ಪ್ರಚೋದನಕಾರಿ ಪೋಸ್ಟ್ : ಬಂಟ್ವಾಳ, ಕಡಬದ ಇಬ್ಬರು ಯುವಕರು ಸೆರೆ
ಕಳೆದ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಪೋಸ್ಟ್ ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಮಣಿಪಾಲ ಪೊಲೀಸರು ಬಂಟ್ವಾಳ ಮತ್ತು ಕಡಬದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಪುತ್ತೂರು ರಸ್ತೆ ನಿವಾಸಿ ನಿತೇಶ್ ಕೆ. (20) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ನಿವಾಸಿ ಹಿತೇಶ್ ಎ. (19) ಬಂಧಿತ ಆರೋಪಿಗಳು. ಆರೋಪಿ ನಿತೇಶ್ನನ್ನು ಜನವರಿ 30ರಂದು ಪುತ್ತೂರು ತಾಲೂಕಿನ ಕಲಾಬ […]
ಪ್ರಚೋದನಕಾರಿ ಪೋಸ್ಟ್ : ಬಂಟ್ವಾಳ, ಕಡಬದ ಇಬ್ಬರು ಯುವಕರು ಸೆರೆ Read More »










