ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರ ದಾರುಣ ಸಾವು : ಓರ್ವನ ರಕ್ಷಣೆ
ಕುಂದಾಪುರ ಕೋಡಿ ಬೀಚ್ನಲ್ಲಿ ಸಂಭವಿಸಿದ ದುರಂತ ಉಡುಪಿ: ಕುಂದಾಪುರದ ಕೋಡಿ ಬೀಚಿನಲ್ಲಿ ಈಜಾಡಲು ಸಮುದ್ರಕ್ಕಿಳಿದ ಮೂವರು ಸಹೋದರರ ಪೈಕಿ ಇಬ್ಬರು ಮುಳುಗಿ ಸಾವಿಗೀಡಾದ ದಾರುಣ ಘಟನೆ ನಿನ್ನೆ ಸಂಜೆ ಸಂಭವಿಸಿದೆ. ಓರ್ವನನ್ನು ರಕ್ಷಿಸಲಾಗಿದೆ.ಅಂಪಾರು ಐದು ಸೆಂಟ್ಸ್ ನಿವಾಸಿ ದಾಮೋದರ್ ಪ್ರಭು ಎಂಬವರ ಪುತ್ರರಾದ ಧನರಾಜ್ (23) ಮತ್ತು ದರ್ಶನ್ (18) ಸಾವನ್ನಪ್ಪಿದ್ದರೆ, ಇನ್ನೊಬ್ಬ ಮಗ ಧನುಷ್ (20) ಗಂಭೀರ ಸ್ಥಿತಿಯಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಯುವಕರು ಸಹೋದರರಾಗಿದ್ದು ಗಂಭೀರ ಸ್ಥಿತಿಯಲ್ಲಿರುವ ಧನುಷ್ ಸುರತ್ಕಲ್ […]
ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರ ದಾರುಣ ಸಾವು : ಓರ್ವನ ರಕ್ಷಣೆ Read More »