವನ್ನು ಇಂತದ್ದೇ ಧರ್ಮದವರು ಉದ್ಘಾಟನೆ ಮಾಡಬೇಕು ಎಂದೇನಿಲ್ಲ ಎಂದು ಅವರು ತಿಳಿಸಿದ್ದಾರೆ. ನಾಡಹಬ್ಬ ‌ದಸರಾ ಸಾಂಸ್ಕೃತಿಕ

ನಾಡ ಹಬ್ಬವನ್ನು ನಿಗದಿತ ಧರ್ಮದವರೇ ಉದ್ಘಾಟಿಸಬೇಕು ಎಂದೇನಿಲ್ಲ: ಸಿಎಂ ಸಿದ್ದರಾಮಯ್ಯ Read More »

ಬೆಂಗಳೂರಿನ ಲಾಡ್ಜ್‌ನಲ್ಲಿ ಎಸ್‌ಐಟಿ ಶೋಧ

ಬುರುಡೆ ಗ್ಯಾಂಗ್‌ನ ಮೀಟಿಂಗ್‌ ನಡೆಯುತ್ತಿದ್ದ ಲಾಡ್ಜ್‌ ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಲಾಡ್ಜ್ ಒಂದರಲ್ಲಿ ವಿಶೇಷ ತನಿಖಾ ತಂಡ ಮಹಜರು ಪ್ರಕ್ರಿಯೆ ನಡೆಸುತ್ತಿದೆ. ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದ ಪೊಲೀಸರು ತಡರಾತ್ರಿಯಿಂದ ಲಾಡ್ಜ್‌ನಲ್ಲಿ ಮಹಜರು ಮಾಡುತ್ತಿದ್ದಾರೆ. ಈ ಲಾಡ್ಜ್‌ನಲ್ಲಿ ಬುರುಡೆ ಗ್ಯಾಂಗ್‌ ಸದಸ್ಯರು ಸೇರಿ ಷಡ್ಯಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಬುರುಡೆ ತೆಗೆದುಕೊಂಡು ಬರುವ ಮೊದಲು ಇದೇ ಲಾಡ್ಜ್‌ನಲ್ಲಿ ಹಲವರನ್ನು ಭೇಟಿಯಾಗಿದ್ದ ಬಗ್ಗೆ ಎಸ್‌ಐಟಿ ಚಿನ್ನಯ್ಯ ಬಾಯಿಬಿಟ್ಟಿದ್ದಾನೆ. ಹೀಗಾಗಿ ಎಸ್‌ಪಿ

ಬೆಂಗಳೂರಿನ ಲಾಡ್ಜ್‌ನಲ್ಲಿ ಎಸ್‌ಐಟಿ ಶೋಧ Read More »

ಧರ್ಮಸ್ಥಳ ಪ್ರಕರಣ : ಬುರುಡೆ ದಿಲ್ಲಿ ಪ್ರಯಾಣ ನಿಜ

ಜಯಂತ್‌ ಟಿ. ಮನೆಯಲ್ಲಿ ಎಸ್‌ಐಟಿ ಶೋಧ ವೇಳೆ ಬಯಲಾಯಿತು ಹಲವು ರಹಸ್ಯ ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿದ್ದೇನೆ ಎಂದು ಹೇಳಿಕೊಂಡು ಮಾಸ್ಕ್‌ಮ್ಯಾನ್‌ ಚಿನ್ನಯ್ಯ ತಂದಿದ್ದ ತಲೆಬುರುಡೆ ದಿಲ್ಲಿವರೆಗೂ ಪ್ರಯಾಣಿಸಿತ್ತು ಎಂಬುದು ಈಗ ದೃಢಪಟ್ಟಿದೆ. ಸ್ವತಹ ಜಯಂತ್‌ ಟಿ. ವಿಚಾರವನ್ನು ಒಪ್ಪಿಕೊಂಡಿದ್ದಾರೆ. ಶನಿವಾರ ಬೆಂಗಳೂರಿನಲ್ಲಿರುವ ಜಯಂತ್‌ ಟಿ. ಅವರ ಬಾಡಿಗೆ ಮನೆಗೆ ಎಸ್‌ಐಟಿ ತಂಡ ಚಿನ್ನಯ್ಯನನ್ನು ಕರೆದುಕೊಂಡು ಹೋಗಿ ಶೋಧ ನಡೆಸಿದೆ. ಈ ಸಂದರ್ಭದಲ್ಲಿ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ದಾಳಿಯ

ಧರ್ಮಸ್ಥಳ ಪ್ರಕರಣ : ಬುರುಡೆ ದಿಲ್ಲಿ ಪ್ರಯಾಣ ನಿಜ Read More »

ಮತಕಳ್ಳತನ ಒಪ್ಪಿಕೊಂಡ ಸಿದ್ದರಾಮಯ್ಯನವರನ್ನು ವಜಾ ಮಾಡುವ ತಾಕತ್ತು ಇದೆಯಾ?: ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

