ರಾಜ್ಯ

ದಟ್ಟಾರಣ್ಯದಲ್ಲಿ ದಾರಿ ತಪ್ಪಿ ಅಲೆದಾಡಿದ ಚಾರಣಕ್ಕೆ ಬಂದಿದ್ದ ಮೆಡಿಕಲ್‌ ವಿದ್ಯಾರ್ಥಿಗಳ ರಕ್ಷಣೆ

ಬಂಡಾಜೆ ಮಾರ್ಗವಾಗಿ ಚಾರಣ ಪ್ರಾರಂಭಿಸಿ ರಾತ್ರಿ ಕಾಡಿನಲ್ಲಿ ಕಳೆದು ಹೋದ 11 ಮಂದಿ ಚಿಕ್ಕಮಗಳೂರು: ಚಾರಣಕ್ಕೆ ಹೊರಟಿದ್ದ 11 ವಿದ್ಯಾರ್ಥಿಗಳು ದಟ್ಟಾರಣ್ಯದಲ್ಲಿ ದಾರಿ ತಪ್ಪಿ ಮಧ್ಯರಾತ್ರಿವರೆಗೆ ಪರದಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನ ದುರ್ಗ ಪ್ರವಾಸಿ ತಾಣದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು, 5 ಹುಡುಗಿಯರು ಟ್ರಕ್ಕಿಂಗ್ ಬಂದಿದ್ದು, ಡ್ರೈವರ್ ಸೇರಿ 11 ಜನ ಚಾರಣಕ್ಕೆ ಹೊರಟಿದ್ದರು. ಚಿಕ್ಕಮಗಳೂರಿನ ಬಲ್ಲಾಳರಾಯನ ದುರ್ಗಾದಲ್ಲಿ ಟಿಕೆಟ್ ಬುಕ್ ಮಾಡಿಸಿ ದಾರಿ ತಿಳಿಯದೆ ದಕ್ಷಿಣ […]

ದಟ್ಟಾರಣ್ಯದಲ್ಲಿ ದಾರಿ ತಪ್ಪಿ ಅಲೆದಾಡಿದ ಚಾರಣಕ್ಕೆ ಬಂದಿದ್ದ ಮೆಡಿಕಲ್‌ ವಿದ್ಯಾರ್ಥಿಗಳ ರಕ್ಷಣೆ Read More »

ಕಾಲ್ತುಳಿತ ದುರಂತ : ಸಿದ್ದರಾಮಯ್ಯ, ಡಿಕೆಶಿ ದಿಲ್ಲಿಗೆ ದೌಡು

ಹೈಕಮಾಂಡ್‌ಗೆ ವಿವರಣೆ ನೀಡಲು ಹೋದ ಸಿಎಂ, ಡಿಸಿಎಂ ಬೆಂಗಳೂರು : ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಘಟನೆ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ಉಂಟು ಮಾಡಿದೆ. ಕುಂಭಮೇಳ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಸಂಭವಿಸಿದ ದುರ್ಘಟನೆಗಳಿಗೆ ಕೇಂದ್ರ ಸರ್ಕಾರವನ್ನು ಗುರಿ ಮಾಡಿಕೊಂಡು ಟೀಕಿಸುತ್ತಿದ್ದ ಕಾಂಗ್ರೆಸ್‌ಗೆ ಈಗ ತನ್ನದೇ ಆಡಳಿತವಿರುವ ರಾಜ್ಯದಲ್ಲಿ ಸಂಭವಿಸಿದ ಘೋರ ದುರಂತ ಮತ್ತು ಅದರಲ್ಲಿ ನೇರವಾಗಿ ಸರ್ಕಾರವೇ ಶಾಮೀಲಾಗಿರುವುದು ನುಂಗಲಾಗದ ಬಿಸಿತುಪ್ಪವಾಗಿ ಪರಿಣಮಿಸಿದೆ. ಈ

ಕಾಲ್ತುಳಿತ ದುರಂತ : ಸಿದ್ದರಾಮಯ್ಯ, ಡಿಕೆಶಿ ದಿಲ್ಲಿಗೆ ದೌಡು Read More »

ಆಗಸ್ಟ್‌ 15ರಿಂದ ದೇವಸ್ಥಾನಗಳು ಪ್ಲಾಸ್ಟಿಕ್‌ಮುಕ್ತ

ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್‌ ನಿಷೇಧಿಸಲು ಸೂಚನೆ ಬೆಂಗಳೂರು : ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ ಮಾಡಿದ್ದಾರೆ. ಆಗಸ್ಟ್ 15ರಿಂದ ಪ್ಲಾಸ್ಟಿಕ್‌ ಮುಕ್ತ ದೇವಾಲಯ ಅಭಿಯಾನ ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಹೇಳಿದ್ದಾರೆ. ಈ ಆದೇಶ ಜಾರಿಗೆ 2 ತಿಂಗಳು ಸಮಯಾವಕಾಶ ಕೊಡಲಾಗಿದ್ದು, ಈಗಾಗಲೇ

