ಉಡುಪಿ

ಕರುವಿನ ಬಾಲ ಕತ್ತರಿಸಿದ ಕೃತ್ಯದ ವಿರುದ್ಧ ಹಿಂದು ಸಂಘಟನೆಗಳ ಆಕ್ರೋಶ

ಸೇಲ್ಸ್‌ಮ್ಯಾನ್‌ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿ ಉಡುಪಿ : ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ಸೇಲ್ಸ್​​ಮ್ಯಾನ್ ಸೋಗಿನಲ್ಲಿ ಬಂದ ದುಷ್ಕರ್ಮಿಯೊಬ್ಬ ಅಂಗಳದಲ್ಲಿದ್ದ ಕರುವಿನ ಬಾಲ ಕತ್ತರಿಸಿ ಕ್ರೌರ್ಯ ಮೆರೆದ ಘಟನೆ ಬುಧವಾರ ಸಂಭವಿಸಿದೆ. ರಾಜ್ಯದಲ್ಲಿ ಇತ್ತೀಚೆಗಿನ ದಿನಗಳಲ್ಲಿ ಗೋವುಗಳ ಮೇಲೆ ಕ್ರೌರ್ಯ ಮೆರೆದ ಕೆಲವು ಘಟನೆಗಳು ನಡೆದಿದ್ದು, ಇದು ಇದೇ ಮಾದರಿಯ ಇನ್ನೊಂದು ಘಟನೆ ಎಂದು ಹಿಂದು ಸಂಘಟನೆಗಳು ಆಕ್ರೋಶ ವ್ದಯಕ್ತಪಡಿಸಿವೆ.ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು […]

ಕರುವಿನ ಬಾಲ ಕತ್ತರಿಸಿದ ಕೃತ್ಯದ ವಿರುದ್ಧ ಹಿಂದು ಸಂಘಟನೆಗಳ ಆಕ್ರೋಶ Read More »

ಉಡುಪಿ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 40 ಲ.ರೂ. ಬೆಲೆಬಾಳುವ ವಸ್ತುಗಳು ಕರಕಲು

ಉಡುಪಿ: ಅಲೆವೂರು ಗುಡ್ಡೆಯಂಗಡಿಯಲ್ಲಿರುವ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿಯ ಸೊತ್ತುಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು

ಉಡುಪಿ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 40 ಲ.ರೂ. ಬೆಲೆಬಾಳುವ ವಸ್ತುಗಳು ಕರಕಲು Read More »

ಉಡುಪಿ : ಹಾಡಹಗಲೇ ಬಾಲಕಿಗೆ ಕಿರುಕುಳ

ಆರೋಪಿಯನ್ನು ಶೀಘ್ರ ಬಂಧಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸೂಚನೆ ಉಡುಪಿ: ಉಡುಪಿ ನಗರದಲ್ಲಿ ಹಾಡಹಗಲೇ ಯುವಕನೊಬ್ಬ ಐದು ವರ್ಷ ಪ್ರಾಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸಂಭವಿಸಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಆರೋಪಿಯನ್ನು ಶೀಘ್ರ ಬಂಧಿಸಲು ಪೊಲೀಸರಿಗೆ ಸೂಚಿಸಿದ್ದಾರೆ. ನಗರದ ಪೂರ್ಣಪ್ರಜ್ಞ ಕಾಲೇಜು ಸಮೀಪದ ಓಣಿಯಲ್ಲಿ ಸುಮಾರು 30 ವರ್ಷದ ಯುವಕ ಗುರುವಾರ ಮಧ್ಯಾಹ್ನ ಈ ಕೃತ್ಯ ಎಸಗಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಾಲಕಿಯ

ಉಡುಪಿ : ಹಾಡಹಗಲೇ ಬಾಲಕಿಗೆ ಕಿರುಕುಳ Read More »

ಉಡುಪಿ: ಗಾಂಧೀಜಿಯನ್ನು ಟೀಕಿಸಿದ ಹಿಂದೂ ಕಾರ್ಯಕರ್ತೆಯ ವಿರುದ್ಧ ಕೇಸ್‌

ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಗಾಂಧೀಜಿ ಬಗ್ಗೆ ಕಮೆಂಟ್‌ ಮಾಡಿದ್ದ ಮೀನಾಕ್ಷಿ ಸೆಹ್ರಾವತ್‌ ಉಡುಪಿ: ಕೆಲವು ದಿನಗಳ ಹಿಂದೆ ಉಡುಪಿಯಲ್ಲಿ ಗಾಂಧೀಜಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಡೆಹ್ರಾಡೂನ್‌ನ ವಾಗ್ಮಿ ಮೀನಾಕ್ಷಿ ಸೆಹ್ರಾವತ್‌ ಎಂಬವರ ವಿರುದ್ಧ ಕೇಸ್‌ ದಾಖಲಾಗಿದೆ. ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಡೆಹ್ರಾಡೂನ್‌ನ ಚಿಂತಕಿ ಮೀನಾಕ್ಷಿ ಬಾಂಗ್ಲಾ ಪಾಠ ಎಂಬ ವಿಷಯದ ಬಗ್ಗೆ ಹಿಂದಿಯಲ್ಲಿ ಮಾತನಾಡಿ, ಜಿನ್ನಾ ಜೊತೆ ಸೇರಿಕೊಂಡು ಮಹಾತ್ಮ ಗಾಂಧಿ ಪಾಕಿಸ್ಥಾನಕ್ಕೆ ಜನ್ಮ ನೀಡಿದ್ದಾರೆ. ಗಾಂಧೀಜಿ ಹಿಂದೂಗಳನ್ನು ದುರ್ಬಲಗೊಳಿಸಲು ಅಹಿಂಸೆಯನ್ನು ಪ್ರತಿಪಾದಿಸಿದ್ದಾರೆ.

