ನೇಜಾರು ನಾಲ್ವರ ಕೊಲೆ ಪ್ರಕರಣದ ಆರೋಪಿಯಿಂದ ಜೈಲಿನಲ್ಲಿ ಉಪವಾಸ ಮುಷ್ಕರ
ಇಷ್ಟಕ್ಕೂ ಪಾತಕಿಯ ಬೇಡಿಕೆ ಏನು ಗೊತ್ತೆ? ಉಡುಪಿ: ಉಡುಪಿಯ ನೇಜಾರಿನಲ್ಲಿ ಕಳೆದ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಾಯಿ ಮತ್ತು ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾನೆ. ಇಷ್ಟಕ್ಕೂ ಅವನ ಬೇಡಿಕೆ ಏನೆಂದರೆ ತನ್ನನ್ನು ಒಂಟಿ ಸೆಲ್ನಿಂದ ಜನರಲ್ ಸೆಲ್ಗೆ ಸ್ಥಳಾಂತರಿಸಬೇಕೆನ್ನುವುದು. ನಿನ್ನೆಯಿಂದ ಆತ ಅನ್ನ, ನೀರು ಸ್ವೀಕರಿಸಲು ನಿರಾಕರಿಸಿ ಉಪವಾಸ ಕುಳಿತಿದ್ದಾನಂತೆ. ಪ್ರವೀಣ್ ಚೌಗುಲೆಯನ್ನು ಭದ್ರತೆಯ ಕಾರಣಕ್ಕಾಗಿ ಬೆಂಗಳೂರಿನ […]
ನೇಜಾರು ನಾಲ್ವರ ಕೊಲೆ ಪ್ರಕರಣದ ಆರೋಪಿಯಿಂದ ಜೈಲಿನಲ್ಲಿ ಉಪವಾಸ ಮುಷ್ಕರ Read More »