ರಾಜ್ಯ

ಪತ್ನಿಯನ್ನು ಕತ್ತರಿಸಿ ಸೂಟ್‌ಕೇಸ್‌ನಲ್ಲಿ ತುಂಬಿಸಿಟ್ಟು ಪಲಾಯನ ಮಾಡಿದ್ದ ಪತಿ ಪುಣೆಯಲ್ಲಿ ಸೆರೆ

ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ಬರ್ಬರ ಹತ್ಯೆ ಬೆಂಗಳೂರು: ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿಸಿ ಪಲಾಯನ ಮಾಡಿದ್ದ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ. ಹುಳಿಮಾವು ಬಳಿಯ ನಿವಾಸವೊಂದರಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿತ್ತು, 32 ವರ್ಷದ ಗೌರಿ ಅನಿಲ್ ಸಂಬೇಕರ್ ಅವರನ್ನು ಆಕೆಯ ಪತಿ ಮಹಾರಾಷ್ಟ್ರ ಮೂಲದ ರಾಕೇಶ್ ಕೊಲೆ ಮಾಡಿ ಹೆಣವನ್ನು ಕತ್ತರಿಸಿ ಸೂಟ್‌ಕೇಸ್‌ನಲ್ಲಿ ತುಂಬಿಸಿಟ್ಟು ಬಳಿಕ ಹೆಂಡತಿಯ ತಾಯಿಗೆ ಫೋನ್‌ ಮಾಡಿ ತಿಳಿಸಿ ಪಲಾಯನ ಮಾಡಿದ್ದ. ಈ ಮಾದರಿಯ […]

ಪತ್ನಿಯನ್ನು ಕತ್ತರಿಸಿ ಸೂಟ್‌ಕೇಸ್‌ನಲ್ಲಿ ತುಂಬಿಸಿಟ್ಟು ಪಲಾಯನ ಮಾಡಿದ್ದ ಪತಿ ಪುಣೆಯಲ್ಲಿ ಸೆರೆ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇನ್ನೋರ್ವ ಆರೋಪಿ ಸೆರೆ

ರಾಜ್ಯದ ಇತರೆಡೆಗಳಿಗೂ ಹರಡಿದೆ ಚಿನ್ನ ಕಳ್ಳ ಸಾಗಾಟ ಜಾಲ ಬೆಂಗಳೂರು: ಕನ್ನಡದ ನಟಿ ರನ್ಯಾ ರಾವ್‌ ಮುಖ್ಯ ಆರೋಪಿಯಾಗಿರುವ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ ಸಂಬಂಧಪಟ್ಟು ಮೂರನೇ ಆರೋಪಿಯನ್ನು ಬಂಧಿಸಲಾಗಿದೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಸೆರೆಯಾಗಿರುವ ಆರೋಪಿ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ಮೇಲೆ ತನಿಖಾಧಿಕಾರಿಗಳು ಕಣ್ಣಿಟ್ಟಿದ್ದರು. ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್ ಅವರ ಸಹೋದರರ ಬಟ್ಟೆ ಮಳಿಗೆ ಬಳ್ಳಾರಿಯಲ್ಲಿದ್ದು, ಸಹೋದರರು ಬಳ್ಳಾರಿಯಲ್ಲಿ ವಾಸವಾಗಿದ್ದಾರೆ. ಆದರೆ ಕೆಲ ವರ್ಷಗಳಿಂದ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇನ್ನೋರ್ವ ಆರೋಪಿ ಸೆರೆ Read More »

ಯತ್ನಾಳ ಉಚ್ಚಾಟನೆಯಿಂದ ಆಗುವ ಪರಿಣಾಮ ಏನು?

