ಜಾನುವಾರು ಕಳವು ಪ್ರಕರಣ ಆರೋಪಿಗಳ ವಿರುದ್ಧ ಕೋಕಾ ಅನ್ವಯ
ಕಳೆದ ವರ್ಷ ಕಾರ್ಕಳದಲ್ಲಿ ನಡೆದಿದ್ದ ಗೋ ಕಳ್ಳತನ ಕಾರ್ಕಳ : ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿ ಎಂಬಲ್ಲಿ ಕಳೆದ ವರ್ಷ ನಡೆದ ಜಾನುವಾರು ಕಳವು ಪ್ರಕರಣದ ಆರೋಪಿಗಳ ವಿರುದ್ದ ಕೋಕಾ ಕಾಯ್ದೆ ಅನ್ವಯಿಸಿ ಮರಳಿ ಬಂಧಿಸಲಾಗಿದೆ. ಜಯಶ್ರೀ ಪೂಜಾರಿ ಎಂಬವರ ಮನೆಯ ಹಟ್ಟಿಗೆ ನುಗ್ಗಿದ ಆರೋಪಿಗಳು ಜಾನುವಾರುಗಳನ್ನು ಕಳವು ಮಾಡಲು ಯತ್ನಿಸಿದಾಗ ತಡೆಯಲು ಬಂದ ಮನೆಯವರನ್ನು ತಲವಾರು ತೋರಿಸಿ ಬೆದರಿಸಿದ್ದರು. ಹಟ್ಟಿಯಲ್ಲಿದ್ದ ಮೂರು ಜಾನುವಾರುಗಳ ಹಗ್ಗಗಳನ್ನು ಕತ್ತರಿಸಿ ವಾಹನದಲ್ಲಿ ತುಂಬಿಕೊಂಡು ಹೋಗಿ ವಧೆ ಮಾಡಿರುವುದು ಬೆಳಕಿಗೆ ಬಂದಿದೆ. […]
ಜಾನುವಾರು ಕಳವು ಪ್ರಕರಣ ಆರೋಪಿಗಳ ವಿರುದ್ಧ ಕೋಕಾ ಅನ್ವಯ Read More »










