ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಜಗದ್ಗುರು ಚಾರುಕೀರ್ತಿ ಸ್ವಾಮೀಜಿ ಜಿನೈಕ್ಯ
ಸ್ವಾಮೀಜಿ ಮೂಲತಃ ಹೆಬ್ರಿ ಸಮೀಪದ ವರಂಗದವರು ಹಾಸನ: ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಜಗದ್ಗುರು ಚಾರುಕೀರ್ತಿ ಸ್ವಾಮೀಜಿ ಜಿನೈಕ್ಯ ಆಗಿದ್ದಾರೆ. 1970, ಏಪ್ರಿಲ್ 19ರಂದು ಪಟ್ಟಾಭೀಷಿಕ್ತರಾದ ಸ್ವಾಮೀಜಿ ಸುಮಾರು 50 ವರ್ಷಗಳಿಂದ ಮಠವನ್ನು ಮುನ್ನಡೆಸಿದ್ದಾರೆ. ನಾಲ್ಕು ಮಹಾ ಮಸ್ತಕಾಭಿಷೇಕ ಪೂರೈಸಿದ ಕೀರ್ತಿ ಸ್ವಾಮೀಜಿಗಿದೆ. ಧಾರ್ಮಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಸ್ವಾಮೀಜಿ ಕೊಡುಗೆ ಅಗಣಿತ. ಸಮಾಜಮುಖಿ ಕಾರ್ಯಗಳಿಂದ ಶ್ರವಣಬೆಳಗೊಳ ಸುತ್ತಮುತ್ತಲಿನ ಎಲ್ಲ ಧರ್ಮದವರ ಬದುಕು ಸುಧಾರಿಸಲು ಬಹಳಷ್ಟು ಕೆಲಸ ಮಾಡಿದ್ದ ಸ್ವಾಮೀಜಿ ಉನ್ನತ ಗೌರವಕ್ಕೆ ಪಾತ್ರರಾಗಿದ್ದರು. […]
ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಜಗದ್ಗುರು ಚಾರುಕೀರ್ತಿ ಸ್ವಾಮೀಜಿ ಜಿನೈಕ್ಯ Read More »