ಉಡುಪಿ

ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಸಾಕುಮಗಳ ಅಪಹರಣ | ನಾಲ್ವರು ಆರೋಪಿಗಳ ಬಂಧನ

ಉಡುಪಿ: ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಅವರ ಸಾಕು ಮಗಳು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಬಂಧಿಸಿದ್ದಾರೆ. ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20), ಮತ್ತು ನಾಪತ್ತೆಯಾಗಲು ಸಹಕರಿಸಿದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್  ಬಂಧಿತ ಆರೋಪಿಗಳು ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಮನೆ ಬಿಟ್ಟು […]

ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಸಾಕುಮಗಳ ಅಪಹರಣ | ನಾಲ್ವರು ಆರೋಪಿಗಳ ಬಂಧನ Read More »

ಓಪನ್ ಮಾಡಿದ ಕಾರಿನ ಬಾಗಿಲು | ಸ್ಕೂಟರ್ ಸವಾರ ಮೃತ್ಯು !

ಕಾರ್ಕಳ: ಕಾರಿನ ಬಾಗಿಲು ತೆರೆದ ಪರಿಣಾಮ ಸ್ಕೂಟರಿನಲ್ಲಿ ಚಲಾಯಿಸಿಕೊಂಡು ಹೋಗುತ್ತಿದ್ದ ಸವಾರ ಬಿದ್ದು ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಕಾರ್ಕಳ ಕಸಬಾ ಗ್ರಾಮದಲ್ಲಿ ನಡೆದಿದೆ. ಯಶವಂತ ಮೃತಪಟ್ಟ ಸ್ಕೂಟರ್ ಸವಾರ ಎಂದು ಗುರುತಿಸಲಾಗಿದೆ. ರಸ್ತೆ ಬದಿ ಕಾ‌ರ್ ಅನ್ನು ಅದರ ಚಾಲಕ ರಸ್ತೆ ಬದಿ ನಿಲ್ಲಿಸಿದ್ದ. ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಗಮನಿಸದೇ ನಿರ್ಲಕ್ಷ್ಯತನದಿಂದ ತನ್ನ ಕಾರಿನ ಬಲಬದಿಯ ಬಾಗಿಲನ್ನು ತೆರೆದ ಪರಿಣಾಮ ಸಾಲ್ಮರ ಕಡೆಯಿಂದ ತಾಲೂಕು ಕಚೇರಿ ಬಳಿ ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟರ್ ಸವಾರನಿಗೆ ಕಾರಿನ ಬಾಗಿಲು

ಓಪನ್ ಮಾಡಿದ ಕಾರಿನ ಬಾಗಿಲು | ಸ್ಕೂಟರ್ ಸವಾರ ಮೃತ್ಯು ! Read More »

ಆಪತ್ಬಾಂಧವ ಈಶ್ವರ್ ಮಲ್ಪೆ ತಂಡ ಹಾಗೂ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಮನವಿಗೆ ಸ್ಪಂದಿಸಿದ ಕರ್ನಾಟಕದ ಜನತೆ

ಕುಮಟಾ ತಾಲ್ಲೂಕಿನ ಧಾರೇಶ್ವರದ *ವಿಶಾಲ ಹರಿಕಾಂತ ಎಂಬ ಯುವತಿಯ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಗಾಗಿ ಸುಮಾರು 15 ಲಕ್ಷ ರೂಪಾಯಿ ಅವಶ್ಯಕತೆಯನ್ನು ಮನಗಂಡು ಬಡ ಕುಟುಂಬದ ಈ ಯುವತಿಯ ಚಿಕಿತ್ಸೆಗೆ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಮುಖಾಂತರ ಈಶ್ವರ್ ಮಲ್ಪೆಯವರು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ದೃಶ್ಯಮಾಧ್ಯಮಗಳಲ್ಲಿ ಮನವಿ ಮಾಡಿದ್ದು ಸುಮಾರು **14,61,179ರೂಪಾಯಿ ಸಂಗ್ರಹವಾಗಿದೆ. ಸಂಗ್ರಹವಾದ ಹಣವನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಕುಮಟಾ ಠಾಣಾಧಿಕಾರಿ ಸಂಪತ್ ಕುಮಾರ್, ಆಪತ್ಬಾಂಧವ ಈಶ್ವರ್ ಮಲ್ಪೆ. ಸಹಾಯಹಸ್ತ ಟ್ರಸ್ಟಿನ ಮನೋಹರ್ ಪಲಯಮಜಲು,

ಆಪತ್ಬಾಂಧವ ಈಶ್ವರ್ ಮಲ್ಪೆ ತಂಡ ಹಾಗೂ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಮನವಿಗೆ ಸ್ಪಂದಿಸಿದ ಕರ್ನಾಟಕದ ಜನತೆ Read More »

ಉದ್ಯಾವರ ಸೇತುವೆಯಿಂದ ಕೆಳಗೆ ಹಾರಿದ ವ್ಯಕ್ತಿಯ ಶವ ಪತ್ತೆ!

ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟ‌ರ್ ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ನಗರದ ಕೋರ್ಟ್ ಬಳಿಯ ನಿವಾಸಿ ರವೀಂದ್ರ ಭಟ್ (55) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪಾರ್ಸೆಲ್ ತೆಗೆದುಕೊಂಡು ಬರುವುದಾಗಿ ಹೇಳಿ ಹೊರಗೆ ಹೋದವರು ಮನೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು. ಅಲ್ಲಿಂದ ತನ್ನ ಸ್ಕೂಟರ್‌ನಲ್ಲಿ ಉದ್ಯಾವರ ಸೇತುವೆ ಬಳಿ ತೆರಳಿದ ಅವರು, ಸೇತುವೆಯಲ್ಲಿಯೇ ಸ್ಕೂಟರ್ ನಿಲ್ಲಿಸಿ, ಮೇಲಿಂದ ಹೊಳೆಗೆ ಹಾರಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಾಪು

ಉದ್ಯಾವರ ಸೇತುವೆಯಿಂದ ಕೆಳಗೆ ಹಾರಿದ ವ್ಯಕ್ತಿಯ ಶವ ಪತ್ತೆ! Read More »

ಶಬರಿಮಲೆ ಯಾತ್ರಿಕರ ಟೆಂಪೋ ಟ್ರಾವೆಲರ್ ಪಲ್ಟಿ !

ಕೋಟ: ಶಬರಿಮಲೆ ಯಾತ್ರೀಕರ ಟೆಂಪೋ ಟ್ರಾವೆಲರ್ ಪಲ್ಟಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸಮೀಪದ ಬಾಳೆಬೆಟ್ಟು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮುರ್ಡೇಶ್ವರದಿಂದ ಯಾತ್ರಿಕರು ಹೊರಟಿದ್ದರು ಎನ್ನಲಾಗಿದ್ದು, ಹೆದ್ದಾರಿಯಲ್ಲಿ ಅಡ್ಡ ಬಂದ ದನವೊಂದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ ಹೊಡೆದಿದೆ. ವಾಹನದಲ್ಲಿದ್ದ ಎಲ್ಲಾ ಅಯ್ಯಪ್ಪ ಭಕ್ತರು ಸಣ್ಣ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕೋಟ ಪೊಲೀಸರು ಮತ್ತು ಟೋಲ್ ಸಿಬ್ಬಂದಿಗಳು, ಸಾರ್ವಜನಿಕರು ಸೇರಿ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವು

ಶಬರಿಮಲೆ ಯಾತ್ರಿಕರ ಟೆಂಪೋ ಟ್ರಾವೆಲರ್ ಪಲ್ಟಿ ! Read More »

ಅಂತರ್ ಜಿಲ್ಲಾ ಕಳ್ಳನ ಬಂಧನ !

ಉಡುಪಿ: ಹಲವು ತಾಲೂಕುಗಳಲ್ಲಿ ಕಳ್ಳತನ ಪ್ರಕರಣ ಹೊಂದಿದ್ದ ಅಂತ‌ರ್ ಜಿಲ್ಲಾ ಕಳ್ಳನೋರ್ವನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ತೌಸೀಫ್ ಅಹಮದ್ (34) ಬಂಧಿತ ಆರೋಪಿ. ಬಡಗುಬೆಟ್ಟು ಗ್ರಾಮದ ಶ್ರೀಮತಿ ಎಂಬವರ ಮನೆಗೆ ಕಳ್ಳರು ನುಗ್ಗಿ 188 ಗ್ರಾಂ ತೂಕದ ಚಿನ್ನಾಭರಣ ಹಾಗೂ 15,500ರೂ. ನಗದು ಕಳವು ಮಾಡಿದ್ದರು. ಮನೆಯವರು ದೂರು ನೀಡಿದ ಹಿನ್ನಲೆಯಲ್ಲಿ ಉಡುಪಿ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪಡಿ.ಆರ್, ಎಸ್‍ ಐ ಗಳಾದ ಈರಣ್ಣ ಶಿರಗುಂಪಿ, ಭರತೇಶ್ ಕಂಕಣವಾಡಿ, ಪುನೀತ್ ಕುಮಾ‌ರ್ ಮತ್ತು ಸಿಬ್ಬಂದಿಗಳ

