ಕಾಂತಾರ ಕಲಾವಿದ ನದಿಯಲ್ಲಿ ಮುಳುಗಿ ಸಾವು
ಕುಂದಾಪುರ : ರಿಷಬ್ ಶೆಟ್ಟಿಯವರ ಕಾಂತಾರಾ-1 ಸೆಟ್ನಲ್ಲಿ ಇನ್ನೊಂದು ದುರಂತ ಸಂಭವಿಸಿದೆ. ಚಿತ್ರತಂಡದಲ್ಲಿದ್ದ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಎಂಬವರು ಕೊಲ್ಲೂರಿನಲ್ಲಿ ಮಂಗಳವಾರ ಸೌಪರ್ಣಿಕಾ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಭಾಗದಲ್ಲಿ ಕಾಂತಾರ-1 ಶೂಟಿಂಗ್ ನಡೆಯುತ್ತಿತ್ತು. ಶೂಟಿಂಗ್ ಮುಗಿಸಿ ಕಪಿಲ್ ಮತ್ತು ತಂಡ ಸೌಪರ್ಣಿಕಾ ನದಿಗೆ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಕಪಿಲ್ ಮೃತದೇಹವನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇಂದು ಕಪಿಲ್ ಅವರ ಮನೆಯವರು ಬಂದ ನಂತರ ಮರಣೋತ್ತರ ಪರೀಕ್ಷೆ […]
ಕಾಂತಾರ ಕಲಾವಿದ ನದಿಯಲ್ಲಿ ಮುಳುಗಿ ಸಾವು Read More »