ಉಡುಪಿ

ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ನಿಷೇಧ

ಧಾರ್ಮಿಕ ವಾತಾವರಣಕ್ಕೆ ಅಪಚಾರವಾಗುತ್ತಿರುವ ಹಿನ್ನೆಲೆಯಲ್ಲಿ ಪರ್ಯಾಯ ಪುತ್ತಿಗೆ ಮಠ ನಿರ್ಧಾರ ಉಡುಪಿ : ಈಗ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ಬಹಳ ಜನಪ್ರಿಯವಾಗಿದೆ. ಮದುವೆಗೆ ಮುಂಚಿತವಾಗಿ ಬೇರೆ ಬೇರೆ ತಾಣಗಳಿಗೆ ಹೋಗಿ ಭಾವಿ ಪತಿ-ಪತ್ನಿಯರು ನಾನಾ ಭಂಗಿಗಳಲ್ಲಿ ಫೊಟೊ ತೆಗೆಸಿಕೊಂಡು, ವೀಡಿಯೊ ಮಾಡಿಕೊಂಡು ಸಂಭ್ರಮಿಸುವುದು ಸಾಮಾನ್ಯವಾಗುತ್ತಿದೆ. ಇದಕ್ಕಾಗಿ ಲಕ್ಷಗಟ್ಟಲೆ ಖರ್ಚು ಮಾಡುವವರು ಇದ್ದಾರೆ. ಹಾಗೆಯೇ ಫೋಟೊಶೂಟ್‌ ಮಾಡಿಸಿಕೊಳ್ಳಲು ಬೇರೆ ಬೇರೆ ತಾಣಗಳನ್ನು ಹುಡುಕಾಡಿಕೊಂಡು ಹೋಗುತ್ತಾರೆ. ಈಗ ಪವಿತ್ರ ಧಾರ್ಮಿಕ ಸ್ಥಳವಾಗಿರುವ ಉಡುಪಿಯ ಕೃಷ್ಣ ಮಠದ ಪರಿಸರವೂ ಇಂಥ ತಾಣವಾಗುತ್ತಿರುವುದು ಇಲ್ಲಿನ […]

ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ನಿಷೇಧ Read More »

ಬೈಕ್‍ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ  ಮಹಿಳೆ

ಉಡುಪಿ : ರಸ್ತೆಯಲ್ಲಿ ನಡೆದುಕೊಂಡು ಹೋದ ಮಹಿಳೆಯೋರ್ವಳಿಗೆ ಬೈಕ್‍ ಸವಾರ ಡಿಕ್ಕಿಹೊಡೆದು, ಸ್ಥಳದಲ್ಲೇ ಮೃತ ಪಟ್ಟ ಘಟನೆ ನಡೆದಿದೆ. ಮೃತ ಮಹಿಳೆ ಮೇರಿವಾಜ್ ಮಿಯಾರು ನಿವಾಸಿಯಾಗಿದ್ದು ರಸ್ತೆ ಬದಿ ನಡೆದುಕೊಂಡು ಬರುತ್ತಿರುವಾಗಲೇ ಹಿ೦ಬದಿಯಿ೦ದ ವೇಗವಾಗಿ ಬಂದ ಬೈಕ್ ಸವಾರ ಸಂತೋಷ್ ಎಂಬವರು ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಡಿಕ್ಕಿ ರಭಸಕ್ಕೆ ಮಹಿಳೆ ಕೆಲ ದೂರ ಹೋಗಿ ಬಿದ್ದಿದ್ದು ಅಪಘಾತದ ಭೀಕರತೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸಂತೋಷ್ ಕೂಡ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ

ಬೈಕ್‍ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ  ಮಹಿಳೆ Read More »

ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಕಾರು ಡಿಕ್ಕಿ |  ಬಾಲಕ ಮೃತ್ಯು

ಬ್ರಹ್ಮಾವರ:  ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಡಿಕ್ಕಿ ಹೊಡೆದ  ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ್ದು, ಮೃತ ವಿದ್ಯಾರ್ಥಿಯನ್ನು ವಂಶಿ ಜಿ ಶೆಟ್ಟಿ ಎಂದು ಪತ್ತೆಹಚ್ಚಲಾಗಿದೆ. ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು,  ತಕ್ಷಣ ಆತನನ್ನು ಮಹೇಶ್ ಎಂಬವರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಕಾರು ಡಿಕ್ಕಿ |  ಬಾಲಕ ಮೃತ್ಯು Read More »

ಏಪ್ರಿಲ್‍ ಮೊದಲ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆಯಿಂದ ಸೂಚನೆ

ಉಡುಪಿ: ಏಪ್ರಿಲ್‍ ತಿಂಗಳ ಮೊದಲ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ  ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ, ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಏಪ್ರಿಲ್ ತಿಂಗಳ ಆರಂಭದ ಮೂರು ದಿನಗಳಲ್ಲಿ ಗಂಟೆಗೆ 10 ರಿಂದ 3 ಕಿಲೋಮೀಟ‌ರ್ ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್‍ ಮೊದಲ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆಯಿಂದ ಸೂಚನೆ Read More »

ಮಹಿಳೆ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿ

ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಪಾದಾಚಾರಿ ಮಹಿಳೆಯೊಬ್ಬರ 3.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಮಣಿಪಾಲದ ಡಬ್ಲ್ಯೂಜಿಎಸ್‍ ಎಚ್‍ ಎ ಕಾಲೇಜು ಬಳಿ ನಡೆದಿದಿದೆ. ಪರ್ಕಳದ ಹೇರ್ಗಾ ನಿವಾಸಿ ವಸಂತಿ (51)  ಸುಮಾರು 45 ಗ್ರಾಂ ತೂಕದ, ಅಂದಾಜು 3,50,000 ರೂ. ಮೌಲ್ಯದ ಚಿನ್ನದ ಸರ ಕಳೆದುಕೊಂಡಿದ್ದಾರೆ. ಮಣಿಪಾಲದ ಖಾಸಗಿ ಆಸ್ಪತ್ರೆಯ ಬಿಲ್ಲಿಂಗ್ ವಿಭಾಗದಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ವಸಂತಿ ಅವರು ಸಂಜೆ 5:30 ರ ಸುಮಾರಿಗೆ ತಮ್ಮ ಕರ್ತವ್ಯ ಮುಗಿಸಿ

ಮಹಿಳೆ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿ Read More »

ಬ್ರಹ್ಮಾವರ ಎಸ್‍.ಎಲ್‍.ಆರ್.ಎಮ್‍. ಘಟಕಕ್ಕೆ ಬೆಂಕಿ | ಸಂಪೂರ್ಣ ಭಸ್ಮ

ಬ್ರಹ್ಮಾವರ: ಬ್ರಹ್ಮಾವರ ಮಾರ್ಕೆಟ್ ಬಳಿಯಲ್ಲಿರುವ ಎಸ್.ಎಲ್.ಆರ್.ಎಮ್ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ  ಸುಮಾರು 1 ಗಂಟೆ ಹೊತ್ತಿಗೆ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಅಗ್ನಿ ಶಾಮಕ ದಳದ ಪ್ರಯತ್ನದ ನಡುವೆಯೂ ಘಟಕ ಸಂಪೂರ್ಣ ಹೊತ್ತಿಕೊಂಡಿದೆ. ಘಟಕದ ಒಳಗೆ ನಿಲ್ಲಿಸಿದ ಮೂರು ಎಎಸ್ ಗಾಡಿಗಳು, ಒಂದು ಪಿಕಪ್, ಲಕ್ಷಾಂತರ ಮೌಲ್ಯದ ಕಸ, ಎರಡು ಬೇಲಿಂಗ್ ಮೆಶಿನ್, ಒಂದು ಬರ್ನಿಂಗ್ ಮೆಶಿನ್ , 6

