ಕಲುಷಿತ ನೀರು ಕುಡಿದು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಕಾಲರಾ ಭೀತಿ
ಪಂಚಾಯತ್ ಪೂರೈಸಿರುವ ನೀರಿನಿಂದ ರೋಗ ಹರಡಿದ ಅನುಮಾನ ಉಡುಪಿ: ಬೈಂದೂರು ಸಮೀಪ ಉಪ್ಪುಂದ ಬಳಿ ಕಲುಷಿತ ನೀರು ಸೇವಿಸಿ 200ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಕೆಲವರಿಗೆ ಕಾಲರಾ ಬಾಧಿಸಿದ ಅನುಮಾನವಿದೆ. ಉಪ್ಪುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು 7ನೇ ವಾರ್ಡಿನ ಮಡಿಕಲ್ ಮತ್ತು ಕರ್ಕಿಕಳಿ ಎಂಬ ಊರುಗಳಿಗೆ ಪಂಚಾಯಿತಿ ಪೂರೈಸಿದ ನೀರು ಕುಡಿದು ಜನರು ಅಸ್ವಸ್ಥರಾಗಿದ್ದಾರೆ. ಕೆಲವರು ಕಾಲರಾದಿಂದ ಬಳಲುತ್ತಿದ್ದು, ಹಲವು ಮಂದಿ ಆಸ್ಪತ್ರಗೆ ದಾಖಲಾಗಿದ್ದಾರೆ.ಪಂಚಾಯಿತಿ ಪೂರೈಸಿದ ನೀರನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ಇಲ್ಲಿಂದ […]
ಕಲುಷಿತ ನೀರು ಕುಡಿದು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಕಾಲರಾ ಭೀತಿ Read More »