ಅಂತರ್ ಜಿಲ್ಲಾ ಕಳ್ಳನ ಬಂಧನ !
ಉಡುಪಿ: ಹಲವು ತಾಲೂಕುಗಳಲ್ಲಿ ಕಳ್ಳತನ ಪ್ರಕರಣ ಹೊಂದಿದ್ದ ಅಂತರ್ ಜಿಲ್ಲಾ ಕಳ್ಳನೋರ್ವನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ತೌಸೀಫ್ ಅಹಮದ್ (34) ಬಂಧಿತ ಆರೋಪಿ. ಬಡಗುಬೆಟ್ಟು ಗ್ರಾಮದ ಶ್ರೀಮತಿ ಎಂಬವರ ಮನೆಗೆ ಕಳ್ಳರು ನುಗ್ಗಿ 188 ಗ್ರಾಂ ತೂಕದ ಚಿನ್ನಾಭರಣ ಹಾಗೂ 15,500ರೂ. ನಗದು ಕಳವು ಮಾಡಿದ್ದರು. ಮನೆಯವರು ದೂರು ನೀಡಿದ ಹಿನ್ನಲೆಯಲ್ಲಿ ಉಡುಪಿ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪಡಿ.ಆರ್, ಎಸ್ ಐ ಗಳಾದ ಈರಣ್ಣ ಶಿರಗುಂಪಿ, ಭರತೇಶ್ ಕಂಕಣವಾಡಿ, ಪುನೀತ್ ಕುಮಾರ್ ಮತ್ತು ಸಿಬ್ಬಂದಿಗಳ […]
ಅಂತರ್ ಜಿಲ್ಲಾ ಕಳ್ಳನ ಬಂಧನ ! Read More »