ಸೋಷಿಯಲ್‌ ಮೀಡಿಯಾದಲ್ಲಿ ನಡೆಯುತ್ತಿದೆ ಪರ-ವಿರೋಧ ಚರ್ಚೆ ಬೆಂಗಳೂರು : ಫಯರ್‌ಬ್ರಾಂಡ್‌ ನಾಯಕ ಎಂದು ಗುರುತಿಸಿಕೊಂಡಿರುವ ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಅವರನ್ನು ಬಿಜೆಪಿ ಹೈಕಮಾಂಡ್‌ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆಪಾದನೆ ಹೊರಿಸಿ ಆರು ವರ್ಷದ ಮಟ್ಟಿಗೆ ಉಚ್ಚಾಟಿಸಿದ ಸಾಧಕ ಬಾಧಕಗಳ ಕುರಿತು ಭಾರಿ ಚರ್ಚೆಯಾಗುತ್ತಿದೆ.ಉರಿ ನಾಲಗೆಯ ಯತ್ನಾಳ ಹಿಂದುತ್ವದ ಕಟ್ಟಾ ಪ್ರತಿಪಾದಕರಾಗಿದ್ದರು. ಎದುರಾಳಿಗಳನ್ನು ಮುಲಾಜಿಲ್ಲದೆ ಕಟುಶಬ್ದಗಳಲ್ಲಿ ಟೀಕಿಸುತ್ತಿದ್ದರು. ಇಂಥ ಟೀಕೆಗಳಿಂದ ಅವರು ಲೆಕ್ಕವಿಲ್ಲದಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರೂ ಇದಕ್ಕೆಲ್ಲ ಎದೆಗುಂದುವ ವ್ಯಕ್ತಿತ್ವ ಅವರದ್ದಲ್ಲ. ಅವರ

ಯತ್ನಾಳ ಉಚ್ಚಾಟನೆಯಿಂದ ಆಗುವ ಪರಿಣಾಮ ಏನು? Read More »

ಸಾವಿರ ಕುತೂಹಲ ಹುಟ್ಟುಹಾಕಿದ ಸಾಹುಕಾರ್‌ ನಡೆ

ಕುಮಾರಸ್ವಾಮಿ, ದೇವೇಗೌಡ ಭೇಟಿಯ ಹಿಂದಿನ ಮರ್ಮವೇನು? ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣ ಬಯಲಾದ ಬಳಿಕ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳು ಕುತೂಹಲ ಹುಟ್ಟಿಸಿವೆ. ಅದರಲ್ಲೂ ಕರ್ನಾಟಕ ರಾಜಕೀಯ ವಲಯದಲ್ಲಿ ಸಾಹುಕಾರ್‌ ಎಂದೇ ಅರಿಯಲ್ಪಡುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ದಿಲ್ಲಿಗೆ ಹೋದ ಬಳಿಕ ನಡೆದಿರುವ ವಿದ್ಯಮಾನಗಳು ಸಾವಿರ ಕುತೂಹಲ ಹುಟ್ಟಿಸಿವೆ. ಹನಿಟ್ರ್ಯಾಪ್‌ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್‌ ಬಹಳ ಹಗುರವಾಗಿ ಪರಿಗಣಿಸಿರುವುದರಿಂದ ಕೆರಳಿರುವ ಸತೀಶ್‌ ಜಾರಕಿಹೊಳಿ ಹೈಕಮಾಂಡ್​ಗೆ ದೂರು ನೀಡುತ್ತೇನೆ ಎಂದು ದೆಹಲಿಗೆ

ಸಾವಿರ ಕುತೂಹಲ ಹುಟ್ಟುಹಾಕಿದ ಸಾಹುಕಾರ್‌ ನಡೆ Read More »

ರಾಜ್ಯದಲ್ಲಿನ್ನು ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಕಡ್ಡಾಯ

ಹೊಸ, ತಾತ್ಕಾಲಿಕ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಅಳವಡಿಸಬೇಕು ಬೆಂಗಳೂರು: ರಾಜ್ಯದಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕಗಳಿಗೆ ಸ್ಮಾರ್ಟ್ ಮೀಟ‌ರ್ ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಕೇಂದ್ರ ಇಂಧನ ಸಚಿವಾಲಯ ಫೆ.22ರಂದು ಹೊರಡಿಸಿದ್ದ ಅಧಿಸೂಚನೆ ಅನ್ವಯ ಕರ್ನಾಟಕ ಮತ್ತು ತೆಲಂಗಾಣ ಬಿಟ್ಟು ಬೇರೆ ಎಲ್ಲ ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ಜಾರಿಗೆ ತರಲಾಗಿದೆ. ಇತ್ತೀಚೆಗೆ ಕೇಂದ್ರ ಇಂಧನ ಸಚಿವರನ್ನು ಭೇಟಿ ಮಾಡಿದಾಗಲೂ ಸ್ಮಾರ್ಟ್ ಮೀಟರ್ ಅಳವಡಿಸಲು ಸೂಚಿಸಿದ್ದಾರೆ ಎಂದು ತಿಳಿಸಿದರು. ಸ್ಮಾರ್ಟ್‌ ಮೀಟರ್‌

ರಾಜ್ಯದಲ್ಲಿನ್ನು ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಕಡ್ಡಾಯ Read More »