ಆಗಸ್ಟ್‌ 15ರಿಂದ ದೇವಸ್ಥಾನಗಳು ಪ್ಲಾಸ್ಟಿಕ್‌ಮುಕ್ತ Read More »

ಆರ್‌ಸಿಬಿ ಭವಿಷ್ಯಕ್ಕೂ ಕಪ್ಪುಚುಕ್ಕೆಯಾದ ಕಪ್‌ ಸಂಭ್ರಮದ ದುರಂತ

ಐಪಿಎಲ್‌ನಿಂದ ಬೆಂಗಳೂರು ತಂಡವನ್ನು ನಿಷೇಧಿಸುವ ಸಾಧ್ಯತೆ ಬೆಂಗಳೂರು: ಹದಿನೆಂಟು ವರ್ಷಗಳ ಬಳಿಕ ಕಪ್‌ ಗೆದ್ದುಕೊಂಡ ಆರ್‌ಸಿಬಿ ತಂಡದ ಪಾರಮ್ಯ ಈ ವರ್ಷಕ್ಕೆ ಮುಗಿದು ಹೋಯಿತಾ? ಗೆಲುವಿನ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿದ ಬಳಿಕ ಕರ್ನಾಟಕ ಸರ್ಕಾರದ ಜೊತೆಗೆ ಆರ್‌ಸಿಬಿ ತಂಡಕ್ಕೆ ಕೂಡ ಕಪ್ಪುಚುಕ್ಕೆ ಅಂಟಿಕೊಂಡಿದೆ. ಈ ನಡುವೆಯೇ ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2026ರಿಂದ ಬ್ಯಾನ್ ಆಗಲಿದೆ ಎಂಬ ಪುಕಾರೊಂದು ಹುಟ್ಟಿಕೊಂಡಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ನೀಡಿರುವ

ಆರ್‌ಸಿಬಿ ಭವಿಷ್ಯಕ್ಕೂ ಕಪ್ಪುಚುಕ್ಕೆಯಾದ ಕಪ್‌ ಸಂಭ್ರಮದ ದುರಂತ Read More »

ವಿಧಾನ ಪರಿಷತ್‌ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಕೈ ಹೈಕಮಾಂಡ್‌ ತಡೆ

ಕೆಪಿಸಿಸಿ ಕಳುಹಿಸಿದ್ದ ನಾಲ್ಕು ಹೆಸರುಗಳನ್ನು ತಡೆಹಿಡಿದ ಹೈಕಮಾಂಡ್‌ ಬೆಂಗಳೂರು: ವಿಧಾನ ಪರಿಷತ್‌ನ ಖಾಲಿಯಾಗಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯ ಕಾಂಗ್ರೆಸ್‌ ಶಿಫಾರಸ್ಸು ಮಾಡಿದ್ದ 4 ಹೆಸರುಗಳಿಗೆ ಕಾಂಗ್ರೆಸ್‌ ಹೈಕಮಾಂಡ್‌ ಕೊನೇಕ್ಷಣದಲ್ಲಿ ತಾತ್ಕಾಲಿಕ ತಡೆ ನೀಡಿದೆ. ಹೀಗಾಗಿ ರಾಜ್ಯ ಕಾಂಗ್ರಸ್‌ ಆಯ್ಕೆ ಮಾಡಲುದ್ದೇಶಿಸಿರುವ ನಾಲ್ಕು ಮಂದಿಯಲ್ಲಿ ಯಾರದ್ದಾದರೂ ಹೆಸರನ್ನು ಕೈಬಿಡುವ ಸಾಧ್ಯತೆ ಇದೆಯೇ ಎಂಬ ಕುತೂಹಲ ಕೆರಳಿದೆ. ರಾಜ್ಯ ವಿಧಾನ ಪರಿಷತ್‌ನ ನಾಲ್ಕು ಖಾಲಿ ಸ್ಥಾನಗಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್‌

ವಿಧಾನ ಪರಿಷತ್‌ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಕೈ ಹೈಕಮಾಂಡ್‌ ತಡೆ Read More »

