ದಾವಣಗೆರೆಯಲ್ಲೂ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ
ದಾವಣಗೆರೆ: ದಾವಣಗೆರೆಯ ಬೇತೂರ ರಸ್ತೆಯ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದ್ದು, ಸರ್ಕಲ್ ಇನ್ಸ್ಪೆಕ್ಟರ್ ಗುರುಬಸವರಾಜ್ ಹಾಗೂ ಕ್ರೈಂ ವಿಭಾಗದ ಪೊಲೀಸ್ ಕಾನ್ಸ್ಟೆಬಲ್ ರಘು ಎಂಬವರಿಗೆ ಗಾಯವಾಗಿದೆ. ಕೂಡಲೇ ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಸೇರಿದಂತೆ ಪ್ರಮುಖ ಮುಸ್ಲಿಂ ನಾಯಕರು ಯುವಕರನ್ನು ನಿಯಂತ್ರಣ ಮಾಡಲು ಮುಂದಾಗಿದ್ದಾರೆ. ಕಲ್ಲುತೂರಿದ ಆರೋಪಿಗಳಿಗೆ ಪೊಲೀಸರು ಶೋಧಕಾರ್ಯ ನಡೆಸಿದ್ದು, ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಕಲ್ಲು ತೂರಿದ ಕಿಡಿಗೇಡಿಗಳನ್ನು ಪೊಲೀಸರು ಓಡಿಸಿಕೊಂಡು ಹೋಗಿದ್ದು, ಸಿಸಿಟಿವಿ ದೃಶ್ಯ ಸಂಗ್ರಹಿಸಿ ಆರೋಪಿಗಳ ಪತ್ತೆ ಕಾರ್ಯ ನಡೆದಿದೆ. […]
ದಾವಣಗೆರೆಯಲ್ಲೂ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ Read More »