ಬಸನಗೌಡ ಪಾಟೀಲ್‍ ಯತ್ನಾಳ್‍ ಅವರನ್ನು ಹಿಂದೆಯೇ ನಾನು ಪಕ್ಷದಿಂದ ಉಚ್ಛಾಟಿಸಿದ್ದೆ : ಡಿ.ವಿ.ಸದಾನಂದ ಗೌಡ

ಬೆಂಗಳೂರು: ಪಾರ್ಟಿ ಸರಿ ಮಾಡುತ್ತೇನೆ ಎಂದು ಹೊರಟ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಪಕ್ಷದಿಂದ ಹೊರಬಿದ್ದಿದ್ದಾರೆ. ಬಿಜೆಪಿ ಹೈಕಮಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷ ಪಕ್ಷದಿಂದ ಉಚ್ಚಾಟಿಸಿದೆ. ಈ ಅದಿಕೃತ ಪ್ರಕಟಣೆ ಹೊರಬೀಳುತ್ತಿದ್ದಂತಿ ಇದೀಗ ರಾಜ್ಯ ಬಿಜೆಪಿ ನಾಯಕರು ಶಿಸ್ತಿನ ಪಾರ್ಟಿ ಎಂದು ಮಾತನಾಡುತ್ತಿದ್ದಾರೆ. ಇದರ ನಡುವೆ ಹಿರಿಯ ನಾಯಕ ಸದಾನಂದ ಗೌಡ ಯತ್ನಾಳ್ ಉಚ್ಚಾಟನೆಯನ್ನು ಸಮರ್ಥಿಸಿದ್ದು, ವಿಜಯೇಂದ್ರ ಬಣಕ್ಕೂ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷದಲ್ಲಿ ಶಿಸ್ತು ಮುಖ್ಯ ಶಿಸ್ತು ಮೀರಿದರೆ ಕ್ರಮ ಕೈಗೊಳ್ಳಲಾಗುತ್ತದೆ.

ಬಸನಗೌಡ ಪಾಟೀಲ್‍ ಯತ್ನಾಳ್‍ ಅವರನ್ನು ಹಿಂದೆಯೇ ನಾನು ಪಕ್ಷದಿಂದ ಉಚ್ಛಾಟಿಸಿದ್ದೆ : ಡಿ.ವಿ.ಸದಾನಂದ ಗೌಡ Read More »

ಹನಿಟ್ರ್ಯಾಪ್‌ ತನಿಖೆಗೆ ಆಗ್ರಹಿಸಿದ್ದ ಅರ್ಜಿದಾರನಿಗೆ ಸುಪ್ರೀಂ ಕೋರ್ಟ್‌ ಹಿಗ್ಗಾಮುಗ್ಗಾ ತರಾಟೆ

ಇಷ್ಟಕ್ಕೂ ಸರ್ವೋಚ್ಚ ನ್ಯಾಯಾಲಯದಲ್ಲಿ ಇಂದು ನಡೆದದ್ದೇನು? ನವದೆಹಲಿ: ದೇಶವಿಡೀ ಸುದ್ದಿ ಮಾಡುತ್ತಿರುವ ಕರ್ನಾಟಕದ ಸಚಿವರು ಮತ್ತು ನ್ಯಾಯಾಧೀಶರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣದ ತನಿಖೆ ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರನನ್ನು ಸುಪ್ರೀಂ ಕೋರ್ಟ್‌ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಇಂದು ನಡೆದಿದೆ.ಹನಿಟ್ರ್ಯಾಪ್‌ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಜಾಗೊಳಿಸಿ ಅರ್ಜಿದಾರನನ್ನು ತರಾಟೆಗೆತ್ತಿಕೊಂಡಿದೆ.ಸುಪ್ರೀಂ ಕೋರ್ಟ್‌ನ ನ್ಯಾ.ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಿಚಾರಣೆಗೊಳಪಡಿಸಿ ವಜಾಗೊಳಿಸಿತು. ವಿಚಾರಣೆ ವೇಳೆ

ಹನಿಟ್ರ್ಯಾಪ್‌ ತನಿಖೆಗೆ ಆಗ್ರಹಿಸಿದ್ದ ಅರ್ಜಿದಾರನಿಗೆ ಸುಪ್ರೀಂ ಕೋರ್ಟ್‌ ಹಿಗ್ಗಾಮುಗ್ಗಾ ತರಾಟೆ Read More »