ಅಂತರ್ ಜಿಲ್ಲಾ ಕಳ್ಳನ ಬಂಧನ ! Read More »

ನೇಜಾರು ನಾಲ್ವರ ಕೊಲೆ ಪ್ರಕರಣ: ಪೂರ್ವ ಸಿದ್ಧತೆ ಮಾಡಿಕೊಂಡಿದ್ದ ಹಂತಕ! | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಡುಪಿ ಎಸ್ಪಿ ಡಾ. ಅರುಣ್

ಉಡುಪಿ: ಇಲ್ಲಿನ ನೇಜಾರು ತೃಪ್ತಿ ನಗರದಲ್ಲಿ ನವೆಂಬರ್ 12ರಂದು ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್‌ಪಿ ಡಾ. ಅರುಣ್ ಕೆ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. “ತನಿಖೆಗೆ ಬೇಕಾದ ಎಲ್ಲಾ ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಗೆಳೆತನವಿತ್ತು. ಪ್ರವೀಣ್ – ಅಯ್ನಾಝ್ ಗೆ ಹಲವಾರು ಸಹಾಯ ಮಾಡದ್ದಾರೆ. ಆದರೆ ಒಂದು ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಹೀಗಾಗಿ ಪ್ರವೀಣ್ ಪೊಸೆಸಿವ್

ನೇಜಾರು ನಾಲ್ವರ ಕೊಲೆ ಪ್ರಕರಣ: ಪೂರ್ವ ಸಿದ್ಧತೆ ಮಾಡಿಕೊಂಡಿದ್ದ ಹಂತಕ! | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಡುಪಿ ಎಸ್ಪಿ ಡಾ. ಅರುಣ್ Read More »

ತಾಯಿ, ಮಕ್ಕಳ ಹತ್ಯೆಗೆ  3 ಕಾರಣ ಕೊಟ್ಟ ಆರೋಪಿ: ಎಸ್ಪಿ ಡಾ. ಅರುಣ್

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧನಕ್ಕೊಳಗಾದ ಆರೋಪಿ ಪ್ರವೀಣ್ ಚೌಗಲೆ (39) ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಆತನ ಬಂಧನವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ. ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ತಾಂತ್ರಿಕ ಹಾಗೂ ಇತರ ಸಾಕ್ಷ್ಯಾಧಾರಗಳಿಂದ ಈತನೆ ಕೊಲೆ ಮಾಡಿರುವುದು ದೃಢಪಟ್ಟಿದೆ. ಕೃತ್ಯಕ್ಕೆ ಬಳಸಿದ ಆಯುಧವನ್ನು ಇನ್ನಷ್ಟೇ ವಶಪಡಿಸಿಕೊಳ್ಳಬೇಕಾಗಿದೆ ಎಂದರು. ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್

ತಾಯಿ, ಮಕ್ಕಳ ಹತ್ಯೆಗೆ  3 ಕಾರಣ ಕೊಟ್ಟ ಆರೋಪಿ: ಎಸ್ಪಿ ಡಾ. ಅರುಣ್ Read More »

ಒಂದೇ ಕುಟುಂಬದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

ಮಲ್ಪೆ: ದುಷ್ಮರ್ಮಿಗಳು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ. ಹತ್ಯೆಯಾದವರನ್ನು ಹಸೀನಾ (46), ಮಕ್ಕಳಾದ ಅಫ್ನಾನ್ (23), ಆಯ್ಣಾಝ್ (21)  ಹಾಗೂ ಅಸೀಮ್ (14) ಎಂದು ತಿಳಿದು ಬಂದಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಅಪರಿಚಿತ ವ್ಯಕ್ತಿಗಳು ಮಾಸ್ಕ್   ಧರಿಸಿ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಡಿವೈಎಸ್‍ ಪಿ ಸ್ಥಳಕ್ಕೆ ಆಗಮಿಸಿ

ಒಂದೇ ಕುಟುಂಬದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು Read More »

ದುಷ್ಕರ್ಮಿಗಳಿಂದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

ಮಲ್ಪೆ: ದುಷ್ಮರ್ಮಿಗಳು ನಾಲ್ವರನ್ನು ಕೊಲೆ ಮಾಡಿದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ. ಮುಸ್ಲಿ ಸಮುದಾಯದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ದುಷ್ಕರ್ಮಿಗಳಿಂದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು Read More »

error: Content is protected !!
Scroll to Top