ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಬೆಂಕಿ
ಉಡುಪಿ: ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ರಸ್ತೆ ಬದಿ ನಿಲ್ಲಿಸಿದ್ದ ಮಾರುತಿ ರಿಡ್ಜ್ ಕಾರು ಬೆಂಕಿಗಾಹುತಿಯಾದ ಘಟನೆ ತಡರಾತ್ರಿ ನಡೆದಿದೆ. ಕಾರು ಚಾಲಕ ಸೇರಿ ಇನ್ನೋರ್ವ ವ್ಯಕ್ತಿ ಕಾರನ್ನು ರಸ್ತೆ ಬದಿ ನಿಲ್ಲಿಸಿ ಅದರೊಳಗೆ ಮಲಗಿದ್ದರು. ಈ ವೇಳೆ ಕಾರು ಚಾಲಕನಿಗೆ ಕಾರಿನ ಬಾನೆಟ್ ಬಳಿ ಹೊಗೆ ಕಾಣಿಸಿಕೊಂಡಿದ್ದು, ಕಾರಿನಿಂದ ಹೊರಬಂದಿದ್ದಾರೆ. ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟುಹೋಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರು ಮಾಲೀಕನ ಮಾಹಿತಿ ಮೇರೆಗೆ ಅಗ್ನಿ ಶಾಮಕ ದಳದವರು […]
ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಬೆಂಕಿ Read More »