ಸರಕಾರಿ ನೌಕರರಿಗೆ ಇನ್ನು ಸೆಲ್ಫಿ ಕ್ಲಿಕ್‌ ಹಾಜರಾತಿ ವ್ಯವಸ್ಥೆ

ಎಐ ಆಧಾರಿತ ಹೊಸ ತಂತ್ರಜ್ಞಾನ ಅಳವಡಿಸಲು ಸಿದ್ಧತೆ ಬೆಂಗಳೂರು: ಸರಕಾರಿ ನೌಕರರು ತಮ್ಮ ಕಚೇರಿ ಆವರಣದಲ್ಲಿ ಮೊಬೈಲ್ ಫೋನ್‌ನಿಂದ ಸೆಲ್ಫಿ ಕ್ಲಿಕ್ ಮಾಡುವ ಮೂಲಕ ತಮ್ಮ ಹಾಜರಾತಿಯನ್ನು ಖಚಿತಪಡಿಸುವ ಈ ಎಐ ಚಾಲಿತ ಹಾಜರಾತಿ ವ್ಯವಸ್ಥೆಯನ್ನು ದೇಶದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕದ ಸರ್ಕಾರಿ ಕಚೇರಿಯಲ್ಲಿ ಪರಿಚಯಿಸುವ ಸಿದ್ಧತೆ ನಡೆಯುತ್ತಿದೆ. ಸೆಲ್ಫಿ ತೆಗೆಯುವ ವೇಳೆ ಹಾಜರಾತಿಯನ್ನು ನೈಜ ಸಮಯದಲ್ಲಿ ಸೆರೆಹಿಡಿಯಲಾಗುತ್ತದೆ. ಈಗ ಇರುವ ಲೆಡ್ಜರ್‌ನಲ್ಲಿ ಸಹಿ ಮಾಡುವ ಅಥವಾ ಬಯೋಮೆಟ್ರಿಕ್ ಉಪಕರಣದ ಮೇಲೆ ಬೆರಳು ಇಡುವ ಮೂಲಕ

ಸರಕಾರಿ ನೌಕರರಿಗೆ ಇನ್ನು ಸೆಲ್ಫಿ ಕ್ಲಿಕ್‌ ಹಾಜರಾತಿ ವ್ಯವಸ್ಥೆ Read More »

ಏಪ್ರಿಲ್‌ನಿಂದ ಟೋಲ್‌ ಸುಂಕ ಹೆಚ್ಚಳ

ಶೇ.5ರಷ್ಟು ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧಾರ ಬೆಂಗಳೂರು : ಪೆಟ್ರೋಲು, ಡೀಸೆಲ್‌ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ವಾಹನ ಮಾಲೀಕರಿಗೆ ಈಗ ಟೋಲ್‌ ಸುಂಕ ಏರಿಕೆ ಬಿಸಿ ತಟ್ಟಲಿದೆ. ಏಪ್ರಿಲ್ 1ರಿಂದ ಕರ್ನಾಟಕಾದ್ಯಂತ ಟೋಲ್ ಸುಂಕ ಶೇ.3ರಿಂದ 5ರಷ್ಟು ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ. ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಈಗ ಟೋಲ್ ಸುಂಕ

ಏಪ್ರಿಲ್‌ನಿಂದ ಟೋಲ್‌ ಸುಂಕ ಹೆಚ್ಚಳ Read More »

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಕೋರ್ಟ್‌ ತಡೆ

ಸೋಷಿಯಲ್‌ ಮೀಡಿಯಾಗಳಲ್ಲಿರುವ ವೀಡಿಯೊಗಳನ್ನು ಡಿಲೀಟ್‌ ಮಾಡಲು ಆದೇಶ ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಯವರ ವಿರುದ್ಧ ನಡೆಯುತ್ತಿರುವ ಅವಹೇಳನ ಮತ್ತು ಅಪಪ್ರಚಾರಕ್ಕೆ ನ್ಯಾಯಾಲಯ ತಡೆ ನೀಡಿದೆ. ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಈ ಕುರಿತು ಜಾನ್ ಡೋ (ಅಶೋಕ ಕುಮಾರ್) ಆದೇಶ ನೀಡಿದೆ. ಜತೆಗೆ ಈವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವೀಡಿಯೊಗಳನ್ನು ಡಿಲೀಟ್‌ ಮಾಡುವಂತೆ ಸೂಚನೆ ನೀಡಿದೆ. ಇತ್ತೀಚೆಗೆ ಸೌಜನ್ಯ ಪ್ರಕರಣದ ವಿಚಾರವಾಗಿ ಧರ್ಮಸ್ಥಳ

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಕೋರ್ಟ್‌ ತಡೆ Read More »

error: Content is protected !!
Scroll to Top