ಬ್ರಹ್ಮಾವರ ಎಸ್‍.ಎಲ್‍.ಆರ್.ಎಮ್‍. ಘಟಕಕ್ಕೆ ಬೆಂಕಿ | ಸಂಪೂರ್ಣ ಭಸ್ಮ Read More »

ಫೆ.17ರಿಂದ ಹೊಸ ರೂಪದಲ್ಲಿ ಮತ್ಸ್ಯಗಂಧ ರೈಲು : ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ ಅಳವಡಿಕೆ

ಶಬ್ದ ಕಡಿಮೆ, ಅಪಘಾತವಾದರೂ ಪ್ರಯಾಣಿಕರಿಗೆ ಹಾನಿಯಿಲ್ಲ ಮಾ.1ರಿಂದ ಮಂಗಳೂರು ಎಕ್ಸ್‌ಪ್ರೆಸ್‌ ರೈಲಿಗೂ ಅತ್ಯಾಧುನಿಕ ಕೋಚ್‌ ಅಳವಡಿಕೆ ಉಡುಪಿ : ಕರಾವಳಿ ಕರ್ನಾಟಕ ಮತ್ತು ಮುಂಬಯಿ ನಡುವಿನ ಸಂಪರ್ಕ ಕೊಂಡಿಯಾಗಿರುವ ಮತ್ಸ್ಯಗಂಧ ರೈಲಿಗೆ ಫೆ.17ರಿಂದ ಹೊಸ ರೂಪ ಪಡೆದು ಓಡಲಿದೆ. ಜನರ ಬೇಡಿಕೆಯನ್ನು ಪರಿಗಣಿಸಿ ರೈಲ್ವೆ ಇಲಾಖೆ ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ಜರ್ಮನ್ ತಂತ್ರಜ್ಞಾನದ ಎಲ್‌ಎಚ್‌ಬಿ ಕೋಚ್ ಅಳವಡಿಸಲಿದೆ. ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ ಸಂಭವಿಸದೆ ಸುರಕ್ಷಿತರಾಗಿರುತ್ತಾರೆ. ಎಷ್ಟೇ ತೀವ್ರ

ಫೆ.17ರಿಂದ ಹೊಸ ರೂಪದಲ್ಲಿ ಮತ್ಸ್ಯಗಂಧ ರೈಲು : ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ ಅಳವಡಿಕೆ Read More »

ಮಲ್ಪೆಯ ಮೀನುಗಾರಿಕೆ ದೋಣಿ ಭಟ್ಕಳದಲ್ಲಿ ಮುಳುಗಡೆ

ಬಂಡೆಗೆ ಬಡಿದು ಮುಳುಗಿ 50 ಲ.ರೂ. ನಷ್ಟ ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ಹೋಗಿದ್ದ ದೋಣಿಯೊಂದು ಕಾರವಾರ ಸಮೀಪ ಅವಘಡಕ್ಕೀಡಾಗಿ ಮುಳುಗಿದೆ. ದೋಣಿಯಲ್ಲಿದ್ದ ಆರು ಮೀನುಗಾರರನ್ನು ಬೇರೆ ಬೋಟಿನವರು ರಕ್ಷಿಸಿ ದಡಕ್ಕೆ ಸುರಕ್ಷಿತವಾಗಿ ಕರೆತಂದಿದ್ದಾರೆ. ಭಟ್ಕಳದ ಬಂದರು ಬಳಿ ಬೋಟ್ ಕಲ್ಲಿಗೆ ತಾಗಿ ಮುಳುಗಡೆಯಾಗಿದೆ ಎನ್ನಲಾಗಿದೆ. ಉಡುಪಿ ಸಮೀಪದ ಬ್ರಹ್ಮಾವರದ ಸುರೇಶ್ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು, ಕುಮಟಾ ಭಾಗದಲ್ಲಿ ಮೀನುಗಾರಿಕೆ ನಡೆಸಿ ಭಟ್ಕಳ ಬಂದರಿಗೆ ಬರುವಾಗ ಅವಘಡ ಸಂಭವಿಸಿದೆ. ಮೀನು ಇಳಿಸಲು ಬರುತ್ತಿದ್ದಾಗ ಭಟ್ಕಳ ಬಂದರು ಭಾಗದ

