ಫೆ.17ರಿಂದ ಹೊಸ ರೂಪದಲ್ಲಿ ಮತ್ಸ್ಯಗಂಧ ರೈಲು : ಅತ್ಯಾಧುನಿಕ ಎಲ್ಎಚ್ಬಿ ಕೋಚ್ ಅಳವಡಿಕೆ
ಶಬ್ದ ಕಡಿಮೆ, ಅಪಘಾತವಾದರೂ ಪ್ರಯಾಣಿಕರಿಗೆ ಹಾನಿಯಿಲ್ಲ ಮಾ.1ರಿಂದ ಮಂಗಳೂರು ಎಕ್ಸ್ಪ್ರೆಸ್ ರೈಲಿಗೂ ಅತ್ಯಾಧುನಿಕ ಕೋಚ್ ಅಳವಡಿಕೆ ಉಡುಪಿ : ಕರಾವಳಿ ಕರ್ನಾಟಕ ಮತ್ತು ಮುಂಬಯಿ ನಡುವಿನ ಸಂಪರ್ಕ ಕೊಂಡಿಯಾಗಿರುವ ಮತ್ಸ್ಯಗಂಧ ರೈಲಿಗೆ ಫೆ.17ರಿಂದ ಹೊಸ ರೂಪ ಪಡೆದು ಓಡಲಿದೆ. ಜನರ ಬೇಡಿಕೆಯನ್ನು ಪರಿಗಣಿಸಿ ರೈಲ್ವೆ ಇಲಾಖೆ ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ಜರ್ಮನ್ ತಂತ್ರಜ್ಞಾನದ ಎಲ್ಎಚ್ಬಿ ಕೋಚ್ ಅಳವಡಿಸಲಿದೆ. ಆಧುನಿಕ ತಂತ್ರಜ್ಞಾನದ ಕೋಚ್ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ ಸಂಭವಿಸದೆ ಸುರಕ್ಷಿತರಾಗಿರುತ್ತಾರೆ. ಎಷ್ಟೇ ತೀವ್ರ […]
ಫೆ.17ರಿಂದ ಹೊಸ ರೂಪದಲ್ಲಿ ಮತ್ಸ್ಯಗಂಧ ರೈಲು : ಅತ್ಯಾಧುನಿಕ ಎಲ್ಎಚ್ಬಿ ಕೋಚ್ ಅಳವಡಿಕೆ Read More »