ಕಾಲ್ತುಳಿತ ಘಟನೆಯ ತಪ್ಪೆಲ್ಲ ಪೊಲೀಸರದ್ದೇ : ಸಿದ್ದರಾಮಯ್ಯ

ನಾವು ತಪ್ಪೇ ಮಾಡಿಲ್ಲ, ಹೀಗಾಗಿ ಕಪ್ಪುಚುಕ್ಕೆ ಇಲ್ಲ ಎಂದು ಸಮರ್ಥನೆ ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದ ಸಂಪೂರ್ಣ ಹೊಣೆ ಪೊಲೀಸರದ್ದೇ, ಸರ್ಕಾರ ತಪ್ಪೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಘಟನೆಯಲ್ಲಿ ಸರ್ಕಾರ ತಪ್ಪೇ ಮಾಡಿಲ್ಲ, ಪೊಲೀಸರು ತಪ್ಪು ಮಾಡಿದ್ದಾರೆ. ಸರ್ಕಾರಕ್ಕೆ ಯಾಕೆ ಮುಜುಗರ ಆಗಬೇಕು ಎಂದು ಪ್ರಶ್ನಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರಿಂದಲೇ ತಪ್ಪು ನಡೆದಿದೆ. ಕಾರ್ಯಕ್ರಮಕ್ಕೆ ಬಂದೋಬಸ್ತ್ ಮಾಡಿದ್ದೇವೆ ಎಂದು ತಿಳಿಸಬೇಕಾದವರು ಯಾರು? ನಗರ ಪೊಲೀಸ್‌

ಕಾಲ್ತುಳಿತ ಘಟನೆಯ ತಪ್ಪೆಲ್ಲ ಪೊಲೀಸರದ್ದೇ : ಸಿದ್ದರಾಮಯ್ಯ Read More »

ಮಹಿಳೆಯ ಹೊಟ್ಟೆಯೊಳಗಿತ್ತು 861 ಕಲ್ಲು!

ಮೈಸೂರು : ಮಹಿಳೆಯ ಹೊಟ್ಟೆಯೊಳಗಿದ್ದ 861 ಕಲ್ಲುಗಳನ್ನು ವೈದ್ಯರು ಹೊರ ತೆಗೆದಿರುವಂತಹ ಘಟನೆಯೊಂದು ನಗರದಲ್ಲಿ ನಡೆದಿದೆ. ಮೈಸೂರಿನ ಕಾವೇರಿ ಆಸ್ಪತ್ರೆಯ ವೈದ್ಯರು ಮಾಡಿದ ಅಪರೂಪದ ಶಸ್ತ್ರ ಚಿಕಿತ್ಸೆ ಇದು. ವೈದ್ಯಕೀಯ ತಪಾಸಣೆ ವೇಳೆ ಮಹಿಳೆಯ ಗಾಲ್ ಬ್ಲಾಡರ್ ಮತ್ತು ಬೈಲ್ ಡಕ್ಟ್​ನಲ್ಲಿ ಕಲ್ಲುಗಳು ಇರುವುದು ಪತ್ತೆ ಆಗಿದೆ. ಕೂಡಲೇ ಎಂಡೋಸ್ಕೋಪಿಕ್ ರೆಟ್ರೋಗ್ರೇಡ್​​ಕೊಲೆಂಜಿಯೊ ಪ್ಯಾಂಕ್ರಿಯಾಟೋಗ್ರಫಿ ವಿಧಾನದ ಮ‌ೂಲಕ ಶಸ್ತ್ರಚಿಕಿತ್ಸೆ ಮಾಡಿ ಕಲ್ಲುಗಳನ್ನು ಹೊರ ತೆಗೆದಿದ್ದಾರೆ. 55 ವರ್ಷದ ಮಹಿಳೆಯೋರ್ವರು ಹೊಟ್ಟೆನೋವು ಮತ್ತು ಜಾಂಡೀಸ್​ನಿಂದ ಬಳಲುತ್ತಿದ್ದರು. ತಪಾಸಣೆ ಮಾಡಿದ ವೈದ್ಯರು,

ಮಹಿಳೆಯ ಹೊಟ್ಟೆಯೊಳಗಿತ್ತು 861 ಕಲ್ಲು! Read More »

ಇಡೀ ರಾಜ್ಯವೇ ಕಾರಣ ಕೇಳುತ್ತಿದ್ದರೂ ಬಾಯಿ ಬಿಗಿದು ಕುಳಿತಿದ್ದೇಕೆ?