ಉಡುಪಿ: ಗಾಂಧೀಜಿಯನ್ನು ಟೀಕಿಸಿದ ಹಿಂದೂ ಕಾರ್ಯಕರ್ತೆಯ ವಿರುದ್ಧ ಕೇಸ್‌ Read More »

ಟ್ರಕ್ – ಬೈಕ್‍ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು ; ಟ್ರಕ್ ಬೆಂಕಿಗಾಹುತಿ

ಉಡುಪಿ : ಬೈಕ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ  ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿ ಬೈಕ್‍ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ. ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯರಿಗೆ ಬರುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃತ ಯುವಕ ಎನ್ನಲಾಗಿದೆ. ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಅವಿನಾಶ್ ಆಚಾರ್ಯ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ಹಿಂತಿರುಗುತ್ತಿದ್ದ

ಟ್ರಕ್ – ಬೈಕ್‍ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು ; ಟ್ರಕ್ ಬೆಂಕಿಗಾಹುತಿ Read More »

ಗ್ರಾಪಂ ಕಚೇರಿಯಲ್ಲಿ ಮೌಲ್ವಿಯಿಂದ ಪ್ರಾರ್ಥನೆ : ಹಿಂದು ಸಂಘಟನೆಗಳ ವಿರೋಧ

ಕಾಂಗ್ರೆಸ್‌-ಎಸ್‌ಡಿಪಿಐ ಅಧಿಕಾರ ಸ್ವೀಕಾರ ವೇಳೆ ಮೌಲ್ವಿಯನ್ನು ಕರೆಸಿ ಪ್ರಾರ್ಥನೆ ಉಡುಪಿ: ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯೊಬ್ಬರು ಪ್ರಾರ್ಥನೆ ಸಲ್ಲಿಸಿರುವ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್​ ಆಗಿದ್ದು, ಹಿಂದೂ ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿವೆ. ಗಂಗೊಳ್ಳಿ ಗ್ರಾಮ ಪಂಚಾಯತ್ ಮೂರು ದಶಕಗಳ ಬಳಿಕ ಕಾಂಗ್ರೆಸ್​ ಮತ್ತು ಎಸ್​ಡಿಪಿಐ ಮೈತ್ರಿಯ ತೆಕ್ಕೆಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಅಧಿಕಾರ ಹಂಚಿಕೆಯಾಗಿದೆ. ಕಾಂಗ್ರೆಸ್​ನ ಜಯಂತಿ ಖಾರ್ವಿ ಎಂಬುವರು ಅಧ್ಯಕ್ಷರಾಗಿದ್ದರೆ, ಎಸ್​ಡಿಪಿಐ ಬೆಂಬಲಿತ ಸದಸ್ಯ ತಬ್ರೇಜ್ ಉಪಾಧ್ಯಕ್ಷರಾಗಿದ್ದಾರೆ. ತಬ್ರೇಜ್ ಉಪಾಧ್ಯಕ್ಷ ಅಧಿಕಾರ

ಗ್ರಾಪಂ ಕಚೇರಿಯಲ್ಲಿ ಮೌಲ್ವಿಯಿಂದ ಪ್ರಾರ್ಥನೆ : ಹಿಂದು ಸಂಘಟನೆಗಳ ವಿರೋಧ Read More »

ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಉಡುಪಿ: ಮಹಿಳೆಯೋರ್ವಳು ತನ್ನ ಮೂವರು ಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ನಡೆದಿದೆ. ಡಿಸೆಂಬರ್‍ 4 ರಂದು  ಮನೆಯಿಂದ ಹೊರಗೆ ಹೋದವರು ವಾಪಾಸು ಬರಲಿಲ್ಲ ಎಂದು ತಿಳೀದು ಬಂದಿದೆ ನಾಪತ್ತೆಯಾದವರನ್ನು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನಾಪತ್ತೆಯಾದವರು ಎಂದು

ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ Read More »

ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರ ದಾರುಣ ಸಾವು : ಓರ್ವನ ರಕ್ಷಣೆ

ಕುಂದಾಪುರ ಕೋಡಿ ಬೀಚ್‌ನಲ್ಲಿ ಸಂಭವಿಸಿದ ದುರಂತ ಉಡುಪಿ: ಕುಂದಾಪುರದ ಕೋಡಿ ಬೀಚಿನಲ್ಲಿ ಈಜಾಡಲು ಸಮುದ್ರಕ್ಕಿಳಿದ ಮೂವರು ಸಹೋದರರ ಪೈಕಿ ಇಬ್ಬರು ಮುಳುಗಿ ಸಾವಿಗೀಡಾದ ದಾರುಣ ಘಟನೆ ನಿನ್ನೆ ಸಂಜೆ ಸಂಭವಿಸಿದೆ. ಓರ್ವನನ್ನು ರಕ್ಷಿಸಲಾಗಿದೆ.ಅಂಪಾರು ಐದು ಸೆಂಟ್ಸ್ ನಿವಾಸಿ ದಾಮೋದರ್ ಪ್ರಭು ಎಂಬವರ ಪುತ್ರರಾದ ಧನರಾಜ್ (23) ಮತ್ತು ದರ್ಶನ್ (18) ಸಾವನ್ನಪ್ಪಿದ್ದರೆ, ಇನ್ನೊಬ್ಬ ಮಗ ಧನುಷ್ (20) ಗಂಭೀರ ಸ್ಥಿತಿಯಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಯುವಕರು ಸಹೋದರರಾಗಿದ್ದು ಗಂಭೀರ ಸ್ಥಿತಿಯಲ್ಲಿರುವ ಧನುಷ್ ಸುರತ್ಕಲ್

ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರ ದಾರುಣ ಸಾವು : ಓರ್ವನ ರಕ್ಷಣೆ Read More »

ಪರಿಶೀಲಿಸದೆ ಹೇಳಿಕೆ ನೀಡಿದ ಸಿದ್ದರಾಮಯ್ಯ : ಪೇಜಾವರ ಶ್ರೀ ಸ್ಪಷ್ಟನೆ

ಸಂವಿಧಾನ ಬದಲಿಸುವ ಹೇಳಿಕೆ ನೀಡಿಲ್ಲ; ಹಿಂದೂ ಸಮಾಜವನ್ನು ಹಣಿಯುವ ಪ್ರಯತ್ನ ಎಂದ ಶ್ರೀಗಳು ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾನು ಹೇಳದೆ ಇದ್ದ ಮಾತುಗಳಿಗೆ ಪ್ರತಿಕ್ರಿಯೆ ನೀಡಿ ವಿನಾಕಾರಣ ನನ್ನನ್ನು ವಿವಾದದಲ್ಲಿ ಸಿಲುಕಿಸಿದ್ದಾರೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.ಪೇಜಾವರ ಶ್ರೀಗಳು ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ ಎಂಬ ಊಹೋಪೋಹಗಳಿಗೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಪೇಜಾವರ ಶ್ರೀ ಮನುಸ್ಮೃತಿಯ ಪ್ರತಿಪಾದಕರು. ಜಾತಿ ವ್ಯವಸ್ಥೆಯನ್ನು ಪೋಷಿಸುತ್ತಿದ್ದಾರೆ, ಮೇಲು-ಕೀಳು ಭಾವನೆ ಮಾಡುತ್ತಾರೆ ಎಂದೆಲ್ಲ ಟೀಕಿಸಿದ್ದರು. ಈ ಬಗ್ಗೆ

ಪರಿಶೀಲಿಸದೆ ಹೇಳಿಕೆ ನೀಡಿದ ಸಿದ್ದರಾಮಯ್ಯ : ಪೇಜಾವರ ಶ್ರೀ ಸ್ಪಷ್ಟನೆ Read More »

ಪೋಲಿಸರ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಉಡುಪಿ: ಡಿಜಿಟಲ್  ಅರೆಸ್ಟ್ ಮುಖಾಂತರ ಪೊಲೀಸರ ಹೆಸರಿನಲ್ಲಿ ಮಹಿಳೆಯೊಬ್ಬರನ್ನು ಹೆದರಿಸಿ ಲಕ್ಷಾಂತರ ರೂ. ವಂಚಿಸಿದ್ದಾರೆ. ಈ  ಘಟನೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿದ್ಯಾ(53) ಎನ್ನುವವರಿಗೆ ಅ.4ರಂದು ಪೊಲೀಸ್ ಅಧಿಕಾರಿ ಎಂದು ಹೇಳಿ ಕರೆ ಮಾಡಿ,  ಆಧಾರ್ ಕಾರ್ಡ್ ಮೂಲಕ ಮುಂಬೈ ಬ್ಯಾಂಕ್‌ನಲ್ಲಿ ಖಾತೆ ತೆರೆದು, ಆ ಖಾತೆಗೆ ಹ್ಯುಮನ್ ಟ್ರಾಫಿಂಗ್ ಹಾಗೂ ಮನಿ ಲಾಂಡರಿಂಗ್ ಮೂಲಕ ಹಣವನ್ನು ವರ್ಗಾವಣೆ ಮಾಡಲಾಗಿದೆ. ಆದ್ದರಿಂದ ಎಲ್ಲಾ ಅಕೌಂಟ್ ಪರಿಶೀಲನೆ ಮಾಡಬೇಕು ಎಂದು  ತಿಳಿಸಿದ್ದರು. ಅ.5ರಂದು

ಪೋಲಿಸರ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ Read More »

error: Content is protected !!
Scroll to Top