ಮಲ್ಪೆಯ ಮೀನುಗಾರಿಕೆ ದೋಣಿ ಭಟ್ಕಳದಲ್ಲಿ ಮುಳುಗಡೆ Read More »

ಉಡುಪಿಯ ಉದ್ಯಮಿಗೆ 89 ಲ.ರೂ. ವಂಚಿಸಿದಾತ ಸೆರೆ

ಡಿಜಿಟಲ್‌ ಅರೆಸ್ಟ್‌ ಮಾಡಿರುವುದಾಗಿ ಹೇಳಿ ಹಣ ಲಪಟಾಯಿಸಿದ್ದ ಖದೀಮ ಉಡುಪಿ : ಉಡುಪಿಯ ಉದ್ಯಮಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ 89‌ ಲಕ್ಷ ರೂ. ಲಪಟಾಯಿಸಿದ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ. ಈತನಿಂದ 7 ಲಕ್ಷ ರೂ. ನಗದು ಮತ್ತು ಮೊಬೈಲ್‌ ಫೋನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿಯ ಜ್ಯುವೆಲ್ಲರಿ ಅಂಗಡಿ ಮಾಲೀಕರೊಬ್ಬರಿಗೆ ಸೆ.11ರಂದು ಕರೆ ಮಾಡಿ ಅಕ್ರಮ ಜಾಹೀರಾತು, ಸಂದೇಶ ಕಳುಹಿಸಿರುವುದಕ್ಕೆ

ಉಡುಪಿಯ ಉದ್ಯಮಿಗೆ 89 ಲ.ರೂ. ವಂಚಿಸಿದಾತ ಸೆರೆ Read More »

ಇಂದು ಉಡುಪಿಯಲ್ಲಿ ಮತ್ತೋರ್ವ ನಕ್ಸಲ್‌ ಶರಣಾಗತಿ ಪ್ರಕ್ರಿಯೆ

ಒಂದೂವರೆ ದಶಕದಿಂದ ಆಂಧ್ರದಲ್ಲಿರುವ ನಕ್ಸಲ್‌ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗತಿಗೆ ಸಿದ್ಧತೆ ಉಡುಪಿ : ಕಳೆದ ಸುಮಾರು ಎರಡು ದಶಕದಿಂದ ನಕ್ಸಲ್‌ ಚಟುವಟಿಕೆಯಿಂದ ದೂರವಾಗಿ ನಾಗರಿಕ ಜೀವನ ನಡೆಸುತ್ತಿದ್ದ ಲಕ್ಷ್ಮೀ ತೊಂಬಟ್ಟು ಇಂದು ಉಡುಪಿಯಲ್ಲಿ ಪೊಲೀಸರಿಗೆ ಶರಣಾಗಲಿದ್ದಾಳೆ. ಮೋಸ್ಟ್ ವಾಂಟೆಡ್ ಆರು ನಕ್ಸಲರು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದರು. ಇದೀಗ ಮತ್ತೋರ್ವ ನಕ್ಸಲ್ ಮಹಿಳೆ ಶರಣಾಗತಿಗೆ ಮುಂದಾಗಿದ್ದಾರೆ. ಇಂದು ಉಡುಪಿ ಎಸ್‌ಪಿ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ನಕ್ಸಲ್​ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗುತ್ತಿದ್ದಾಳೆ ಎಂದು ಮೂಲಗಳು

ಇಂದು ಉಡುಪಿಯಲ್ಲಿ ಮತ್ತೋರ್ವ ನಕ್ಸಲ್‌ ಶರಣಾಗತಿ ಪ್ರಕ್ರಿಯೆ Read More »

error: Content is protected !!
Scroll to Top