ಸಿದ್ದರಾಮಯ್ಯನವರಿಗೆ ಶಾಸಕ ಸುನಿಲ್‌ ಕುಮಾರ್‌ ಪ್ರಶ್ನೆ ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ ಅವರನ್ನು ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ 11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಗೆ ಹೊಣೆಗಾರರನ್ನಾಗಿ ಮಾಡಿ ಹುದ್ದೆಯಿಂದ ಕಿತ್ತು ಹಾಕಿದ ಕ್ರಮದ ಕುರಿತು ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ನಿಮ್ಮ ʼಸಯಾಮಿʼಯಂತೆ ಸದಾ ಅಂಟಿಕೊಂಡೇ ಇರುತ್ತಿದ್ದ ಕೆ.ಗೋವಿಂದರಾಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸಿದ್ದೇಕೆ? ಗೋವಿಂದರಾಜ್ ಕೊಟ್ಟ ಸಲಹೆ ಆಧರಿಸಿ ಈ ಕಾರ್ಯಕ್ರಮ

ಇಡೀ ರಾಜ್ಯವೇ ಕಾರಣ ಕೇಳುತ್ತಿದ್ದರೂ ಬಾಯಿ ಬಿಗಿದು ಕುಳಿತಿದ್ದೇಕೆ? Read More »

ಜನಸಾಮಾನ್ಯರ ಮನೆ ಮಕ್ಕಳ ಕೊಂದ ಕೊಲೆಗಡುಕ ಕಾಂಗ್ರೆಸ್‌ ಸರಕಾರ : ಆರ್. ಅಶೋಕ್ | ಹಾದಿ ಬೀದಿಯಲ್ಲಿ ನಿಮ್ಮ ಸರಕಾರಕ್ಕೆ ಜನರಿಂದ ಶಾಪ: ವಿಪಕ್ಷ ನಾಯಕ ಆರೋಪ

ಬೆಂಗಳೂರು: IPL ವಿಜಯೋತ್ಸವದ ಕಾಲ್ತುಳಿತ ದುರಂತದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಮೇಲೆ ಗೂಬೆ ಕೂರಿಸಿ ಹರಕೆಯ ಕುರಿ ಮಾಡಲು ಹೊರಟಿರುವ ಕೊಲೆಗಡುಕ ಕಾಂಗ್ರೆಸ್ ಸರಕಾರ 11 ಅಮಾಯಕ ಜನರ ಸಾವಿನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಸರಕಾರದ ವಿರುದ್ಧ ಆರ್. ಅಶೋಕ್ ಕಿಡಿಕಾರಿದ್ದಾರೆ. ತಮ್ಮ “ಎಕ್ಸ್” ಖಾತೆಯಲ್ಲಿ ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, “ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಮೊಮ್ಮಗನಿಗೆ ಕ್ರಿಕೆಟ್ ಆಟಗಾರರ ಜತೆ ಫೋಟೋಗ್ರಾಫ್, ಆಟೋಗ್ರಾಫ್ ತೆಗೆಸಿಕೊಡುವ ಭರದಲ್ಲಿ

ಜನಸಾಮಾನ್ಯರ ಮನೆ ಮಕ್ಕಳ ಕೊಂದ ಕೊಲೆಗಡುಕ ಕಾಂಗ್ರೆಸ್‌ ಸರಕಾರ : ಆರ್. ಅಶೋಕ್ | ಹಾದಿ ಬೀದಿಯಲ್ಲಿ ನಿಮ್ಮ ಸರಕಾರಕ್ಕೆ ಜನರಿಂದ ಶಾಪ: ವಿಪಕ್ಷ ನಾಯಕ ಆರೋಪ Read More »

ಕಾಲ್ತುಳಿದಲ್ಲಿ ಮಡಿದವರ ಕುಟುಂಬಗಳ ಪರಿಹಾರ ಮೊತ್ತ 25 ಲಕ್ಷಕ್ಕೇರಿಕೆ

ಅಲ್ಪ ಪರಿಹಾರ ನೀಡಿದ್ದಕ್ಕೆ ಟೀಕೆ ವ್ಯಕ್ತವಾದ ಬಳಿಕ ಹೆಚ್ಚಳ ಮಾಡಿದ ಸರ್ಕಾರ ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಗಳಿಗೆ ಬರೀ 10 ಲ.ರೂ. ಪರಿಹಾರ ಘೋಷಿಸಿದ್ದಕ್ಕೆ ಭಾರಿ ಟೀಕೆಗೆ ಗುರಿಯಾಗಿದ್ದ ಸರ್ಕಾರ ಇದೀಗ ಪರಿಹಾರ ಮೊತ್ತವನ್ನು 25 ಲ.ರೂ.ಗೆ ಏರಿಕೆ ಮಾಡಿದೆ. ಕಾಲ್ತುಳಿತದಿಂದ ಸಾವನ್ನಪ್ಪಿದ 11 ಮಂದಿಯ ಕುಟುಂಬಗಳ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರೂ.ಗೆ ಹೆಚ್ಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಮೊದಲು ಮೃತರ ಕುಟುಂಬಗಳಿಗೆ

ಕಾಲ್ತುಳಿದಲ್ಲಿ ಮಡಿದವರ ಕುಟುಂಬಗಳ ಪರಿಹಾರ ಮೊತ್ತ 25 ಲಕ್ಷಕ್ಕೇರಿಕೆ Read More »

error: Content is protected !!
Scroll to Top