ಬಾವಿಯೊಳಗೆ 3 ದಿನ ಜೀವನ್ಮರಣ ಹೋರಾಟ ನಡೆಸಿ ಬದುಕುಳಿದ ವೃದ್ಧ
ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಒಂಟಿ ವೃದ್ಧ ಉಡುಪಿ : ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ವೃದ್ಧರೊಬ್ಬರು ಪವಾಡಸದೃಶವಾಗಿ ಬದುಕುಳಿದ ಘಟನೆ ಆದಿ ಉಡುಪಿಯ ಕಂಬಳಕಟ್ಟೆ ಎಂಬಲ್ಲಿ ನಡೆದಿದೆ. ಕಂಬಳಕಟ್ಟೆ ನಿವಾಸಿ ಶ್ರೀನಿವಾಸ ಆಚಾರ್ಯ (62 ವರ್ಷ) ಸುಮಾರು 20 ಅಡಿ ಆಳದ ನೀರಿನ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿ ಬದುಕಿ ಬಂದಿದ್ದಾರೆ. ಒಂಟಿಯಾಗಿ ವಾಸಿಸುವ ಶ್ರೀನಿವಾಸ ಆಚಾರ್ಯ ಎರಡು ತಿಂಗಳ ಹಿಂದೆ ಆರೋಗ್ಯ […]
ಬಾವಿಯೊಳಗೆ 3 ದಿನ ಜೀವನ್ಮರಣ ಹೋರಾಟ ನಡೆಸಿ ಬದುಕುಳಿದ ವೃದ್ಧ Read More »










