ಕೋಳಿ ಅಂಕ ವಿಚಾರದಲ್ಲಿ ಮಾರಾಮಾರಿ : ನಾಲ್ವರ ಬಂಧನ
ಕಾರ್ಕಳ : ಕೋಳಿ ಅಂಕದ ವ್ಯವಹಾರದ ಹಣಕ್ಕೆ ಸಂಬಂಧಿಸಿದ ವಿವಾದವೊಂದು ಮಾರಾಮಾರಿಗೆ ತಿರುಗಿ ಪರಸ್ಪರ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಸಂಭವಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜೆಕಾರು ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬೈರಂಪಳ್ಳಿ ಹರಿಕಂಡಿಗೆಯ ಪ್ರತಾಪ್ ಪೂಜಾರಿ (32), ಕಡ್ತಲ ಗ್ರಾಮದ ಸಿರಿಬೈಲು ನಿವಾಸಿ ದಿಲೀಪ್ ಶೆಟ್ಟಿ (28), ಮುತ್ತುಪಾಡಿಯ ಸುದರ್ಶನ್ ಶೆಟ್ಟಿ (36) ಮತ್ತು ವರಂಗ ಗ್ರಾಮದ ಮೂಡುಕುದೂರು ನಿವಾಸಿ ಆಕಾಶ್ (21) ಎಂದು ಗುರುತಿಸಲಾಗಿದೆ. ಮಾರ್ಚ್ 26ರಂದು ರಾತ್ರಿ […]
ಕೋಳಿ ಅಂಕ ವಿಚಾರದಲ್ಲಿ ಮಾರಾಮಾರಿ : ನಾಲ್ವರ ಬಂಧನ Read More »