ಸಿದ್ದರಾಮಯ್ಯ ಪಾಲಿಗೆ ತಿರುಗುಬಾಣವಾದ ಹಳೆ ನೆನಪುಗಳು ಬೆಂಗಳೂರು: ಸನ್ಮಾನ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆದಕಿದ ಹಳೆ ನೆನಪುಗಳೇ ಈಗ ಅವರ ಪಾಲಿಗೆ ತಿರುಗುಬಾಣವಾಗಿದೆ. ವಕೀಲರ ಸಂಘ ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿದ್ದ ಮಾಜಿ ಅಡ್ವೋಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ 1991ರ ಲೋಕಸಭೆ ಚುನಾವಣೆಯಲ್ಲಿ ಮೋಸದಿಂದ ಸೋಲಿಸಿದ್ದರು. ಆಗ ಅದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡಲು ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ನೆರವು ನೀಡಿದ್ದರು ಎಂದು ಸ್ಮರಿಸಿದ್ದರು. ಈ ಹೇಳಿಕೆಯನ್ನು ಕಾಂಗ್ರೆಸ್‌ನ ಮತಕಳ್ಳತನ

ಮತಕಳ್ಳತನ ಒಪ್ಪಿಕೊಂಡ ಸಿದ್ದರಾಮಯ್ಯನವರನ್ನು ವಜಾ ಮಾಡುವ ತಾಕತ್ತು ಇದೆಯಾ?: ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ Read More »

ಸೌಪರ್ಣಿಕಾ ನದಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಸಾವಿನ ಸುತ್ತ ಕವಿದಿದೆ ನಿಗೂಢ ಉಡುಪಿ: ಕೊಲ್ಲೂರಿನಲ್ಲಿ ಸೌಪರ್ಣಿಕಾ ನದಿಗೆ ಈಜಲು ಇಳಿದು ನಾಪತ್ತೆಯಾಗಿದ್ದ ಬೆಂಗಳೂರಿನ ಮಹಿಳೆಯ ಶವ ಶನಿವಾರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರನ್ನು ಬೆಂಗಳೂರು ತ್ಯಾಗರಾಜನಗರ ನಿವಾಸಿ ಸಿ.ಆರ್.ಗೋವಿಂದರಾಜು-ವಿಮಲಾ ಎಂಬವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ. ಆ. 27ರಂದು ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಅವರು ನಂತರ ಕಾಣೆಯಾಗಿದ್ದರು. ಪೊಲೀಸರು ಅಗ್ನಿಶಾಮಕ ದಳ ಮತ್ತು ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ 2 ದಿನ ನದಿಯಲ್ಲಿ ಹುಡುಕಾಡಿದ್ದರು. ಆದರೆ ನದಿಯಲ್ಲಿ ಮಳೆಯ ನೀರು

ಸೌಪರ್ಣಿಕಾ ನದಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಡಿ.ಕೆ. ಶಿವಕುಮಾರ್ ಅವರಿಗೆ ಎಲ್ಲಾ ರೀತಿಯ ಜ್ಞಾನವೂ ಇದೆ: ಡಾ. ಜಿ. ಪರಮೇಶ್ವರ್

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ರಾಜಕೀಯ ಗೊತ್ತು, ಎಲ್ಲಾ ರೀತಿಯ ಜ್ಞಾನವೂ ಇದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಡಿಕೆಶಿ ‌ನಮ್ಮ ಪಕ್ಷದ ರಾಜ್ಯಾಧ್ಯಕ್ಷರು. ಉಪಮುಖ್ಯಮಂತ್ರಿಗಿಂತಲೂ ಅವರ ಸ್ಥಾನಮಾನ ಹೆಚ್ಚು. ಪಕ್ಷದ ಕಾರ್ಯಕರ್ತರು ಅವರಿಗೆ ಸದಾ ಗೌರವ, ಮರ್ಯಾದೆ ನೀಡುತ್ತಾರೆ ಎಂದು ತಿಳಿಸಿದ್ದಾರೆ. ರಾಜಕೀಯದಲ್ಲಿ ಅವರು ಸಾಕಷ್ಟು ಅನುಭವ ಹೊಂದಿದವರು. ಎಲ್ಲಾ ರೀತಿಯ ಜ್ಞಾನವೂ ಅವರಲ್ಲಿ ಇದೆ. ಅವರನ್ನು ಐಸೋಲೇಶನ್ ಮಾಡಲಾಗಿದೆ ಎನ್ನುವ ಮಾತು ಸುಳ್ಳು. ಇಂತಹ ಅಪಪ್ರಚಾರಕ್ಕೆ ಅರ್ಥ ಇಲ್ಲ

ಡಿ.ಕೆ. ಶಿವಕುಮಾರ್ ಅವರಿಗೆ ಎಲ್ಲಾ ರೀತಿಯ ಜ್ಞಾನವೂ ಇದೆ: ಡಾ. ಜಿ. ಪರಮೇಶ್ವರ್ Read More »

error: Content is protected !!
Scroll to Top