ರಾಜ್ಯದಲ್ಲಿ ಜನರ ಸಮಸ್ಯೆಗೆ ಸ್ಪಂದಿಸುವ ಸರ್ಕಾರ ಆಡಳಿತಕ್ಕೆ ಬರಬೇಕು: HD ಕುಮಾರಸ್ವಾಮಿ
ಬೆಂಗಳೂರು: ರಾಜ್ಯದಲ್ಲಿರುವ ಜನ ವಿರೋಧಿ, ಭ್ರಷ್ಟ ಸರ್ಕಾರವನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿವ ಗುರಿ ನಮ್ಮದು. ಸಿ ಎಂ ಸ್ಥಾನದ ಬಗ್ಗೆ ಚರ್ಚಿಸುವುದಕ್ಕಿಂತ ಜನಸ್ನೇಹಿ ಆಡಳಿತ ಅಧಿಕಾರಕ್ಕೆ ಬರಬೇಕು ಎನ್ನುವುದೇ ಮುಖ್ಯವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮೈತ್ರಿ ಮಾಡಿಕೊಂಡು 113 ಸ್ಥಾನ ಗಳಿಸಿದರೆ ಸಿ ಎಂ ಆಗಬಹುದು ಎನ್ನುವುದಕ್ಕೆ ಉತ್ತರ ನೀಡಿದ ಅವರು, ಅದರ ಕುರಿತು ಈಗಲೇ ಮಾತನಾಡುವ ಅಗತ್ಯ ಇಲ್ಲ. ಇನ್ನೂ 2 ವರ್ಷ ಸಮಯ ಇದೆ. ನಮ್ಮ […]
ರಾಜ್ಯದಲ್ಲಿ ಜನರ ಸಮಸ್ಯೆಗೆ ಸ್ಪಂದಿಸುವ ಸರ್ಕಾರ ಆಡಳಿತಕ್ಕೆ ಬರಬೇಕು: HD ಕುಮಾರಸ್ವಾಮಿ Read More »










