ದಟ್ಟಾರಣ್ಯದಲ್ಲಿ ದಾರಿ ತಪ್ಪಿ ಅಲೆದಾಡಿದ ಚಾರಣಕ್ಕೆ ಬಂದಿದ್ದ ಮೆಡಿಕಲ್ ವಿದ್ಯಾರ್ಥಿಗಳ ರಕ್ಷಣೆ
ಬಂಡಾಜೆ ಮಾರ್ಗವಾಗಿ ಚಾರಣ ಪ್ರಾರಂಭಿಸಿ ರಾತ್ರಿ ಕಾಡಿನಲ್ಲಿ ಕಳೆದು ಹೋದ 11 ಮಂದಿ ಚಿಕ್ಕಮಗಳೂರು: ಚಾರಣಕ್ಕೆ ಹೊರಟಿದ್ದ 11 ವಿದ್ಯಾರ್ಥಿಗಳು ದಟ್ಟಾರಣ್ಯದಲ್ಲಿ ದಾರಿ ತಪ್ಪಿ ಮಧ್ಯರಾತ್ರಿವರೆಗೆ ಪರದಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನ ದುರ್ಗ ಪ್ರವಾಸಿ ತಾಣದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು, 5 ಹುಡುಗಿಯರು ಟ್ರಕ್ಕಿಂಗ್ ಬಂದಿದ್ದು, ಡ್ರೈವರ್ ಸೇರಿ 11 ಜನ ಚಾರಣಕ್ಕೆ ಹೊರಟಿದ್ದರು. ಚಿಕ್ಕಮಗಳೂರಿನ ಬಲ್ಲಾಳರಾಯನ ದುರ್ಗಾದಲ್ಲಿ ಟಿಕೆಟ್ ಬುಕ್ ಮಾಡಿಸಿ ದಾರಿ ತಿಳಿಯದೆ ದಕ್ಷಿಣ […]
ದಟ್ಟಾರಣ್ಯದಲ್ಲಿ ದಾರಿ ತಪ್ಪಿ ಅಲೆದಾಡಿದ ಚಾರಣಕ್ಕೆ ಬಂದಿದ್ದ ಮೆಡಿಕಲ್ ವಿದ್ಯಾರ್ಥಿಗಳ ರಕ್ಷಣೆ Read More »










