ರೇಣುಕಾಸ್ವಾಮಿ ಕೊಲೆ ಆರೋಪಿಗಳ ಜೈಲು ಶಿಫ್ಟ್ ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಆರೋಪಿ ದರ್ಶನ್ ತೂಗುದೀಪ್ ಸೇರಿ ಐವರು ಆರೋಪಿಗಳ ಜೈಲು ಸ್ಥಳಾಂತರ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಆರೋಪಿಗಳನ್ನು ಬಳ್ಳಾರಿ, ಶಿವಮೊಗ್ಗ, ಕಲ್ಬುರ್ಗಿ, ಬೆಳಗಾವಿ ಜೈಲುಗಳಿಗೆ ಸ್ಥಳಾಂತರ ಮಾಡುವ ಬಗ್ಗೆ ಮನವಿಯನ್ನು ಕುರಿತಾಗಿ ನ್ಯಾಯಾಲಯದಲ್ಲಿ ಚರ್ಚೆ ನಡೆಯಿತು. ದರ್ಶನ್ ಬಳ್ಳಾರಿ ಜೈಲಿಗೆ, ಜಗದೀಶ್ ಮತ್ತು ಲಕ್ಷ್ಮಣ್ ಶಿವಮೊಗ್ಗ ಜೈಲಿಗೆ, ನಾಗರಾಜ್ ಕಲಬುರಗಿ ಜೈಲಿಗೆ ಹಾಗೂ ಪ್ರದೂಷ್ ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲು ಪ್ರಸ್ತಾಪ ಮಾಡಲಾಗಿದೆ. ಆದರೆ ದರ್ಶನ್, ಲಕ್ಷಣ್, ನಾಗರಾಜ್ […]
ರೇಣುಕಾಸ್ವಾಮಿ ಕೊಲೆ ಆರೋಪಿಗಳ ಜೈಲು ಶಿಫ್ಟ್ ಅರ್ಜಿ ವಿಚಾರಣೆ ಮುಂದೂಡಿಕೆ Read More »










