ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ | ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಈ ಕುರಿತು ಹೇಳಿದ್ದೇನು | ಇಲ್ಲಿದೆ ಡಿಟೈಲ್ಸ್
ಉಡುಪಿ: ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಪ್ರಕರಣವನ್ನು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹೇಳಿದ್ದಾರೆ. ಪ್ರಕರಣದ ಕುರಿತು ಎಸ್ ಪಿ ಹಾಗೂ ಡಿಸಿ ಜೊತೆ ಚರ್ಚಿಸಿದ ಬಳಿಕ ಅವರು ಮಾತನಾಡಿ, ಮಹಿಳಾ ಆಯೋಗ ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಲು ಬಂದಿಲ್ಲ.ಯಾವುದೇ ಒಂದು ನಿರ್ದಿಷ್ಟ ಕೋಮುವಿನ ಮಹಿಳೆಯ ರಕ್ಷಣೆ ನಾವು ಬಂದಿಲ್ಲ. ಈ ಪ್ರಕರಣಕ್ಕೆ ಯಾವುದೇ ಕೋಮು […]